ರಾಷ್ಟ್ರಕವಿ ಕುವೆಂಪುರವರನ್ನು ಅಪಮಾನಿಸಿರುವ ರೋಹಿತ್ ಚಕ್ರತೀರ್ಥ ನನ್ನು ವಜಾಗೊಳಿಸಿ ಪ್ರಕರಣ ದಾಖಲಿಸುವಂತೆ ಹೊಸನಗರ ತಾಲೂಕಿನ ವಿವಿಧ ಪಕ್ಷ ಹಾಗೂ ಸಂಘಟನೆಗಳಿಂದ ಪ್ರತಿಭಟನೆ

ಪಠ್ಯಪುಸ್ತಕದಲ್ಲಿ ರಾಷ್ಟ್ರಕವಿ ಕುವೆಂಪುರವರನ್ನು ಅವಮಾನಿಸುವ ರೀತಿಯಲ್ಲಿ ಪಠ್ಯಪುಸ್ತಕವನ್ನು ರಚಿಸಿ ನಾಡ ಕವಿಯನ್ನು ಅವಮಾನಿಸುತ್ತಿರುವ ಕರ್ನಾಟಕ ರಾಜ್ಯ ಪಠ್ಯ ಪುಸ್ತಕ ಪರಿಷ್ಕರಣ ಸಮಿತಿಯಿಂದ ರೋಹಿತ್ ಚಕ್ರತೀರ್ಥರವರನ್ನು ವಜಾ ಮಾಡುವುದರ ಜೊತೆಗೆ ದೇಶ ದ್ರೋಹಿ ಕೇಸು ಹಾಕಿ ಜೈಲಿಗೆ ಕಳುಹಿಸಬೇಕೆಂದು ಹೊಸನಗರ ತಾಲೂಕಿನ ವಿವಿಧ ಪಕ್ಷ ಹಾಗೂ ಸಂಘಟನೆಗಳು ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ನಗರ ಕಾಲೇಜಿನ ಪ್ರಾಂಶುಪಾಲರಾದ ಸೊನಲೆ ಶ್ರೀನಿವಾಸ್‌, ರೋಹಿತ್ ಚಕ್ರತೀರ್ಥನು ಅಪ್ರಭುದ್ಧ ಹಾಗೂ ನಾಡಪ್ರಜ್ಞೆ ಇಲ್ಲದ ವ್ಯಕ್ತಿಯಾಗಿದ್ದು ಈತನ ಮಾತು…

Read More

ಸಾಲಬಾಧೆಗೆ ಬೇಸತ್ತು ರೈತ ಆತ್ಮ*ಹತ್ಯೆ

ಸಾಲಬಾಧೆಗೆ ಬೇಸತ್ತು ರೈತ ಆತ್ಮ*ಹತ್ಯೆ ಶಿವಮೊಗ್ಗ : ಸಾಗರ ತಾಲೂಕಿನ ಚೆನ್ನಶೆಟ್ಟಿಕೊಪ್ಪ ಗ್ರಾಮದ ರೈತರೊಬ್ಬರು ಸಾಲದ ಹೊರೆಯನ್ನು ತಡೆದುಕೊಳ್ಳಲಾಗದೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗಾಮಪ್ಪ (56) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ಗುರುತಿಸಲಾಗಿದೆ. ರೈತ ಗಾಮಪ್ಪ ಅವರು ಗ್ರಾಮದ ಗಾಮಪ್ಪ  ತಮ್ಮ ಜಮೀನಿನಲ್ಲಿ ಅಡಿಕೆ, ಕಬ್ಬು, ಶುಂಠಿ, ಭತ್ತ, ಅಡಿಕೆ ಬೆಳೆಯನ್ನು ಬೆಳೆದಿದ್ದರು. ಆದರೆ  ಈ ವರ್ಷ ಸುರಿದ ಭಾರೀ ಮಳೆಯಿಂದ ಅಡಿಕೆಗೆ ಕೊಳೆ ರೋಗ ಹಾಗೂ ಶುಂಠಿಗೆ ಎಲೆಚುಕ್ಕಿ ರೋಗ ಬಂದು ಬೆಳೆ ನಾಶವಾಗಿದೆ….

Read More

ವ್ಹೀಲಿಂಗ್ ಮಾಡಿದ ಯುವಕನಿಗೆ 5 ಸಾವಿರ ರೂ. ದಂಡ

ವ್ಹೀಲಿಂಗ್ ಮಾಡಿದ ಯುವಕನಿಗೆ 5 ಸಾವಿರ ರೂ. ದಂಡ ಶಿವಮೊಗ್ಗ: ಸಂಚಾರಿ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದ ವೇಳೆಯೇ ವೀಲಿಂಗ್ ಮಾಡಿ ಸಿಕ್ಕಿಬಿದ್ದ ಸವಾರನಿಗೆ 5 ಸಾವಿರ ರೂ. ದಂಡ ವಿಧಿಸಿ ಕೋರ್ಟ್ ಆದೇಶಿಸಿದೆ. ಶಿವಮೊಗ್ಗ ನಗರದ ಗಾರ್ಡನ್ ಏರಿಯಾದ ಗೌರವ್ಲಾಡ್ಜ್ ಸಮೀಪ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯ ಪಿಎಸ್‌ಐ ತಿರುಮಲೇಶ್‌ ಹಾಗೂ ಸಿಬ್ಬಂದಿಗಳು ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಬೈಕ್ ಸವಾರನೋರ್ವ ವೀಲಿಂಗ್ ಮಾಡಿದ್ದನು. ಆತನ ವಿರುದ್ಧ ಪೊಲೀಸರು ನೋಟೀಸ್ ನೀಡಿದ್ದು, ಇದೀಗ ಶಿವಮೊಗ್ಗದ ಜಿಲ್ಲಾ…

Read More

Ripponpete | ಯುವ ಸಮೂಹ ಸಮಾಜಕ್ಕೆ ಮಾದರಿಯಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ

ಯುವ ಸಮೂಹ ಸಮಾಜಕ್ಕೆ ಮಾದರಿಯಾಗಬೇಕು ಆ ಮೂಲಕ ಶಾಶ್ವತವಾಗಿ ಹೆಸರು ಉಳಿಯುವಂತೆ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ರಿಪ್ಪನ್‌ಪೇಟೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ 2023 -24 ನೇ ಸಾಲಿನ ಕ್ರೀಡಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಕೇವಲ ಅಂಕಗಳಿಕೆಗೆ ಮಾತ್ರ ಶಿಕ್ಷಣ ಸೀಮಿತವಾಬಾರದು, ಬದುಕಿನಲ್ಲಿ ಉತ್ತಮ ಗುಣಗಳನ್ನು ಅಳವಡಿಸಿಕೊಳ್ಳಬೇಕು, ಶಾಶ್ವತವಾಗಿ ಹೆಸರು ಉಳಿಯುವಂತೆ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಹೇಳಿದರು. ಪ್ರಸ್ತುತ ಸಂದರ್ಭಕ್ಕೆ ಮೌಲ್ಯಯುತ…

Read More

ಆರಗ ಜ್ಞಾನೇಂದ್ರ ಉಡಾಫೆ ಮಾತನಾಡಲು ಹೆಸರುವಾಸಿ : ಪುಷ್ಪಾ ಅಮರನಾಥ್

 ಆರಗದಲ್ಲಿ ನೆಡೆದ ಅತ್ಯಾಚಾರ ಪ್ರಕರಣಕ್ಕೆ ನ್ಯಾಯ ಸಿಗದೇ ಇದ್ದರೆ ರಸ್ತೆಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ರಾಜ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರ ನಾಥ್ ತಿಳಿಸಿದರು. ತೀರ್ಥಹಳ್ಳಿ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು  ಆರಗದಲ್ಲಿ ನೆಡೆದ ದಲಿತ ಸಮಾಜದ ಮೇಲಿನ ಅತ್ಯಾಚಾರ  ಬೇರೆ ಯಾವುದಾದರು ಸಮಾಜದ ಮೇಲೆ ಇಂತಹ ಘಟನೆ ನೆಡೆದಿದ್ದರೆ ಇಸ್ಟೊತ್ತಿಗಾಗಲೇ  ನ್ಯಾಯ ಸಿಗುತ್ತಿತ್ತು. ಗ್ರಾಮಪಂಚಾಯಿತಿಯಲ್ಲಿ ಏನೇ ನೆಡೆದರು ಅಲ್ಲಿನ ಸದಸ್ಯರಿಗೆ ಗೊತ್ತಾಗುತ್ತದೆ ಆದರೆ ಒಬ್ಬ ಗೃಹಸಚಿವರಿಗೆ ಗೊತ್ತಿಲ್ಲ ಎಂದರೆ ಏನು ಅರ್ಥ. ಆರಗ…

Read More

ಯುವತಿ ನಾಪತ್ತೆ – ಪತ್ತೆಗೆ ಪೊಲೀಸರ ಮನವಿ

A 17-year-old girl, Shashikala from Udri Waddageri village in Soraba taluk of Shivamogga district, has been reported missing since February 1. Police have appealed to the public for information. ಸೊರಬ ತಾಲೂಕಿನ ಉದ್ರಿ ವಡ್ಡಿಗೇರಿ ನಿವಾಸಿ ಹನುಮಂತರಪ್ಪ ಅವರ ಪುತ್ರಿ 17 ವರ್ಷದ ಶಶಿಕಲಾ ಎಂಬ ಯುವತಿ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಫೆಬ್ರವರಿ 1ರಂದು ‘ಗೇಟ್ ಹತ್ತಿರ ಹೋಗಿ ಬರುತ್ತೇನೆ’ ಎಂದು ಮನೆಯಿಂದ ಹೊರಟ ಶಶಿಕಲಾ…

Read More

ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು|death

ಶಿವಮೊಗ್ಗ : ಸ್ನೇಹಿತರೊಂದಿಗೆ ನದಿಗೆ ಈಜಲು ತೆರಳಿದ್ದ ಬಾಲಕ ತುಂಗಾ ನದಿಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಯೂಸಫ್ (14) ಮೃತಪಟ್ಟಿರುವ ಯುವಕನಾಗಿದ್ದಾನೆ. ಯೂಸುಫ್ ಇಂದು ಮೂವರು ಸ್ನೇಹಿತರೊಂದಿಗೆ ನದಿಗೆ ಈಜಲು ಹೋಗಿ ನೀರು ಪಾಲಾಗಿದ್ದನು,ಆತನ ಸ್ನೇಹಿತರು ಸ್ಥಳೀಯರಿಗೆ ಮಾಹಿತಿ ಮುಟ್ಟಿಸಿದ್ದಾರೆ. ನಂತರ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳೀಯರ ಸಹಕಾರದಿಂದ ಹುಡುಕಾಟ ಆರಂಭಿಸಿದ್ದರು ಸುಮಾರು ಒಂದುವರೆ ಗಂಟೆ ಹುಡುಕಾಟ ನಡೆಸಿದ ನಂತರ ಮೃತದೇಹ ದೊರಕಿದೆ.ತಕ್ಷಣವೇ ಮೆಗ್ಗಾನ್ ಗೆ ಕರೆದೊಯ್ಯಲಾಗಿದೆ. ವೈದ್ಯರು ಆತನ ಸಾವನ್ನ…

Read More

ಓವರ್ ಟೇಕ್ ಮಾಡಿದ್ದಕ್ಕೆ KSRTC ಬಸ್ ಚಾಲಕನ ಮೇಲೆ ಹಲ್ಲೆ- ಇಬ್ಬರ ಬಂಧನ

ಓವರ್ ಟೇಕ್ ಮಾಡಿದ್ದಕ್ಕೆ KSRTC ಬಸ್ ಚಾಲಕನ ಮೇಲೆ ಹಲ್ಲೆ- ಇಬ್ಬರ ಬಂಧನ KSRTC bus driver assaulted for overtaking – both arrested ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದ ಬಸ್ ನಿಲ್ದಾಣದಲ್ಲಿ ಕೆ ಎಸ್ ಆರ್ ಟಿ ಸಿ ಚಾಲಕನ ಮೇಲೆ ಹಲ್ಲೆ ನಡೆಸಿದ ಹಿನ್ನಲೆ ಇಬ್ಬರನ್ನು ಬಂಧನಕ್ಕೆ ಒಳಪಡಿಸಲಾಗಿದೆ.  ಸಾಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್  ಚಾಲಕ ಮೋಹನ್ ಎಂಬುವರ ಮೇಲೆ ಬಸ್ ಓವರ್ ಟೆಕ್…

Read More

ಮೂವರು ಮನೆಗಳ್ಳರ ಬಂಧನ – ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ..!!

ಮೂವರು ಮನೆಗಳ್ಳರ ಬಂಧನ – ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ..!! ತೀರ್ಥಹಳ್ಳಿ: ತಾಲೂಕಿನ ಕಳಸ ಗುಂಡಿ ಗ್ರಾಮದ ಉಮೇಶ್ ಎನ್ನುವವರು ಕೆಲಸದ ನಿಮಿತ್ತ ಬೇರೆ ಊರಿಗೆ ತೆರಳಿದ್ದಾಗ ಅವರ ತಂದೆ ಮನೆಯಲ್ಲಿ ಇದ್ದರು ಅವರು ಮನೆಗೆ ಬೀಗ ಹಾಕಿಕೊಂಡು ತೋಟಕ್ಕೆ ಹೋಗಿ ಬಂದಾಗ ಅವರಿಗೆ ಶಾಕ್ ಆಗಿತ್ತು ಕಾರಣ ಅವರ ಮನೆಯ ಹಂಚನ್ನು ತೆಗೆದು ಬೀರುವಿನಲ್ಲಿ ಇಟ್ಟಿದ್ದ ಸುಮಾರು 4,93,000/- ರೂಗಳ ಬೆಳ್ಳಿ ಹಾಗೂ ಬಂಗಾರದ ಆಭರಣಗಳು ಮತ್ತು ನಗದು ಹಣವನ್ನು ಕಳ್ಳತನ ಮಾಡಿ ಪರಾರಿಯಾಗಿರುತ್ತಾರೆ….

Read More

ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಪತಿಗೆ 10 ವರ್ಷ ಜೈಲು ಶಿಕ್ಷೆ

ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಪತಿಗೆ 10 ವರ್ಷ ಜೈಲು ಶಿಕ್ಷೆ ಶಿವಮೊಗ್ಗ, ಡಿಸೆಂಬರ್ 1: ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿರುವುದಾಗಿ ಶಿವಮೊಗ್ಗ 1ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ತೀರ್ಥಹಳ್ಳಿ ತಾಲ್ಲೂಕಿನ ಮೂವಳ್ಳಿ ಗ್ರಾಮದ ಆಲ್ಬರ್ಟ್ (45) ಶಿಕ್ಷೆಗೆ ಗುರಿಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಜೊತೆಗೆ ರೂ.15,000 ದಂಡ ಹಾಗೂ ದಂಡ…

Read More