Headlines

ಗ್ರಂಥಾಲಯ-ಮಾಹಿತಿ ಕೇಂದ್ರಗಳಲ್ಲಿ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ | Job News

ಗ್ರಂಥಾಲಯ-ಮಾಹಿತಿ ಕೇಂದ್ರಗಳಲ್ಲಿ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ ಶಿವಮೊಗ್ಗ (Shivamogga) ಜಿಲ್ಲಾ ವ್ಯಾಪ್ತಿಯ 251 ಗ್ರಾ.ಪಂ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳಲ್ಲಿ ಪ್ರಸ್ತುತ ಖಾಲಿ ಇರುವ 14 ಗ್ರಾ.ಪಂ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಹೊಸನಗರ ತಾಲ್ಲೂಕಿನ ರಾಮಚಂದ್ರಾಪುರ, ರಿಪ್ಪನ್‌ಪೇಟೆ, ಶಿಕಾರಿಪುರ ತಾಲ್ಲೂಕಿನ ಬಳ್ಳಿಗಾವಿ, ಹೋತನಕಟ್ಟೆ, ತಾಳಗುಂದ, ಮಾರವಳ್ಳಿ, ಅಗ್ರಹಾರ ಮುಚುಡಿ, ಸೊರಬ ತಾಲ್ಲೂಕಿನ ಅಂಡಿಗೆ, ಮುಟುಗುಪ್ಪೆ, ಭದ್ರಾವತಿ ತಾಲ್ಲೂಕಿನ ಹನುಮಂತಾಪುರ, ಸನ್ಯಾಸಿಕೋಡಮಗ್ಗೆ,  ಶಿವಮೊಗ್ಗ ತಾಲ್ಲೂಕಿನ ತುಪ್ಪೂರು, ತೀರ್ಥಹಳ್ಳಿ…

Read More

ಮೇಲಿನಸಂಪಳ್ಳಿ ಬಡ ಮಹಿಳೆಯ ಮನೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ|beluru

ನೊಂದವರ ಪರ ಧ್ವನಿ ಎತ್ತಿ ಅವರಿಗೆ ಸಹಕಾರ ನೀಡಿದ ಕಾರ್ಯಗಳೇ ನನ್ನ ಜೀವನದಲ್ಲಿ ಅತಿ ಹೆಚ್ಚು ತೃಪ್ತಿ ನೀಡುವ ಕ್ಷಣಗಳಾಗಿದ್ದು ಆ ನಿಟ್ಟಿನಲ್ಲಿ ಬಡ,ನಿರ್ಗತಿಕರ ಧ್ವನಿಯಾಗಿ ಕಾರ್ಯ ನಿರ್ವಹಿಸುತಿದ್ದೇನೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಹೊಸನಗರ ತಾಲೂಕಿನ ಮೇಲಿನಸಂಪಳ್ಳಿ ಗ್ರಾಮದ ಬಡ ಮಹಿಳೆಗೆ ಮಾರುತಿಪುರ ಗ್ರಾಪಂ ಆಶ್ರಯದಲ್ಲಿ ಆಸರೆ ಸಮಿತಿ ನಿರ್ಮಿಸಿಕೊಡುತ್ತಿರುವ ಮನೆಯ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿ ಕಳೆದ ಆರು ವರ್ಷಗಳಿಂದ ಮಹಿಳೆ ತನ್ನ ವಿಕಲಚೇತನ ಮಗಳೊಂದಿಗೆ ನರಕಯಾತನೆ ಅನುಭವಿಸುವಿರುವುದನ್ನು ಸಂಬಂಧಪಟ್ಟವರು ಗಮನಿಸದೇ…

Read More

ರಾತ್ರಿ ಅಡಿಗೆ ಯಾಕೆ ಮಾಡಲಿಲ್ಲವೆಂದು ಇಬ್ಬರಿಂದ ಹಲ್ಲೆ – ಕುಪಿತಗೊಂಡ ಅಡಿಗೆಯವ ಮಧ್ಯರಾತ್ರಿ ಇಬ್ಬರ ತಲೆ ಒಡೆದು ಕೊಂದೇ ಬಿಟ್ಟ!!!!!

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಿರ್ಮಾಣ ಹಂತದ ಸಮುದಾಯ ಭವನದಲ್ಲಿ ಇಂದು ಬೆಳಿಗ್ಗೆ ಜೋಡಿ‌ ಕೊಲೆಯಾಗಿದ್ದು ಹಣಕ್ಕಾಗಿ ಕೊಲೆಯಾಗಿರಬಹುದು ಎಂದು ಅಂದಾಜಿಸಲಾಗಿತ್ತು. ಈ ಘಟನೆ ಬಗ್ಗೆ ಶಿವಮೊಗ್ಗ ಎಸ್ ಪಿ ಮಿಥುನ್ ಕುಮಾರ್ ನೀಡಿದ ಮಾಹಿತಿ ಅಚ್ಚರಿಗೆ ಕಾರಣವಾಗಿದೆ ಮಧ್ಯಾಹ್ನದ ಅಡಿಗೆಯನ್ನು ಸಂಜೆ ನೀಡಿದ್ದಕ್ಕೆ ರಾಜಣ್ಣ ಎಂಬಾತನಿಗೆ ಇಬ್ಬರು ವ್ಯಕ್ತಿಗಳು ಮನಸ್ಸೊ ಇಚ್ಚೆ ಥಳಿಸಿದ್ದಾರೆ ಇದರಿಂದ ಕುಪಿತಗೊಂಡ ಆರೋಪಿ ರಾಜಣ್ಣ ಮಧ್ಯರಾತ್ರಿ ಹಲ್ಲೆ ಮಾಡಿದ್ದ ಇಬ್ಬರನ್ನು ಅಮಾನುಷವಾಗಿ ಹತ್ಯೆಗೈದಿದ್ದಾನೆ. ಘಟನೆಯ ವಿವರ :  ತೀರ್ಥಹಳ್ಳಿಯ ವಿಶ್ವಕರ್ಮ ಭವನ ನಿರ್ಮಾಣ…

Read More

ಅನೈತಿಕ ಸಂಬಂಧ ಹಿನ್ನಲೆ – ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ | Crime News

ಅನೈತಿಕ ಸಂಬಂಧ ಹಿನ್ನಲೆ – ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ | Crime News ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಪತಿಯೇ ಪತ್ನಿಯ ಕತ್ತು ಸೀಳಿ ಕೊಲೆಗೈದ ಭೀಕರ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಬೊಮ್ಮನಕಟ್ಟೆಯ ಬಡಾವಣೆಯಲ್ಲಿ ನಡೆದಿದೆ. ತಡವಾಗಿ ಘಟನೆ ಬೆಳಕಿಗೆ ಬಂದಿದ್ದು, ರಮ್ಯ (38) ಕೊಲೆಯಾದ ದುರ್ದೈವಿಯಾಗಿದ್ದಾಳೆ. ಪತಿ ನಾಗಭೂಷಣ ಬಂಧಿತ ಆರೋಪಿಯಾಗಿದ್ದಾನೆ. ಕೊಲೆಯಾದ ರಮ್ಯಾ ಈ ಮೊದಲು ವಿವಾಹವಾಗಿ ವಿಚ್ಛೇದನ ನೀಡಿದ್ದಳು. ನಾಗಭೂಷಣ ಸಹ ಮೊದಲ ಪತ್ನಿಗೆ ವಿಚ್ಛೇದನ ನೀಡಿ ರಮ್ಯ ಜೊತೆ ಎರಡನೇ…

Read More

ಸರ್ಕಾರಿ ಕಾರ್ಯಕ್ರಮದಲ್ಲಿ ಹಾರ,ಹಣ್ಣು ನಿಷೇದ : ಸರ್ಕಾರದ ಆದೇಶಕ್ಕೆ ಶಾಸಕ ಹರತಾಳು ಹಾಲಪ್ಪ ಆಕ್ರೋಶ

ಸಾಗರ: ಇನ್ನು ಮುಂದೆ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಗಣ್ಯರಿಗೆ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ನೀಡುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದನ್ನು ಸದನದಲ್ಲಿ ಪ್ರಶ್ನಿಸಲಿದ್ದೇನೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್.ಹಾಲಪ್ಪ  ಘೋಷಿಸಿದರು. ಇಲ್ಲಿನ ದೇವರಾಜ ಅರಸು ಸಭಾಭವನದಲ್ಲಿ ಭಾನುವಾರ ತಾಲೂಕಿನಲ್ಲಿ ಈವರೆಗೆ 1 ಲಕ್ಷ ಕೋವಿಡ್ ನಿರ್ಬಂಧಕ ಲಸಿಕೆ ನೀಡಿದ ಹಿನ್ನೆಲೆಯಲ್ಲಿ ಲಸಿಕಾ ಕೇಂದ್ರದ ಸ್ವಯಂ ಸೇವಕರು ಹಾಗೂ ಆರೋಗ್ಯ ಇಲಾಖೆಯ ನೌಕರರನ್ನು ಅಭಿನಂದಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ…

Read More

Sagara | ರಾಜ್ಯೋತ್ಸವ ಪ್ರಶಸ್ತಿ ವಿಜೇತ ಚಿದಂಬರರಾವ್ ಜಂಬೆ ರವರನ್ನು ಅಭಿನಂದಿಸಿದ ಮಾಜಿ ಸಚಿವ ಹರತಾಳು ಹಾಲಪ್ಪ

ರಾಜ್ಯೋತ್ಸವ ಪ್ರಶಸ್ತಿ ವಿಜೇತ ಚಿದಂಬರರಾವ್ ಜಂಬೆ ರವರನ್ನು ಅಭಿನಂದಿಸಿದ ಮಾಜಿ ಸಚಿವ ಹರತಾಳು ಹಾಲಪ್ಪ ಸಾಗರ : 2023 ನೇ ಸಾಲಿನ ರಾಜ್ಯೋತ್ಸವ (ರಂಗಭೂಮಿ ಕ್ಷೇತ್ರ) ಪ್ರಶಸ್ತಿಗೆ ಭಾಜನರಾದ ನಾಡಿನ ಹೆಸರಾಂತ ರಂಗ ನಿರ್ದೇಶಕ ಚಿದಂಬರ ರಾವ್ ಜಂಬೆ ರವರನ್ನು ಅವರ ಸ್ವಗೃಹದಲ್ಲಿ ಮಾಜಿ ಸಚಿವ ಹರತಾಳು ಹಾಲಪ್ಪ ಅಭಿನಂದಿಸಿ ಸನ್ಮಾನಿಸಿದರು. ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಕೆಳದಿ ಸಮೀಪದ ಅಡ್ಡೇರಿ ಗ್ರಾಮದವರಾದ ಜಂಬೆಯವರು. ಕೆಳದಿಯ ಭಾರತಿ ಕಲಾವಿದರು ಸಂಸ್ಥೆಯ “ಸಂಗ್ಯಾ-ಬಾಳ್ಯಾ” ನಾಟಕದ ಮೂಲಕ ರಂಗಭೂಮಿಯನ್ನು ಪ್ರವೇಶಿಸಿ,…

Read More

₹4.50 ಲಕ್ಷ ಮೌಲ್ಯದ ಅಡಿಕೆ ಕಳ್ಳತನ ಪ್ರಕರಣ : ಶಿಗ್ಗಾಂವ್ ಮೂಲದ ಇಬ್ಬರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಅಡಿಕೆ ಕಳ್ಳತನ ಪ್ರಕರಣ : ಶಿಗ್ಗಾಂವ್ ಮೂಲದ ಇಬ್ಬರು ಆರೋಪಿಗಳ ಬಂಧನ Thirthahalli police solved an arecanut theft case in Ranjadakatte and arrested two accused from Shiggaon. Around 9 quintals of arecanut worth ₹4.5 lakh and the vehicle used in the crime were recovered. ತೀರ್ಥಹಳ್ಳಿ: ಸಮೀಪದ ರಂಜದಕಟ್ಟೆಯಲ್ಲಿ ನಡೆದಿದ್ದ ಅಡಿಕೆ ಕಳ್ಳತನ ಪ್ರಕರಣವನ್ನು ತೀರ್ಥಹಳ್ಳಿ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು,…

Read More

ಧರ್ಮಸ್ಥಳ ಪ್ರಕರಣ – ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸಬೇಡಿ : ಶಾಸಕ ಬೇಳೂರು ಗೋಪಾಲಕೃಷ್ಣ

ಧರ್ಮಸ್ಥಳ ಪ್ರಕರಣ – ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸಬೇಡಿ : ಶಾಸಕ ಬೇಳೂರು ಗೋಪಾಲಕೃಷ್ಣ ಶಿವಮೊಗ್ಗ.ಆ.7: ಸೌಜನ್ಯ ಮತ್ತಿತರ ಕೇಸುಗಳನ್ನು ಮುಂದಿಟ್ಟುಕೊಂಡು ಗೊಂದಲ ಮೂಡಿಸುವ ಕೆಲಸ ನಡೆಯುತ್ತಿದ್ದು, ಹಾಗಾಗಿ ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರ ಗೊಳಿಸಲು ಹೋಗಬೇಡಿ ಎಂದು ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿಕೆ ನೀಡಿದ್ದಾರೆ. ಗುರುವಾರ ಮಾಧ್ಯಮಗಾರರಿಗೆ ಪ್ರತಿಕ್ರಿಯಿಸಿದ ಅವರು,  ಧರ್ಮಸ್ಥಳ ಕರ್ನಾಟಕದಲ್ಲಿ ಒಂದು ರೀತಿಯ ಕಾಶಿಯ ಇದ್ದಂಗೆ. ಆದರೆ ಇಂದು ಅದರ ವಿಚಾರವಾಗಿ ಪರ ಮತ್ತು…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಮೊಟ್ಟ ಮೊದಲ ಬಾರಿಗೆ ಪುನೀತ್ ರಾಜ್ ಕುಮಾರ್ ಪುತ್ಥಳಿ ನಿರ್ಮಿಸಿ ಅಭಿಮಾನ ಸಲ್ಲಿಸಿದ ಆನಂದಪುರ ಸಮೀಪದ ಹೊಸಕೊಪ್ಪ ಗ್ರಾಮಸ್ಥರು

ಕನ್ನಡದ ಕುವರ ಕರ್ನಾಟಕದ ದೊಡ್ಮನೆ ಹುಡುಗ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ಸಾವು ಇದೀಗ ಕರುನಾಡನ್ನು ಕಣ್ಣೀರಲ್ಲಿ ಕೈ ತೊಳಿಸಿತ್ತು.ಅಪಾರ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರ ದಾನ ಧರ್ಮದ ಕಾರ್ಯಗಳು ಎಂದಿಗೂ ಕೂಡ ಅಜರಾಮರ. ಅತಿ ಕಿರಿಯ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ ಕನ್ನಡದ ಕುವರನಿಗೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಹೊಸಕೊಪ್ಪ ಗ್ರಾಮದಲ್ಲಿ ಅಭಿಮಾನಿಗಳು ವಿಶಿಷ್ಟ ರೀತಿಯ ಗೌರವವನ್ನು ಸಮರ್ಪಿಸಿದ್ದಾರೆ..ಸುಮಾರು 6ಅಡಿ ಎತ್ತರದಷ್ಟು ಪುನೀತ್ ರಾಜ್…

Read More

ಕಿಮ್ಮನೆ ರತ್ನಾಕರ್ 74 ನೇ ಹುಟ್ಟುಹಬ್ಬ – ಕೇಕ್ ಕತ್ತರಿಸಿ  ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

ಕಿಮ್ಮನೆ ರತ್ನಾಕರ್ 74 ನೇ ಹುಟ್ಟುಹಬ್ಬ – ಕೇಕ್ ಕತ್ತರಿಸಿ  ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ ಶಿವಮೊಗ್ಗ: ಕರ್ನಾಟಕದ ಮಾಜಿ ಶಿಕ್ಷಣ ಸಚಿವ ಹಾಗೂ ಹಿರಿಯ ರಾಜಕಾರಣಿ ಕಿಮ್ಮನೆ ರತ್ನಾಕರ್  ಗುರುವಾರ  ೭೪ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.ಈ ಹಿನ್ನೆಲೆಯಲ್ಲಿ ಹಾಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನ ತಮ್ಮ ನಿವಾಸದಲ್ಲಿ ಕೇಕ್ ಕತ್ತರಿಸಿ ಕಿಮ್ಮನೆ ರತ್ನಾಕರ್ ಅವರಿಗೆ ಆತ್ಮೀಯವಾಗಿ ಶುಭಾಶಯ ಕೋರಿದರು. ಈ ಕುರಿತು ಕೇಕ್ ಕತ್ತರಿಸಿದ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಸಚಿವ ಮಧು ಬಂಗಾರಪ್ಪ,…

Read More