Missing | ಐವರು ಮಕ್ಕಳು ಓರ್ವ ಮಹಿಳೆ ನಾಪತ್ತೆ – ದೂರು ದಾಖಲು

Missing | ಐವರು ಮಕ್ಕಳು ಓರ್ವ ಮಹಿಳೆ ನಾಪತ್ತೆ – ದೂರು ದಾಖಲು ಶಿವಮೊಗ್ಗ(shivamogga) ಜಿಲ್ಲೆ ಭದ್ರಾವತಿ ತಾಲ್ಲೂಕು ಭದ್ರಾವತಿ ಓಲ್ಡ್​ ಟೌನ್(old town) ವ್ಯಾಪ್ತಿಯಲ್ಲಿ ಐವರು ಮಕ್ಕಳು ಸೇರಿದಂತೆ ಒರ್ವ ಮಹಿಳೆ ಮಿಸ್ಸಿಂಗ್(missing) ಆಗಿರುವ ಬಗ್ಗೆ ವರದಿಯಾಗಿದೆ. ಕಳೆದ ನವೆಂಬರ್​ 11 ರಂದು ಕಾಣೆಯಾದ ಪ್ರಕರಣದ ಬಗ್ಗೆ ನವೆಂಬರ್ 15 ರಂದು ಸಂಜೆ ಎರಡು ದೂರು ದಾಖಲಾಗಿದ್ದು, ಇದೀಗ ಪ್ರಕರಣ ಬೆಳಕಿಗೆ ಬಂದಿದೆ..  ಇಲ್ಲಿನ ಅನ್ವರ್ ಕಾಲೋನಿಯ ನೆರೆಹೊರೆಯ ಐವರು ಕಾಣೆಯಾಗಿದ್ದಾರೆ. ಓಲ್ಡ್​ ಟೌನ್​ ಪೊಲೀಸ್…

Read More

ಭೀಕರ ಅಪಘಾತದಲ್ಲಿ ಮೃತಪಟ್ಟ ತೀರ್ಥಹಳ್ಳಿ ಮೂಲದ RSI ಸಚಿನ್ ಪಾರ್ಥಿವ ಶರೀರಕ್ಕೆ ಎಸ್‌ಪಿ ನಿಖಿಲ್ ಬಿ ಅಂತಿಮ ನಮನ

Shivamogga SP Nikhil B IPS paid tribute to RSI Sachin V who died in the tragic road accident near Heggare in Chitradurga district. Three Karnataka State Police RSIs lost their lives in the accident. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಮೂವರು ಅಧಿಕಾರಿಗಳು ದುರ್ಘಟನೆಯಾಗಿ ಮೃತಪಟ್ಟಿರುವ…

Read More

ಕಾರು ಮತ್ತು ಬೈಕ್‌ ನಡುವೆ ಅಪಘಾತ – ಯುವಕ ಸಾವು

ಕಾರು ಮತ್ತು ಬೈಕ್‌ ನಡುವೆ ಅಪಘಾತ – ಯುವಕ ಸಾವು ಕಾರು ಮತ್ತು ಬೈಕ್ ನಡುವೆ ಉಂಟಾದ ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ  ಸಾವು ಕಂಡಿದ್ದಾನೆ. ಸೀಗೆಹಟ್ಟಿಯ ಅಡುಗೆ ಕಂಟ್ರ್ಯಾಕ್ಟರ್  ಕಾಂತರಾಜ್ ನವರ ಪುತ್ರ ಉಲ್ಲಾಸ್ (21) ಸಾವು ಕಂಡ ದುರ್ದೈವಿಯಾಗಿದ್ದಾನೆ.  ಸ್ನೇಹಿತೆಯ ಜೊತೆಯಲ್ಲಿ ಜೈಲ್ ರಸ್ತೆಯ ಕಡೆಯಿಂದ ಶರಾವತಿಯ ನಗರ ಕಡೆ ಹೋಗುವಾಗ ಹೊಸಮನೆ ಏರಿಯಾದ ಚಾನೆಲ್ ಏರಿಯಾದ  ನಾಗಪ್ಪ ದೇವಸ್ಥಾನದ ಬಳಿ ಕಾರೊಂದಕ್ಕೆ ಡಿಕ್ಕಿ ಹೊಡೆದಿದೆ. ಉಲ್ಲಾಸ್ (20)  ಜೆಎನ್ ಎನ್…

Read More

ಹೊಸನಗರ ಅಗ್ನಿಶಾಮಕ ಠಾಣೆಯ ರಮೀಜ್’ರಾಜ ಶೇಖ್ ರವರಿಗೆ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನ ಹಾಗೂ ಕಂಚಿನ ಪದಕ | Hosanagara

ಹೊಸನಗರ ಅಗ್ನಿಶಾಮಕ ಠಾಣೆಯ ರಮೀಜ್’ರಾಜ ಶೇಖ್ ರವರಿಗೆ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನ ಹಾಗೂ ಕಂಚಿನ ಪದಕ ಹೊಸನಗರ : ಇಲ್ಲಿನ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ರಮೀಜ್’ರಾಜ ಶೇಖ್ ರವರಿಗೆ ಅಹ್ಮದಾಬಾದ್ ನಲ್ಲಿ ನಡೆದ ಎರಡನೇ ಆಲ್ ಇಂಡಿಯಾ ಫೈರ್ ಸರ್ವಿಸ್ ಅಂಡ್ ಫೈರ್ ಸರ್ವಿಸ್ ಸ್ಪೋರ್ಟ್ಸ್‌ ಕ್ರೀಡಾಕೂಟದಲ್ಲಿ ಭಾಗವಹಿಸಿ ಕಬಡ್ಡಿ ಪಂದ್ಯಾವಳಿಯಲ್ಲಿ ಚಿನ್ನದ ಪದಕವನ್ನು ಹಾಗೂ 4X100 ಮೀಟರ್ಸ್ ರಿಲೇ ಓಟದಲ್ಲಿ ಕಂಚಿನ ಪದಕವನ್ನು ಗಳಿಸಿ ಮಲೆನಾಡಿನ ಕೀರ್ತಿಪತಾಕೆಯನ್ನು ಉತ್ತುಂಗಕ್ಕೇರಿಸಿದ್ದಾರೆ‌‌. ಅಗ್ನಿಶಾಮಕ ಮತ್ತು ತುರ್ತು ಸೇವಾ ಮಹಾ…

Read More

Ripponpete | ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಹುದುಗಿರುವ ಪ್ರತಿಭೆಗಳನ್ನು ಹೊರತರಬೇಕು: ಶಾಸಕ ಬೇಳೂರು ಗೋಪಾಲಕೃಷ್ಣ

ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಹುದುಗಿರುವ ಪ್ರತಿಭೆಗಳನ್ನು ಹೊರತರಬೇಕು: ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶದಲ್ಲಿ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳಿದ್ದಾರೆ ಅವರಲ್ಲಿ ಅಗಾಧವಾದ ಪ್ರತಿಭೆ ಚಾಣಾಕ್ಷತನ ಇರುತ್ತದೆ ಅಂತಹ ವಿದ್ಯಾರ್ಥಿಗಳನ್ನು ಶಿಕ್ಷಕರು ಗುರುತಿಸಿ, ಹೊರ ತಂದಾಗ ಮಾತ್ರ ಆ ಮಕ್ಕಳು ಮುಖ್ಯ ವಾಹಿನಿಗೆ ಬರುತ್ತಾರೆ ಇಂಥ ಕೆಲಸಗಳನ್ನು ಶಾಲಾ ಶಿಕ್ಷಕರು ಹಾಗೂ ಪೋಷಕರು ಮಾಡಬೇಕು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಸಮೀಪದ ಚಿಕ್ಕ ಜೇನಿ  ಪ್ರೌಢಶಾಲೆಯಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ದಕ್ಷಿಣ ಭಾರತ ಮಟ್ಟದ ವಿಜ್ಞಾನ ವಸ್ತು…

Read More

Anandapura | ಎರಡು ಬೈಕ್‌ಗಳ ನಡುವೆ ಅಪಘಾತ – ಬೈಕ್ ಸವಾರ ಸಾವು

Anandapura | ಎರಡು ಬೈಕ್‌ಗಳ ನಡುವೆ ಅಪಘಾತ – ಬೈಕ್ ಸವಾರ ಸಾವು ಆನಂದಪುರ : ಇಲ್ಲಿನ ಸಮೀಪದ ಹೊಸಕೊಪ್ಪ ಬಳಿಯಲ್ಲಿ ಬೈಕ್ ಸವಾರ ಹಿಂಬದಿಯಿಂದ ಮತ್ತೊಂದು ಬೈಕ್ ಡಿಕ್ಕಿಯಾಗಿ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟಿದ್ದಾನೆ. ಮೆಣಸಿನಸರ  ಗ್ರಾಮದ ನಿವಾಸಿ ಷಣ್ಮುಖಪ್ಪ ( 65 ) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಸೋಮವಾರ ಸಂಜೆ ಹೊಸಕೊಪ್ಪ ತಿರುವಿನಲ್ಲಿ ಈ ಅಪಘಾತ ನಡೆದಿದ್ದು ತಕ್ಷಣ ಗಾಯಾಳುಗಳನ್ನು ಆನಂದಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಿ…

Read More

ತಂಗಿಯನ್ನು ಪ್ರೀತಿಸುತಿದ್ದ ಯುವಕನನ್ನು ಇನ್ನೊವಾ ಕಾರಿನ ಸಮೇತ ಸುಟ್ಟುಹಾಕಿದ ಕಿರಾತಕರು | Crime News

ತಂಗಿಯನ್ನು ಪ್ರೀತಿಸುತಿದ್ದ ಯುವಕನನ್ನು ಇನ್ನೊವಾ ಕಾರಿನ ಸಮೇತ ಸುಟ್ಟುಹಾಕಿದ ಕಿರಾತಕರು ಸಹೋದರಿಯನ್ನು ಪ್ರೀತಿಸುತಿದ್ದ(love affair) ಯುವಕನನ್ನು ಯುವತಿಯ ಅಣ್ಣ ಹಾಗೂ ಆತನ ಸ್ನೇಹಿತರು ಇನ್ನೋವಾ ಕಾರಿನಲ್ಲಿ ಕರೆದೊಯ್ದು, ಕಾರಿನ ಸಮೇತವೇ ಸುಟ್ಟು ಕೊಂದು ಹಾಕಿರುವ ದುರ್ಘಟನೆ ಶಿವಮೊಗ್ಗದಲ್ಲಿ(Shivamogga) ನಡೆದಿದೆ. ಶಿವಮೊಗ್ಗ ಜಿಲ್ಲೆಯ ಗಾಡಿಕೊಪ್ಪ ಯುವಕ ವೀರೇಶ್ ಎಂಬಾತ ಕೊಲೆಯಾದ ಯುವಕವಾಗಿದ್ದಾನೆ. ಶಿಕಾರಿಪುರ(shikaripura) ತಾಲೂಕಿನ ತೊಗರ್ಸಿ(togarsi) ಬಳಿ ಇನ್ನೋವಾ ಕಾರಿನಲ್ಲಿ ಕೂಡಿಹಾಕಿ ಕಾರಿಗೆ ಬೆಂಕಿ ಹಚ್ಚಿದ್ದಾರೆ. ಇನ್ನು ಯುವತಿಯನ್ನು ನೋಡಲು ಯುವಕ ಬಂದಿದ್ದ ಇನೋವಾ(Innova) ಕಾರಿನಲ್ಲೇ ಕೊಲೆಗೈದು ಸುಟ್ಟು…

Read More

ಭಾವೈಕ್ಯತೆಗೆ ಸಾಕ್ಷಿಯಾದ ಶಿರಾಳಕೊಪ್ಪ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ|rally

ಭಾವೈಕ್ಯತೆಗೆ ಸಾಕ್ಷಿಯಾದ ಶಿರಾಳಕೊಪ್ಪ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ಸೌಹಾರ್ದತೆಗೆ ಸಾಕ್ಷಿಯಾಗಿತ್ತು.ಇಲ್ಲಿನ ಗಣಪತಿ ಮೆರವಣಿಗೆಯಲ್ಲಿ ಹಿಂದೂ ಮುಸ್ಲಿಂರು ಇಬ್ಬರೂ ಮೆರವಣಿಗೆ ಭಾಗಿಯಾಗಿ ಭಾವೈಕ್ಯತೆ ಮೆರೆದಿದ್ದಾರೆ. ಶಿರಾಳಕೊಪ್ಪದಲ್ಲಿ ಹಿಂದು ಮಹಾಸಭಾ ವತಿಯಿಂದ ಪ್ರತಿಷ್ಠಾಪಿಸಿದ್ದ ಗಣಪತಿಯನ್ನು ಇಂದು ವಿಸರ್ಜಿಸಲಾಗುತ್ತಿದೆ.ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆಯಲಾಗಿದೆ. ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಭಾಗವಹಿಸಿದ  ಮುಸ್ಲಿಂ ಭಾಂಧವರು, ಹಿಂದು ಯುವಕರ ಜೊತೆ ಕುಣಿದು ಕುಪ್ಪಳಿಸಿದ್ದಾರೆ.ಈ ಮೆರವಣಿಗೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಆಗಿದೆ.

Read More

ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್ ಪೇಟೆಯ ಯುವಕ ಆಯ್ಕೆ | volleyball

ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್ ಪೇಟೆಯ ಯುವಕ ಆಯ್ಕೆ | volleyball ರಿಪ್ಪನ್ ಪೇಟೆ : ಗುಜರಾತ್ ರಾಜ್ಯದ ಅಹಮದಾಬಾದ್ ನಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ, ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುವ ತಂಡದಲ್ಲಿ ರಿಪ್ಪನ್ ಪೇಟೆಯ ಯುವ ವಾಲಿಬಾಲ್ ಆಟಗಾರ ಸೂಫಿಯಾನ್ ಸ್ಥಾನ ಪಡೆದಿದ್ದಾರೆ. 2023. 24 ನೇ ಸಾಲಿನ ಪದವಿಪೂರ್ವ ಕಾಲೇಜುಗಳ ರಾಷ್ಟ್ರಮಟ್ಟದ ವಾಲಿಬಾಲ್ ಕ್ರೀಡಾಕೂಟ ಪಂದ್ಯವು ಜನವರಿ 3 ರಿಂದ ಜನವರಿ 7 ರವರೆಗೆ ಗುಜರಾತ್ ರಾಜ್ಯದ ಅಹಮದಾಬಾದ್ ನಲ್ಲಿ ನಡೆಯಲಿದೆ….

Read More

ಆಯನೂರು ಪೆಟ್ರೋಲ್ ಬಂಕ್ ಬಳಿಯ ಬೇಕರಿಯಲ್ಲಿ ಸಿಲಿಂಡರ್ ಸ್ಪೋಟ – ತಪ್ಪಿದ ಭಾರಿ ದುರಂತ

ಆಯನೂರು ಪೆಟ್ರೋಲ್ ಬಂಕ್ ಬಳಿಯ ಬೇಕರಿಯಲ್ಲಿ ಸಿಲಿಂಡರ್ ಸ್ಪೋಟ – ತಪ್ಪಿದ ಭಾರಿ ದುರಂತ ಆಯನೂರು ಪಟ್ಟಣದ ಪೆಟ್ರೋಲ್ ಬಂಕ್ ಬಳಿಯಿರುವ ಬೇಕರಿಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಅಂಗಡಿ ಸಂಪೂರ್ಣ ಭಸ್ಮವಾಗಿರುವ ಘಟನೆ ನಡೆದಿದೆ. ಆಯನೂರುನಿಂದ – ಹಣಗೆರೆ ಕಡೆಗೆ ಹೋಗುವ ರಸ್ತೆಯಲ್ಲಿರುವ ಎಸ್‌ಎಲ್‌ವಿ ಅಯ್ಯಂಗಾರ್‌ ಬೇಕರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಕೂಡಲೇ ಕಾರ್ಮಿಕರು ಹೊರಗೆ ಓಡಿ ಬಂದಿದ್ದಾರೆ ಕೆಲವೇ ಹೊತ್ತಿನಲ್ಲಿ ಅಂಗಡಿಯೊಳಗೆ ಮೂರು ಸಲ ಸಿಲಿಂಡರ್ ಸ್ಫೋಟವಾಗಿದೆ. ಸ್ಫೋಟಕ್ಕೆ ಬೇಕರಿಯಲ್ಲಿದ್ದ ಗ್ಯಾಸ್‌ ಸಿಲಿಂಡರ್‌ ಕಾರಣ ಎನ್ನಲಾಗುತ್ತಿದೆ. ಬೆಂಕಿ ಹೊತ್ತಿಕೊಳ್ಳಲು ಕಾರಣ…

Read More