ಯಾರೇ ಆಗಲಿ ನಮಗೆ ಗೌರವ ಕೊಡದಿದ್ದರೆ ಅವರಿಗೆ ನಾವು ಗೌರವ ಕೊಡಲ್ಲ : ಆಯನೂರು ಮಂಜುನಾಥ್ ಗುಡುಗು
ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಎದುರು ಅವರದ್ದೇ ಪಕ್ಷದ ಎಂಎಲ್ ಸಿ ಆಯನೂರ್ ಮಂಜುನಾಥ್ ಅಸಮಾಧಾನ ಹೊರಹಾಕಿದ ಘಟನೆ ಇಂದು ಜಿಲ್ಲಾಧಿಕಾರಿ ಕಚೇರಿ ಯಲ್ಲಿ ನಡೆದ ಕೋವಿಡ್ ಮತ್ತು ಪ್ರವಾಹ ಸಂಬಂದಿಸಿದ ಸಭೆಯಲ್ಲಿ ನಡೆದಿದೆ. ಘಟನೆಗೆ ಕಾರಣ ಏನು? ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿ ಯಲ್ಲಿ ತಾಲೂಕ್ ಅಧಿಕಾರಿಗಳ ಸಮ್ಮುಖದಲ್ಲಿ ಕೋವಿಡ್ ಮತ್ತು ಪ್ರವಾಹ ಸಂಬಂದಿಸಿದ ಸಭೆ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಆಯನೂರ್ ಮಂಜುನಾಥ್ ತಮ್ಮ ಅಸಮಾಧಾನ ಹೊರ ಹಾಕಿದರು.. ನಮಗೇನು ಗೌರವ ಇಲ್ವಾ..?…