ವಿಮಾನ ದುರಂತ – ದುರಾದೃಷ್ಟಕರ ದುಃಖದ ಸಂಗತಿ, ಮಡಿದವರ ಆತ್ಮಕ್ಕೆ ಶಾಂತಿ ಲಭಿಸಲಿ ; ಹೊಂಬುಜ ಶ್ರೀಗಳು

ವಿಮಾನ ದುರಂತ – ದುರಾದೃಷ್ಟಕರ ದುಃಖದ ಸಂಗತಿ, ಮಡಿದವರ ಆತ್ಮಕ್ಕೆ ಶಾಂತಿ ಲಭಿಸಲಿ ; ಹೊಂಬುಜ ಶ್ರೀಗಳು ರಿಪ್ಪನ್ ಪೇಟೆ : ಗುಜರಾತ್ ರಾಜ್ಯದ ಅಹಮದಾಬಾದ್‌ನಲ್ಲಿ ಬೋಯಿಂಗ್ ಏರ್ ಇಂಡಿಯಾ ದುರಾದೃಷ್ಟವಶಾತ್ ಅಪಘಾತಕ್ಕೀಡಾಗಿ 241 ಪ್ರಯಾಣಿಕರು ಮೃತಪಟ್ಟಿರುವರು. ವಿಮಾನ ಪತನಗೊಂಡ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳೂ ಮೃತಪಟ್ಟು, ಅನೇಕ ವಿದ್ಯಾರ್ಥಿಗಳು, ಪರಿಸರದ ನಾಗರೀಕರು ಗಾಯಗೊಂಡಿರುವುದು ದುರಾದೃಷ್ಟಕರ ಮತ್ತು ದುಃಖದ ಸಂಗತಿಯಾಗಿದೆ ಎಂದು ಹೊಂಬುಜ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು…

Read More

ANANDAPURA | ಚಾಲಕನ ನಿಯಂತ್ರಣ ತಪ್ಪಿ ಮೂವರಿಗೆ ಡಿಕ್ಕಿಯಾಗಿ ಲೈಟ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ANANDAPURA | ಚಾಲಕನ ನಿಯಂತ್ರಣ ತಪ್ಪಿ ಮೂವರಿಗೆ ಡಿಕ್ಕಿಯಾಗಿ ಲೈಟ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮೂವರಿಗೆ ಡಿಕ್ಕಿಯಾಗಿ ಲೈಟ್​ ಕಂಬಕ್ಕೆ ಡಿಕ್ಕಿಯಾಗಿದೆ. ಪರಿಣಾಮ ತುಂಡಾದ ಲೈಟ್ ಕಂಬ ಕಾರಿನ ಮೇಲೇಯೆ ಬಿದ್ದಿದೆ.  ಸಾಗರ ತಾಲ್ಲೂಕಿನ ಆನಂದಪುರದ ಹೊಸೂರು ಸಮೀಪ ಈ ಘಟನೆ ಸಂಭವಿಸಿದೆ. ಶಿರಸಿ ಕಡೆಗೆ ಹೋಗುವವರು ಕಾರಿನಲ್ಲಿ ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದರು. ಈ ವೇಳೆ ಹೊಸೂರು ಸಮೀಪ ಕಾರು ಅಪ್​ಸೆಟ್ ಆಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದವರು…

Read More

ಅಡಿಕೆ ಕಳ್ಳತನ ಮಾಡುತಿದ್ದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು | ಮಾಲು ಸಹಿತ ವಾಹನ ವಶಕ್ಕೆ | Crime news

ಅಡಿಕೆ ಕಳ್ಳತನ ಮಾಡುತಿದ್ದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು | ಮಾಲು ಸಹಿತ ವಾಹನ ವಶಕ್ಕೆ | Crime news ಮಲೆನಾಡು ಭಾಗದಲ್ಲಿ ಅಡಿಕೆ ಕಳ್ಳತನವೆಸಗುತಿದ್ದ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ತೀರ್ಥಹಳ್ಳಿ ತಾಲ್ಲೂಕಿನ ಕಲ್ಕೊಪ್ಪ ಕರಕುಚ್ಚಿ ಗ್ರಾಮದ ದೇವಾದಾಸ್ ಎಂಬುವರ ಮನೆಯಲ್ಲಿ 4 ಕ್ವಿಂಟಾಲ್ ಚಾಲಿ ಅಡಿಕೆ ಕಳ್ಳತನವಾಗಿದ್ದು ಅಡಿಕೆ ಕಳ್ಳತನ ಮಾಡಿದ್ದ ನಾಲ್ವರನ್ನು ವಾಹನ ಹಾಗೂ ಮಾಲು ಸಮೇತ ಮಾಳೂರು ಪೊಲೀಸರು ಬಂಧಿಸಿದ್ದಾರೆ. ತಾಲೂಕಿನ ಮಾಳೂರು ವ್ಯಾಪ್ತಿಯಲ್ಲಿ…

Read More

ಕರಾವಳಿಯನ್ನೇ ಬೆಚ್ಚಿ ಬೀಳಿಸಿದ ವಿಶಾಲ ಗಾಣಿಗ ಕೊಲೆಯ ಪಿನ್​ ಟು ಪಿನ್​ ಡೀಟೈಲ್ಸ್​:

ಉಡುಪಿ: ಉಡುಪಿ ಜಿಲ್ಲೆಯ ಗಂಗೊಳ್ಳಿ ಮೂಲದ ವಿಶಾಲ ಗಾಣಿಗ ಅವರ ಹತ್ಯೆ ಇಡೀ ಕರಾವಳಿಯನ್ನೇ ಬೆಚ್ಚಿ ಬೀಳಿಸಿದೆ ಪತಿಯೇ ಪತ್ನಿಯ ಕೊಲೆ ಸಂಚು ರೂಪಿಸಿದ ವಿಚಾರ ಬೆಳಕಿಗೆ ಬಂದಿದ್ದು, ಕೊಲೆಯ ಹಿಂದಿನ ಪಿನ್​ ಟು ಪಿನ್​ ಡೀಟೈಲ್ಸ್​ ಇಲ್ಲಿದೆ. ವಿಶಾಲ ಗಾಣಿಗ ತನ್ನ ಆರು ವರ್ಷದ ಮಗಳ ಜೊತೆಗೆ ಜೂನ್ ತಿಂಗಳಾಂತ್ಯದಲ್ಲಿ ದುಬೈನಿಂದ ತವರಿಗೆ ಬಂದಿದ್ದರು. ಪತಿ ರಾಮಕೃಷ್ಣ ದುಬೈನಲ್ಲಿ ಕಂಪೆನಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದು, ವಿಶಾಲ ಗಾಣಿಗ ಅವರ ಹೆಸರಲ್ಲಿ ಕೋಟ್ಯಾಂತರ ರೂಪಾಯಿ ಆಸ್ತಿಯನ್ನು…

Read More

ಹಣಗೆರೆ ಹುಂಡಿ ಎಣಿಕೆಯಲ್ಲಿ ಬ್ಯಾಂಕ್ ಅಧಿಕಾರಿಗಳ ಕೈಚಳಕ.!? – ಮರು ಎಣಿಕೆ ಪ್ರಾರಂಭ

ಹಣಗೆರೆ ಹುಂಡಿ ಎಣಿಕೆಯಲ್ಲಿ ಬ್ಯಾಂಕ್ ಅಧಿಕಾರಿಗಳ ಕೈಚಳಕ.!? – ಮರು ಎಣಿಕೆ ಪ್ರಾರಂಭ ಧಾರ್ಮಿಕ ಕೇಂದ್ರಗಳಲ್ಲಿ ಸೌಹಾರ್ದ ಕೇಂದ್ರ ಎಂದೇ ಬಿಂಬಿತವಾಗಿರುವ ಕರ್ನಾಟಕ ಸರ್ಕಾರದ ಮುಜರಾಯಿ ಇಲಾಖೆಗೆ ಸೇರಿದ ಹಜರತ್ ಸೈಯದ್ ಸಾದತ್ ದರ್ಗಾ ಮತ್ತು ಭೂತರಾಯ ಚೌಡೇಶ್ವರಿ ದೇವಸ್ಥಾನದಲ್ಲಿ ಹುಂಡಿಯ ಹಣ ಎಣಿಸುವ ಕಾರ್ಯದಲ್ಲಿ ಏರುಪೇರು ಆಗಿದ್ದು ನಿಜವೇ? ಆ ತಪ್ಪು ಯಾರಿಂದ ಆಯ್ತು? ತಪ್ಪನ್ನು ಸರಿಪಸುವ ಕೆಲಸ ಆಗುತ್ತಾ? ಹೀಗೆ ಹಲವು ಪ್ರೆಶ್ನೆಗಳು ಈಗ ಸಾರ್ವಜನಿಕರ ವಲಯದಲ್ಲಿ ಕೇಳಿ ಬರುತ್ತಿವೆ.ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯ ಹಜರತ್…

Read More

SHIVAMOGGA | ಈದ್ ಮಿಲಾದ್ ಮೆರವಣಿಗೆ ಹಿನ್ನಲೆ ಮಾರ್ಗ ಬದಲಾವಣೆ

SHIVAMOGGA | ಈದ್ ಮಿಲಾದ್ ಮೆರವಣಿಗೆ ಹಿನ್ನಲೆ ಮಾರ್ಗ ಬದಲಾವಣೆ ಸೆ.22 ರಂದು ಶಿವಮೊಗ್ಗ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ವಿವಿಧ ಭಾಗಗಳಲ್ಲಿ ಮೆರವಣಿಗೆ ಸಾಗುವುದರಿಂದ ವಾಹನಗಳ ಸಂಚಾರ ನಿಷೇಧ, ವಾಹನ ನಿಲುಗಡೆ ಮತ್ತು ವಾಹನಗಳ ಮಾರ್ಗ ಬದಲಾವಣೆ ಹಾಗೂ ನಿಲುಗಡೆಗೆ ತಾತ್ಕಾಲಿಕ ಅಧಿಸೂಚನೆಯನ್ನ ಜಿಲ್ಲಾಡಳಿತ ಹೊರಡಿಸಿದೆ.  ಸೆ.22 ರಂದು ಶಿವಮೊಗ್ಗ ನಗರದಲ್ಲಿ ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮೆರವಣಿಗೆ ನಡೆಸಲಿದ್ದು, ಶಿವಮೊಗ್ಗ ನಗರದ ಗಾಂಧಿಬಜಾರ್ ಜಾಮೀಯ ಮಸೀದಿಯಿಂದ ಪ್ರಾರಂಭಗೊಂಡು ಗಾಂಧಿ ಬಜಾರ್…

Read More

Accident | ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ಸಾಗಿಸುತಿದ್ದ ಮಹೀಂದ್ರಾ ಬೊಲೆರೋ ಪಿಕಪ್ ಪಲ್ಟಿ – ಮೂವರು ಸಾವು

Accident | ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ಸಾಗಿಸುತಿದ್ದ ಮಹೀಂದ್ರಾ ಬೊಲೆರೋ ಪಿಕಪ್ ಪಲ್ಟಿ – ಮೂವರು ಸಾವು ಶಿವಮೊಗ್ಗ(Shivamogga) ಜಿಲ್ಲೆಯ ಹೊಳೆಹೊನ್ನೂರು ಪಟ್ಟಣದಲ್ಲಿ ಭೀಕರ ಅಪಘಾತ ಸಂಭವಿಸಿ ಭದ್ರಾವತಿ ತಾಲ್ಲೂಕಿನ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಅಡಿಕೆ ಸಾಗಿಸುತಿದ್ದ ಮಹೀಂದ್ರಾ ಬೊಲೆರೋ ಪಿಕಪ್​ ವಾಹನ ಪಲ್ಟಿಯಾಗಿ ಈ ಘಟನೆ ಸಂಭವಿಸಿದೆ.  ಭದ್ರಾವತಿ ತಾಲೂಕಿನ ಚಂದನಕೆರೆಯ ಮಂಜುನಾಥ (40), ನಾಗರಾಜ್ (42), ಗೌತಮ್ (19) ಮೃತ ದುರ್ದೈವಿಗಳಾಗಿದ್ದಾರೆ. ಇವರು ಚಂದನಕರೆಯಿಂದ ಶಿಕಾರಿಪುರ ತಾಲೂಕು ಅರಿಶಿಣಗೆರೆಗೆ ತೆರಳಿದ್ರು. ಅಲ್ಲಿನ…

Read More

ಆಗುಂಬೆ ಘಾಟಿಯಲ್ಲಿ ಓಮಿನಿ ಕಾರ್ ಮೇಲೆ ಉರುಳಿದ ಬೃಹತ್ ಮರ. – ಸಂಚಾರ ಅಸ್ತವ್ಯಸ್ತ | Agumbe

ಆಗುಂಬೆ ಘಾಟಿಯಲ್ಲಿ ಓಮಿನಿ ಕಾರ್ ಮೇಲೆ ಉರುಳಿದ ಬೃಹತ್ ಮರ. – ಸಂಚಾರ ಅಸ್ತವ್ಯಸ್ತ  ತೀರ್ಥಹಳ್ಳಿ : ಆಗುಂಬೆ ಘಾಟಿಯಲ್ಲಿ ಓಮಿನಿ ಕಾರ್ ಮೇಲೆ  ಬೃಹತ್ ಮರವೊಂದು ಉರುಳಿ ಬಿದ್ದು ಸಂಚಾರ ಅಸ್ತವ್ಯಸ್ತವಾಗಿರುವ ಘಟನೆ ನಡೆದಿದೆ. ಆಗುಂಬೆಯ ನಾಲ್ಕನೆ ತಿರುವಿನಲ್ಲಿ ಈ ಘಟನೆ ಜರುಗಿದ್ದು ಮರ ಬಿದ್ದ ಪರಿಣಾಮ ಓಮಿನಿ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಕಾರಿನಲ್ಲಿ ಇದ್ದ ಸವಾರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ನಾಲ್ಕನೇ ತಿರುವಿನಲ್ಲಿ ಮರ ಬಿದ್ದ ಪರಿಣಾಮ ಸಂಚಾರ ಬಂದ್ ಆಗಿದ್ದು …

Read More

ಅರಣ್ಯಪ್ರದೇಶದಲ್ಲಿ ಅರೆಬರೆ ಸುಟ್ಟು ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ !!lightning

ಅರಣ್ಯಪ್ರದೇಶದಲ್ಲಿ ಅರೆಬರೆ ಸುಟ್ಟು ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ! ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿ  ಸಮೀಪದ ಬೆಳಂದೂರು ಚೆನ್ನಾಪುರ ಗ್ರಾಮದ ಅರಣ್ಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬರ ಮೃತದೇಹ  ಅರೆಬರೆ ಸುಟ್ಟು ಕೊಳೆತ ಸ್ಥಿತಿಯಲ್ಲಿ ಗುರುವಾರ ಸಂಜೆ ಪತ್ತೆಯಾಗಿರುವ ಘಟನೆ ನಡೆದಿದೆ. ಮೃತನನ್ನು ಬೆಳಂದೂರು ಗ್ರಾಮದ ಬತ್ತಿ ರಮೇಶಪ್ಪ(55) ಎಂದು ಗುರುತಿಸಲಾಗಿದೆ. ಬೆಳಂದೂರು ಗ್ರಾಮದ ಬತ್ತಿ ರಮೇಶಪ್ಪ ಎಂಬ ವ್ಯಕ್ತಿ  ಕಳೆದ ೪ ದಿನಗಳಿಂದ ಕಾಣೆಯಾಗಿದ್ದು  ಎಲ್ಲಾ ಕಡೆ ಹುಡುಕಿ ಸಂಬಂಧಿಕರ ಮನೆಗೆ ಹೋಗಿರಬಹುದು ತಿರುಗಿ…

Read More

ಯುವಕನ ಮಾರಣಾಂತಿಕ ದಾಳಿ : ಎರಡು ಕೈಗಳು ತುಂಡಾಗುವಂತೆ ಹಲ್ಲೆ  , ಸ್ಥಿತಿ ಗಂಭೀರ

ಯುವಕನ ಮಾರಣಾಂತಿಕ ದಾಳಿ : ಎರಡು ಕೈಗಳು ತುಂಡಾಗುವಂತೆ ಹಲ್ಲೆ  , ಸ್ಥಿತಿ ಗಂಭೀರ A 35-year-old man was seriously injured after being attacked by a group of assailants in Bhadravathi’s Anwar Colony. Police suspect old rivalry as the motive and have launched a search for the accused. ಭದ್ರಾವತಿ: ಹಳೇ ದ್ವೇಷದ ಹಿನ್ನೆಲೆಯಲ್ಲಿ ಯುವಕನೊಬ್ಬನ ಮೇಲೆ ದುಷ್ಕರ್ಮಿಗಳ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿರುವ…

Read More