ಬಸ್ ನಿಲ್ಲಿಸದಿದ್ದಕ್ಕೆ ಅಡ್ಡಗಟ್ಟಿ ಚಾಲಕ-ನಿರ್ವಾಹಕನ ಮೇಲೆ ಹಲ್ಲೆ; ಜೀವ ಬೆದರಿಕೆ ಆರೋಪ

ಬಸ್ ನಿಲ್ಲಿಸದಿದ್ದಕ್ಕೆ ಅಡ್ಡಗಟ್ಟಿ ಚಾಲಕ-ನಿರ್ವಾಹಕನ ಮೇಲೆ ಹಲ್ಲೆ; ಜೀವ ಬೆದರಿಕೆ ಆರೋಪ Private express bus driver and conductor were allegedly assaulted after refusing to stop at a non-designated bus stop near Shivamogga. A case has been registered at Shivamogga Rural Police Station. ಶಿವಮೊಗ್ಗ, ಜುಲೈ 5: ಎಕ್ಸ್‌ಪ್ರೆಸ್ ಬಸ್‌ಗೆ ನಿಗದಿತ ನಿಲುಗಡೆ ಇಲ್ಲದ ಕಾರಣ ಬಸ್ ನಿಲ್ಲಿಸದಿದ್ದಕ್ಕೆ ಸಿಟ್ಟಿಗೆದ್ದ ವ್ಯಕ್ತಿಯೊಬ್ಬ ತನ್ನ ಸಹಚರರೊಂದಿಗೆ ಸೇರಿ…

Read More

ಅಕ್ರಮವಾಗಿ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿ ವಶಕ್ಕೆ..!!|sand

ಹೊಸನಗರ : ಹಿನ್ನೀರು ಪ್ರದೇಶದಿಂದ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಎರಡು ಟಿಪ್ಪರ್ ಲಾರಿಗಳನ್ನು ವಶಪಡೆದು ಎರಡು ಪ್ರತ್ಯೇಕ ಪ್ರಕರಣಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಖಲಿಸಿದ್ದಾರೆ. ಪರವಾನಿಗೆ ಇಲ್ಲದೆ ಟಿಪ್ಪರ್ ಲಾರಿಗಳಲ್ಲಿ ಮರಳು ಸಾಗಾಣಿಕೆ ಮಾಡುತ್ತಿದ್ದ ವೇಳೆ ದಾಳಿ ನಡೆಸಿ ಆರೋಪಿಗಳ ಸಹಿತ ಮರಳು ತುಂಬಿದ ಟಿಪ್ಪರ್‌ ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಸೊನಲೆ ಗ್ರಾಮದ ಕಿರಣ್ ಹಾಗೂ ಬಟ್ಟೆಮಲ್ಲಪ್ಪದ ದೇವರಾಜ ಎಂಬುವವರು ಕರಿನಗೊಳ್ಳಿ ಹಾಗೂ ಮುತ್ತಲ ಗ್ರಾಮಗಳಲ್ಲಿ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಿ ಸಾಗಾಟ ಮಾಡುತ್ತಿದ್ದರು….

Read More

ಆನಂದಪುರ : ಕರ್ತವ್ಯ ನಿರತ ಬಿಎಲ್‌ಓ ಮೇಲೆ ಸಾಕು ನಾಯಿಯ ದಾಳಿ

ಆನಂದಪುರ : ಕರ್ತವ್ಯ ನಿರತ ಬಿಎಲ್‌ಓ ಮೇಲೆ ಸಾಕು ನಾಯಿಯ ದಾಳಿ A Booth Level Officer (BLO) was attacked by a pet dog while conducting voter list revision and door-to-door survey work in Anandapura, Sagar taluk of Shivamogga district. The injured officer received immediate treatment and anti-rabies vaccination. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಪಟ್ಟಣದಲ್ಲಿ ಕರ್ತವ್ಯ ನಿರತ ಬೂತ್ ಲೆವೆಲ್…

Read More

ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪನವರಿಗೆ ಕೊರೊನಾ ಪಾಸಿಟಿವ್ !!

ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪನವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ… ಭಾನುವಾರ ಮತ್ತು ಸೋಮವಾರ ಜ್ವರ ಹಾಗೂ ಕಫ ಇದ್ದ ಕಾರಣ  ಮಂಗಳವಾರ ಕೋವಿಡ್ ಟೆಸ್ಟ್ ಮಾಡಿಸಿಲಾಗಿತ್ತು  ಇವತ್ತು  ವರದಿ ಬಂದಿದ್ದು  ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಅವರ ಸಂಪರ್ಕದಲ್ಲಿದ್ದವರು ಕೂಡಲೇ ಆರೋಗ್ಯ ತಪಾಸಣೆಗೆ  ಒಳಗಾಗಿ ಹಾಗೂ ಅವರ ಆರೋಗ್ಯ ವಿಚಾರಿಸಲು ಯಾರೂ ಮನೆಯ ಬಳಿ ಬರಬಾರದೆಂದು ಅವರ ಪುತ್ರಿ ಹಾಗೂ ಕೆಪಿಸಿಸಿ ಕಾರ್ಯದರ್ಶಿ ಡಾ !! ರಾಜನಂದಿನಿ ಅವರು ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು. ಈ ಬಗ್ಗೆ ಫೇಸ್ಬುಕ್ ನಲ್ಲಿ…

Read More

ಸೌಮ್ಯ ಪೆರ್ನಾಜೆಗೆ ಗಡಿನಾಡ ಧ್ವನಿ ” ಮಧು ಭೂಷಣ” ರಾಜ್ಯ ಪ್ರಶಸ್ತಿ ಪ್ರಧಾನ|award

ಸೌಮ್ಯ ಪೆರ್ನಾಜೆಗೆ ಗಡಿನಾಡ ದ್ವನಿ ” ಮಧು ಭೂಷಣ”   ರಾಜ್ಯ ಪ್ರಶಸ್ತಿ ಪ್ರಧಾನ  ಗಡಿನಾಡ ಧ್ವನಿ ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ (ರಿ) ಇದರ ಆರನೇ ಕರ್ನಾಟಕ ಗಡಿನಾಡ ಸಮ್ಮೇಳನದಲ್ಲಿ ಸೌಮ್ಯ ಪೆರ್ನಾಜೆ ರವರಿಗೆ ಮಧುಭೂಷಣ ರಾಜ್ಯ ಪ್ರಶಸ್ತಿ ಪ್ರಧಾನ  ಮಾಡಿರುತ್ತಾರೆ. ಪ್ರಶಸ್ತಿ ಪ್ರಧಾನ ಮಹಾ ಸಮ್ಮೇಳನವು ಗಡಿನಾಡ ಪ್ರದೇಶವಾದ ಒಡ್ಯ ಸಹಕಾರಿ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ 2023 (25) ಫೆಬ್ರವರಿ ರಂದು ನಡೆಯಿತು. ಮಿತ್ರಂಪಾಡಿ ಜಯರಾಮ್ ರೈ ಅಬುದಾಬಿ ಅವರು ಪ್ರಶಸ್ತಿ ಪ್ರಧಾನ ಮಾಡಿದರು. ಮಲಾರ್ ಜಯರಾಮ್ ರೈ…

Read More

Shivamogga | ಗುತ್ತಿಗೆದಾರನ ನಿರ್ಲಕ್ಷ್ಯಕ್ಕೆ ಬೇಜವಾಬ್ದಾರಿಗೆ ಬಾಲಕಿ ಬಲಿ..!!

Shivamogga | ಗುತ್ತಿಗೆದಾರನ ನಿರ್ಲಕ್ಷ್ಯಕ್ಕೆ ಬಾಲಕಿ ಬಲಿ..!! ತರಕಾರಿ ಬೆಳೆದು ಬದುಕುತ್ತಿದ್ದ ಸುಂದರ ಸಂಸಾರದ ಮುದ್ದು ಮಗಳು ರೈಲ್ವೆ ಕಾಮಗಾರಿಯ ಅಸಮರ್ಪಕ ಕಾರ್ಯಕ್ಕೆ ಬಲಿಯಾಗಿರುವ ಘಟನೆ ನಿನ್ನೆ ಸಂಜೆ ಶಿವಮೊಗ್ಗ ತಾಲೂಕಿನ ಕೋಟೆಗಂಗೂರಿನಲ್ಲಿ ನಡೆದಿದೆ. ರೈಲ್ವೆ ಟರ್ಮಿನಲ್ ನಿರ್ಮಾಣದ ಹಿನ್ನೆಲೆಯಲ್ಲಿ ರೈತರಿಂದ ಭೂಮಿ ಪಡೆದು ನಡೆಯುತ್ತಿರುವ ಕಾಮಗಾರಿಯಲ್ಲಿ ಕೋಟೆಗಂಗೂರು ಹಾಗೂ ಅಲ್ಲಿಂದ ಅನ್ಯ ಊರಿನ ಸಂಪರ್ಕ ಹಾಗೂ ತೋಟ ಹೊಲಕ್ಕೆ ಹೋಗುವ ಮಾರ್ಗ ಮಧ್ಯದಲ್ಲಿ ಆಳವಾದ ಗುಂಡಿಯನ್ನು ತೆಗೆದಿದ್ದರು.  ಅಲ್ಲಿ ಓಡಾಡುವ ಜನರ ರಕ್ಷಣೆಗೆ ಅಗತ್ಯ ವ್ಯವಸ್ಥೆ…

Read More

ಕಾಂಗ್ರೆಸ್‌ನವರು ನನ್ನನ್ನು ಅತ್ಯಾಚಾರ ಮಾಡುತ್ತಿದ್ದಾರೆ‘ ಎಂಬ ಹೇಳಿಕೆ ಹಿಂಪಡೆಯುವೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಆನೇಕಲ್: ‘ರೇಪ್ ಆಗಿದ್ದು ಅಲ್ಲಿ, ಕಾಂಗ್ರೆಸ್‌ನವರು ನನ್ನನ್ನು ಅತ್ಯಾಚಾರ ಮಾಡುತ್ತಿದ್ದಾರೆ’ ಎಂಬ ಮಾತನ್ನು ಹಿಂಪಡೆಯುವುದಾಗಿ ಸೆಂಟ್ರಲ್ ಜೈಲಿನ ಬಳಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ನನಗೆ ಬಹಳ ಆತಂಕ ಆಗಿತ್ತು, ಆತಂಕದಲ್ಲಿ ಈ ಮಾತು ಹೇಳಿದ್ದೆ. ನಾನು ನೀಡಿದ್ದ ಹೇಳಿಕೆ ಹಿಂಪಡೆಯುತ್ತೇನೆ. ಸಂತ್ರಸ್ತೆಯನ್ನು ನನ್ನ ಮಗಳ ಸ್ಥಾನದಲ್ಲಿ ನೋಡುವೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ. ತಮ್ಮ ಈ ಮಾತು ವಿವಾದದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತ ಗೃಹ ಇಲಾಖೆ ಸಚಿವ ಆರಗ ಜ್ಞಾನೇಂದ್ರ, ಕಾಂಗ್ರೆಸ್‌ನವರು ಗೃಹ ಸಚಿವರ…

Read More

ಸರಿಗಮಪ ಜೂನಿಯರ್ ಮೆಗಾ ಆಡಿಷನ್‌ಗೆ ಗ್ರಾಮೀಣ ಪ್ರತಿಭೆ ಆಯ್ಕೆ

Keerthi S, an 8th-grade student from a government high school in Harishi village, Soraba taluk, has been selected for the Zee Kannada Sa Re Ga Ma Pa Junior mega audition, bringing pride to her village. ಸೊರಬ: ತಾಲೂಕಿನ ಹರೀಶಿ ಗ್ರಾಮದ ಸರ್ಕಾರಿ ಪ್ರೌಢಶಾಲೆ, ವಿದ್ಯಾನಗರದ 8ನೇ ತರಗತಿ ವಿದ್ಯಾರ್ಥಿನಿ ಕೀರ್ತಿ ಎಸ್ ಅವರು ತಮ್ಮ ಸಂಗೀತ ಪ್ರತಿಭೆಯಿಂದ ರಾಜ್ಯಮಟ್ಟದಲ್ಲಿ ಗುರುತಿಸಿಕೊಳ್ಳುವ ಹೆಜ್ಜೆ ಇಟ್ಟಿದ್ದಾರೆ….

Read More

ಮಲೆನಾಡಿನಲ್ಲಿ ವೈಭವಪೂರ್ಣವಾಗಿ ಜರುಗಿದ ಭೂಮಿ ಹುಣ್ಣಿಮೆ|fest

ಮಲೆನಾಡಿನ ವ್ಯಾಪ್ತಿಯಲ್ಲಿ ಭೂತಾಯಿಗೆ…………… ವಸುಂಧರೆಗಿಂದು ಸೀಮಂತ ಕಾರ್ಯವು ಶ್ರದ್ದಾಭಕ್ತಿಯ ಸಂಭ್ರಮ ರಿಪ್ಪನ್‌ಪೇಟೆ;-ರೈತಾಪಿ ವರ್ಗ ಭೂಮಿ ಹುಣ್ಣಿಮೆ ಹಬ್ಬವನ್ನು ಸಡಗರ ಸಂಭ್ರಮದೊಂದಿಗೆ ಇಂದು ಶ್ರದ್ದಾಭಕ್ತಿಯಿಂದ ಆಚರಿಸಿದರು. ಗರ್ಭಿಣಿಯಂತೆ ಬೆಳೆಗಳಿಂದ ಮೈತುಂಬಿಕೊಂಡಿರುವ ವಸುಂಧರೆಗಿಂದು ವಿಜೃಂಭಣೆಯಿಂದ ಭೂ ತಾಯಿಗೆ ಗರ್ಭಿಣಿಯ ಸ್ಥಾನದಲ್ಲಿಟ್ಟು ಆಕೆಗೆ ಶ್ರದ್ದಾಭಕ್ತಿಯಿಂದ ಸೀಮಂತದ ಕಾರ್ಯವನ್ನು ನೆರವೇರಿಸಿ ಸಂಭ್ರಮಿಸಿದರು. ಭೂ ತಾಯಿಯ ಬಯಕೆಗಳನ್ನು ಈಡೇರಿಸುವ ಸೀಮಂತದ ಸಂಭ್ರಮ ಭೂಮಿಯಲ್ಲಿ ಉತ್ತಿ ಬಿತ್ತಿದ ಬೆಳೆಗಳು ಕಾಳು ಕಟ್ಟುವ ಸಮಯ ಇದ್ದಾಗಿದ್ದು ಭೂ ತಾಯಿ ಗರ್ಭಿಣಿಯೆಂಬ ನಂಬಿಕೆಯಿಂದ ಅವಳ ಬಯಕೆಗೆ ಅನುಗುಣವಾಗಿ ಉಡಿತುಂಬುತ್ತಾರೆ….

Read More

ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಪಲ್ಟಿ : ಇಬ್ಬರು ಸಾವು

Driver loses control, car overturns into lake: Two dead ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಪಲ್ಟಿ : ಇಬ್ಬರು ಸಾವು, ಇಬ್ಬರು ಪಾರು At around 3.20 in the morning, four people were travelling in an Eco car when the driver lost control near the Kanekoppa-Hosur road junction and the car overturned into a roadside lake. ಸೊರಬ : ಚಾಲಕನ…

Read More