Headlines

ಡಿ.09 ಮತ್ತು 10 ರಂದು ರಿಪ್ಪನ್‌ಪೇಟೆಯಲ್ಲಿ ಜಿ.ಆರ್.ಕೆ. ಮೂರ್ತಿ ಟ್ರಸ್ಟ್ ವತಿಯಿಂದ ಅಭಿನಂದನಾ ಮಹೋತ್ಸವ ಮತ್ತು ನಗೆ ಹಬ್ಬ|GRK

ರಿಪ್ಪನ್‌ಪೇಟೆ: ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಬರುವೆ ಶಾಲಾ ಮೈದಾನದಲ್ಲಿ ಡಿ. 9 ಮತ್ತು 10 ರಂದು ಜಿ.ಆರ್.ಕೆ. ಮೂರ್ತಿ ಟ್ರಸ್ಟ್ ವತಿಯಿಂದ ಅಭಿನಂದನಾ ಮಹೋತ್ಸವ ಹಾಗೂ ನಗೆಹಬ್ಬ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಬಂಡಿ ರಾಮಚಂದ್ರ ಹಾಗೂ ಜೆಡಿಎಸ್ ಮುಖಂಡ ಅರ್ ಎ ಚಾಬುಸಾಬ್ ಜಂಟಿ ಪತ್ರೀಕಾ ಗೋಷ್ಠಿಯಲ್ಲಿ ತಿಳಿಸಿದರು. ಪಟ್ಟಣದ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ದಿವಂಗತ ಜಿ.ಆರ್.ಕೆ. ಮೂರ್ತಿಯವರ ಸಮಾಜ ಸೇವೆಯನ್ನು ಸ್ಮರಿಸುತ್ತ ಪಟ್ಟಣದಲ್ಲಿ ಎರಡು…

Read More

ಮಕ್ಕಳಿಗೆ ಶೈಕ್ಷಣಿಕ ಹಂತದಲ್ಲಿಯೇ ವ್ಯವಹಾರ ಜ್ಞಾನ ಅಗತ್ಯ – ಧನಲಕ್ಷ್ಮಿ ಗಂಗಾಧರ್

ಮಕ್ಕಳಿಗೆ ಶೈಕ್ಷಣಿಕ ಹಂತದಲ್ಲಿಯೇ ವ್ಯವಹಾರ ಜ್ಞಾನ ಅಗತ್ಯ – ಧನಲಕ್ಷ್ಮಿ ಗಂಗಾಧರ್ ರಿಪ್ಪನ್‌ಪೇಟೆ : ಮಕ್ಕಳಿಗೆ ಶೈಕ್ಷಣಿಕ ಹಂತದಲ್ಲಿಯೇ ವ್ಯವಹಾರ ಜ್ಞಾನ ಕಲಿಸುವ ಅಗತ್ಯವಿದೆ ಎಂದು ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಹೇಳಿದರು. ರಿಪ್ಪನ್‌ಪೇಟೆಯ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಶನಿವಾರ ಸರ್ಕಾರಿ ಹಿರಿಯ ಮಾದರಿ ಪಾಠಶಾಲೆ ವತಿಯಿಂದ ಆಯೋಜಿಸಿದ್ದ ಮಕ್ಕಳ ಸಂತೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಅತಿ ವೇಗದಲ್ಲಿ ಸಾಗುತ್ತಿರುವ ಆಧುನಿಕ ಜಗತ್ತಿನಲ್ಲಿ ಶಿಕ್ಷಣದ ಜತೆಗೆ ವ್ಯವಹಾರ ಹಾಗೂ ಸಾಮಾನ್ಯ ಜ್ಞಾನ ಅತ್ಯಗತ್ಯವಿದೆ. ವಸ್ತುಗಳನ್ನು ಖರೀದಿಸುವ ಹಾಗೂ…

Read More

ಪಾಗಲ್ ಪ್ರೇಮಿಯೊಬ್ಬನ ಕಿರುಕುಳಕ್ಕೆ ಬೇಸತ್ತ ಅಂತಿಮ ಬಿಕಾಂ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ :

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ವಸವೆ ಗ್ರಾಮದ ಕುಂಟಿಗೆ ವಾಸಿಯಾದ ವಿದ್ಯಾಶ್ರೀ (21) ಎಂಬ ವಿದ್ಯಾರ್ಥಿನಿ ಪಾಗಲ್ ಪ್ರೇಮಿಯೊಬ್ಬನ ಕಾಟಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವಸವೆ ಗ್ರಾಮದ ವಿದ್ಯಾಶ್ರೀ ಹೊಸನಗರ ಪಟ್ಟಣದ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಅವಳ ನೆರೆಮನೆಯಾತ  ಶಶಾಂಕ್ ಎಂಬಾತನು ಪ್ರತಿದಿನ ಕಾಲೇಜಿಗೆ ಹೋಗಿ ಬರುವಾಗ ತನ್ನನ್ನು ಪ್ರೀತಿಸುವಂತೆ ಹಾಗೂ ಮದುವೆಯಾಗುವಂತೆ ಪೀಡಿಸುತ್ತಿದ್ದ ಹಾಗೂ ಬೆದರಿಕೆ ಹಾಕುತ್ತಿದ್ದನು ಈ ಹಿನ್ನಲೆಯಲ್ಲಿ ಮನನೊಂದ ವಿದ್ಯಾಶ್ರೀ ಕಳೆದ ತಿಂಗಳು ಏಪ್ರಿಲ್…

Read More

ಶಾಸಕ ಬೇಳೂರು ಗೋಪಾಲಕೃಷ್ಣ ಬಗ್ಗೆ ಮಾತನಾಡುವ ಮುನ್ನ ಎಚ್ಚರವಿರಲಿ -ಜಿಲ್ಲಾ ಕಾಂಗ್ರೆಸ್ ಮುಖಂಡ ನಾಗರಾಜ್ ಕಡೇಕಲ್ | Hosanagara

ಶಾಸಕ ಬೇಳೂರು ಗೋಪಾಲಕೃಷ್ಣ ಬಗ್ಗೆ ಮಾತನಾಡುವ ಮುನ್ನ ಎಚ್ಚರವಿರಲಿ -ಜಿಲ್ಲಾ ಕಾಂಗ್ರೆಸ್ ಮುಖಂಡ ನಾಗರಾಜ್ ಕಡೇಕಲ್ ಸಾಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಬೇಳೂರು ಗೋಪಾಲಕೃಷ್ಣ ರವರ ವೈಯಕ್ತಿಕ ಜೀವನದ ಬಗ್ಗೆ ಮಾತನಾಡುವ ಮುನ್ನ ಬಿಜೆಪಿ ಪಕ್ಷದ ಮುಖಂಡರು ಎಚ್ಚರಿಕೆಯಿಂದರಬೇಕು ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡ ನಾಗರಾಜ್ ಕಡೇಕಲ್ ಹೇಳಿದರು. ಹೊಸನಗರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಸಾಗರದ ಶಾಸಕರು ಮೋಜು-ಮಸ್ತಿಗೆ ವಿದೇಶಕ್ಕೆ ಹೋಗುತ್ತಾರೆಂದು ಸುಖಾಸುಮ್ಮನೆ ಆರೋಪಿಸುವ ಬಿಜೆಪಿಯವರು ತುಚ್ಚ ಹೇಳಿಕೆ ನೀಡಿ ತಮ್ಮದೇ ಗೌರವ ಕಳೆದುಕೊಳ್ಳಬಾರದು, ಶಾಸಕರು…

Read More

HOSANAGARA | ಕೌಟುಂಬಿಕ ಕಲಹ ವಿಕೋಪಕ್ಕೆ – ಓರ್ವನ ಕೊಲೆ

HOSANAGARA | ಕೌಟುಂಬಿಕ ಕಲಹ ವಿಕೋಪಕ್ಕೆ – ಓರ್ವನ ಕೊಲೆ HOSANAGARA | ಕೌಟುಂಬಿಕ ಕಲಹ ವಿಕೋಪಕ್ಕೆ – ಓರ್ವನ ಕೊಲೆ HOSANAGARA | ಕೌಟುಂಬಿಕ ಕಲಹ ವಿಕೋಪಕ್ಕೆ – ಓರ್ವನ ಕೊಲೆ ಹೊಸನಗರ : ಕೌಟುಂಬಿಕ ಕಲಹಕ್ಕೆ ಹೊಡೆದಾಡಿಕೊಂಡು ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ತಾಲೂಕಿನ ನಿಟ್ಟೂರು ಸಮೀಪದ ಕರ್ಕಮುಡಿಯಲ್ಲಿ ಭಾನುವಾರ ನಡೆದಿದೆ. ದೇವಿಚಂದ್ರ (52) ಮೃತ ದುರ್ದೈವಿ. ದೇವಿಚಂದ್ರನ ಬಾವ ಓಂಕಾರ್ ಮನೆಯಲ್ಲಿ ನಾಗಚೌಡಿ ದೇವಸ್ಥಾನದಲ್ಲಿ ಪೂಜಾ ಕಾರ್ಯಕ್ರಮವಿತ್ತು. ಪೂಜೆಗೆ ಅಕ್ಕನ ಗಂಡ ದೇವಿಚಂದ್ರ…

Read More

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ 150 ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ – ನಳಿನ್ ಕುಮಾರ್ ಕಟೀಲ್

ರಿಪ್ಪನ್‌ಪೇಟೆ : ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150 ಕ್ಕೂ ಅಧಿಕ ಸ್ಥಾನವನ್ನು ಬಿಜೆಪಿ‌ ಪಕ್ಷ ಗೆಲ್ಲಲಿದೆ ಎಂದು ಮಂಗಳೂರು ಲೋಕಸಭಾ ಸದಸ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟಿಲ್ ಹೇಳಿದರು. ಸಮೀಪದ ಹೊಂಬುಜ ಅತಿಶಯ ಮಹಾಷೇತ್ರದಲ್ಲಿ ಚತುರ್ವಿಂಶತಿ ತೀರ್ಥಂಕರರ ಜಿನಬಿಂಬಗಳ ಪಂಚಕಲ್ಯಾಣ ಪೂರ್ವಕ ಮಹೋತ್ಸವದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ನಂತರ ಮಾದ್ಯಮದವರ ಪ್ರಶ್ನೆಗೆ ಉತ್ತರಿಸಿ ಬಿಜೆಪಿ ಪಕ್ಷದಲ್ಲಿ ಆಂತರಿಕ ಕಲಹ ಇದೆ ಎನ್ನುವುದು ವಿರೋಧ ಪಕ್ಷಗಳು ಕಟ್ಟಿರುವ ಕಪೋಕಲ್ಪಿತ ಕಥೆಯಾಗಿದ್ದು ನಮ್ಮಲ್ಲಿ ಯಾವುದೇ…

Read More

ಸಾಗುವಾನಿ ಮರಗಳ ಅಕ್ರಮ ಕಡಿತಲೆ: ಮೂವರ ವಿರುದ್ಧ ಪ್ರಕರಣ

ಸಾಗುವಾನಿ ಮರಗಳ ಅಕ್ರಮ ಕಡಿತಲೆ: ಮೂವರ ವಿರುದ್ಧ ಪ್ರಕರಣ ಆಯನೂರು : ಇಲ್ಲಿನ ಚೋರಡಿ ಉಪ ವಲಯ ಅರಣ್ಯ ಪ್ರದೇಶದ ಕೋಟೆಹಾಳ ಗ್ರಾಮ ಸಮೀಪ ಸಾಗುವಾನಿ ಮರಗಳನ್ನು ಅಕ್ರಮವಾಗಿ ಕಡಿತಲೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಅರಣ್ಯ ಇಲಾಖೆ ಮೂವರು ಆರೋಪಿತರ ವಿರುದ್ಧ ಪ್ರಕರಣ ದಾಖಲಿಸಿದೆ. ಚೋರಡಿ ಉಪ ವಲಯ ಅರಣ್ಯಾಧಿಕಾರಿ ಕಾಮನಾಯ್ಕ್ ಅವರ ನೇತೃತ್ವದ ಅರಣ್ಯಾಧಿಕಾರಿಗಳ ತಂಡ ಕಾಡಿನಲ್ಲಿ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಕಡಿತಲೆ ಮಾಡಿ ಸಂಗ್ರಹಿಸಿಟ್ಟಿದ್ದ ಏಳು ಸಾಗುವಾನಿ ಮರದ ತುಂಡುಗಳನ್ನು…

Read More

ಸ್ವಯಂಘೋಷಿತ ಆಸ್ತಿ ತೆರಿಗೆ ಹೆಚ್ಚಳ ಅವೈಜ್ಞಾನಿಕ: ಶಿವಮೊಗ್ಗದಲ್ಲಿ ಪ್ರತಿಭಟನೆ

ಶಿವಮೊಗ್ಗ: ಇಲ್ಲಿನ ಗೋಪಿ ಸರ್ಕಲ್ ನಲ್ಲಿ ನಾಗರಿಕ ಹಿತಾಸಕ್ತಿಯ ರಕ್ಷಣಾ ಒಕ್ಕೂಟ ಸ್ವಯಂಘೋಷಿತ ಆಸ್ತಿ ತೆರಿಗೆ ಹೆಚ್ಚಳ ಖಂಡಿಸಿ ಪೋಸ್ಟ್ ಕಾರ್ಡ್ ಚಳುವಳಿಯನ್ನು ನಡೆಸಿತು.  ಕೋವಿಡ್ ಸಂಕಷ್ಟ ಕಾಲದಲ್ಲಿ ಲಾಕ್ಡೌನ್ ನಿಂದ ಆರ್ಥಿಕ ಪರಿಸ್ಥಿತಿ ಹದಗೆಟ್ಟು ಇರುವಂತಹ ಇಂತಹ ಸಂದರ್ಭದಲ್ಲಿ, ಗಾಯದ ಮೇಲೆ ಬರೆ ಎಳೆಯುವಂತೆ 2021- 22 ನೇ ಸಾಲಿನ ಆಸ್ತಿ ತೆರಿಗೆಯನ್ನು ಕಾನೂನು ತಿದ್ದುಪಡಿ ಮಾಡುವ ಮೂಲಕ ಅವೈಜ್ಞಾನಿಕವಾಗಿ ಹೆಚ್ಚಿಸಿದೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ. ಎಸ್ಸಾರ್ ದರ ಆಧರಿಸಿ ವಾಸದ ಮನೆ, ವಾಣಿಜ್ಯ ಕಟ್ಟಡಗಳು, ಕೈಗಾರಿಕೆಗಳು…

Read More

RIPPONPETE | ಕಾರು ಹಾಗೂ ಬೊಲೆರೋ ನಡುವೆ ಮುಖಾಮುಖಿ ಡಿಕ್ಕಿ – ಮೂವರಿಗೆ ಗಂಭೀರ ಗಾಯ

RIPPONPETE | ಕಾರು ಹಾಗೂ ಬೊಲೆರೋ ನಡುವೆ ಮುಖಾಮುಖಿ ಡಿಕ್ಕಿ – ಮೂವರಿಗೆ ಗಂಭೀರ ಗಾಯ ರಿಪ್ಪನ್‌ಪೇಟೆ : ಇಲ್ಲಿನ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಬುಕ್ಕಿವರೆ ಗ್ರಾಮದ ಬಳಿಯಲ್ಲಿ ಕಾರು ಹಾಗೂ ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಹಲವರಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಬುಕ್ಕಿವರೆ ಸಮೀಪ ತಿರುವಿನಲ್ಲಿ ಶಿವಮೊಗ್ಗ ಮೂಲದ ಕುಟುಂಬದವರು ಪ್ರಯಾಣಿಸುತಿದ್ದ ಕಾರು ಹಾಗೂ ಬೊಲೆರೋ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಈ ಘಟನೆಯಲ್ಲಿ ಕಾರಿನ ಚಾಲಕ ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ…

Read More

ದೇವರ ದರ್ಶನ ಮುಗಿಸಿ ಮರಳುತ್ತಿದ್ದ ಬೈಕ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ

ದೇವರ ದರ್ಶನ ಮುಗಿಸಿ ಮರಳುತ್ತಿದ್ದ ಬೈಕ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ ಹಾಸನಾಂಬೆ ದೇವಿಯ ದರ್ಶನ ಪಡೆದು ವಾಪಸ್‌ ಹೋಗುವಾಗ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಬೆಂಗಳೂರಿಗರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಜಿಲ್ಲೆಯ ಚನ್ನರಾಯಪಟ್ಟಣ ಸಮೀಪ ಭಾನುವಾರ ಸಂಜೆ ಅಪಘಾತ ಸಂಭವಿಸಿದ್ದು,, ಬೆಂಗಳೂರಿನ ಬಸವರಾಜು (19) ಹಾಗೂ ಅನುಶ್ರೀ (19) ಸಾವನ್ನಪ್ಪಿದ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಸ್ನೇಹಿತನ ಜೊತೆಯಲ್ಲಿ ಬೆಂಗಳೂರಿನಿಂದ ಭಾನುವಾರ ಒಂದೇ ಯಮಹಾ ಬೈಕ್‌ನಲ್ಲಿ ಬಸವರಾಜು (19), ಅನುಶ್ರೀ (19) ಮತ್ತು ಛಾಯಾ (20)…

Read More