ಭಾರತ ದೇಶವನ್ನು 3 ತುಂಡು ಮಾಡಿದವರಿಂದಲೇ ಈಗ ಜೋಡೋ ಯಾತ್ರೆ ಶುರುವಾಗಿದೆ : ಕೆ ಎಸ್ ಈಶ್ವರಪ್ಪ

 ‘ಕಾಂಗ್ರೆಸ್ ನಾಯಕರು ಭಾರತ್ ಜೋಡೋ ಯಾತ್ರೆ ಶುರು ಮಾಡಿರುವುದು ಬಹಳ ಸಂತೋಷದ ವಿಚಾರ. ಯಾಕೆಂದರೆ, ದೇಶವನ್ನು ಮೂರು ತುಂಡು ಮಾಡಿದವರೇ ಅವರು’ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಗೇಲಿ ಮಾಡಿದ್ದಾರೆ. ಶಿವಮೊಗ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸ್ವಾತಂತ್ರ್ಯಕೋಸ್ಕರ ಬಲಿದಾನ ಮಾಡಿದ ಸಾವಿರಾರು ಜೀವಗಳಿಗೆ ಬೆಲೆಯೇ ಇಲ್ಲ ಎನ್ನುವ ಹಾಗೆ ಅಖಂಡ ಭಾರತವನ್ನು ಮೂರು ತುಂಡು ಮಾಡುವ ಪಾಪದ ಕೆಲಸ ಮಾಡಿದ್ದು ಕಾಂಗ್ರೆಸ್’  ಎಂದು ಹೇಳಿದರು. ‘ಹೀಗೆ ದೇಶವನ್ನು ತುಂಡು ಮಾಡಿದ ಆ ಪಾಪದ ಪ್ರಾಯಶ್ಚಿತ್ತವಾಗಿ…

Read More

ತಾಯಿ ಕೆಲಸಕ್ಕೆ ಹೋಗುವುದಕ್ಕೆ ತಂದೆಯ ಆಕ್ಷೇಪ – ಕೋಪಗೊಂಡ ಅಪ್ರಾಪ್ತ ಪುತ್ರನಿಂದ ತಂದೆಯ ಭೀಕರ ಹತ್ಯೆ | Crime News

ತಾಯಿ ಕೆಲಸಕ್ಕೆ ಹೋಗುವುದಕ್ಕೆ ತಂದೆಯ ಆಕ್ಷೇಪ – ಕೋಪಗೊಂಡ ಅಪ್ರಾಪ್ತ ಪುತ್ರನಿಂದಲೇ ತಂದೆಯ ಭೀಕರ ಹತ್ಯೆ ತಾಯಿ ಕೆಲಸಕ್ಕೆ ಹೋಗುವುದಕ್ಕೆ ತಂದೆಯ ಆಕ್ಷೇಪ – ಕೋಪಗೊಂಡ ಅಪ್ರಾಪ್ತ ಪುತ್ರನಿಂದಲೇ ತಂದೆಯ ಭೀಕರ ಹತ್ಯೆ ಗ್ರಾಪಂ ಕೆಲಸಕ್ಕೆ ಹೋಗುತ್ತಿದ್ದ ಅಮ್ಮನ ಬಳಿ ಕೆಲಸಕ್ಕೆ ಹೋಗಬೇಡ ಎಂದು ಪ್ರತಿ ದಿನ ಜಗಳ ಮಾಡುತ್ತಿದ್ದ ತಂದೆಯನ್ನೇ ಅಪ್ರಾಪ್ತ ಮಗ ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರೆಬೆಳಚಿ ಗ್ರಾಮದಲ್ಲಿ ನಡೆದಿದೆ. ಶುಕ್ರರಾಜ್ ಯಾನೆ ಅಲಿಯಾಸ್…

Read More
Apple on books

Proin nisl metus consequat

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More
Person wearing mask

Nam sed metus sed diam tincidunt volutpat sit

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ತೆಂಗಿನಲ್ಲಿ ರೈನೋಸಿರಸ್ ಕೀಟ ನಿರ್ವಹಣೆಗೆ ಬೇರುಣ್ಣಿಸುವ ವಿಧಾನ ಪರಿಣಾಮಕಾರಿ ಕ್ರಮವಾಗಿದೆ – ಕೃಷಿ ವಿವಿ ವಿದ್ಯಾರ್ಥಿಗಳಿಂದ ಪ್ರಾತ್ಯಕ್ಷಿಕೆ|IRUVAKKI agriculture university

ತೆಂಗಿನಲ್ಲಿ ರೈನೋಸಿರಸ್ ಕೀಟ ನಿರ್ವಹಣೆಗೆ ಬೇರುಣ್ಣಿಸುವ ವಿಧಾನ ಪರಿಣಾಮಕಾರಿ ಕ್ರಮವಾಗಿದೆ – ಕೃಷಿ ವಿವಿ ವಿದ್ಯಾರ್ಥಿಗಳಿಂದ ಪ್ರಾತ್ಯಕ್ಷಿಕೆ  ತೆಂಗು ಬೆಳೆಯಲ್ಲಿ  ರೈನೋಸಿರಸ್ ದುಂಬಿಯ ಕೀಟಬಾಧೆಯು ಹೆಚ್ಚಾಗಿದ್ದು , ತೆಂಗು ಬೆಳೆಯ ಇಳುವರಿ ಕಡಿಮೆಯಾಗುವುದರ ಜೊತೆಗೆ ಅನೇಕ ಮರಗಳು ಸಾವಿಗೀಡಾಗುತ್ತಿವೆ.ಆದುದರಿಂದ ದುಂಬಿಯನ್ನು ಹತೋಟಿಯಲ್ಲಿಟ್ಟು ತೆಂಗು ಬೆಳೆಯನ್ನು ರಕ್ಷಿಸಬೇಕಿದೆ” ಎಂದು ಕೃಷಿ ವಿವಿಯ ವಿಜ್ಞಾನಿ ಡಾ.ಲತಾ ಹೇಳಿದರು. ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ,ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ , ಇರುವಕ್ಕಿಯ ಅಂತಿಮ ವರ್ಷದ ಬಿ. ಎಸ್ಸಿ…

Read More

ರಿಪ್ಪನ್ ಪೇಟೆಯಲ್ಲಿ ನಡೆದಿದ್ದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಟಿಪ್ಪರ್ ಚಾಲಕ ಸಾವು

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಅರಸಾಳು ಬಳಿ ಮರಳು ತುಂಬಿದ್ದ ಟಿಪ್ಪರ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಚಾಲಕ ಸಾವನ್ನಪ್ಪಿದ್ದಾನೆ. ಹೊಸನಗರದ ಚರ್ಚ್ ರಸ್ತೆಯ ನಿವಾಸಿಯಾದ ಫ಼ೈಜಲ್(27) ಅಪಘಾತದಲ್ಲಿ ಮೃತಪಟ್ಟ ದುರ್ಧೈವಿಯಾಗಿದ್ದಾನೆ.ಈತನು ಕಳೆದ ಮಾರ್ಚ್ ತಿಂಗಳಲ್ಲಿ ವಿವಾಹವಾಗಿದ್ದನು. ಹೊಸನಗರದಿಂದ ಶಿವಮೊಗ್ಗಕ್ಕೆ ಮರಳು ತುಂಬಿಕೊಂಡು ಹೋಗುವಾಗ ಅರಸಾಳು ಸಮೀಪದ 9ನೇ ಮೈಲಿಕಲ್ ನಲ್ಲಿ ಬೆಳಗಿನಜಾವ ಈ ಘಟನೆ ಸಂಭವಿಸಿದೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಗ್ರಾಮೀಣ ಪ್ರದೇಶದ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿದೆ – ಶಾಸಕ ಬೇಳೂರು ಗೋಪಾಲಕೃಷ್ಣ

ಗ್ರಾಮೀಣ ಪ್ರದೇಶದ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿದೆ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸರಕಾರಿ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ  ಆದರೂ  ಗ್ರಾಮೀಣ ಭಾಗದಲ್ಲಿ ಮಕ್ಕಳಿಲ್ಲದೆ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿದೆ, ಸರ್ಕಾರಿ ಶಾಲೆಗಳ ಪುನಶ್ಚೇತನಕ್ಕೆ ಪೋಷಕರು ಒಲವು ತೋರುವ ಅಗತ್ಯವಿದೆ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಕೆಂಚನಾಲ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಚಂದವಳ್ಳಿ ಸರ್ಕಾರಿ ಪ್ರಾಥಮಿಕ…

Read More

ರಾಜ್ಯದ ಎಲ್ಲಾ ಬಿ-ಖಾತಾಗಳಿಗೆ ಎ-ಖಾತಾ ನೀಡಲು ಸಂಪುಟ ಸಭೆ ತೀರ್ಮಾನ

Karnataka Cabinet has decided to provide A-Khata to all B-Khata properties across the state, benefiting nearly 10 lakh property owners. ರಾಜ್ಯದ ಎಲ್ಲಾ ಬಿ-ಖಾತಾಗಳಿಗೆ ಎ-ಖಾತಾ ನೀಡಲು ಸಂಪುಟ ಸಭೆ ತೀರ್ಮಾನ ಬೆಂಗಳೂರು: ರಾಜ್ಯದ ಎಲ್ಲಾ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ನೀಡಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ…

Read More

ವರ್ಷದ ಬಳಿಕ ಬಯಲಾಯ್ತು ‘ಸೂಟ್‌ಕೇಸ್ ಮಿಸ್ಟರಿ’: ಪ್ರಪಾತದಲ್ಲಿತ್ತು ಅಸ್ಥಿಪಂಜರ! ಕಣ್ಣೀರು ತರಿಸುತ್ತೆ ಬಾಲಕಿ ಸಂಗೀತಳ ಕರಾಳ ಕಥೆ

ವರ್ಷದ ಬಳಿಕ ಬಯಲಾಯ್ತು ‘ಸೂಟ್‌ಕೇಸ್ ಮಿಸ್ಟರಿ’: ಪ್ರಪಾತದಲ್ಲಿತ್ತು ಅಸ್ಥಿಪಂಜರ! ಕಣ್ಣೀರು ತರಿಸುತ್ತೆ ಬಾಲಕಿ ಸಂಗೀತಳ ಕರಾಳ ಕಥೆ ಹೆತ್ತ ತಾಯಿಯ ಮಡಿಲಿಲ್ಲ, ಕುಡುಕ ತಂದೆಯ ಪ್ರೀತಿಯೂ ಇಲ್ಲ. ಇಂತಹ ನರಕಸದೃಶ ಬದುಕಿನಿಂದ ಪಾರಾಗಿ, ತನ್ನ ಬದುಕನ್ನು ತಾನೇ ಕಟ್ಟಿಕೊಳ್ಳಬೇಕೆಂಬ ಛಲದಿಂದ 8ನೇ ತರಗತಿಗೆ ಶಾಲೆ ಬಿಟ್ಟು ಶಿಕಾರಿಪುರಕ್ಕೆ ಬಂದಿದ್ದಳು 14 ವರ್ಷದ ಮುಗ್ಧ ಬಾಲಕಿ ಸಂಗೀತಾ. ಅವಳ ಕಣ್ಣಲ್ಲಿ ಭವಿಷ್ಯದ ನೂರಾರು ಬಣ್ಣದ ಕನಸುಗಳಿದ್ದವು. ಅಲ್ಲಿ ಸೌಭಾಗ್ಯ ಎಂಬಾಕೆಯ ಪರಿಚಯವಾಗಿ, ಆಕೆಯ ಪಿಜಿಯಲ್ಲಿ ಆಶ್ರಯವೂ ದೊರಕಿತ್ತು. ಬದುಕು…

Read More
Open books

Vivamus pretium sit amet diam

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More