ತರಗತಿಯಲ್ಲಿ ಹಿಜಾಬ್ ಧರಿಸಿ ವಿಧ್ಯಾರ್ಥಿನಿಯರು ಹಾಜರ್ : ಸಿಹಿ ಹಂಚಿ, ಹಿಜಾಬ್ ಗೆ ಅಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಮುಖಂಡರು

ರಿಪ್ಪನ್‌ಪೇಟೆ: ಶಾಸಕ ಹರತಾಳು ಹಾಲಪ್ಪರ ಹುಟ್ಟು ಹಬ್ಬದ ಪ್ರಯುಕ್ತ ಪಟ್ಟಣದ ಬಿಜೆಪಿ ಕಾರ್ಯಕರ್ತರು ಶ್ರೀಸಿದ್ಧಿವಿನಾಯಕ ಸ್ವಾಮಿಗೆ ವಿಶೇಷ ಪೂಜೆ ನೆರವೇರಿಸಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಮಕ್ಕಳಿಗೆ ಸಿಹಿ ವಿತರಿಸುವ ಸಂದರ್ಭದಲ್ಲಿ ಹಿಜಾಬ್‌ಗೆ ಆಕ್ಷೇಪವ್ಯಕ್ತ ಪಡಿಸಿರುವ ಘಟನೆ ಇಂದು ನಡೆದಿದೆ.  ವಿಶೇಷ ಪೂಜೆಯ ನಂತರ ಪಕ್ಕದ ಸರ್ಕಾರಿ ಶಾಲೆಗೆ ತೆರೆಳಿದ ಬಿಜೆಪಿ ಮುಖಂಡರ ತಂಡ ತರಗತಿಯ ಒಳಗಡೆ ಮಕ್ಕಳಿಗೆ ಸಿಹಿ ಹಂಚುವ ಸಮಯದಲ್ಲಿ ಕೆಲವಿದ್ಯಾರ್ಥಿನಿಯರು ಹಿಜಾಬ್ ಧರಿಸಿರುವುದು ಗಮನಿಸಿದ್ದಾರೆ. ಅಸಮಧಾನಗೊಂಡ ಮುಖಂಡರು ಮುಖ್ಯಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡು…

Read More

ರಿಪ್ಪನ್ ಪೇಟೆಯ ಕಾಲೇಜುಗಳಿಗೆ ವಕ್ಕರಿಸಿರುವ ಮಹಮಾರಿ ಕೊರೊನಾ : ಇಂದು ಸಹ ಒಬ್ಬ ಪಿಯು ಕಾಲೇಜಿನ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್ ಧೃಡ

ರಿಪ್ಪನ್ ಪೇಟೆ : ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯು ವ್ಯಾಸಂಗ ಮಾಡುತ್ತಿರುವ ಯುವಕನೊರ್ವನಿಗೆ ಕೋವಿಡ್ ಪಾಸಿಟಿವ್ ಬಂದಿದ್ದು,ಯುವಕನನ್ನು ಹೋಂ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.ಈ ಕಾಲೇಜಿನಲ್ಲಿ ಸುಮಾರು 605 ವಿದ್ಯಾರ್ಥಿಗಳು ಇದ್ದಾರೆ. ಕಳೆದ ಮೂರು ದಿನಗಳ ಹಿಂದೆ ವಿದ್ಯಾರ್ಥಿ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದ ಹಿನ್ನಲೆಯಲ್ಲಿ ರಿಪ್ಪನ್ ಪೇಟೆಯ ಪಿಹೆಚ್ ಸಿಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದಾನೆ ಕೋವಿಡ್ ಪರೀಕ್ಷೆಯ ವರದಿಯು ಇಂದು ಪಾಸಿಟಿವ್ ಎಂದು ಬಂದ ಕಾರಣ ವಿದ್ಯಾರ್ಥಿಯನ್ನು ಮನೆಗೆ ಕಳುಹಿಸಿ ಕೊಡಲಾಗಿದೆ,ಹಾಗೂ ಕಾಲೇಜನ್ನು ಸಂಪೂರ್ಣವಾಗಿ…

Read More

ಕರಿಮನೆ ಗ್ರಾಪಂ ಅಕ್ರಮ ಮರಕಡಿತಲೆ ಪ್ರಕರಣ – ಗ್ರಾಮಸ್ಥರಿಂದ ಅಹೋರಾತ್ರಿ ಧರಣಿ|ಅಧಿಕಾರಿಗಳ ವಿರುದ್ದ ಆರಗ ಜ್ಞಾನೇಂದ್ರ ಗರಂ|protest

ಹೊಸನಗರ :  ಕರಿಮನೆ ಗ್ರಾಮದ ಅಕೇಶಿಯ ಮರಗಳ ಅಕ್ರಮ ಕಡಿತಲೆ ಪ್ರಕರಣದ ಆರೋಪಿಗಳ ಮೇಲೆ ಕೂಡಲೇ ಕ್ರಮ ಕೈಗೊಳ್ಳುವಂತೆ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಒತ್ತಾಯಿಸಿದ್ದಾರೆ. ತಾಲೂಕಿನ ನಗರ ಹೋಬಳಿ ಕರಿಮನೆ ಗ್ರಾಮದಲ್ಲಿ ನಡೆದ ಅಕೇಶಿಯಾ ಮರಗಳ ಅಕ್ರಮ ಕಡಿತಲೆ ಪ್ರಕರಣದ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಹಾಗೂ ಬಿಜೆಪಿ ಕಾರ್ಯಕರ್ತರು ನಡೆಸುತಿದ್ದ ಅಹೋರಾತ್ರಿ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿ ಗ್ರಾಮದ ಸರ್ವೆ ನಂಬರ್ 106ರಲ್ಲಿ ಗ್ರಾಮ ಪಂಚಾಯಿತಿ ಅರಣ್ಯೀಕರಣ…

Read More

ಶಿಕ್ಷಕರು ಸಮಾಜ ನಿರ್ಮಾಣದ ಶಿಲ್ಪಿಗಳು: ಶಾಸಕ ಆರಗ ಜ್ಞಾನೇಂದ್ರ

ಶಿಕ್ಷಕರು ಸಮಾಜ ನಿರ್ಮಾಣದ ಶಿಲ್ಪಿಗಳು: ಶಾಸಕ ಆರಗ ಜ್ಞಾನೇಂದ್ರ “ಗಾಂಧೀಜಿಯನ್ನು ಕೊಂದವರೂ ವಿದ್ಯಾವಂತರು’” — ಕಿಮ್ಮನೆ ರತ್ನಾಕರ್ ಅಮೃತದಲ್ಲಿ ಗುರುವಂದನೆ : ಹಿರಿಯ ಶಿಕ್ಷಕರು–ಸಾಧಕರಿಗೆ ಸನ್ಮಾನ ರಿಪ್ಪನ್ ಪೇಟೆ : ಮಕ್ಕಳಿಗೆ ಶಿಕ್ಷಣದ ಜೊತೆಗೆ ಸುಸಂಸ್ಕೃತರನ್ನಾಗಿ ಮಾಡುವ ಮೂಲಕ ಸನ್ಮಾರ್ಗದಲ್ಲಿ ಸಾಗಲು ಶಿಕ್ಷಕರು ಬೋಧನೆ ಮಾಡಬೇಕೆಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಗರ್ತಿಕೆರೆಯಲ್ಲಿ ನಡೆದ ಅಮೃತ ಸ್ನೇಹಸಮ್ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿ ಶಿಕ್ಷಣ ವ್ಯಕ್ತಿತ್ವ ನಿರ್ಮಾಣದೊಂದಿಗೆ ವ್ಯಕ್ತಿ ನಿರ್ಮಾಣ ಮಾಡುತ್ತದೆ. ನೌಕರಿಗಾಗಿ ಶಿಕ್ಷಣವಾಗದೆ ಬದುಕಿಗೆ ಮಾರ್ಗದರ್ಶನವಾಗಬೇಕು. ಇಂದು ಸಮಾಜಘಾತುಕ…

Read More

ಮಾರುತಿ ವ್ಯಾನ್ ಮೇಲೆ ಬಿದ್ದ ಮರ – ಇಬ್ಬರಿಗೆ ಗಾಯ

ಮಾರುತಿ ವ್ಯಾನ್ ಮೇಲೆ ಬಿದ್ದ ಮರ – ಇಬ್ಬರಿಗೆ ಗಾಯ ಬಿರುಸಿನ ಗಾಳಿಗೆ ಮರವೊಂದು ವಾಹನದ ಮೇಲೆ ಉರುಳಿದ್ದು, ವಾಹನ ಜಖಂ ಆಗಿದೆ. ಪರಿಣಾಮ ಸಮೀಪದಲ್ಲಿದ್ದ ಇಬ್ಬರಿಗೆ ಗಾಯವಾಗಿದೆ.ಬಿರುಸಿನ ಗಾಳಿಗೆ ಮರವೊಂದು ವಾಹನದ ಮೇಲೆ ಉರುಳಿದ್ದು, ವಾಹನ ಜಖಂ ಆಗಿದೆ. ಪರಿಣಾಮ ಸಮೀಪದಲ್ಲಿದ್ದ ಇಬ್ಬರಿಗೆ ಗಾಯವಾಗಿದೆ. ಸೊರಬ: ಬಿರುಸಿನ ಗಾಳಿ ಮಳೆಗೆ ಮರವೊಂದು ವಾಹನದ ಮೇಲೆ ಉರುಳಿ ಬಿದ್ದು, ಇಬ್ಬರು ಗಾಯಗೊಂಡ ಘಟನೆ ತಾಲೂಕಿನ ಚಂದ್ರಗುತ್ತಿ ಗ್ರಾಮದ ಸಿದ್ದಾಪುರ ರಸ್ತೆಯಲ್ಲಿ ಸೋಮವಾರ ನಡೆದಿದೆ. ಗ್ರಾಮದಲ್ಲಿ ವಾರದ ಸಂತೆಯಾದ…

Read More

AYANURU | ಎರಡು ಬೈಕ್ ಗಳ ನಡುವೆ ಡಿಕ್ಕಿ – ಓರ್ವ ಸಾವು

AYANURU | ಎರಡು ಬೈಕ್ ಗಳ ನಡುವೆ ಡಿಕ್ಕಿ – ಓರ್ವ ಸಾವು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಮೃತಪಟ್ಟ ಘಟನೆ ಜಿಲ್ಲೆಯ ಕಲ್ಲುಕೊಪ್ಪ ಸಮೀಪದ ಗುತ್ತಿಹಳ್ಳ ಬಳಿ ನಡೆದಿದೆ. ತಾಲೂಕಿನ ಸಂಪಿಗೆಹಳ್ಳ ನಿವಾಸಿ ಮಂಜುನಾಥ್ ಗದ್ದೆಮನೆ(27) ಮೃತಪಟ್ಟ ದುರ್ದೈವಿ. ಮಂಜುನಾಥ್ ಡೈರಿಗೆ ಹಾಲು ಹಾಕಿ, ಮನೆಗೆ ಬರುತ್ತಿದ್ದ ವೇಳೆ, ಗುತ್ತಿಹಳ್ಳದಿಂದ ಸಂಪಿಗೆಹಳ್ಳದ ಮನೆಗೆ ಬರುತ್ತಿದ್ದಾಗ, ಆಯನೂರಿನಿಂದ ಬೆಜ್ಜವಳ್ಳಿ ಕಡೆಗೆ ಹೋಗುತ್ತಿದ್ದಾಗ ಎರಡು ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ತಕ್ಷಣವೇ ಗಾಯಾಳು…

Read More

ಅಣೆ ಪ್ರಮಾಣದ ತಪ್ಪು ಕಾಣಿಕೆ ಸಲ್ಲಿಸಲು ಹಾಲಪ್ಪ ಧರ್ಮಸ್ಥಳಕ್ಕೆ ಭೇಟಿ : ಬೇಳೂರು ಅನುಮಾನ /// ಕೆಲವರಿಗೆ ಆಪಾದನೆ ಮಾಡುವುದೇ ಕೆಲಸ : ಹಾಲಪ್ಪ ತಿರುಗೇಟು

ಸಾಗರ: ಈಗ ಶಾಸಕ ಹಾಲಪ್ಪ ಅವರಿಗೆ ಜ್ಞಾನೋದಯ ಆಗಿದೆ. ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಿದ್ದು ತಪ್ಪಾಗಿದೆ ಎಂಬ ಕಾರಣಕ್ಕೆ ಅವರು ತಪ್ಪುದಂಡ ಸಲ್ಲಿಸಲು ಅಲ್ಲಿಗೆ ಹೋಗಿರಬೇಕು ಎಂದು ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಶಂಕೆ ವ್ಯಕ್ತಪಡಿಸಿದರು. ಇಲ್ಲಿನ ಮಲೆನಾಡು ಸಿರಿ ಸಭಾಂಗಣದಲ್ಲಿ ಬುಧವಾರ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ವಿಪರೀತ ಮಳೆಯಿಂದ ಮನೆಗಳು ಕುಸಿದು ಹೋಗಿದೆ. ತೋಟದ ಮಣ್ಣು ಕೊಚ್ಚಿ ಹೋಗಿದ್ದರೆ ಗದ್ದೆಗಳ ಮೇಲೆ ನೆರೆಯಿಂದ ಮಣ್ಣು ತುಂಬಿಕೊಂಡಿದೆ. ರೈತರು…

Read More

ನಿದ್ದೆ ಮಂಪರಿನಲ್ಲಿದ್ದ ಕಾರು ಚಾಲಕನಿಂದ ಸರಣಿ ಅಪಘಾತ – ತಪ್ಪಿದ ಭಾರಿ ಅನಾಹುತ|accide

ನಿದ್ದೆ ಮಂಪರಿನಲ್ಲಿದ್ದ ಕಾರು ಚಾಲಕನಿಂದ ಸರಣಿ ಅಪಘಾತ – ತಪ್ಪಿದ ಭಾರಿ ಅನಾಹುತ ತೀರ್ಥಹಳ್ಳಿ: ನಿದ್ದೆ ಮಂಪರಿನಲ್ಲಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಮೂರು ಬೈಕ್ ಗಳಿಗೆ ಡಿಕ್ಕಿಯಾಗಿ ನಂತರ ಕಾರು ಹಲಸಿನ ಮರಕ್ಕೆ  ಹೊಡೆದ ಘಟನೆ ತಾಲೂಕಿನ ರಾಮಕೃಷ್ಣಪುರ ಸಮೀಪದಲ್ಲಿ ಸೋಮವಾರ ಸಂಭವಿಸಿದೆ. ಜನನಿಬಿಡ ಪ್ರದೇಶವಾದ ಇಲ್ಲಿ ಅದೃಷ್ಟವಶಾತ್ ಅಪಘಾತ ನಡೆಯುವ ಸಂಧರ್ಭದಲ್ಲಿ ಯಾರು ಇಲ್ಲದೇ ಇದ್ದದ್ದರಿಂದ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಕಮ್ಮರಡಿಯ ಮಾನಪ್ಪ ಎಂಬುವರ ಕಾರು ಅಪಘಾತಕ್ಕೆ ಒಳಗಾಗಿದ್ದು ಕಾರು…

Read More

ಕಾನೂನು ಕೈಗೆತ್ತಿಕೊಳ್ಳುವವರನ್ನು ಗುಂಡಿಟ್ಟು ಕೊಲ್ಲುವ ಕಾನೂನು ಜಾರಿಗೆ ಬರಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ಸಲಹೆ | GKB

ಕಾನೂನು ಕೈಗೆತ್ತಿಕೊಳ್ಳುವವರನ್ನು ಗುಂಡಿಟ್ಟು ಕೊಲ್ಲುವ ಕಾನೂನು ಜಾರಿಗೆ ಬರಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ಸಲಹೆ | GKB ಸಾಗರ : ತಪ್ಪು ಮಾಡಿದವರನ್ನು ಗುಂಡಿಟ್ಟು ಕೊಲ್ಲುವ ಕಾನೂನು ಜಾರಿಗೆ ಬರಬೇಕು. ರಾಜ್ಯ ಸರ್ಕಾರವನ್ನು ಪದೇಪದೇ ಟೀಕಿಸುವ ಬಿಜೆಪಿಯವರು ಕೇಂದ್ರದಲ್ಲಿರುವ ತಮ್ಮ ನೇತೃತ್ವದ ಪಕ್ಷದ ಮೇಲೆ ಅಂತಹ ಕಾನೂನು ಜಾರಿಗೆ ತರಲು ಒತ್ತಡ ಹೇರಲಿ ಎಂದು ಶಾಸಕ, ಅರಣ್ಯ ಕೈಗಾರಿಕಾ ಅಭಿವೃದ್ಧಿ ನಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಸಲಹೆ ನೀಡಿದ್ದಾರೆ. ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ…

Read More

KSRTC ಬಸ್‌ನಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ: ಮಹಿಳೆ ಸೇರಿ ಇಬ್ಬರು ಬಂಧನ

KSRTC ಬಸ್‌ನಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ: ಮಹಿಳೆ ಸೇರಿ ಇಬ್ಬರು ಬಂಧನ Two accused, including a woman, have been arrested by Shiralakoppa police for stealing gold ornaments worth ₹6.20 lakh from a passenger on a KSRTC bus. Police recovered 62 grams of gold jewellery and remanded the accused to judicial custody. ಶಿಕಾರಿಪುರ, ಜೂನ್ 9: ಕೆ.ಎಸ್.ಆರ್.ಟಿ.ಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ…

Read More