ತಮ್ಮ ಕಾರ್ಯಕ್ಷೇತ್ರದ ಅಭಿವೃದ್ಧಿಗೆ ಸೇವಾ ಪ್ರೀತಿಯಿಂದ ಸೇವಾ ಪ್ರತಿನಿಧಿಯಾಗಿ ಹೊರ ಹೊಮ್ಮಬೇಕು : ಡಾ. ಡಿ ವೀರೇಂದ್ರ ಹೆಗ್ಗಡೆ

ಹುಂಚ : ತಮ್ಮ ಕಾರ್ಯಕ್ಷೇತ್ರದ ಅಭಿವದ್ಧಿಗೆ ಸೇವಾ ಪ್ರೀತಿಯಿಂದ ಸೇವಾ ಪ್ರತಿನಿಧಿಯಾಗಿ ಹೊರಹೊಮ್ಮಬೇಕು ಎಂದು ಪರಮಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಹೇಳಿದರು. ಹುಂಚ ಗ್ರಾಮದಲ್ಲಿ ಹೊಸನಗರ ತಾಲ್ಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವದ್ಧಿ ಯೋಜನೆಯ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆಯನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ ಮಾರ್ಗದರ್ಶನ ನೀಡಿದ ಅವರು ಹೊಸನಗರ ತಾಲ್ಲೂಕಿನಲ್ಲಿ ಬಡವರ ಆರ್ಥಿಕ ಅಭಿವೃದ್ಧಿಗೆ ಯೋಜನೆಯ ಮುಖೇನ ಸ್ವಸಹಾಯ ಸಂಘದ ಚಳುವಳಿ ಬಹಳ ಅರ್ಥಪೂರ್ಣವಾಗಿ ಸಾಗುತ್ತಿದೆ ಇದರೊಂದಿಗೆ ಈ ಭಾಗದ ಕೃಷಿ ಮತ್ತು ಕೃಷಿಯೇತರ…

Read More

Shivamogga | ಗುತ್ತಿಗೆದಾರನ ನಿರ್ಲಕ್ಷ್ಯಕ್ಕೆ ಬೇಜವಾಬ್ದಾರಿಗೆ ಬಾಲಕಿ ಬಲಿ..!!

Shivamogga | ಗುತ್ತಿಗೆದಾರನ ನಿರ್ಲಕ್ಷ್ಯಕ್ಕೆ ಬಾಲಕಿ ಬಲಿ..!! ತರಕಾರಿ ಬೆಳೆದು ಬದುಕುತ್ತಿದ್ದ ಸುಂದರ ಸಂಸಾರದ ಮುದ್ದು ಮಗಳು ರೈಲ್ವೆ ಕಾಮಗಾರಿಯ ಅಸಮರ್ಪಕ ಕಾರ್ಯಕ್ಕೆ ಬಲಿಯಾಗಿರುವ ಘಟನೆ ನಿನ್ನೆ ಸಂಜೆ ಶಿವಮೊಗ್ಗ ತಾಲೂಕಿನ ಕೋಟೆಗಂಗೂರಿನಲ್ಲಿ ನಡೆದಿದೆ. ರೈಲ್ವೆ ಟರ್ಮಿನಲ್ ನಿರ್ಮಾಣದ ಹಿನ್ನೆಲೆಯಲ್ಲಿ ರೈತರಿಂದ ಭೂಮಿ ಪಡೆದು ನಡೆಯುತ್ತಿರುವ ಕಾಮಗಾರಿಯಲ್ಲಿ ಕೋಟೆಗಂಗೂರು ಹಾಗೂ ಅಲ್ಲಿಂದ ಅನ್ಯ ಊರಿನ ಸಂಪರ್ಕ ಹಾಗೂ ತೋಟ ಹೊಲಕ್ಕೆ ಹೋಗುವ ಮಾರ್ಗ ಮಧ್ಯದಲ್ಲಿ ಆಳವಾದ ಗುಂಡಿಯನ್ನು ತೆಗೆದಿದ್ದರು.  ಅಲ್ಲಿ ಓಡಾಡುವ ಜನರ ರಕ್ಷಣೆಗೆ ಅಗತ್ಯ ವ್ಯವಸ್ಥೆ…

Read More

ಗುತ್ತಿಗೆದಾರನ ಬಳಿ ಕಮಿಷನ್ ಪಡೆಯುತಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ

ಗುತ್ತಿಗೆದಾರನ ಬಳಿ ಕಮಿಷನ್ ಪಡೆಯುತಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ ಶಿವಮೊಗ್ಗ ಮಹಾನಗರ ಪಾಲಿಕೆಯ ಲೆಕ್ಕ ವಿಭಾಗದ ವ್ಯವಸ್ಥಾಪಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಗುತ್ತಿಗೆದಾರನ ಬಳಿ ಲಂಚ ಪಡೆಯುವ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ. ಭದ್ರಾವತಿ ಮೂಲದ ಗುತ್ತಿಗೆದಾರ ಸುನೀಲ್ ಎಂಬುವರು 3 ಲಕ್ಷದ ಕೆಲಸ ಮಾಡಿ ಮುಗಿಸಿದ್ದು ಬಿಲ್ ಮಾಡಿಸಿಕೊಳ್ಳಲು ಅಕೌಂಟ್ ವಿಭಾಗದ ಸಿದ್ದೇಶ್ 12 ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದನು. ಇಂದು ಕಚೇರಿಯಲ್ಲಿಯೇ 10 ಸಾವಿರ ರೂ. ಲಂಚ ಪಡೆಯುವ ವೇಳೆ ಲೋಕಾಯುಕ್ತ ತಂಡ ದಾಳಿ…

Read More

ಉನ್ನತ ಶಿಕ್ಷಣಕ್ಕಾಗಿ ಶೈಕ್ಷಣಿಕ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ|ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ |Credit

ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳು ವಿದೇಶಿ ವಿಶ್ವ ವಿದ್ಯಾಲಯದಲ್ಲಿ ಉನ್ನತ ವ್ಯಾಸಂಗಕ್ಕೆ ಶೈಕ್ಷಣಿಕ ಸಾಲ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಮಾಸ್ಟರ್ ಡಿಗ್ರಿ, ಪಿ.ಹೆಚ್.ಡಿ. ಹಾಗೂ ಪೋಸ್ಟ್ ಡಾಕ್ಟರಲ್ ಕೋರ್ಸ್‍ಗಳ ವ್ಯಾಸಂಗಕ್ಕೆ ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಪ್ರವೇಶ ಪಡೆದಿರುವ ಅಭ್ಯರ್ಥಿಗಳಿಗೆ ವಾರ್ಷಿಕ ರೂ. 3.50 ಲಕ್ಷಗಳಂತೆ ಕೋರ್ಸ್‍ನ ಅವಧಿಗೆ ಗರಿಷ್ಟ ರೂ. 10.00 ಲಕ್ಷಗಳ ಸಾಲವನ್ನು ಶೇ. 2ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು. ವಿದ್ಯಾರ್ಥಿ ಕುಟುಂಬದ ವಾರ್ಷಿಕ ವರಮಾನ ರೂ. 3.50 ಲಕ್ಷಗಳ ಮಿತಿಯಲ್ಲಿರಬೇಕು. ಮಂಜೂರು ಮಾಡುವ…

Read More

ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ – ರಿಪ್ಪನ್ ಪೇಟೆ ಮೂಲದ ಯುವಕ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವು|accident

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನೆವಟೂರು ಗ್ರಾಮದ ಯುವಕ ಸೇರಿದಂತೆ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಎಂ ಸ್ಯಾಂಡ್‌ ತುಂಬಿಕೊಂಡು ತೆರಳುತ್ತಿದ್ದ ಲಾರಿಗೆ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿದ್ದರಿಂದ ಕಾರಿನಲ್ಲಿದ್ದ ನಾಲ್ವರೂ ಸ್ಥಳದಲ್ಲೇ ಸಾವನ್ನಪ್ಪಿಸಿದ್ದಾರೆ. ನಾಗಮಂಗಲ ತಾಲ್ಲೂಕು ಬೆಂಗಳೂರು– ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ತಿರುಮಲಾಪುರ ಗ್ರಾಮದ ಬಳಿ ಭಾನುವಾರ ನಸುಕಿನ ವೇಳೆ ಈ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಹೊಸನಗರ ತಾಲೂಕಿನ…

Read More

NEET ಪರೀಕ್ಷೆಯಲ್ಲಿ ಅದ್ವಿತೀಯ ಸಾಧನೆಗೈದ ಶಿಡ್ಲಾಪುರದ ಯುವಕ

NEET ಪರೀಕ್ಷೆಯಲ್ಲಿ ಅದ್ವಿತೀಯ ಸಾಧನೆಗೈದ ಶಿಡ್ಲಾಪುರದ ಯುವಕ ಬಡ ಕುಟುಂಬದಲ್ಲಿ ಜನಿಸಿ NEET ಪರೀಕ್ಷೆಯಲ್ಲಿ 720ಕ್ಕೆ 595 ಅಂಕ ಪಡೆಯುವ ಮೂಲಕ ಅದ್ವಿತೀಯ ಸಾಧನೆಗೈದ ರಾಜು ಓಲೇಕಾರ್ ಗೆ ಗ್ರಾಮಸ್ಥರು ಹಾಗೂ ವಿವಿಧ ಪಕ್ಷಗಳ ಮುಖಂಡರು ಸನ್ಮಾನಿಸಿ ಗೌರವಿಸಿದರು. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಶಿಡ್ಲಾಪುರ್ ಗ್ರಾಮದ ಯುವಕನ ಸಾಧನೆ. NEET ಪರೀಕ್ಷೆಯಲ್ಲಿ  720ಕ್ಕೆ 595 ಅಂಕ ಪಡೆದು ಗ್ರಾಮಕ್ಕೆ ಹಿರಿಮೆಯನ್ನು ತಂದಿದ್ದಾನೆ.  ಯುವಕನಿಗೆ ಶಿಗ್ಗಾವ್ ಮತ್ತು ಸವಣೂರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾದ ಶಶಿಧರ್ ಎಲ್ಲಿಗಾರ ಅವರು…

Read More
Productivity

Class aptent taciti sociosqu

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ರಿಪ್ಪನ್‌ಪೇಟೆಯ ಮಲ್ಲಾಪುರದಲ್ಲಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ ..!!Wild corner

ರಿಪ್ಪನ್‌ಪೇಟೆಯ ಮಲ್ಲಾಪುರದಲ್ಲಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ ..!! ರಿಪ್ಪನ್‌ಪೇಟೆ : ಇಲ್ಲಿನ ಮಲ್ಲಾಪುರ ಗ್ರಾಮದಲ್ಲಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷಗೊಂಡಿದ್ದು ಸುತ್ತಮುತ್ತಲಿನ ರೈತರನ್ನು ಭಯಭೀತರನ್ನಾಗಿಸಿವೆ. ಗವಟೂರು ಗ್ರಾಮದ ಮಲ್ಲಾಪುರದ ಎಂ.ವೈ.ನಾಗರಾಜಗೌಡ ಎಂಬುವವರ ಜಮೀನಿನಲ್ಲಿ ಇಂದು ಮುಂಜಾನೆಯಲ್ಲಿ ಕಾಡು ಕೋಣಗಳ ಹಿಂಡು ಪ್ರತ್ಯಕ್ಷವಾಗಿದೆ ರೈತಾಪಿ ವರ್ಗ ಮುಂಜಾನೆ ತಮ್ಮ ತೋಟ ಮತ್ತು ಗದ್ದೆಗಳಿಗೆ ಹೋಗಿ ಬರುವ ಪದ್ದತಿ. ಆದರೆ ಇಂದು ಮುಂಜಾನೆ ಎಂದಿನಂತೆ ರೈತ ತನ್ನ ತೋಟಕ್ಕೆ ಹೋಗುವ ದಾರಿಯಲ್ಲಿ ದಿಢೀರ್ ಕಾಣಿಸಿಕೊಂಡ ಕಾಡುಕೋಣಗಳ ಹಿಂಡನ್ನು ಕಂಡು ಗಾಬರಿಯಿಂದ ಮನೆಗೆ…

Read More

RIPPONPETE | ಆಯತಪ್ಪಿ ಮರದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ಮಂಗ ರಕ್ಷಣೆ

RIPPONPETE | ಆಯತಪ್ಪಿ ಮರದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ಮಂಗ ರಕ್ಷಣೆ ರಿಪ್ಪನ್ ಪೇಟೆ : ಆಯ ತಪ್ಪಿ ಮರದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ಮಂಗನನ್ನು ಸ್ಥಳೀಯರು ಹಾಗೂ ಅರಣ್ಯಾಧಿಕಾರಿಗಳು ರಕ್ಷಿಸಿ, ಚಿಕಿತ್ಸೆ ಕೊಡಿಸಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಪಟ್ಟಣದ ವಿದ್ಯಾನಗರದ ದುರ್ಗಾ ಸಾಮಿಲ್ ಪಕ್ಕದಲ್ಲಿ ಮರದಿಂದ ಆಯತಪ್ಪಿ ಬಿದ್ದು ಗಾಯಗೊಂಡು ಜೀವನ್ಮರಣ ಹೋರಾಟ ನಡೆಸುತಿದ್ದ ಮಂಗನನ್ನು ಕಂಡು ಸ್ಥಳೀಯರು ಪೋಸ್ಟ್ ಮ್ಯಾನ್ ನ್ಯೂಸ್ ಗೆ ಸಂಪರ್ಕಿಸಿ ವಿಷಯ ಮುಟ್ಟಿಸಿದ್ದಾರೆ. ಕೂಡಲೇ ಸ್ಥಳಕ್ಕೆ ತೆರಳಿದ ಪೋಸ್ಟ್…

Read More

ಅಡಿಕೆ ಕಳ್ಳತನವೆಸಗಿದ್ದ ಇಬ್ಬರ ಕಳ್ಳರ ಹೆಡೆಮುರಿ ಕಟ್ಟಿದ ಪೊಲೀಸರು

ಅಡಿಕೆ ಕಳ್ಳತನವೆಸಗಿದ್ದ ಇಬ್ಬರ ಕಳ್ಳರ ಹೆಡೆಮುರಿ ಕಟ್ಟಿದ ಪೊಲೀಸರು ಶಿವಮೊಗ್ಗ – ಮನೆಯಲ್ಲಿಟ್ಟಿದ್ದ ಅಡಿಕೆ ತುಂಬಿದ ಚೀಲಗಳನ್ನು ಕಳ್ಲತನ ಮಡಿಕೊಂಡು ಹೋಗಲಾಗಿದೆ ಎಂಬ ದೂರಿನನ್ವಯ ಕಾರ್ಯತತ್ಪರರಾದ ಹೊಳೆಹೊನ್ನೂರು ಪೊಲೀಸರು  ಮೂವರನ್ನು ಬಂಧಿಸಿ ಒಟ್ಟು ೬,೯೩,೦೦೦/- ರೂಗಳ ಮಾಲನ್ನು ಅಮಾನತುಪಡಿಸಿಕೊಂಡಿದ್ದಾರೆ. ಡಿ. ೧೯ರಂದು ಈ ಕಳ್ಳತನ ಸಂಭವಿಸಿದೆ ಎಂದು ಶ್ರೀನಿವಾಸಪುರದ ವಾಸಿ ರಮೇಶ್ ಎನ್ನುವವರು ದೂರು ನೀಡಿದ್ದರು. ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ   ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.ತನಿಖಾ ತಂಡವು ಜ. ೧೧ರಂದು ಆರೋಪಿತರಾದ ಭದ್ರಾವತಿಯ ಖಾಜಿ ಮೊಹಲ್ಲಾದ, ಪಾಲಿಶ್…

Read More