ಭೀಕರ ರಸ್ತೆ ಅಪಘಾತ , ಹೊತ್ತಿ ಉರಿದ ಬಸ್ : ಕಾರು–ಖಾಸಗಿ ಬಸ್ ಡಿಕ್ಕಿ, ಆರು ಮಂದಿ ಸಜೀವ ದಹನ

ಭೀಕರ ರಸ್ತೆ ಅಪಘಾತ , ಹೊತ್ತಿ ಉರಿದ ಬಸ್ : ಕಾರು–ಖಾಸಗಿ ಬಸ್ ಡಿಕ್ಕಿ, ಆರು ಮಂದಿ ಸಜೀವ ದಹನ Six people were charred to death after a car collided head-on with a private bus near Devapura in Yadgiri district. Two children are critically injured, while bus passengers escaped safely. ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ,…

Read More

ಸೂಟ್‌ಕೇಸಿನಲ್ಲಿ ಬಾಲಕಿ ಶವ ಪತ್ತೆ ಕೇಸ್‌ – ಅತ್ಯಾ*ಚಾರ ನಡೆಸಿ ಕೊಲೆಗೈದ 7 ಮಂದಿ ಬಂಧನ

ಸೂಟ್‌ಕೇಸಿನಲ್ಲಿ ಬಾಲಕಿ ಶವ ಪತ್ತೆ ಕೇಸ್‌ – ಅತ್ಯಾ*ಚಾರ ನಡೆಸಿ ಕೊಲೆಗೈದ 7 ಮಂದಿ ಬಂಧನ ರೈಲ್ವೆ ಬ್ರಿಡ್ಜ್ ಬಳಿ ಸೂಟ್‌ಕೇಸ್‌ನಲ್ಲಿ ಪತ್ತೆಯಾದ 17 ವರ್ಷದ ಯುವತಿಯ ಶವ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಅತ್ಯಾ*ಚಾರ ಮತ್ತು ಕೊಲೆ ಆರೋಪದ ಮೇಲೆ ಬಂಧಿತರ ಪೈಕಿ ಇಬ್ಬರು ಅಪ್ರಾಪ್ತರು ಸೇರಿದ್ದಾರೆ. ಬೆಂಗಳೂರು (ಜೂ.8): ಸಿಲಿಕಾನ್ ಸಿಟಿ ಬೆಂಗಳೂರು ನಗರದ ಹಳೆ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿಯ ರೈಲು ಹಳಿ ಬಳಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿ ಯುವತಿಯ ಶವ ಪ್ರಕರಣಕ್ಕೆ…

Read More

ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಹರಿಹಾಯ್ದ ಶಾಸಕ ಹರತಾಳು ಹಾಲಪ್ಪ :

ಸಾಗರ : ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ನನ್ನನ್ನು ವಲಸಿಗ ಎಂದು ಟೀಕೆ ಮಾಡಿದ್ದು ನಿಜಕ್ಕೂ ಹಾಸ್ಯಾಸ್ಪದ ಸಂಗತಿ. ರಾಜಕಾರಣದಲ್ಲಿ ವಲಸೆ ಸಹಜ. ಕಾಂಗ್ರೇಸ್ ಪಕ್ಷದಲ್ಲಿ ರಾಹುಲ್ ಗಾಂಧಿ ಕೇರಳಕ್ಕೆ ಬಂದಿದ್ದು, ಡಿ.ಕೆ.ಶಿವಕುಮಾರ್ ಸಾತನೂರಿನಲ್ಲಿ ಸ್ಪರ್ಧೆ ಮಾಡಿದ್ದು, ಸಿದ್ದರಾಮಯ್ಯ ಬಾದಮಿಯಿಂದ ಸ್ಪರ್ಧೆ ಮಾಡಿದ್ದು ವಲಸೆ ರಾಜಕಾರಣವಲ್ಲವೇ ಎಂದು ಬೇಳೂರಿಗೆ ಟಾಂಗ್ ನೀಡಿದ ಹಾಲಪ್ಪ, ನಮ್ಮ ಪಕ್ಷದಲ್ಲೂ ಸಹ ತಮ್ಮ ಕ್ಷೇತ್ರ ಬಿಟ್ಟು ಮತ್ತೊಂದು ಕಡೆ ಹೋಗಿ ಸ್ಪರ್ಧೆ ಮಾಡಿದ ಉದಾಹರಣೆ ಇದೆ. ಮಾಜಿ…

Read More

ರಿಪ್ಪನ್‌ಪೇಟೆ : KRS ಪಕ್ಷದ ಅಭ್ಯರ್ಥಿಗೆ ಅಗೌರವ ತೋರಿದ ಚುನಾವಣಾಧಿಕಾರಿ – ರಾಜ್ಯ ಉಪಾಧ್ಯಕ್ಷ ಕೆಂಡಾಮಂಡಲ

ರಿಪ್ಪನ್‌ಪೇಟೆ : KRS ಪಕ್ಷದ ಅಭ್ಯರ್ಥಿಗೆ ಅಗೌರವ ತೋರಿದ ಚುನಾವಣಾಧಿಕಾರಿ – ರಾಜ್ಯ ಉಪಾಧ್ಯಕ್ಷ ಕೆಂಡಾಮಂಡಲ ರಿಪ್ಪನ್‌ಪೇಟೆ : ಸಾರ್ವಜನಿಕ ಸಭೆಯಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಪ್ರಾದೇಶಿಕ ಪಕ್ಷದ ಅಭ್ಯರ್ಥಿ ಗೆ ಚುನಾವಣಾಧಿಕಾರಿ ಅಗೌರವ ತೋರಿದ ಘಟನೆ ಇಂದು ನಡೆದಿದೆ. ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಪಕ್ಷದ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಆಭ್ಯರ್ಥಿ ಅಬ್ಬಿ ಕಿರಣ್ ಬಿ.ಈ. ಪರ ಕೆ.ಆರ್.ಎಸ್.ಪಕ್ಷದ ರಾಜ್ಯ ಉಪಾಧ್ಯಕ್ಷ ಎಸ್.ಹೆಚ್.ಲಿಂಗೇಗೌಡ ಬಹಿರಂಗ ಸಭೆಯ ಮೂಲಕ ಮತಯಾಚನೆ ಮಾಡುತಿದ್ದ ಸಂಧರ್ಭದಲ್ಲಿ ಸ್ಥಳೀಯ ಚುನಾವಣಾ ನೋಡಲ್ ಅಧಿಕಾರಿ…

Read More

ಅ.13 ಕ್ಕೆ ಚುಂಚಿನಕೊಪ್ಪದಲ್ಲಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಅ.13 ಕ್ಕೆ ಚುಂಚಿನಕೊಪ್ಪದಲ್ಲಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ ಶಿಕಾರಿಪುರ : ದಸರಾ ಹಬ್ಬದ ಪ್ರಯುಕ್ತವಾಗಿ ಚುಂಚಿನಕೊಪ್ಪ ಸ್ನೇಹಿತರ ಬಳಗ ಹಾಗೂ ಗ್ರಾಮಸ್ಥರು ಆಯೋಜಿಸಿರುವ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯು ಅ.13 ಕ್ಕೆ ಚುಂಚಿನಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ನಡೆಯಲಿದೆ. ಚುಂಚಿನಕೊಪ್ಪದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಗ್ರಾಮೀಣ ಫೋಲ್ ನಲ್ಲಿ ಪ್ರಥಮ ಬಹುಮಾನ 20 ಸಾವಿರ ದ್ವಿತೀಯ ಬಹುಮಾನ 15 ಸಾವಿರ ರೂ ಹಾಗೂ ನಗರ ಭಾಗದ ಫೋಲ್ ನಲ್ಲಿ ಪ್ರಥಮ25…

Read More

ವೈದ್ಯಕೀಯ ವಿಭಾಗದಲ್ಲಿ ಚಿನ್ನದ ಪದಕ ಭೇಟೆಯಾಡಿದ ಹೊಸನಗರದ ಯುವಕ

ವೈದ್ಯಕೀಯ ವಿಭಾಗದಲ್ಲಿ ಚಿನ್ನದ ಪದಕ ಭೇಟೆಯಾಡಿದ ಹೊಸನಗರದ ಯುವಕ ಹೊಸನಗರ : ತಾಲೂಕಿನ ಕಾರಣಗಿರಿಯ ಯುವಕನೊಬ್ಬ ವೈದ್ಯಕೀಯ  ವಿಭಾಗದಲ್ಲಿ ಚಿನ್ನದ ಪದಕ ಗಳಿಸುವ ಮೂಲಕ ಅದ್ವಿತೀಯ ಸಾಧನೆಗೈದಿದ್ದಾನೆ. ತಾಲ್ಲೂಕಿನ ಕಾರಣಗಿರಿ ಗ್ರಾಮದ ವರ್ತಕ ಜಯರಾಮ್ ಮತ್ತು ರತ್ನ ದಂಪತಿಗಳ ಪುತ್ರ ಜೆ. ಸುಮನ್ ಸಾಧನೆಗೈದ ಯುವಕನಾಗಿದ್ದಾನೆ. ಬೆಂಗಳೂರಿನ ಸರ್ಕಾರಿ ದಂತ ವೈದ್ಯಕೀಯ ಕಾಲೇಜು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವ್ಯಾಸಂಗ ಮಾಡುತ್ತಿರುವ ಹೊಸನಗರ ತಾಲ್ಲೂಕಿನ ಜೆ. ಸುಮನ್ ಅವರು ಅಂತಿಮ ವರ್ಷದ ಆರು ಪರೀಕ್ಷೆಗಳಲ್ಲಿ ಆರರಲ್ಲೂ ಉತ್ತಮ ಫಲಿತಾಂಶ ದಾಖಲಿಸಿ…

Read More

ರಿಪ್ಪನ್‌ಪೇಟೆ – ಕನ್ನಡಪರ ಹೋರಾಟಗಾರ ವಿನಾಯಕ್ ಶೆಟ್ಟಿ ಹೃದಯಾಘಾತದಿಂದ ನಿಧನ|RPET

ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಯಲ್ಲಿನ ಭಗತ್ ಸಿಂಗ್ ನಗರದ ನಿವಾಸಿ ಕನ್ನಡ ಪರ ಹೋರಾಟಗಾರ ಸಮಾಜ ಸೇವಕ ಹಾಗೂ ಪುನೀತ್ ರಾಜ್ ಅಭಿಮಾನಿಗಳ ಸಂಘದ ಅಧ್ಯಕ್ಷ ವಿನಾಯಕ್ ಶೆಟ್ಟಿ (26) ಇಂದು ಬೆಳಗಿನಜಾವ ಹೃದಯಘಾತದಿಂದ ನಿಧನರಾಗಿದ್ದಾರೆ. ಇಂದು ಬೆಳಗಿನಜಾವ ವಿನಾಯಕ್ ಶೆಟ್ಟಿ ರವರಿಗೆ (ಭಾನುವಾರ) ಎದೆ ನೋವು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಹೃದಯಘಾತದಿಂದ ನಿಧನರಾಗಿದ್ದಾರೆ. ಮೃತ ವಿನಾಯಕ್ ಶೆಟ್ಟಿ ತಂದೆ, ತಾಯಿ, ಓರ್ವ ಸಹೋದರಿ, ಓರ್ವ ಸಹೋದರ ಸೇರಿದಂತೆ…

Read More

ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಟ್ವಿಸ್ಟ್….! ಯುವತಿ ಪರ ವಾದಮಂಡನೆಗೆ ಮುಂದಾದ ಪದ್ಮಶ್ರೀಪುರಸ್ಕೃತ ಇಂದಿರಾ ಜೈಸಿಂಗ್

ಬೆಂಗಳೂರು: ರಾಷ್ಟ್ರಮಟ್ಟದಲ್ಲಿ ಬಿಜೆಪಿ ತಲೆ ತಗ್ಗಿಸುವಂತೆ ಮಾಡಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಅಶ್ಲೀಲ ಸಿಡಿ ಪ್ರಕರಣದ ಸಂತ್ರಸ್ಥೆ ಯುವತಿ ಪರ ಅಂತಾರಾಷ್ಟ್ರೀಯ ಖ್ಯಾತಿಯ ಮಾನವ ಹಕ್ಕು ಹೋರಾಟಗಾರ್ತಿ ಇಂದಿರಾ ಜೈಸಿಂಗ್ ಕಣಕ್ಕಿಳಿದಿದ್ದು, ರಮೇಶ್ ಜಾರಕಿಹೊಳಿ ಎದೆಯಲ್ಲಿ ನಡುಕ ಆರಂಭವಾಗಿದೆ. ಇತ್ತೀಚಿಗಷ್ಟೇ ಪ್ರಕರಣದ ಕುರಿತು ಹೈಕೋರ್ಟ್ ಮೆಟ್ಟಿಲೇರಿದ್ದ  ಸಂತ್ರಸ್ಥ ಯುವತಿ ಎಸ್ಐಟಿ ತನಿಖೆಯಲ್ಲಿ ನನಗೆ ನಂಬಿಕೆ ಇಲ್ಲ. ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ …

Read More

ರೈಲ್ವೇ ಟ್ರ್ಯಾಕ್‌ನಲ್ಲಿ ನವವಿವಾಹಿತೆ ಶವ ಪತ್ತೆ ಪ್ರಕರಣ – ಪತಿ ಮನೆ ಮುಂದೆ ಮೃತದೇಹವಿಟ್ಟು ಪ್ರತಿಭಟನೆ

ರೈಲ್ವೇ ಟ್ರ್ಯಾಕ್‌ನಲ್ಲಿ ನವವಿವಾಹಿತೆ ಶವ ಪತ್ತೆ ಪ್ರಕರಣ – ಪತಿ ಮನೆ ಮುಂದೆ ಮೃತದೇಹವಿಟ್ಟು ಪ್ರತಿಭಟನೆ ಕಳೆದ 7 ತಿಂಗಳ ಹಿಂದೆ ವಿದ್ಯಾಳ ಮದುವೆ ಮಾಡಲಾಗಿತ್ತು. ಪತಿ ಶಿವು ಪೊಲೀಸ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಇಬ್ಬರು ಬೆಂಗಳೂರಿನ ಶಂಕರಪುರಂನಲ್ಲಿ ವಾಸವಾಗಿದ್ದರು.ಜೂ.30ರಂದು ವಿದ್ಯಾ ಕಾಣೆಯಾಗಿದ್ದರು. ಈ ಕುರಿತು ಶಂಕರಪುರಂ ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾಗಿರುವ ಪ್ರಕರಣ ದಾಖಲಾಗಿತ್ತು. ಏಳು ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆಯ ಶವ ರೈಲ್ವೇ ಟ್ರ್ಯಾಕ್‌ನಲ್ಲಿ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರೆಂದು ಆರೋಪ ಕೇಳಿಬಂದಿದೆ. ಮೃತಳನ್ನು…

Read More

ಬಂಕಾಪುರ ಜನತೆಯ ಸಹಕಾರ ಉಸಿರಿರುವವರೆಗೂ ಮರೆಯುವುದಿಲ್ಲ – ಪಿಎಸ್‌ಐ ನಿಂಗರಾಜ್ ಕೆ ವೈ

ಬಂಕಾಪುರ ಜನತೆಯ ಸಹಕಾರ ಉಸಿರಿರುವವರೆಗೂ ಮರೆಯುವುದಿಲ್ಲ – ಪಿಎಸ್‌ಐ ನಿಂಗರಾಜ್ ಕೆ ವೈ ಬಂಕಾಪುರ: ಶಾಂತಿ ಸುವ್ಯವಸ್ಥೆ ಕಾಪಾಡಲು ತಮ್ಮ ಸೇವಾವಧಿಯಲ್ಲಿ ಬಂಕಾಪುರ ಜನರು ನೀಡಿರುವ ಸಹಕಾರ ಜೀವನ ಉಸಿರಿರುವವರೆಗೂ ಮರೆಯಲ್ಲ ಎಂದು ವರ್ಗಾವಣೆಗೊಂಡ ಪಿಎಸ್‌ಐ ನಿಂಗರಾಜ್ ಕೆ ವೈ ಹೇಳಿದರು. ಸೋಮವಾರ ಪಟ್ಟಣದ ಹಳ್ಳಿಕೇರಿ ಬಸವಣ್ಣ ದೇವಸ್ಥಾನದಲ್ಲಿ ಏರ್ಪಡಿಸಿದ್ದ ಸನ್ಮಾನ ಸಮಾರಂಭ ದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿ ನನ್ನ ಕರ್ತವ್ಯದ ಅವಧಿಯಲ್ಲಿ ಬಂಕಾಪುರದ ಜನತೆ ನೀಡಿದ ಸಹಕಾರ, ಬೆಂಬಲ ಮತ್ತು ನಂಬಿಕೆಗೆ ನಾನು ತುಂಬು…

Read More
Exit mobile version