ರಿಪ್ಪನ್ ಪೇಟೆ ಸುತ್ತಮುತ್ತ ಮೊಬೈಲ್ ನೆಟ್ ವರ್ಕ್ ಸಮಸ್ಯೆಯಿಂದ ಆಕಾಶವನ್ನು ನೋಡುತ್ತಿರುವ ಮೊಬೈಲ್ ಗ್ರಾಹಕರುಗಳು….!ಸಿಡಿದೆದ್ದು ಮೊಬೈಲ್ ಸೇವಾ ಕೇಂದ್ರಗಳಿಗೆ ಬೀಗ ಜಡಿಯಲು ಸನ್ನದ್ಧರಾಗುತ್ತಿರುವ ಗ್ರಾಹಕರುಗಳು..!!???

ರಿಪ್ಪನ್ ಪೇಟೆ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪ್ರಮುಖ ಪಟ್ಟಣಗಳಲ್ಲಿ ಒಂದಾದ ರಿಪ್ಪನ್ ಪೇಟೆ ಹಾಗೂ ಸುತ್ತಮುತ್ತಲಿನ ಗ್ರಾಮದ ಮೊಬೈಲ್ ಗ್ರಾಹಕರುಗಳು  ಮೊಬೈಲ್ ನೆಟ್ವರ್ಕ್ ಸಮಸ್ಯೆಯಿಂದ ಆಕಾಶವನ್ನು ನೋಡುತ್ತಿದ್ದಾರೆ.  ಗ್ರಾಹಕರ ಸಮಸ್ಯೆಗೆ ಸ್ಪಂದಿಸದ ಸೇವಾ ಕೇಂದ್ರಗಳು :  ರಿಪ್ಪನ್ ಪೇಟೆ ಯಲ್ಲಿ ಖಾಸಗಿ ಮೊಬೈಲ್ ಕಂಪನಿಗಳಾದ ಏರ್ ಟೆಲ್, ಜಿಯೋ ಸೇರಿದಂತೆ ಬಿಎಸ್ಎನ್ಎಲ್  ಸೇವಾ ಕೇಂದ್ರಗಳು ಇದ್ದರೂ ಸಹ ದಿನನಿತ್ಯ ನೂರಾರು ಬಾರಿ ಮೊಬೈಲ್ ನೆಟ್ವರ್ಕ್ ಗಳ ಸಮಸ್ಯೆಗಳು ಉಂಟಾಗುತ್ತಿದೆ. ಈ ಬಗ್ಗೆ ಹಲವಾರು ಬಾರಿ ಸೇವಾಕೇಂದ್ರದ…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಲಾಕ್​ಡೌನ್​ ಬಳಿಕ ಹೆಚ್ಚಿದ ಪೋಕ್ಸೋ ಪ್ರಕರಣಗಳು :

ಶಿವಮೊಗ್ಗ: ಜಿಲ್ಲೆಯಲ್ಲಿ ಪೋಕ್ಸೋ ಕಾಯಿದೆ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಗಳು‌ ಹೆಚ್ಚಳವಾಗುತ್ತಿದೆ ಎಂದು ಶಿವಮೊಗ್ಗ ಎಸ್​ಪಿ ಬಿ.ಎಂ.ಲಕ್ಷ್ಮೀಪ್ರಸಾದ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಕೊರೊನಾ ಬಳಿಕ ಪೋಕ್ಸೋ ಕಾಯಿದೆ  ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುತ್ತಿದೆ. ಕಳೆದ 4 ವರ್ಷದಿಂದ ಪ್ರತಿವರ್ಷ ದಾಖಲಾಗುತ್ತಿರುವ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. 2017ರಲ್ಲಿ 87 ಪ್ರಕರಣಗಳು, 2018ರಲ್ಲಿ 99 ಪ್ರಕರಣಗಳು, 2019ರಲ್ಲಿ 117 ಪ್ರಕರಣಗಳು ಪೋಕ್ಸೋ ಕಾಯಿದೆ ಅಡಿ ಪ್ರಕರಣ ದಾಖಲಾಗಿತ್ತು. ಆದರೆ ಕಳೆದ ವರ್ಷ 2020ರಲ್ಲಿ ಜಿಲ್ಲೆಯಲ್ಲಿ…

Read More

ತೋಟದಲ್ಲಿ ಮೇಕೆ ಮೇಯಿಸುತಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ – ಕ್ಷುಲ್ಲಕ ಕಾರಣಕ್ಕೆ ವಿಕೃತಿ ಮೆರೆದ ಪಾಪಿಗಳು

ತೋಟದಲ್ಲಿ ಮೇಕೆ ಮೇಯಿಸುತಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ – ಕ್ಷುಲ್ಲಕ ಕಾರಣಕ್ಕೆ ವಿಕೃತಿ ಮೆರೆದ ಪಾಪಿಗಳು ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ತೋಟದಲ್ಲಿ ಮೇಕೆ ಮೇಯಿಸುತ್ತಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದಲ್ಲಿ ನಡೆದಿದೆ. ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿ ಗ್ರಾಮದ 50 ವರ್ಷದ ದಲಿತ ಮಹಿಳೆ ಮೇಲೆ ತೋಟದ ಮಾಲೀಕ ಹಲ್ಲೆ ನಡೆಸಿದ್ದಾನೆ.ಅವರನ್ನು ಸ್ಥಳೀಯರು ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ತೋಟದಲ್ಲಿ ಮಹಿಳೆ ಮೇಕೆಗಳನ್ನ ಮೇಯಿಸುತ್ತಿದ್ದಾಳೆಂದು ಆಕ್ರೋಶಗೊಂಡ…

Read More

ಶತಮಾನಗಳ ನಂಬಿಕೆಯ ಸಾಕ್ಷಿಯಾಗಿ ನಿಂತಿರುವ ಕೊಡಚಾದ್ರಿಯ ಅಮ್ಮನವರು–ಕಾಲಭೈರವ ದೇವಸ್ಥಾನ

Explore the ancient Sri Kshetra Kodachadri temple during the Mahashivaratri Jatra on Feb 15, 2026. ಪುರಾತನ ಪರಂಪರೆ, ರಹಸ್ಯ ತ್ರಿಶೂಲ ಮತ್ತು ಶಿವರಾತ್ರಿ ಸಂಪ್ರದಾಯಗಳು ಇಂದಿಗೂ ಜೀವಂತ ಅಮ್ಮನವರು ಮತ್ತು ಕಾಲಭೈರವ ದೇವಸ್ಥಾನ: ಪಶ್ಚಿಮಘಟ್ಟದ ದಟ್ಟ ಅರಣ್ಯಗಳ ನಡುವೆ, ಕೊಡಚಾದ್ರಿ ಪರ್ವತದ ಶಿಖರದಲ್ಲಿ ನೆಲೆಸಿರುವ ಅಮ್ಮನವರು–ಕಾಲಭೈರವ ದೇವಸ್ಥಾನ ಶತಮಾನಗಳ ಪುರಾತನ ಇತಿಹಾಸ ಹಾಗೂ ಆಧ್ಯಾತ್ಮಿಕ ಮಹಿಮೆಯನ್ನು ತನ್ನೊಳಗೆ ಹೊತ್ತುಕೊಂಡಿದೆ. ಈ ದೇವಾಲಯ ಕೇವಲ ಪೂಜಾ ಸ್ಥಳವಲ್ಲ, ಬದಲಾಗಿ ತಲೆತಲೆಮಾರುಗಳಿಂದ ಸಾಗಿಬಂದ ನಂಬಿಕೆ,…

Read More

ತೀರ್ಥಹಳ್ಳಿಯಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಆರಗ ಜ್ಞಾನೇಂದ್ರ ಚಾಲನೆ : ಸಾವಿರಾರು ವಿದ್ಯಾರ್ಥಿಗಳು ಬಾಗಿ

ತೀರ್ಥಹಳ್ಳಿ : 75 ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮನೆ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಬೇಕೆಂಬ ಕಾರಣಕ್ಕಾಗಿ ಪಟ್ಟಣದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಹರ್ ಘರ್ ತಿರಂಗಾಕ್ಕೆ ಚಾಲನೆ ನೀಡಿದರು. ಪಟ್ಟಣದ ಕುಶಾವತಿ ಪಾರ್ಕ್ ನಿಂದ ತೀರ್ಥಹಳ್ಳಿಯ ಆಗುಂಬೆ ಬಸ್ ನಿಲ್ದಾಣದವರೆಗೆ ಸಾವಿರಾರು ವಿದ್ಯಾರ್ಥಿಗಳೊಡನೆ ಸರಿ ಸುಮಾರು 2 ಕಿಮೀ ಗಳಷ್ಟು ದೂರ ಮಳೆಯಲ್ಲಿಯೇ ಹೆಜ್ಜೆ ಹಾಕಿದರು. ಪಟ್ಟಣದ ಆಗುಂಬೆ ಬಸ್ ನಿಲ್ದಾಣದ ಬಳಿ ಹರ್ ಘರ್ ತಿರಂಗಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು…

Read More

ಶಿಕಾರಿಪುರದಲ್ಲಿ ಟಿಟಿ ವಾಹನ ಪಲ್ಟಿ: ಮೂವರಿಗೆ ಗಂಭೀರ ಗಾಯ, ಹಲವರಿಗೆ ಗಾಯ

ಶಿಕಾರಿಪುರದಲ್ಲಿ ಟಿಟಿ ವಾಹನ ಪಲ್ಟಿ: ಮೂವರಿಗೆ ಗಂಭೀರ ಗಾಯ, ಹಲವರಿಗೆ ಗಾಯ Three passengers sustained serious injuries after a Tempo Traveller overturned near Nelavagilu Cross in Shikaripura taluk. Several others suffered minor injuries and are undergoing treatment. ಶಿಕಾರಿಪುರ: ತಾಲೂಕಿನ ನೆಲವಾಗಿಲು ಕ್ರಾಸ್ ಸಮೀಪ ಟೆಂಪೋ ಟ್ರಾವೆಲರ್ (ಟಿಟಿ) ವಾಹನ ಪಲ್ಟಿಯಾದ ಪರಿಣಾಮ ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ನಡೆದಿದೆ. ಲಭ್ಯ…

Read More

ಆರು ಕಾಲಿನ ಕರುವಿಗೆ ಜನ್ಮ ನೀಡಿದ ಹಸು! ಶಿವಮೊಗ್ಗದಲ್ಲೊಂದು ಅಪರೂಪದ ಘಟನೆ

ಆರು ಕಾಲಿನ ಕರುವಿಗೆ ಜನ್ಮ ನೀಡಿದ ಹಸು! ಶಿವಮೊಗ್ಗದಲ್ಲೊಂದು ಅಪರೂಪದ ಘಟನೆ A rare incident in Shivamogga where a cow gave birth to a six-legged calf has stunned locals, drawing crowds and raising curiosity about genetic anomalies in animals. ಶಿವಮೊಗ್ಗ: ಆರು ಕಾಲುಗಳಿರುವ ವಿಚಿತ್ರ ಕರುವಿಗೆ ಹಸುವೊಂದು ಜನ್ಮ ನೀಡಿದ ಅಪರೂಪದ  ತಾಲೂಕಿನ ಸೂಗೂರು ಗ್ರಾಮದಲ್ಲಿ ಮಂಗಳವಾರ ನಡೆದಿದ್ದು, ಇದನ್ನು ನೋಡಲು ಜನ ಮುಗಿಬಿದ್ದಿದ್ದಾರೆ. ಸೂಗೂರಿನ…

Read More

SSLC RESULT | 625ಕ್ಕೆ 620(99.02%) ಅಂಕ ಪಡೆದ ಸೊನಲೆಯ ಸಮೀಕ್ಷಾ ಆರ್ ನಾಯಕ್

SSLC RESULT | 625ಕ್ಕೆ 620(99.02%) ಅಂಕ ಪಡೆದ ಸೊನಲೆಯ ಸಮೀಕ್ಷಾ ಆರ್ ನಾಯಕ್ ಹೊಸನಗರ ತಾಲೂಕಿನ ಸೊನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮೀಕ್ಷಾ ಆರ್ ನಾಯಕ್ ಎಂಬ ವಿದ್ಯಾರ್ಥಿನಿ ಎಸ್ಎಸ್ಎಲ್’ಸಿ ಪರೀಕ್ಷೆಯಲ್ಲಿ 625 ಕ್ಕೆ 620 ಅಂದರೆ ಶೇಕಡಾ 99.2 ಅಂಕ ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಸೊನಲೆಯ ಸಮೀಕ್ಷಾ ಟ್ರೇಡರ್ಸ್ ನ ಮಾಲೀಕರಾದ ಡಿ ರಾಮಚಂದ್ರ ಹಾಗೂ ಸುಮಾ ಆರ್ ನಾಯಕ್ ದಂಪತಿಗಳ ಪುತ್ರಿಯಾದ ಸಮೀಕ್ಷಾ ಹೊಸನಗರದ ಶ್ರೀ ಗುರೂಜೀ ಇಂಟರ್ ನ್ಯಾಷನಲ್…

Read More

ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕೋವಿಡ್ ಲಸಿಕಾ ಅಭಿಯಾನ: ಗೊಂದಲ ಮತ್ತು ಭಯ ಪಡದೆ ನಿರಂತಕವಾಗಿ ಲಸಿಕೆ ಪಡೆಯಬೇಕು : ಮಂಜುಳಾ

ರಿಪ್ಪನ್ ಪೇಟೆ : ಮಕ್ಕಳಿಗೆ ಕೋರೋಣ ಲಸಿಕೆ ನೀಡುವ ಅಭಿಯಾನ ಇಡೀ ದೇಶಾದ್ಯಂತ ಆರಂಭವಾಗಿದ್ದು. ಈ ಹಿನ್ನೆಲೆಯಲ್ಲಿ 15 ರಿಂದ 18 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಲಸಿಕೆಯನ್ನು ನೀಡಲಾಯಿತು.  ಕುಟುಂಬ ಕಲ್ಯಾಣ ಇಲಾಖೆ. ಜಿಲ್ಲಾ ಪಂಚಾಯತ್. ಗ್ರಾಮ ಪಂಚಾಯತ್ ತಾಲೂಕು ಆರೋಗ್ಯ ಅಧಿಕಾರಿ ಕಚೇರಿ. ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹ ಯೋಗದಲ್ಲಿ ಆಯೋಜಿಸಲಾಗಿದ್ದ ಕೊ ರೊ ನಾ ಲಸಿಕಾ ಅಭಿಯಾನವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ  ಉದ್ಘಾಟಿಸಿದರು.  ಕೋವಿಡ್ ಮತ್ತು ಇದರ ರೂಪಾಂತರಿ ಸೋಂಕನ್ನು ನಿಯಂತ್ರಿಸಲು ಸರಕಾರ…

Read More

ಗಾಂಜಾ ಮಾರಾಟ ಮಾಡುತಿದ್ದವರ ಸುಳಿವು ನೀಡಿದ್ದಕ್ಕೆ ಕೊಲೆ – ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಗಾಂಜಾ ಮಾರಾಟ ಮಾಡುತಿದ್ದವರ ಸುಳಿವು ನೀಡಿದ್ದಕ್ಕೆ ಕೊಲೆ – ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಗಾಂಜಾ ಮಾರಾಟ ಮಾಡುತ್ತಿದ್ದರುವುದರ ಮಾಹಿತಿಯನ್ನು ಪೊಲೀಸರಿಗೆ ನೀಡಿದ್ದಾನೆಂದು ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ್ದ 8 ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಶಿವಮೊಗ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (Court) ಜೀವಾವಧಿ ಶಿಕ್ಷೆ (Life Imprisonment) ನೀಡಿ ತೀರ್ಪು ಪ್ರಕಟಿಸಿದೆ. ಅಪರಾಧಿಗಳನ್ನು ಲತೀಫ್, ಪರ್ವೇಜ್, ಸೈಯದ್ ಜಿಲಾನ್, ಜಾಫರ್ ಸಾದಿಕ್, ಸೈಯದ್ ರಾಜೀಕ್, ಮಹಮ್ಮದ್ ಶಾಬಾಜ್, ಸಾಬಿರ್ ಮತ್ತು ಮಹಮ್ಮದ್ ಯೂಸುಫ್ ಎಂದು ಗುರುತಿಸಲಾಗಿದೆ….

Read More