ಕಾಲು ಜಾರಿ ಬಿದ್ದು ಪೊಲೀಸ್ ದಫೇದಾರ್ ದುರ್ಮರಣ

ಕಾಲು ಜಾರಿ ಬಿದ್ದು ಪೊಲೀಸ್ ದಫೇದಾರ್ ದುರ್ಮರಣ ಭದ್ರಾವತಿ – ನಗರದ ಹೊಸಮನೆ ಪ್ರದೇಶದ ನಿವಾಸಿ ಹಾಗೂ ಶಿವಮೊಗ್ಗದ ಕೆಎಸ್‌ಆರ್‌ಪಿ ಬೆಟಾಲಿಯನ್‌ನ ದಫೇದಾರ್ ಚಂದ್ರಶೇಖರ್ (44) ಅವರು ದುರ್ಘಟನೆಯಲ್ಲಿ ಮೃತಪಟ್ಟಿದ್ದಾರೆ. ಶನಿವಾರ ರಾತ್ರಿ ಅವರು ಬಾರಂದೂರು ಬೈಪಾಸ್ ಉಜ್ಜಿನೀಪುರದ ನಗರಸಭೆಯ ಪಂಪ್‌ಹೌಸ್ ಬಳಿ ಇರುವ ಭದ್ರಾ ನದಿ ಸೇತುವೆಯ ಕೆಳಭಾಗಕ್ಕೆ ಬಹಿರ್ದೆಸೆಗೆ ತೆರಳಿದಾಗ, ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಭಾನುವಾರ ಬೆಳಗ್ಗೆ ಮೃತದೇಹ ಪತ್ತೆಯಾಗಿದೆ. ಮೃತರಿಗೆ ಪತ್ನಿ, ಒಬ್ಬ ಗಂಡು ಮತ್ತು…

Read More

ಶರಾವತಿ ಸಂತ್ರಸ್ಥರ ಹೋರಾಟಕ್ಕೆ ಹಿನ್ನಡೆ – ಕರ್ನಾಟಕದ ಪ್ರಸ್ತಾವನೆಯನ್ನು ತಿರಸ್ಕರಿಸಿದ ಕೇಂದ್ರ ಸರ್ಕಾರ|sharavathi

ಕರ್ನಾಟಕ ರಾಜ್ಯದ ಜನತೆಗೆ ಬೆಳಕು ನೀಡಲು ತಮ್ಮ ಜೀವನವನ್ನೇ ನೀಡಿರುವ ಶರಾವತಿ ಸಂತ್ರಸ್ತರ ಹೋರಾಟಕ್ಕೆ ಹಿನ್ನಡೆಯಾಗಿದ್ದು, ಶರಾವತಿ ಕಣಿವೆ ಹೈಡ್ರೋ ಎಲೆಕ್ಟ್ರಿಕ್ ಯೋಜನೆಯಿಂದ ಹಾನಿಗೊಳಗಾದ ಶಿವಮೊಗ್ಗ ಜಿಲ್ಲೆಯ ವಿವಿಧ ಭಾಗಗಳಲ್ಲಿ ವಾಸಿಸುವ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲು 1958 ರಿಂದ 1969 ರವರೆಗೆ ನೀಡಲಾದ ಒಟ್ಟು 9,129 ಎಕರೆ ಅರಣ್ಯ ಭೂಮಿಯನ್ನು ಮೀಸಲಿಡುವ ಕರ್ನಾಟಕ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರ ಪರಿಸರ ಸಚಿವಾಲಯ ತಿರಸ್ಕರಿಸಿದೆ. ಸುಪ್ರೀಂ ಆದೇಶವನ್ನು ಉಲ್ಲೇಖಿಸಿ ಕೇಂದ್ರ ಸಚಿವಾಲಯ ಕರ್ನಾಟಕ ಪ್ರಸ್ತಾವನೆಯನ್ನು ತಿರಸ್ಕರಿಸಿದೆ. ಹೌದು, ಶಿವಮೊಗ್ಗ ಜಿಲ್ಲೆಯ…

Read More

Ripponpete | ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಅಧ್ಯಕ್ಷರಾಗಿ ಹಸನಬ್ಬ ಬಿ ಬ್ಯಾರಿ ಆಯ್ಕೆ

Ripponpete | ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಅಧ್ಯಕ್ಷರಾಗಿ ಹಸನಬ್ಬ ಬಿ ಬ್ಯಾರಿ ಆಯ್ಕೆ Ripponpete | ಮೊಹಿಯುದ್ದೀನ್ ಜುಮ್ಮಾ ಮಸೀದಿಯ 2023 -2026ನೆ ಸಾಲಿನ ನೂತನ ಅಧ್ಯಕರಾಗಿ ಹಸನಬ್ಬ ಬಿ ಬ್ಯಾರಿ ಆಯ್ಕೆಯಾದರು. ಶುಕ್ರವಾರ ನಡೆದ ಮಹಾಸಭೆಯಲ್ಲಿ ನೂತನ ಆಡಳಿತ ಸಮಿತಿಯನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಹಸನಾರ್ ಕಾರ್ಯದರ್ಶಿಯಾಗಿ ಶೇಕಬ್ಬ ಖಜಾಂಚಿಯಾಗಿ ಫಯಾಜ್,ಸಹಕಾರ್ಯದರ್ಶಿ ಖಾಸೀಂ ಆಯ್ಕೆಯಾದರು.  ಸಮಿತಿ ಸದಸ್ಯರಾಗಿ ಮಯ್ಯದ್ದೀನ್ ಆರ್ ಹೆಚ್ , ನಾಸೀರ್ ,ಅಜಾದ್ , ಹಸನಾರ್ ಮಿಲ್ ಡ್ರೈವರ್ , ರಫ಼ಿ ಈಸೂಬ್…

Read More

ಹೊಸನಗರ ತಾಲೂಕಿನಲ್ಲಿ ಗಾಳಿ–ಮಳೆಯ ಅಬ್ಬರಕ್ಕೆ 170ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿ, ಹಲವೆಡೆ ವಿದ್ಯುತ್ ವ್ಯತ್ಯಯ

ಹೊಸನಗರ ತಾಲೂಕಿನಲ್ಲಿ ಗಾಳಿ–ಮಳೆಯ ಅಬ್ಬರಕ್ಕೆ 170ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿ, ಹಲವೆಡೆ ವಿದ್ಯುತ್ ವ್ಯತ್ಯಯ Over 170 electricity poles collapsed across Hosanagara Taluk following heavy rain and strong winds, causing widespread power outages. Restoration work is underway. ಹೊಸನಗರ, ಜುಲೈ 6: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಬಿರುಗಾಳಿಯ ಪರಿಣಾಮ ಹೊಸನಗರ ತಾಲೂಕಿನಾದ್ಯಂತ ಭಾರೀ ಹಾನಿ ಸಂಭವಿಸಿದೆ. ತಾಲೂಕಿನಲ್ಲಿ 170ಕ್ಕೂ ಹೆಚ್ಚು ವಿದ್ಯುತ್…

Read More

ಆಗುಂಬೆ ಸಮೀಪದ ಗುಡ್ಡೇಕೇರಿಯಲ್ಲಿ ಬೈಕ್ ಗೆ ಕಾರು ಡಿಕ್ಕಿ : ಪಿಗ್ಮಿ ಸಂಗ್ರಹಕ ಸುನೀಲ್ ಸಾವು

ತೀರ್ಥಹಳ್ಳಿ ಸಮೀಪದ ಗುಡ್ಡೇಕೇರಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಈ ಅಪಘಾತದಲ್ಲಿ ಕೈಮರದ ಸೊಸೈಟಿಯ ಪಿಗ್ಮಿ ಸಂಗ್ರಾಹಕ ಸುನೀಲ್ ಸಾವು ಕಂಡಿದ್ದಾರೆ. ಕೈಮರದಿಂದ ಗುಡ್ಡೇಕೇರಿಗೆ ಬೈಕ್ ನಲ್ಲಿ ಹೋಗುತ್ತಿದ್ದ ಸುನೀಲ್ ಗೆ ಮಂಗಳೂರಿನಿಂದ ಶಿವಮೊಗ್ಗ ಕಡೆ ಹೋಗುತ್ತಿದ್ದ ಬೊಲೇನೋ ಕಾರು ಡಿಕ್ಕಿ ಹೊಡೆದಿದೆ. ಮುಖಾಮುಖಿ ಅಪಘಾತದಲ್ಲಿ ಕಾರಿನ ಮುಂಭಾಗ ಹಾನಿಯಾಗಿದೆ. ಬೈಕ್ ನುಜ್ಜುಗುಜ್ಜಾಗಿದೆ. ಗಾಯಾಳು ಸುನೀಲ್ ಗೆ ತೀವ್ರತರನಾದ ಗಾಯಗಳಾಗಿದ್ದು ಸ್ಥಳೀಯರೇ ಆತನನ್ನು ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ತೀರ್ಥಹಳ್ಳಿ ಜೆಸಿ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗೆ…

Read More

ಸ್ವಂತ ತಂದೆಗೆ ಆಶ್ರಯ ಕೊಡಲಾಗದ ಕುಮಾರ ಬಂಗಾರಪ್ಪರಿಂದ ನೀತಿ ಪಾಠ ಸಲ್ಲದು – ಶಾಸಕ ಗೋಪಾಲ ಕೃಷ್ಣ ಬೇಳೂರು ವಾಗ್ದಾಳಿ |Election

ಸ್ವಂತ ತಂದೆಗೆ ಆಶ್ರಯ ಕೊಡಲಾಗದ ಕುಮಾರ ಬಂಗಾರಪ್ಪರಿಂದ ನೀತಿ ಪಾಠ ಸಲ್ಲದು – ಶಾಸಕ ಗೋಪಾಲ ಕೃಷ್ಣ ಬೇಳೂರು ವಾಗ್ದಾಳಿ ಶಿವಮೊಗ್ಗ: ‘ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರಿಗೆ ಆಶ್ರಯ ಕೊಡಲಾಗದ ಕುಮಾರ ಬಂಗಾರಪ್ಪ ಅವರು, ಸ್ವಂತ ತಂದೆಯನ್ನು ಮನೆಯಿಂದ ಹೊರ ದೂಡಿದರು. ಇಂತವರಿಂದ ನೀತಿ ಪಾಠದ ಅವಶ್ಯಕತೆ ನನಗಿಲ್ಲ’ ಎಂದು ಸಾಗರ ಕ್ಷೇತ್ರದ ಶಾಸಕ ಗೋಪಾಲ ಕೃಷ್ಣ ಬೇಳೂರು ವಾಗ್ದಾಳಿ ನಡೆಸಿದರು‌. ಸಾಗರ ತಾಲ್ಲೂಕಿನ ಆವಿನಳ್ಳಿಯಲ್ಲಿ ಬುಧವಾರ ಆಯೋಜಿಸಿದ್ದ ಗೀತಾ ಶಿವರಾಜಕುಮಾರ ಪರ ಮತಯಾಚನೆ ಸಭೆಯಲ್ಲಿ ಪಾಲ್ಗೊಂಡು…

Read More

ಮಡಿವಾಳ ಸಮಾಜದಿಂದ ಶೀಘ್ರದಲ್ಲಿಯೇ ಮುಖ್ಯಮಂತ್ರಿಗಳ ಭೇಟಿ: ಡಾ.ರಾಜು ಎಂ ತಲ್ಲೂರು|Soraba

ಸೊರಬ: ಪರಿಶಿಷ್ಟ ಜಾತಿಗೆ ಸೇರಲು ಮಡಿವಾಳ ಸಮಾಜ ಎಲ್ಲ ರೀತಿಯ ಲಕ್ಷಣ ಹೊಂದಿದ್ದು, ಸಮಾಜದ ನಿಯೋಗ ಶೀಘ್ರದಲ್ಲಿಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಲಿದೆ ಎಂದು ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ರಾಜು ಎಂ. ತಲ್ಲೂರು ಹೇಳಿದರು.  ಸೋಮವಾರ ಪಟ್ಟಣದ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಮಡಿವಾಳ ಸಮಾಜ ಅತ್ಯಂತ ಹಿಂದುಳಿದಿದ್ದು, ಪ್ರೊ. ಅನ್ನಪೂರ್ಣ ಅವರು ಕುಲಶಾಸ್ತ್ರೀಯ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಅವರು ಮಡಿವಾಳ…

Read More

ಸಾಗರ : ಏಕಾಏಕಿ ಬಾಲಕನಿಗೆ ಗುಮ್ಮಿದ ಗೂಳಿ – ವೀಡಿಯೋ ವೈರಲ್|sagara

ದಾರಿಯಲ್ಲಿ ಹೋಗುತ್ತಿದ್ದ ಗೂಳಿ ಅಪ್ರಚೋದಿತವಾಗಿ ರಸ್ತೆಯ ಪಕ್ಕದಲ್ಲಿ ನಿಂತಿದ್ದ ಪುಟ್ಟ ಬಾಲಕನ ಮೇಲೆ ದಾಳಿ ನಡೆಸಿ, ಆತನನ್ನು ಕ್ಷಣ ಮಾತ್ರದಲ್ಲಿ ಕೊಂಬುಗಳಿಂದ ಎತ್ತಿ ಬಿಸಾಕಿದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ನೆಹರೂ ನಗರದಲ್ಲಿ ಭಾನುವಾರ ರಾತ್ರಿ ನಡೆದಿದೆ. ಸಹೋದರರು ಸೈಕಲ್ ನಲ್ಲಿ ಆಟವಾಡುತ್ತಿರುವುದನ್ನು ನೋಡುತ್ತಿದ್ದ ಬಾಲಕನ ಮೇಲೆ ಗೂಳಿ ದಾಳಿ ನಡೆಸಿರುವ ಘಟನೆ ನೆಹರು ನಗರದಲ್ಲಿ ಭಾನುವಾರ ರಾತ್ರಿ ನಡೆದಿದೆ.  ಗಾಯಾಳು ಬಾಲಕನನ್ನು 6 ವರ್ಷದ ನಜಾನ್ ಆಲಿಖಾನ್ ಎಂದು ತಿಳಿದು ಬಂದಿದೆ.ಮನೆಯ ಸಮೀಪವೇ ಏಕಾಏಕಿ ಗೂಳಿ  ದಾಳಿ…

Read More

ಶಿವಮೊಗ್ಗ ವಿಧಾನ ಪರಿಷತ್ ಚುನಾವಣೆ ಬಿಜೆಪಿ ಅಭ್ಯರ್ಥಿ ಡಿ ಎಸ್ ಅರುಣ್ ಜಯಭೇರಿ

ಶಿವಮೊಗ್ಗ : ವಿಧಾನ ಪರಿಷತ್ ಚುನಾವಣಾ ಫಲಿತಾಂಶ ಇಂದು ಘೋಷಣೆಯಾಗಿದ್ದು, ಬಿಜೆಪಿ ಅಭ್ಯರ್ಥಿ ಡಿ.ಎಸ್. ಅರುಣ್ 400 ಮತಗಳ ಅಂತರದಿಂದ ಭರ್ಜರಿ ಜಯಭೇರಿ ಭಾರಿಸಿದ್ದಾರೆ. ಇಂದು ಮುಂಜಾನೆ ಸಹ್ಯಾದ್ರಿ ಕಾಲೇಜಿನಲ್ಲಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌ ನೇತೃತ್ವದಲ್ಲಿ ಸ್ಟ್ರಾಂಗ್ ರೂಮ್ ತೆರೆದು ಮತ ಎಣಿಕೆ ಆರಂಭಿಸಲಾಯಿತು. 11:30ರ ಸುಮಾರಿಗೆ ಫಲಿತಾಂಶ ಘೋಷಣೆಯಾಗಿದ್ದು, ಅರುಣ್ ಮೊದಲ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿದ್ದಾರೆ. ಈ ಮೂಲಕ ರಾಜ್ಯದ ಹಿರಿಯ ರಾಜಕಾರಣಿ ಡಿ.ಹೆಚ್. ಶಂಕರಮೂರ್ತಿ ಅವರ ಪುತ್ರ ತಮ್ಮ ಮೊದಲ ಚುನಾವಣೆಯ ಗೆಲುವಿನಿಂದ…

Read More

ಯುವ ವಿಜ್ಞಾನಿ ಸ್ಪರ್ಧೆ, ಮಿಶಾ ಹೆಗ್ಡೆ ಕಂದಾವರ ಪ್ರಥಮ

ಯುವ ವಿಜ್ಞಾನಿ ಸ್ಪರ್ಧೆ, ಮಿಶಾ ಹೆಗ್ಡೆ ಕಂದಾವರ ಪ್ರಥಮ ಶಿವಮೊಗ್ಗ, ಜೂ.೧೩ : ಜರ್ಮನಿಯ ಯುವ ವಿಜ್ಞಾನಿ ಸ್ಪರ್ಧೆಯ ಜೀವಶಾಸ್ತ್ರ ವಿಭಾಗದಲ್ಲಿ ಹೆಬ್ರಿ ಬಳಿಯ ಮುದ್ರಾಡಿ ಮಂಜುನಾಥ್ ಪ್ರಸಾದ್ ಹೆಗ್ಡೆ ಮತ್ತು ಮೀಲೀ ದಂಪತಿಯ ಪುತ್ರಿ ಮಿಶಾ ಹೆಗ್ಡೆ ಕಂದಾವರ ಪ್ರಥಮ ಸ್ಥಾನ ಪಡೆದಿದ್ದಾರೆ. ಮಿಶಾ ಹೆಗ್ಡೆ ಕಂದಾವರ ಸಂಶೋಧನೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದು ಹಲವು ಪ್ರಸಿದ್ಧ ಸಂಶೋಧನಾ ಸಂಸ್ಥೆಗಳ ಬೆಂಬಲದಿಂದ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಾಧ್ಯಕ್ಷರಿಂದ ಪ್ರಶಸ್ತಿ ಪಡೆದಿದ್ದಾರೆ. ಈ ಸ್ಪರ್ಧೆಯಲ್ಲಿ ಹತ್ತು ಸಾವಿರಕ್ಕೂ…

Read More
Exit mobile version