RIPPONPETE | ಬೋರ್ವೆಲ್ ಕೊರೆಯುವಾಗ ಬಿರುಕು ಬಿಟ್ಟ ಭೂಮಿ – ರಸ್ತೆ ಹಾಗೂ ಮನೆಗಳಿಗೆ ಡ್ಯಾಮೇಜ್ ಆರೋಪ

RIPPONPETE | ಬೋರ್ವೆಲ್ ಕೊರೆಯುವಾಗ ಬಿರುಕು ಬಿಟ್ಟ ಭೂಮಿ – ರಸ್ತೆ ಹಾಗೂ ಮನೆಗಳಿಗೆ ಡ್ಯಾಮೇಜ್ ಆರೋಪ ನೀರಿಗಾಗಿ ಕಾದು ಕುಳಿತಿದ್ರು. ಎಷ್ಟೊತ್ತಿಗೆ ಅಂತಾ ಕಾದುಕುಳಿತ್ತಿದ್ದರಿಗೆ ಶಾಕ್ ಅಗಿದ್ದು ಏಕಾಏಕಿ ಬೋರ್ ವೇಲ್ ಕೊರೆಯೋ ಜಾಗದ ಸುತ್ತ ಕಾಣಿಸಿಕೊಂಡ ಬಿರುಕು. ಕೆಲವ್ರು ಶಬ್ದ ಬಂತು ಅಂತಿದ್ರೆ ಇನ್ನೂ ಕೆಲವ್ರು ಇಲ್ಲ ಅಂತಿದ್ದಾರೆ. ಅದ್ರೂ ಡ್ಯಾಮೇಜ್ ಗೆ ಅತಂಕವಂತೂ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಗ್ರಾಪಂ ವ್ಯಾಪ್ತಿಯ ಕೆರೆಹಳ್ಳಿ ಗ್ರಾಮಸ್ಥರಿಗೆ ಮೂಡಿದೆ. ಹೌದು ಕೆರೆಹಳ್ಳಿ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರ ಮನೆ…

Read More

ಚಿನ್ನಮನೆ ಸಮೀಪ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಸಾವು|accident

ಚಿನ್ನಮನೆ ಸಮೀಪ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಯನೂರು ಸಮೀಪದ ಚಿನ್ನಮನೆಯಲ್ಲಿ ನಡೆದಿದೆ. ಹೊಸನಗರ ತಾಲೂಕಿನ ಹಾರೋಹಿತ್ತಲು ನಿವಾಸಿ ಗುರುಮೂರ್ತಿ(36)  ಮೃತ ಧುರ್ಧೈವಿಯಾಗಿದ್ದಾರೆ. ಆಯನೂರು ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಬಜಾಜ್ ಡಿಸ್ಕವರ್ ಬೈಕ್ ಹಾಗೂ ರಿಪ್ಪನ್‌ಪೇಟೆ ಕಡೆಯಿಂದ ಆಯನೂರು ಕಡೆಗೆ ತೆರಳುತಿದ್ದ ಖಾಸಗಿ ಬಸ್ ನಡುವೆ ಚಿನ್ನಮನೆ ಗ್ರಾಮದ ಕೆರೆ ಬಳಿಯ ತಿರುವಿನಲ್ಲಿ…

Read More

ರಿಪ್ಪನ್ ಪೇಟೆ : ಜಿಲ್ಲೆಯ ನೂತನ ಸಚಿವರುಗಳಿಗೆ ಅದ್ದೂರಿ ಸ್ವಾಗತ

ರಿಪ್ಪನ್ ಪೇಟೆ: ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ನೂತನ ಸಚಿವರಾಗಿ ಮೊದಲ ಬಾರಿಗೆ ರಿಪ್ಪನ್ ಪೇಟೆಗೆ ಆಗಮಿಸಿದ ಶಿವಮೊಗ್ಗ ಉಸ್ತುವಾರಿ ಸಚಿವರಾದ ಕೆಎಸ್ ಈಶ್ವರಪ್ಪನವರು ಹಾಗೂ ಪ್ರಪ್ರಥಮವಾಗಿ ಸಚಿವರಾಗಿರುವ ಆರಗ ಜ್ಞಾನೇಂದ್ರ ರವರನ್ನು ರಿಪ್ಪನ್ ಪೇಟೆಯ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಡಗರದಿಂದ ಪಟಾಕಿ ಸಿಡಿಸಿ,ಸಾರ್ವಜನಿಕರಿಗೆ ಸಿಹಿ ಹಂಚಿ ಬರಮಾಡಿಕೊಂಡರು. ರಿಪ್ಪನ್ ಪೇಟೆಯ ವಿನಾಯಕ ವೃತ್ತಕ್ಕೆ ಬಂದಿಳಿದ ಸಚಿವರುಗಳು ಅದ್ದೂರಿ ಸ್ವಾಗತ ಸ್ವೀಕರಿಸಿದ ನಂತರ ಗ್ರಾಮ ಪಂಚಾಯತ್ ವರೆಗೂ ಮೆರವಣಿಗೆ ಮೂಲಕ ಬಂದ ಸಚಿವರುಗಳಿಗೆ ರಿಪ್ಪನ್ ಪೇಟೆ ಗ್ರಾಮ…

Read More

ಕಾನೂನು ಕೈಗೆತ್ತಿಕೊಳ್ಳುವವರನ್ನು ಗುಂಡಿಟ್ಟು ಕೊಲ್ಲುವ ಕಾನೂನು ಜಾರಿಗೆ ಬರಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ಸಲಹೆ | GKB

ಕಾನೂನು ಕೈಗೆತ್ತಿಕೊಳ್ಳುವವರನ್ನು ಗುಂಡಿಟ್ಟು ಕೊಲ್ಲುವ ಕಾನೂನು ಜಾರಿಗೆ ಬರಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ಸಲಹೆ | GKB ಸಾಗರ : ತಪ್ಪು ಮಾಡಿದವರನ್ನು ಗುಂಡಿಟ್ಟು ಕೊಲ್ಲುವ ಕಾನೂನು ಜಾರಿಗೆ ಬರಬೇಕು. ರಾಜ್ಯ ಸರ್ಕಾರವನ್ನು ಪದೇಪದೇ ಟೀಕಿಸುವ ಬಿಜೆಪಿಯವರು ಕೇಂದ್ರದಲ್ಲಿರುವ ತಮ್ಮ ನೇತೃತ್ವದ ಪಕ್ಷದ ಮೇಲೆ ಅಂತಹ ಕಾನೂನು ಜಾರಿಗೆ ತರಲು ಒತ್ತಡ ಹೇರಲಿ ಎಂದು ಶಾಸಕ, ಅರಣ್ಯ ಕೈಗಾರಿಕಾ ಅಭಿವೃದ್ಧಿ ನಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಸಲಹೆ ನೀಡಿದ್ದಾರೆ. ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ…

Read More

Shivamogga | ವಕೀಲರ ಮೇಲೆ ನಡೆದ ಹಲ್ಲೆ ಖಂಡಿಸಿ ಶಿವಮೊಗ್ಗದಲ್ಲಿ ವಕೀಲರಿಂದ ಪ್ರತಿಭಟನೆ

ವಕೀಲರ ಮೇಲೆ ನಡೆದ ಹಲ್ಲೆ ಖಂಡಿಸಿ ಶಿವಮೊಗ್ಗದಲ್ಲಿ ವಕೀಲರಿಂದ ಪ್ರತಿಭಟನೆ ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ಪೊಲೀಸರು ಹಲ್ಲೆ ನಡೆಸಿರುವುದನ್ನ ಖಂಡಿಸಿ ಇಂದು ಶಿವಮೊಗ್ಗದ ಬಾರ್ ಅಸೋಸಿಯೇಷನ್ ನ್ಯಾಯಾಂಗ ಕಲಾಪ ಬಹಿಷ್ಕರಿಸಿ ಗೋಪಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಲಾಯಿತು. ಜಿಲ್ಲಾ ರಕ್ಷಾಧಿಕಾರಿಗಳು ಸ್ಥಳಕ್ಕೆ ಬಂದು ಮನವಿ ಸ್ವೀಕರಿಸುವಂತೆ ಪ್ರತಿಭಟಿಸಲಾಯಿತು. ಚಿಕ್ಕಮಗಳೂರಿನ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ ಸ್ಪೆಕ್ಟರ್, ಅಸಿಸ್ಟೆಂಟ್ ಸಬ್ ಇನ್ ಸ್ಪೆಕ್ಟರ್ ಮತ್ತು ಪೊಲೀಸ್ ಇತರೆ ಸಿಬ್ಬಂದಿಗಳ ಲಾಠಿ ದೊಣ್ಣೆಯಿಂದ ವಕೀಲರ ಸಂಘದ ಸದಸ್ಯ…

Read More

ಆ್ಯಪ್ ಮೂಲಕ ಸಾಲ ಪಡೆದ ಯುವಕನಿಗೆ ಪೊಲೀಸರ ಹೆಸರಿನಲ್ಲಿ ಕಿರುಕುಳ|loan app

ಆ್ಯಪ್ ಮೂಲಕ ಸಾಲ ಪಡೆದ ಯುವಕನಿಗೆ ಪೊಲೀಸರ ಹೆಸರಿನಲ್ಲಿ ಕಿರುಕುಳ ಶಿವಮೊಗ್ಗ : ಆ್ಯಪ್ ಮೂಲಕ ಸಾಲ ಪಡೆದ ಯುವಕನಿಗೆ ಪೊಲೀಸರ ಹೆಸರಿನಲ್ಲಿ ಕಿರುಕುಳ ನೀಡಿರುವ ಘಟನೆ ನಡೆದಿದೆ. ಹೌದು ಜಿಲ್ಲೆಯ ಭದ್ರಾವತಿ ತಾಲೂಕಿನ ಉಕ್ಕುಂದ ನಿವಾಸಿ, ಆಟೋ ಚಾಲಕ ಸತೀಶ್ ಆ್ಯಪ್ ವೊಂದರ ಮೂಲಕ ಕಳೆದ 4 ತಿಂಗಳ ಹಿಂದೆ 06 ಸಾವಿರ ಸಾಲ ಪಡೆದಿದ್ದರು. ಆದರೆ ಈ ವೇಳೆ ಸತೀಶನ ಕೈಗೆ ಸಿಕ್ಕಿದ್ದ ನಾಲ್ಕುವರೆ (4,500)  ಸಾವಿರ ಮಾತ್ರ. ಪಡೆದ ಲೋನ್ ಹಣಕ್ಕೆ ಸತೀಶ್…

Read More

ಪೊಲೀಸರ ಮೇಲೆ ಕಂಟ್ರಿಮೇಡ್ ಪಿಸ್ತೂಲಿನಿಂದ ಅಟ್ಯಾಕ್ ಗೆ ಯತ್ನ – ನಸ್ರು ಕಾಲಿಗೆ ಗುಂಡು ಹಾರಿಸಿದ ಪೊಲೀಸರು , ನಡೆದಿದ್ದೇನು….!?

ಪೊಲೀಸರ ಮೇಲೆ ಕಂಟ್ರಿಮೇಡ್ ಪಿಸ್ತೂಲಿನಿಂದ ಅಟ್ಯಾಕ್ – ನಸ್ರು ಕಾಲಿಗೆ ಗುಂಡು ಹಾರಿಸಿದ ಪೊಲೀಸರು , ನಡೆದಿದ್ದೇನು….!? ಭದ್ರಾವತಿ :: ಇಲ್ಲಿನ ನ್ಯೂ ಟೌನ್ ಪೊಲೀಸ್ ಠಾಣೆಯ ಮಿತಿಯಲ್ಲಿ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ ಘಟನೆ ಇಂದು ಮುಂಜಾನೆ ಸಂಭವಿಸಿದೆ. 21 ವರ್ಷದ ನಸ್ರು ಅಲಿಯಾಸ್ ನಸ್ರುಲ್ಲಾ‌‌ ಎನ್ನುವ ವೆಲ್ಡಿಂಗ್ ಕೆಲಸ ಮಾಡುವ ಅನ್ವರ್ ಕಾಲೋನಿ ನಿವಾಸಿ ಮೇಲೆ ಗುಂಡಿನ ದಾಳಿ ನಡೆದಿದೆ. ಈತನ ಮೇಲೆ ಐದು ಪ್ರಕರಣಗಳಿವೆ.ನಿನ್ನೆ ಓಲ್ಡ್ ಟೌನ್ ಪೊಲೀಸ್ ಠಾಣೆಯ ಪಿಎಸ್ಐ…

Read More

ದಂಡವಲ್ಲ, ಜಾಗೃತಿ ಮುಖ್ಯ: ಹೆಲ್ಮೆಟ್ ಧರಿಸದವರಿಗೆ ಉಚಿತ ಹೆಲ್ಮೆಟ್ ನೀಡಿದ ಪೊಲೀಸರು

Shivamogga traffic police launched a unique road safety campaign by gifting free helmets to youth riding without helmets instead of imposing fines. ಶಿವಮೊಗ್ಗ: ಟ್ರಾಫಿಕ್ ಪೊಲೀಸರು ಎಂದರೆ ಕೇವಲ ದಂಡ ವಸೂಲಿ ಮಾಡುವವರೇ ಎಂಬ ಸಾಮಾನ್ಯ ಆರೋಪಗಳ ನಡುವೆಯೇ, ಶಿವಮೊಗ್ಗ ಸಂಚಾರಿ ಪೊಲೀಸರು ಮಾನವೀಯ ಹಾಗೂ ಅರ್ಥಪೂರ್ಣ ಕಾರ್ಯಾಚರಣೆಯೊಂದರ ಮೂಲಕ ಜನಮನ ಗೆದ್ದಿದ್ದಾರೆ. ರಸ್ತೆ ಸುರಕ್ಷತಾ ಮಾಸಾಚರಣೆಯ ಅಂಗವಾಗಿ ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಗಳು ನಗರದ…

Read More

ಮದುವೆ ಭರವಸೆ ನೀಡಿ ಅತ್ಯಾಚಾರ, ಗರ್ಭಪಾತ ಮಾಡಿಸಿದ ಆರೋಪ: ಪೊಲೀಸ್ ಕಾನ್‌ಸ್ಟೇಬಲ್ ವಿರುದ್ಧ ಯುವತಿಯ ದೂರು

ಮದುವೆ ಭರವಸೆ ನೀಡಿ ಅತ್ಯಾಚಾರ, ಗರ್ಭಪಾತ ಮಾಡಿಸಿದ ಆರೋಪ: ಪೊಲೀಸ್ ಕಾನ್‌ಸ್ಟೇಬಲ್ ವಿರುದ್ಧ ಯುವತಿಯ ದೂರು A young woman in Shivamogga has accused a police constable of rape on the false promise of marriage, forced abortion, blackmail using private videos, and issuing death threats. An FIR has been registered and investigation is underway. ಶಿವಮೊಗ್ಗ: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ, ಬಳಿಕ…

Read More

ಮನೆ ಕಳವು ಮಾಡಿದ್ದ ಮೂವರ ಬಂಧನ – 26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಮನೆ ಕಳವು ಮಾಡಿದ್ದ ಮೂವರ ಬಂಧನ – 26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ ಭದ್ರಾವತಿ , ಜ. 4: ಮನೆಗಳ್ಳನ ಪ್ರಕರಣಕ್ಕೆ ಸಂಬಂಧಿಸಿದಂತೆ, ಹೊಳೆಹೊನ್ನೂರು ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ. ಆರೋಪಿಗಳಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದ ಘಟನೆ ನಡೆದಿದೆ. ಭದ್ರಾವತಿ ತಾಲೂಕು ತಿಮ್ಲಾಪುರದ ಕೊರಚರಹಟ್ಟಿ ಗ್ರಾಮದ ನಿವಾಸಿಗಳಾದ ದರ್ಶನ್ (21), ಧನಂಜಯ (24) ಹಾಗೂ ರವಿ (23) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. 28-12-2024 ರಂದು ಸದರಿ ಆರೋಪಿಗಳನ್ನು…

Read More