ರಿಪ್ಪನ್ ಪೇಟೆ : ಜಿಲ್ಲೆಯ ನೂತನ ಸಚಿವರುಗಳಿಗೆ ಅದ್ದೂರಿ ಸ್ವಾಗತ
ರಿಪ್ಪನ್ ಪೇಟೆ: ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ನೂತನ ಸಚಿವರಾಗಿ ಮೊದಲ ಬಾರಿಗೆ ರಿಪ್ಪನ್ ಪೇಟೆಗೆ ಆಗಮಿಸಿದ ಶಿವಮೊಗ್ಗ ಉಸ್ತುವಾರಿ ಸಚಿವರಾದ ಕೆಎಸ್ ಈಶ್ವರಪ್ಪನವರು ಹಾಗೂ ಪ್ರಪ್ರಥಮವಾಗಿ ಸಚಿವರಾಗಿರುವ ಆರಗ ಜ್ಞಾನೇಂದ್ರ ರವರನ್ನು ರಿಪ್ಪನ್ ಪೇಟೆಯ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಡಗರದಿಂದ ಪಟಾಕಿ ಸಿಡಿಸಿ,ಸಾರ್ವಜನಿಕರಿಗೆ ಸಿಹಿ ಹಂಚಿ ಬರಮಾಡಿಕೊಂಡರು. ರಿಪ್ಪನ್ ಪೇಟೆಯ ವಿನಾಯಕ ವೃತ್ತಕ್ಕೆ ಬಂದಿಳಿದ ಸಚಿವರುಗಳು ಅದ್ದೂರಿ ಸ್ವಾಗತ ಸ್ವೀಕರಿಸಿದ ನಂತರ ಗ್ರಾಮ ಪಂಚಾಯತ್ ವರೆಗೂ ಮೆರವಣಿಗೆ ಮೂಲಕ ಬಂದ ಸಚಿವರುಗಳಿಗೆ ರಿಪ್ಪನ್ ಪೇಟೆ ಗ್ರಾಮ…