ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದ ಹಿಂದೂ ಬಾಂಧವರು
ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದ ಹಿಂದೂ ಬಾಂಧವರು ರಿಪ್ಪನ್ಪೇಟೆ : ಪಟ್ಟಣದಲ್ಲಿ ಇಂದು ಪ್ರವಾದಿ ಮುಹಮ್ಮದ್ ಪೈಗಂಬರ್ ರವರ 1500ನೇ ಜನ್ಮ ದಿನಾಚರಣೆ ಅಂಗವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ ವಿನಾಯಕ ವೃತ್ತಕ್ಕೆ ಆಗಮಿಸುತಿದ್ದಂತೆ ಹಿಂದೂ ಬಾಂಧವರು ಎಲ್ಲರಿಗೂ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದರು. ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರಿಗೆ ಹಾಗೂ ಮೆರವಣಿಗೆ ನೋಡಲು ಬಂದಿದ್ದ ಮಹಿಳೆಯರಿಗೆ ಹಿಂದೂ ಸಂಘಟನೆಯ ಕಾರ್ಯಕರ್ತರು ತಂಪು ಪಾನೀಯ ವಿತರಿಸಿದ್ದಾರೆ. ತೀರ್ಥಹಳ್ಳಿ ಡಿವೈಎಸ್ಪಿ ಅರವಿಂದ್ ಈ ಕಾರ್ಯಕ್ರಮಕ್ಕೆ…