ಶಿವಮೊಗ್ಗ ಗಾಂಧಿ ಬಜಾರ್ ನಲ್ಲಿ ಚಾಕು ಇರಿತ : ಪ್ರಕರಣದ ಬಗ್ಗೆ ಸ್ಪಷ್ಟ ಚಿತ್ರಣ ಕೊಟ್ಟ ಎಸ್ ಪಿ ಲಕ್ಷ್ಮಿಪ್ರಸಾದ್
ಶಿವಮೊಗ್ಗ : ನಿನ್ನೆ ಸಂಜೆ ಏಳು ಮೂವತ್ತರ ಸುಮಾರಿಗೆ ಶಿವಮೊಗ್ಗದ ಗಾಂಧಿಬಜಾರ್ನಲ್ಲಿರುವ ಚೋರ್ಬಜಾರ್ ಬಟ್ಟೆಮಾರುಕಟ್ಟೆಯಲ್ಲಿ ಅಂಗಡಿ ಮಾಲೀಕ ಸೆಂಥಿಲ್ಗೆ ಚಾಕುವಿನಿಂದ ಇರಿದ ಪ್ರಕರಣ ಸಂಬಂಧ ಶಿವಮೊಗ್ಗ ಎಸ್ಪಿ ಲಕ್ಷ್ಮೀಪ್ರಸಾದ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು ಘಟನೆಯ ಸ್ಪಷ್ಟ ಚಿತ್ರಣವನ್ನು ನೀಡಿದ್ದಾರೆ. 43 ವರ್ಷದ ಸೆಂಥಿಲ್ ಎಂಬಾತನಿಗೆ ಚಾಕುವಿನಿಂದ ನಾಲ್ಕೈದು ಕಡೆ ಇರಿಯಲಾಗಿದೆ. ಅವರನ್ನ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ರವಾನಿಸಲಾಗಿದೆ. 307 ಸೆಕ್ಷನ್ ಅಡಿಯಲ್ಲಿ ಕೇಸ್ ಆಗಿದ್ದು, ಜೋಗಿ ಸಂತು, ರಮೇಶ್, ಲೋಕೇಶ್ ಹಾಗೂ ಇನ್ನೊಬ್ಬನ…