ಬಸ್​ ಸಂಚಾರ ಅವ್ಯವಸ್ಥೆ -ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರ ಪರದಾಟ : ದಿನನಿತ್ಯ ಬಸ್ ಪುಟ್ ಬೋರ್ಡ್ ನಲಿ ನೇತಾಡುತ್ತ ವಿದ್ಯಾರ್ಥಿಗಳ ಸಂಚಾರ | Social Issues

ಬಸ್​ ಸಂಚಾರ ಅವ್ಯವಸ್ಥೆ -ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರ ಪರದಾಟ : ದಿನನಿತ್ಯ ಬಸ್ ಪುಟ್ ಬೋರ್ಡ್ ನಲಿ ನೇತಾಡುತ್ತ ವಿದ್ಯಾರ್ಥಿಗಳ ಸಂಚಾರ  ಗದಗ-ಬಂಕಾಪುರ-ಹಾವೇರಿ ಮಾರ್ಗದ ಬಸ್ ವ್ಯವಸ್ಥೆ ಸರಿಯಾದ ಸಮಯಕ್ಕೆ ಇಲ್ಲದೆ, ಒಂದೇ ಬಸ್ ನಲ್ಲಿ ನೂರಾರು ಪ್ರಯಾಣಿಕರು ಪ್ರಯಾಣ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಜೀವ ಕೈಯಲ್ಲಿ ಹಿಡಿದು ಬಸ್ ಹತ್ತುತ್ತಿದ್ದಾರೆ. ದಿನನಿತ್ಯ ವಿದ್ಯಾರ್ಥಿಗಳು, ಪ್ರಯಾಣಿಕರು ಬಸ್ ವ್ಯವಸ್ಥೆ ಇಲ್ಲದೆ ನರಕಯಾತನೆ ಅನುಭವಿಸುತ್ತಿದ್ದಾರೆ. ಶಿಗ್ಗಾಂವ ತಾಲ್ಲೂಕಿನ ಬಂಕಾಪುರ ಪಟ್ಟಣದ ಸುತ್ತಮುತ್ತಲಿನ ಗ್ರಾಮದ ನೂರಾರು ಪ್ರಯಾಣಿಕರು ಕೆಲಸಕ್ಕಾಗಿ ಹಾಗೂ…

Read More

ರಿಪ್ಪನ್ ಪೇಟೆಯಲ್ಲಿ ಗುಡುಗು ಸಹಿತ ಭಾರೀ ಮಳೆ: ಟಾಟಾ ಏಸ್ ಮೇಲೆ ಉರುಳಿದ ತೆಂಗಿನಮರ , ತಪ್ಪಿದ ಭಾರಿ ಅನಾಹುತ

Heavy rain with hailstorm in Ripponpete caused a coconut tree to fall on a Tata Ace vehicle in Shabarishanagara, narrowly avoiding a major tragedy; vehicle severely damaged. ರಿಪ್ಪನ್ ಪೇಟೆ: ಪಟ್ಟಣದಲ್ಲಿ ಇಂದು ಆಲಿಕಲ್ಲು, ಗುಡುಗು ಸಹಿತ ಸುರಿದ ಭಾರೀ ಮಳೆಯ ಪರಿಣಾಮವಾಗಿ ಟಾಟಾ ಏಸ್ ಲಗೇಜ್ ವಾಹನದ ಮೇಲೆ ತೆಂಗಿನಮರ ಉರುಳಿ ಬಿದ್ದ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸದೇ ಭಾರಿ…

Read More

ಮಕ್ಕಳು ಕ್ರೀಡಾಕೂಟಗಳಲ್ಲಿ ಹೆಚ್ಚಾಗಿ ತೊಡಗಿಕೊಳ್ಳಬೇಕು- ಶಾಸಕ ಗೋಪಾಲಕೃಷ್ಣ ಬೇಳೂರು

ಮಕ್ಕಳು ಕ್ರೀಡಾಕೂಟಗಳಲ್ಲಿ ಹೆಚ್ಚಾಗಿ ತೊಡಗಿಕೊಳ್ಳಬೇಕು- ಶಾಸಕ ಗೋಪಾಲಕೃಷ್ಣ ಬೇಳೂರು ಸಾಗರ : ಓದಿನ ಮೂಲಕ ಬೌದ್ಧಿಕ ಶಕ್ತಿ ಅನಾವರಣಗೊಂಡರೆ ಕ್ರೀಡೆ, ಸಾಂಸ್ಕೃತಿಕ, ಸಾಹಿತ್ಯ ಚಟುವಟಿಕೆ ಮೂಲಕ ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆ ಬೆಳಕಿಗೆ ತರಲು ಸಾಧ್ಯ ಕ್ರೀಡಾ ಚಟುವಟಿಕೆಯಲ್ಲಿ ಮಕ್ಕಳು ಹೆಚ್ಚು ತೊಡಗಿಕೊಳ್ಳಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರೂ ಮೈದಾನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ತ್ತು ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ…

Read More

ಆಸ್ಪತ್ರೆ ಆವರಣಕ್ಕೆ ತಲುಪಿದ ಆಸ್ತಿ ಜಗಳ – ಮೆಗ್ಗಾನ್ ಆಸ್ಪತ್ರೆಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

A youth was brutally assaulted with a stone by his relatives inside McGann Hospital premises in Shivamogga over a property dispute. A case has been registered at Doddapete Police Station. ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಯುವಕನೊಬ್ಬನ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಹೊನ್ನಾಳಿ ತಾಲೂಕಿನ ಶಾಂತಕುಮಾರ್ ಎಂಬುವವರು ತಮ್ಮ ತಾಯಿ ವಿಷ ಸೇವಿಸಿದ್ದರಿಂದ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಶಾಂತಕುಮಾರ್…

Read More

RIPPONPETE | ಹಿರೇಮೈಥಿ ಗ್ರಾಮದಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ ಗಲಾಟೆ – ಎರಡು ಗುಂಪುಗಳ ನಡುವೆ ಘರ್ಷಣೆ, ಹಲವರಿಗೆ ಗಾಯ

RIPPONPETE | ಹಿರೇಮೈಥಿ ಗ್ರಾಮದಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ ಗಲಾಟೆ – ಎರಡು ಗುಂಪುಗಳ ನಡುವೆ ಘರ್ಷಣೆ, ಹಲವರಿಗೆ ಗಾಯ ರಿಪ್ಪನ್ ಪೇಟೆ : ಇಲ್ಲಿನ ಹಿರೇಮೈಥಿ ಗ್ರಾಮದಲ್ಲಿ జಮೀನು ವಿವಾದದ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ನಡುವೆ ತೀವ್ರ ಗಲಾಟೆ ಸಂಭವಿಸಿ ಪರಸ್ಪರ ದೊಣ್ಣೆ, ಗುದ್ದಲಿ ಹಾಗೂ ಬೇಲಿ ಗೂಟಗಳಿಂದ ಹೊಡೆದಾಟ ನಡೆದ ಪರಿಣಾಮ ಐದು ಜನರಿಗೆ ತೀವ್ರ ಗಾಯಗಳಾಗಿದ್ದು, ಗಾಯಾಳುಗಳನ್ನು ಸಾಗರ ಹಾಗೂ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಿಳೆ-ಪುರುಷರು ಸೇರಿದಂತೆ ಎರಡೂ ಕುಟುಂಬಗಳ ಹಲವು…

Read More

ವಿವಾಹಿತ ಮಹಿಳೆಯ ಬಲಾತ್ಕಾರಕ್ಕೆ ಯತ್ನ – ಪಂಚಾಯತಿ ಕರೆದು ಪತಿಯ ಮೇಲೆ ಹಲ್ಲೆ – ಐವರ ಮೇಲೆ FIR

ವಿವಾಹಿತ ಮಹಿಳೆಯ ಬಲಾತ್ಕಾರಕ್ಕೆ ಯತ್ನ – ಪಂಚಾಯತಿ ಕರೆದು ಪತಿಯ ಮೇಲೆ ಹಲ್ಲೆ – ಐವರ ಮೇಲೆ FIR ಶಿರಾಳಕೊಪ್ಪ: ವಿವಾಹಿತ ಮಹಿಳೆಯ ಮೇಲೆ ಕಣ್ಣು ಹಾಕಿ ಆಕೆಯ ಬಲತ್ಕಾರಕ್ಕೆ ಯತ್ನಿಸಿದ ವ್ಯಕ್ತಿಯ ವಿರುದ್ಧ ಪಂಚಾಯತಿ ನಡೆಸಿದ ಪತಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ಶಿರಾಳಕೊಪ್ಪದ ರಾಗಿಕೊಪ್ಪದಲ್ಲಿ ನಡೆದಿದೆ. 30 ವರ್ಷದ ವಿವಾಹಿತ ಮಹಿಳೆಯ ಪತಿ ಕೆಲಸದ ಮೇಲೆ ದೆಹಲಿಗೆ ಹೋಗುತ್ತಿದ್ದು 15 ದಿನಗಳವರೆಗೆ ಮನೆಗೆ ಬರುತ್ತಿರಲಿಲ್ಲ. ಇದನ್ನು ದುರುಪಯೋಗ ಪಡಿಸಿಕೊಳ್ಳುವ ಯೋಜನೆಯಲ್ಲಿದ್ದ ಎದುರಿನ ಮನೆಯ ೩೮…

Read More

ಸಾಲಬಾಧೆಗೆ ರೈತ ಮಹಿಳೆ ವಿಷ ಸೇವಿಸಿ ಅತ್ಮ*ಹತ್ಯೆ

ಸಾಲ ಬಾಧೆ ರೈತ ಮಹಿಳೆ ವಿಷ ಸೇವಿಸಿ ಅತ್ಮಹತ್ಯೆ ರಿಪ್ಪನ್‌ಪೇಟೆ : ಸಾಲಭಾದೆಯಿಂದ ತತ್ತರಿಸಿದ ಮಹಿಳೆಯೊಬ್ಬರು ಕಳೆನಾಶಕ ಸೇವಿಸಿ ಮೃತಪ್ಪಟ್ಟಿರುವ ಘಟನೆ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಲ್ಲೂರಿನಲ್ಲಿ ನಡೆದಿದೆ. ಕಲ್ಲೂರಿನ ಮೋಹಿನಿ ಕೋಂ ಶೇಷಪ್ಪ (65) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಅಕಾಲಿಕವಾಗಿ ಬಂದ ಭಾರಿ ಮಳೆಯಿಂದಾಗಿ ಹಾಕಲಾದ ಭತ್ತ ಶುಂಠಿ ಬೆಳೆ ನಾಶವಾಗಿರುವ ಕಾರಣ ಸಹಕಾರ ಸಂಘದಲ್ಲಿ ಮಾಡಿದ ಸಾಲವನ್ನು  ತಿರುವಳಿ ಮಾಡುವುದು ಹೇಗೆ ಎಂಬ ಚಿಂತೆಯಲ್ಲಿ ಮಹಿಳೆ ಕಳೆನಾಶಕ ಸೇವಿಸಿದ್ದಾರೆ, ತಕ್ಷಣ ಕುಟುಂಬಸ್ಥರು ಮಹಿಳೆಗೆ ರಿಪ್ಪನ್‌ಪೇಟೆ ಪ್ರಾಥಮಿಕ…

Read More

ಪಿಯುಸಿ ಫಲಿತಾಂಶ ಪ್ರಕಟ – ಉಡುಪಿ ಪ್ರಥಮ , ಯಾದಗಿರಿ ಲಾಸ್ಟ್ ,ಶಿವಮೊಗ್ಗಕ್ಕೆ ಏಳನೇ ಸ್ಥಾನ

ಪಿಯುಸಿ ಫಲಿತಾಂಶ ಪ್ರಕಟ – ಉಡುಪಿ ಪ್ರಥಮ , ಯಾದಗಿರಿ ಲಾಸ್ಟ್ ,ಶಿವಮೊಗ್ಗಕ್ಕೆ ಏಳನೇ ಸ್ಥಾನ ಬೆಂಗಳೂರು: 2025ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಮಂಗಳವಾರ ಪ್ರಕಟಗೊಂಡಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನಲ್ಲಿಂದು ಫಲಿತಾಂಶದ ವಿವರ ನೀಡಿದರು. ಈ ಬಾರಿ ಶೇಕಡಾ 93.90 ಫಲಿತಾಂಶ ಗಳಿಸಿ ಉಡುಪಿ ಜಿಲ್ಲೆ ಪ್ರಥಮ, ಶೇಕಡಾ 48.45 ಫಲಿತಾಂಶದೊಂದಿಗೆ ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಗಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನ…

Read More

ಬಂಕಾಪುರದ ಮೂಲಸೌಕರ್ಯ ಸಮಸ್ಯೆಗಳ ಕುರಿತು ಜನರ ಧ್ವನಿ ಆಲಿಸಿದ ಶಾಸಕ

ಬಂಕಾಪುರದ ಮೂಲಸೌಕರ್ಯ ಸಮಸ್ಯೆಗಳ ಕುರಿತು ಜನರ ಧ್ವನಿ ಆಲಿಸಿದ ಶಾಸಕ ಬಂಕಾಪುರ: ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಶಿಥಿಲಾವಸ್ಥೆಯಲ್ಲಿರುವ ನಾಡಕಚೇರಿ ವೀಕ್ಷಣೆಗೆ ಭೇಟಿ ನೀಡಿದ ಶಾಸಕ ಯಾಸೀರ್ ಅಹಮದ್ ಖಾನ್ ಪಠಾಣ್ ಅವರಿಗೆ ಸಾರ್ವಜನಿಕರು ಪಟ್ಟಣದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಸಮಸ್ಯೆಗಳ ಕುರಿತು ಮನವಿ ಸಲ್ಲಿಸಿದರು. ನಾಡಕಚೇರಿ ಕಟ್ಟಡ ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದು, ಅದನ್ನು ನವೀಕರಿಸಿ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಉಪ ತಹಸೀಲ್ದಾರ್ ಕಚೇರಿಯನ್ನು ಇದೇ ಕಟ್ಟಡದಲ್ಲಿ ಮುಂದುವರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದರು. ಇದರಿಂದ…

Read More

ಹೈಕೋರ್ಟ್ ಮಹತ್ವದ ತೀರ್ಪು : 5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆ ರದ್ದು!!!!

ಇದೇ ಮಾ.13 ರಿಂದ ಆರಂಭವಾಗಬೇಕಿದ್ದ 5, 8ನೇ ತರಗತಿಯ  ಪಬ್ಲಿಕ್ ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್‌  ಆದೇಶ ಹೊರಡಿಸಿದೆ. ಎಂದಿನಂತೆ ಸಾಮಾನ್ಯ ವಾರ್ಷಿಕ ಪರೀಕ್ಷೆ ನಡೆಸಬೇಕು. ಶಾಲಾ ಮಟ್ಟದಲ್ಲೇ ಮೌಲ್ಯಮಾಪನ ಮಾಡಬೇಕು ಎಂದು ಸೂಚಿಸಿದೆ. ಹೈಕೋರ್ಟ್‌ ನ್ಯಾ. ಪ್ರದೀಪ್‌ ಸಿಂಗ್‌ ಯೆರೂರ್‌ ಅವರ ನೇತೃತ್ವದ ಏಕಸದಸ್ಯ ಪೀಠವು ಶುಕ್ರವಾರ ಈ ಆದೇಶ ಹೊರಡಿಸಿದೆ. ನಿಯಮಗಳಿಗನುಸಾರ ಮುಂದಿನ ಶೈಕ್ಷಣಿಕ ವರ್ಷದಿಂದ ಪಬ್ಲಿಕ್ ಪರೀಕ್ಷೆ ನಡೆಸಬಹುದು ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ. 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ಶಾಲಾ…

Read More