Headlines

ಸಾಗರ : ಹರತಾಳು ಹಾಲಪ್ಪರ ಜಾಗ ಒತ್ತುವರಿ ಮಾಡಲು ಬಿಜೆಪಿ ಕಡೆ ಮುಖ ಮಾಡಿದರಾ ಪ್ರಶಾಂತ್ !?Sagara

ಹರತಾಳು ಹಾಲಪ್ಪರ ಜಾಗ ಒತ್ತುವರಿ ಮಾಡಲು ಬಿಜೆಪಿ ಕಡೆ ಮುಖ ಮಾಡಿದ್ರಾ ಕೆ ಎಸ್ ಪ್ರಶಾಂತ್ !? ಸಾಗರ : ರಾಜ್ಯ ವಿಧಾನಸಭೆ ಚುನಾವಣೆಗೆ ಈಗಾಗಲೇ ಪಕ್ಷಾಂತರ ಪರ್ವ ಪ್ರಾರಂಭವಾಗಿದೆ. ಕಳೆದ ವಾರ ಶಿಕಾರಿಪುರದ ಜೆಡಿಎಸ್ ಮುಖಂಡ ಹೆಚ್ ಟಿ ಬಳಿಗಾರ್ ಅವರು ಮಾಜಿ ಸಿಎಂ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. ಈಗ ಮಾಜಿ ಸಂಸದ ಕೆ ಜಿ ಶಿವಪ್ಪ ಅವರ ಸುಪುತ್ರ ಕೆ ಎಸ್ ಪ್ರಶಾಂತ್ ಅವರು ಸಂಘ ಪರಿವಾರವಾದ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕ್ರಮದಲ್ಲಿ…

Read More

ತೀರ್ಥಹಳ್ಳಿಯ ಭಾರತೀಪುರ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ: ಮೂರು ಮಕ್ಕಳು ಸೇರಿದಂತೆ ನಾಲ್ವರು ಸಾವು

A tragic road accident at Bharatipura Cross in Tirthahalli taluk claimed three lives including a child after a Swift car collided with a KSRTC bus. Three others were seriously injured. ತೀರ್ಥಹಳ್ಳಿಯ ಭಾರತೀಪುರ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ: ನಾಲ್ವರು ಸಾವು ತೀರ್ಥಹಳ್ಳಿ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರದಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್…

Read More

ಮಳೆಹಾನಿ ಪ್ರದೇಶಗಳಿಗೆ ಇಂದು ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ

ಭಾರಿ ಗಾಳಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ತಹಶಿಲ್ದಾರ್ ಭೇಟಿ ಮಳೆಹಾನಿ ಪ್ರದೇಶಗಳಿಗೆ ಇಂದು ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ಹೊಸನಗರ : ಪಟ್ಟಣದ ವ್ಯಾಪ್ತಿಯಲಿ ವಿವಿಧೆಡೆ ಭಾರಿ ಗಾಳಿ ಮಳೆಗೆ ಮರಗಳು ಧರೆಗುರುಳಿ ಅಪಾರ ಪ್ರಮಾಣದ  ಹಾನಿಯಾಗಿದ್ದು ಸದರಿ ಮಳೆಹಾನಿಯಾದ ಪ್ರದೇಶಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಇಂದು ಸಂಜೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಪೂರ್ವ ನಿಗದಿತ ಕಾರ್ಯಕ್ರಮದ ಹಿನ್ನಲೆಯಲ್ಲಿ ಬೆಂಗಳೂರಿಗೆ ತೆರಳಿದ್ದ ಶಾಸಕರು ಬೆಂಗಳೂರಿನಿಂದ ಇಂದು ಮಧ್ಯಾಹ್ನ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದು ಅಲ್ಲಿಂದ…

Read More

ಕೆಎಸ್ಆರ್ ಟಿಸಿ ಬಸ್ ಹಾಗೂ ಟ್ರಕ್ ನಡುವೆ ಅಪಘಾತ

ಕೆಎಸ್ಆರ್ ಟಿಸಿ ಬಸ್ ಹಾಗೂ ಟ್ರಕ್ ನಡುವೆ ಅಪಘಾತ A KSRTC bus and a truck collided near Kugve in Sagar taluk, leaving a woman passenger injured. Police have visited the spot and initiated an investigation. ಸಾಗರ: ತಾಲೂಕಿನ ಕುಗ್ಗ್ವೆ ಸಮೀಪ ಕೆಎಸ್‌ಆರ್‌ಟಿಸಿ ಬಸ್ ಮತ್ತು ಟ್ರಕ್ ನಡುವೆ ರಸ್ತೆ ಅಪಘಾತ ಸಂಭವಿಸಿದ ಘಟನೆ ವರದಿಯಾಗಿದೆ. ಸಾಗರದಿಂದ ಜೋಗದ ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ತಾಳಗುಪ್ಪ…

Read More

ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಬಿ.ವೈ. ವಿಜಯೇಂದ್ರ ಪದಚ್ಯುತಿ ಕಾಲ ಸನ್ನಿಹಿತ: ಶಾಸಕ ಬೇಳೂರು ಭವಿಷ್ಯ

ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಬಿ.ವೈ. ವಿಜಯೇಂದ್ರ ಪದಚ್ಯುತಿ ಕಾಲ ಸನ್ನಿಹಿತ: ಶಾಸಕ ಬೇಳೂರು ಭವಿಷ್ಯ ಹೊಸನಗರ : ಕೆಲವು ರಾಜಕೀಯ ಸ್ಥಿತ್ಯಂತರಗಳ ನಡುವೆ ಕೊನೆಗೂ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡ ಶಾಸಕ ಬಿ.ವೈ. ವಿಜಯೇಂದ್ರ ಅವರ ವಿರುದ್ಧ ಇಂದಿಗೂ ಅವರದೇ ಪಕ್ಷದ ಕೆಲವು ಹಿರಿಯ ನಾಯಕರಿಂದ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ವಿಜಯೇಂದ್ರ ಪಕ್ಷದ ರಾಜ್ಯಾಧ್ಯಕ್ಷರಾಗಿ ಚುಕ್ಕಾಣಿ ಹಿಡಿದಿರುವುದು ಬಿಜೆಪಿ ಪಕ್ಷದ ಕೆಲವು ಹಿರಿಯ ನಾಯಕರಿಗೆ ತೃಪ್ತಿ ತಂದಿಲ್ಲ. ಹಾಗಾಗಿ ಏನಾದರು ಮಾಡಿ ಅವರನ್ನು ರಾಜ್ಯಾಧ್ಯಕ್ಷ ಪಟ್ಟದಿಂದ ಕೆಳಗಿಳಿಸುವ…

Read More

ಬಿಜೆಪಿಗೆ ಬಂಡಾಯವಾಗಿ ಸ್ಪರ್ಧಿಸಿದರೆ ಕೆ ಎಸ್ ಈಶ್ವರಪ್ಪ ಮನೆ ಮುಂದೆ ಧರಣಿಗೆ ಚಿಂತನೆ – ಮಾಜಿ ಶಾಸಕ ಬಿ ಸ್ವಾಮಿರಾವ್ | Election

ಬಿಜೆಪಿಗೆ ಬಂಡಾಯವಾಗಿ ಸ್ಪರ್ಧಿಸಿದರೆ ಕೆ ಎಸ್ ಈಶ್ವರಪ್ಪ ಮನೆ ಮುಂದೆ ಧರಣಿಗೆ ಚಿಂತನೆ – ಮಾಜಿ ಶಾಸಕ ಬಿ ಸ್ವಾಮಿರಾವ್  ರಿಪ್ಪನ್‌ಪೇಟೆ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಕೆ ಎಸ್ ಈಶ್ವರಪ್ಪ ಬಂಡಾಯವಾಗಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದರೆ ಅವರ ಮನೆಯ ಮುಂದೆ ಧರಣಿ ನಡೆಸಲು ಚಿಂತನೆ ನಡೆಸಿದ್ದೇವೆ ಎಂದು ಮಾಜಿ ಶಾಸಕ ಬಿ ಸ್ವಾಮಿರಾವ್ ಹೇಳಿದರು. ಪಟ್ಟಣದ ಸತ್ಕಾರ್ ಸಭಾಂಗಣದಲ್ಲಿ ಆಯೋಜಿಸಿದ್ದ ಬಿಜೆಪಿ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಅವರು ಶಿವಮೊಗ್ಗ ಜಿಲ್ಲೆಯ ಮತದಾರರ ಆಶೀರ್ವಾದದಿಂದ ಮೂರು ಬಾರಿ…

Read More

ಕೆಂಚನಾಳದಲ್ಲಿ ರೈಲ್ವೆ ಹಳಿ ಮೇಲೆ ಉರುಳಿಬಿದ್ದ ಬೃಹದಾಕಾರದ ಮರ : ರೈಲ್ವೆ ಸಂಚಾರ ಅಸ್ತವ್ಯಸ್ತ

ರಿಪ್ಪನ್‌ಪೇಟೆ : ಕೆಂಚನಾಳ ರೈಲ್ವೆ ನಿಲ್ದಾಣದ ಮುಂಭಾಗದ ರೈಲು ಹಳಿಯ ಮೇಲೆ ಮರವೊಂದು ಉರುಳಿಬಿದ್ದ ಘಟನೆ ರವಿವಾರ ಬೆಳಗಿನ ಜಾವ ನಡೆದಿದೆ. ಕೆಂಚನಾಳ ರೈಲ್ವೆ ನಿಲ್ದಾಣದ ಎದುರುಗಡೆ ಇರುವ ಸುಮಾರು ನೂರು ವರ್ಷಕ್ಕೂ ಹಳೆಯ ಮರಕ್ಕೆ ನೆಲಕ್ಕುರುಳಿದೆ.ಇದರಿಂದ ತಾಳಗುಪ್ಪ-ಬೆಂಗಳೂರು ರೈಲು ಎರಡು ಗಂಟೆ ತಡವಾಗಿ ಸಂಚರಿಸಿತು. ತಾಳಗುಪ್ಪ-ಬೆಂಗಳೂರು ರೈಲು ಸಾಗರ ರೈಲ್ವೆ ನಿಲ್ದಾಣಕ್ಕೆ 06.30ಕ್ಕೆ ಆಗಮಿಸಬೇಕಾಗಿತ್ತು ಆದರೆ ಎರಡು ಗಂಟೆ ತಡವಾಗಿ ಅಂದರೆ 8:30ಕ್ಕೆ ಆಗಮಿಸಿದೆ. ಹಾಗೂ ಸಾಗರದಿಂದ-ಮೈಸೂರಿಗೆ ಹೋಗುವ ರೈಲು ಅರ್ಧ ಗಂಟೆ ತಡವಾಗಿ ಸಂಚರಿಸಿದೆ….

Read More

ಹೊಂಬುಜ ಜೈನ ಮಠದಲ್ಲಿ ಅದ್ದೂರಿಯ ವಿಜಯದಶಮಿ :

ರಿಪ್ಪನ್ ಪೇಟೆ : ಜೈನರ ದಕ್ಷಿಣದ ಕಾಶಿಯಾಗಿರುವ ಹೊಂಬುಜ ಕ್ಷೇತ್ರದಲ್ಲಿ ನವರಾತ್ರಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಪದ್ಮಾವತಿ ದೇವಿಗೆ ನವರಾತ್ರಿಯ ಒಂಬತ್ತು ದಿನಗಳು ಬೇರೆ ಬೇರೆ ರೀತಿಯಲ್ಲಿ ಅಲಂಕರಿಸಿ ಪ್ರತಿ ದಿನ ವೈಭವದಿಂದ ಆಚರಿಸಲಾಯಿತು. ಕೆಟ್ಟದ್ದರಿಂದ ನಮ್ಮನ್ನು ರಕ್ಷಿಸುವ ಮಾತೆಯಾಗಿ ದೇವಿಯನ್ನು ಈ ದಿನಗಳಲ್ಲಿ ಕಾಣಲಾಗುತ್ತದೆ.ನವರಾತ್ರಿಯ ಕೊನೆಯ ದಿನವಾದ ಶುಕ್ರವಾರದಂದು ಹೊಂಬುಜ ಕ್ಷೇತ್ರದಿಂದ ಆನೆ ಮತ್ತು ಅಶ್ವ ದೊಂದಿಗೆ ಪಲ್ಲಕ್ಕಿಯ ರಾಜಬೀದಿ ಉತ್ಸವವು ಬನ್ನಿ ಮಂಟಪಕ್ಕೆ ತೆರಳಿ   ಪೂಜಾ ಕೈಂಕರ್ಯಗಳನ್ನು ನೆರವೇರಿಸಿ, ಬನ್ನಿ ಮುರಿದು ಭಕ್ತರಿಗೆ ಪ್ರಸಾದ…

Read More

Shivamogga | ಜ.12 ಮತ್ತು 13ರಂದು ಮರ್ಕಜ್‌ ಸಆದಃ ಶಿಕ್ಷಣ ಸಂಸ್ಥೆಯ ಕಲಾ ಸಾಂಸ್ಕೃತಿಕ ಕಾರ್ಯಕ್ರಮ

Shivamogga | ಜ.12 ಮತ್ತು 13ರಂದು ಮರ್ಕಜ್‌ ಸಆದಃ ಶಿಕ್ಷಣ ಸಂಸ್ಥೆಯ ಕಲಾ ಸಾಂಸ್ಕೃತಿಕ ಕಾರ್ಯಕ್ರಮ ಶಿವಮೊಗ್ಗದ ವಾದಿ ಎ ಹುದಾ ನಗರದ 5ನೇ ತಿರುವಿನಲ್ಲಿರುವ ಮರ್ಕಜ್‌ ಸಆದಃ ಶಿಕ್ಷಣ ಸಂಸ್ಥೆಯ ಕಲಾ ಸಾಂಸ್ಕೃತಿಕ ಕಾರ್ಯಕ್ರಮವನ್ನು ಜ.11, 12 ಹಾಗೂ 13ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಜನರಲ್ ಮ್ಯಾನೇಜರ್ ಅಬ್ದುಲ್‌ ಲತೀಫ್ ಸಅದಿ ತಿಳಿಸಿದರು. ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಲೌಕಿಕ ವಿದ್ಯಾಭ್ಯಾಸದೊಂದಿಗೆ ಧಾರ್ಮಿಕ ವಿದ್ಯಾಭ್ಯಾಸವನ್ನು ನೀಡಿ ಸಮಾಜದ ವಿದ್ಯಾರ್ಥಿಗಳನ್ನು ದೇಶದ ಹಿತ ಬಯಸುವ ಉನ್ನತ ಪ್ರಜೆಗಳನ್ನಾಗಿ…

Read More

ಕೋಣಂದೂರಿನಲ್ಲಿ ಕಾರುಗಳ ಸರಣಿ ಅಪಘಾತ – ಹರಿಹರಪುರ ಮಠದ ಶ್ರೀಗಳು ಸ್ವಲ್ಪದರಲ್ಲೇ ಪಾರು

ಕೋಣಂದೂರಿನಲ್ಲಿ ಕಾರುಗಳ ಸರಣಿ ಅಪಘಾತ – ಹರಿಹರಪುರ ಮಠದ ಶ್ರೀಗಳು ಸ್ವಲ್ಪದರಲ್ಲೇ ಪಾರು ತೀರ್ಥಹಳ್ಳಿ : ಕಾರುಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿದ್ದು ಚಿಕ್ಕಮಗಳೂರು ಜಿಲ್ಲೆ ಹರಿಹರಪುರ ಮಠದ ಸ್ವಾಮೀಜಿ ಪಾರಾಗಿದ್ದಾರೆ. ತೀರ್ಥಹಳ್ಳಿ ತಾಲೂಕು ಕೋಣಂದೂರು ಸಮೀಪದ ಕೋಟೆಗದ್ದೆ ಗ್ರಾಮದ ಬಳಿ ಘಟನೆ ಸಂಭವಿಸಿದೆ. ದನವೊಂದು ದಿಢೀರ್‌ ರಸ್ತೆಗೆ ಬಂದಿದ್ದರಿಂದ ಎಸ್ಕಾರ್ಟ್‌ ವಾಹನ ಬ್ರೇಕ್‌ ಹಾಕಿದೆ. ಹಿಂಬದಿಯಲ್ಲಿದ್ದ ಹರಿಹರಪುರ ಮಠದ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಎಸ್ಕಾರ್ಟ್‌ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಹಿಂಬದಿಯಲ್ಲಿ ಬರುತ್ತಿದ್ದ ಮಠದ…

Read More