ಗ್ರಾಮ ಲೆಕ್ಕಾಧಿಕಾರಿ ವರ್ಷಿಣಿ ರವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ :

ರಿಪ್ಪನ್ ಪೇಟೆ ನಾಡಕಚೇರಿಯಲ್ಲಿ ಗ್ರಾಮಲೆಕ್ಕಾಧಿಕಾರಿಯಾಗಿ ಕೆಂಚನಾಲ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವರ್ಷಿಣಿ ರವರು ವರ್ಗಾವಣೆಗೊಂಡಿರುವ ಹಿನ್ನೆಲೆಯಲ್ಲಿ ಕೆಂಚನಾಲ ಗ್ರಾಮ ಪಂಚಾಯಿತ್ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ವರ್ಷಿಣಿ ರವರು ಕಳೆದ 6 ವರ್ಷಗಳಿಂದ ಕೆಂಚನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮಲೆಕ್ಕಿಗರಾಗಿ ಕಾರ್ಯನಿರ್ವಹಿಸುತ್ತಿದ್ದು ಇದೀಗ ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆ ಗ್ರಾಮಕ್ಕೆ ವರ್ಗಾವಣೆಗೊಂಡಿದ್ದಾರೆ. ಇವರ ಅನುಪಮ ಸೇವೆ ಹಾಗೂ ಕರ್ತವ್ಯಕ್ಕೆ ಗೌರವಸೂಚಕವಾಗಿ ಇಲ್ಲಿನ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಹಾಗೂ ಅಧಿಕಾರಿ ವರ್ಗದವರು ಇಂದು ವರ್ಷಿಣಿ ರವರಿಗೆ ಸನ್ಮಾನಿಸಿ ಗೌರವಯುತವಾಗಿ ಬೀಳ್ಕೊಟ್ಟಿದ್ದಾರೆ. ಈ…

Read More

ಆರೋಗ್ಯ ಸಂಸ್ಥೆಗಳಲ್ಲಿ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆರೋಗ್ಯ ಸಂಸ್ಥೆಗಳಲ್ಲಿ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ 2024-25ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್.ಹೆಚ್.ಎಂ) ದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅ. 09 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರ ವರೆಗೆ ಅರ್ಜಿ ನಮೂನೆಯನ್ನು ಎನ್.ಹೆಚ್.ಎಂ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ…

Read More

ಫುಡ್ ಪಾಯ್ಸನ್ ಆಗಿ 25 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಆಸ್ಪತ್ರೆಗೆ

ಶಿವಮೊಗ್ಗ : ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನ ಹಾಸ್ಟೆಲ್ ನಲ್ಲಿ ಫುಡ್ ಪಾಯ್ಸನ್ ಆಗಿ 25 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾದ ಘಟನೆ ಶುಕ್ರವಾರ ನಡೆದಿದೆ. ನಿನ್ನೆ ಮಧ್ಯಾಹ್ನ 27 ವಿದ್ಯಾರ್ಥಿನಿಯರು ಹಾಸ್ಟೆಲ್ ನಲ್ಲಿ ಸೊಪ್ಪಿನ ಸಾರು- ಅನ್ನ ಊಟ ಮಾಡಿದ್ದ ವಿದ್ಯಾರ್ಥಿನಿಯರು ಸಂಜೆ ಇದ್ದಕ್ಕಿದ್ದಂತೆ ಹೊಟ್ಟೆನೋವು, ವಾಂತಿ ಕಾಣಿಸಿಕೊಂಡಿದೆ. ತಕ್ಷಣವೇ ಎಲ್ಲಾ ವಿದ್ಯಾರ್ಥಿನಿಯರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಎಲ್ಲಾ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಹಾಸ್ಟೆಲ್ ಫುಡ್ ಹಾಗೂ ನೀರಿನಲ್ಲಿ ಪಾಯ್ಸನ್ ಆಗಿರುವ ಶಂಕೆ ವ್ಯಕ್ತವಾಗಿದೆ.

Read More

ಸ್ಮಶಾನದಲ್ಲಿದ್ದ ಸುಟ್ಟ ಶವದ ಬೂದಿ ಮಂಗಮಾಯ : ಕಂಗಾಲಾದ ಕುಟುಂಬಸ್ಥರು !!!!ಹೀಗೊಂದು ವಿಚಿತ್ರ ಘಟನೆ|TTH

ಸ್ಮಶಾನದಲ್ಲಿದ್ದ ಸುಟ್ಟ ಶವದ ಬೂದಿ ಮಂಗಮಾಯ: ಕಂಗಾಲಾದ ಕುಟುಂಬಸ್ಥರು ! ತೀರ್ಥಹಳ್ಳಿ : ತಾಲೂಕಿನ ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಬುಕ್ಲಾಪುರ ಸಮೀಪದ ಹೊರಬೈಲಿನ ಸ್ಮಶಾನದಲ್ಲಿ ಸುಟ್ಟ ಶವದ  ಬೂದಿಯನ್ನು ಹಾಗೂ ಸ್ಮಶಾನದಲ್ಲಿದ್ದ ಕಬ್ಬಿಣದ ರಾಡ್‌ನ್ನು ಯಾರೋ ಕದ್ದೊಯ್ದ ವಿಚಿತ್ರ ಘಟನೆ ನಡೆದಿದೆ. ಪಟ್ಟಣದ ಸಮೀಪವಿರುವ ಹೊರಬೈಲಿನ ಗಂಗಾಧರೇಶ್ವರ ಸ್ಮಶಾನದಲ್ಲಿ 3 ದಿನದ ಹಿಂದೆ ಊರಿನ ಮಹಿಳೆಯೊಬ್ಬರ ಶವವನ್ನು ಸಂಸ್ಕಾರ ಮಾಡಲಾಗಿತ್ತು. ಮಾರನೇ ದಿನ ಕುಟುಂಬದವರು ಸ್ಮಶಾನದಲ್ಲಿ ಅಳಿದುಳಿದ ಕಟ್ಟಿಗೆ ಕೊಳ್ಳಿಯನ್ನು ದೂಡುವ ಪದ್ಧತಿಯಂತೆ ಕಟ್ಟಿಗೆಯನ್ನು ಮುಂದೆ ಹಾಕಿ…

Read More

ಸೇತುವೆ ಉದ್ಘಾಟನೆಯ ನಂತರದ ಮೊದಲ ಜಾತ್ರೆಗೆ ಸಿಗಂದೂರು ಸಿದ್ಧ – ಯಾವಾಗ ಗೊತ್ತಾ!!? ಈ ಸುದ್ದಿ ನೋಡಿ

marking the first celebration after the inauguration of the Siganduru Chowdeshwari Bridge. With early-morning rituals, sacred homas, grand processions, cultural programmes and a popular night drama, the two-day event is expected to draw a massive gathering of devotees. Faith, tradition and festivity will come together once again at Siganduru. ಸೇತುವೆ ಉದ್ಘಾಟನೆಯ ನಂತರದ ಮೊದಲ ಜಾತ್ರೆಗೆ ಸಿಗಂದೂರು…

Read More

ಹಾಸ್ಟೆಲ್‌ನಲ್ಲಿ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – ಡೆತ್ ನೋಟ್ ಪತ್ತೆ

ಹಾಸ್ಟೆಲ್‌ನಲ್ಲಿ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – ಡೆತ್ ನೋಟ್ ಪತ್ತೆ A medical student pursuing MD Radiology died by suicide in the SIMS hostel . Police found a death note and investigation is underway. ಶಿವಮೊಗ್ಗ, ಜನವರಿ 8: ಶಿವಮೊಗ್ಗದ ಸರ್ಕಾರಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ (ಸಿಮ್ಸ್) ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜನವರಿ 7ರಂದು ಬೆಳಕಿಗೆ ಬಂದಿದೆ. ತುಮಕೂರು ಜಿಲ್ಲೆಯ…

Read More

ತೀರ್ಥಹಳ್ಳಿಯ ಬಿಜೆಪಿ ಮುಖಂಡನನ್ನು ವಿಚಾರಣೆಗೆ ಒಳಪಡಿಸಿದ NIA ..!!!???

ತೀರ್ಥಹಳ್ಳಿಯ ಬಿಜೆಪಿ ಮುಖಂಡನನ್ನು ವಿಚಾರಣೆಗೆ ಒಳಪಡಿಸಿದ NIA !? ತೀರ್ಥಹಳ್ಳಿ : ತೀರ್ಥಹಳ್ಳಿಯಲ್ಲಿ ಎನ್ಐಎ(NIA) ವಿಚಾರಣೆಗೆ ಸಂಬಂಧಪಟ್ಟಂತೆ ಬಿಜೆಪಿ(BJP) ನಗರ ಘಟಕದ ಮುಖಂಡನನ್ನ ಕರೆದಿರುವುದಾಗಿ ತಿಳಿದು ಬಂದಿದ್ದು ತೀವ್ರ ಕುತೂಹಲ ಮೂಡಿಸಿದೆ. ಇತ್ತೀಚೆಗೆ ರಾಮೇಶ್ವರಂ ಕೆಫೆಯಲ್ಲಿ(Rameshwaram cafe) ಬಾಂಬ್ ದಾಳಿಯ ಪ್ರಕರಣಕ್ಕೆ ಸಂಬಂಧಿಸಿದಂತೆ 10 ದಿನಗಳ ಹಿಂದೆ ಬೆಳ್ಳಂಬೆಳಿಗ್ಗೆ ಎನ್ಐಎ(NIA)  ಹಲವು ಮನೆ ಹಾಗೂ ಅಂಗಡಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಅದರ ಬೆನ್ನಲ್ಲೆ ತೀರ್ಥಹಳ್ಳಿಯ ಬಿಜೆಪಿಯ ಘಟಕದ ಮುಖಂಡನನ್ನ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿದು…

Read More

ಕೆಂಚನಾಳದಲ್ಲಿ ಅಂದರ್ – ಬಾಹರ್ ಇಸ್ಪೀಟು ಅಡ್ಡದ ಮೇಲೆ ಪೊಲೀಸ್ ದಾಳಿ: ಪ್ರಕರಣ ದಾಖಲು

Police conducted a raid on an illegal gambling den in Kenchanala village during patrol duty and registered a case against those involved in Andar-Bahar and card gambling activities. ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಅಂದರ್-ಬಾಹರ್ ಹಾಗೂ ಇಸ್ಪೀಟ್ ಜೂಜಾಟ ಅಡ್ಡದ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ಶುಕ್ರವಾರ ವರದಿಯಾಗಿದೆ. ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಗಸ್ತು ಕರ್ತವ್ಯದಲ್ಲಿದ್ದ ಪೊಲೀಸರು…

Read More

ಟೆಂಡರ್ ಬಾಕಿ ಹಣ ಬಿಡುಗಡೆಗೆ ಕಮಿಷನ್ ಕೇಳಿದ ಸೆಕ್ಷನ್ ಆಫಿಸರ್ – 30 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ

ಟೆಂಡರ್ ಬಾಕಿ ಹಣ ಬಿಡುಗಡೆಗೆ ಕಮಿಷನ್ ಕೇಳಿದ ಸೆಕ್ಷನ್ ಆಫಿಸರ್ – 30 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಶಿವಮೊಗ್ಗ: ಸರ್ಕಾರಿ ಕಾಮಗಾರಿಗಳ ಹಣ ಮಂಜೂರು ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸೊರಬ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಆಫೀಸರ್ ಪರಶುರಾಮ್ ಎಚ್. ನಾಗರಾಳ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಸೋಮವಾರ, ಜೂನ್ 16, 2025ರಂದು ದಾಖಲಾದ ಪ್ರಕರಣದನ್ವಯ ಈ  ಕಾರ್ಯಾಚರಣೆ ನಡೆದಿದೆ. ಸೊರಬ ತಾಲ್ಲೂಕಿನ ಹಸವಿ ಗ್ರಾಮದ…

Read More

ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡನೀಯ : ಅರಗ ಜ್ಞಾನೇಂದ್ರ

ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡನೀಯ : ಅರಗ ಜ್ಞಾನೇಂದ್ರ ರಿಪ್ಪನ್‌ಪೇಟೆ : ಹುಬ್ಬಳ್ಳಿಯಲ್ಲಿ 2022ರಲ್ಲಿ ಪೊಲೀಸ್ ಠಾಣೆ ಮೇಲೆ ನಡೆದ ದಾಳಿ ಪ್ರಕರಣದ ಆರೋಪಿಗಳ ಮೇಲಿನ ಕೇಸ್ ಹಿಂಪಡೆದಿರುವ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರಕಾರದ ಕ್ರಮಕ್ಕೆ ಮಾಜಿ ಗೃಹ ಸಚಿವ ಹಾಗೂ ಹಾಲಿ ಶಾಸಕರಾದ ಅರಗ ಜ್ಞಾನೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಟ್ಟಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಅಂದಿನ ಘಟನೆಯಲ್ಲಿ ಹಲವು ಪೋಲಿಸ ಸಿಬ್ಬಂದಿಗಳ ಪ್ರಾಣಕ್ಕೆ ಕುತ್ತು ಬಂದಿತ್ತು, ಘಟನೆಯಲ್ಲಿ ಭಾಗವಹಿಸಿದ್ದ 160…

Read More
Exit mobile version