ಅಕ್ಟೋಬರ್ ನಲ್ಲಿ ರಾಷ್ಟ್ರ ನಾಯಕರೊಬ್ಬರ ಹತ್ಯೆ,ದೇಶದಲ್ಲಿ ದಂಗೆ:ಭವಿಷ್ಯವಾಣಿ
ನವದೆಹಲಿ:ಕೊರೊನಾ ಮೊದಲನೇ,ಎರಡನೇ ಅಲೆಯ ವಿಚಾರದಲ್ಲಿ ಬಹುತೇಕ ಕರಾರುವಕ್ಕಾಗಿ ಭವಿಷ್ಯ ನುಡಿದಿದ್ದ ಉತ್ತರ ಭಾರತದ ಮೂಲದ ಖ್ಯಾತ ಜ್ಯೋತಿಷಿ ಕೆ.ಎಂ.ಸಿನ್ಹಾ ಮತ್ತೊಂದು ಆತಂಕಕಾರಿ ಭವಿಷ್ಯವನ್ನು ನುಡಿದಿದ್ದಾರೆ. ಮೇ 6ರಿಂದ 26ರವರೆಗಿನ ಅವಧಿಯಲ್ಲಿ ಕೊರೊನಾ ಗರಿಷ್ಠ ಮಟ್ಟಕ್ಕೆ ಹೋಗಲಿದೆ. ಈ ಅವಧಿ ಸ್ವಲ್ಪದಿನ ಅಂದರೆ ಜೂನ್ 3ರವರೆಗೆ ಹೋಗಬಹುದು. ಈ ಅವಧಿ ಮುಗಿದ ನಂತರ, ಕೊರೊನಾ ವೈರಸಿನ ಪ್ರಭಾವ ಕಮ್ಮಿಯಾಗಲಿದೆ ಎಂದು ಸಿನ್ಹಾ ಭವಿಷ್ಯ ನುಡಿದಿದ್ದರು. ಕೊರೊನಾ ಎರಡನೇ ಅಲೆ ನಿರ್ವಹಣೆಯಲ್ಲಿ ಪ್ರಧಾನಿ ಮೋದಿಯವರು ಎಡವಿದ್ದು ಅವರು ರಾಜೀನಾಮೆ ನೀಡಬೇಕಾದ…