Headlines

ತೀರ್ಥಹಳ್ಳಿಯ ಮಾಳೂರು ಪೊಲೀಸ್ ಠಾಣೆ ಎದುರು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಪ್ರತಿಭಟನೆ|kimmane

ತೀರ್ಥಹಳ್ಳಿ : ಮನೆ ಮುಂದೆ ನಿಲ್ಲಿಸಿದ್ದ ಪಿಕಪ್ ವಾಹನಕ್ಕೆ ಪೊಲೀಸರೆ ಮರಳು ತುಂಬಿ ವಾಹವನ್ನು ಸೀಜ್ ಮಾಡಿ ಪ್ರಕರಣ ದಾಖಲಿಸಿದ್ದಾರೆ ಎಂದು ಆರೋಪಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು, ‘ಹೆದ್ದೂರು ಬಳಿ ಮನೆಯೊಂದರ ಮುಂದೆ ಪಿಕಪ್ ವಾಹನಕ್ಕೆ ಪೊಲೀಸರೆ ಮರಳು ತುಂಬಿದ್ದಾರೆ. ಅದನ್ನು ತಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.  ಪಿಕಪ್ ವಾಹನಕ್ಕೆ ಮರಳು ತುಂಬಿದ ಪೊಲೀಸರನ್ನು ಕೂಡಲೆ ಅಮಾನತು ಮಾಡಬೇಕು. ಬಿಜೆಪಿಯವರು…

Read More

ರಿಪ್ಪನ್‌ಪೇಟೆ : ದಾಖಲಾತಿ ದುರುಪಯೋಗ ಆರೋಪ – ನವೋದಯ ಬ್ಯಾಂಕ್ ಮ್ಯಾನೇಜರ್ ವಿರುದ್ದ ದೂರು|Abuse of Enrollment

ರಿಪ್ಪನ್‌ಪೇಟೆ : ಇಲ್ಲಿನ ನವೋದಯ ವಿವಿದ್ದೋದ್ದೇಶ ಸೌಹಾರ್ಧ ಬ್ಯಾಂಕ್ ನಲ್ಲಿ ಈ ಹಿಂದೆ ಕಾರ್ಯ ನಿರ್ವಹಿಸುತಿದ್ದ ಮ್ಯಾನೇಜರ್ ಮಿಥುನ್ ವಿರುದ್ಧ ಬಟ್ಟೆಮಲ್ಲಪ್ಪ ನಿವಾಸಿ ಮಂಜುನಾಥ್ ಬ್ಯಾಣದ ಪೊಲೀಸ್ ಠಾಣೆಯಲ್ಲಿ ದಾಖಲಾತಿ ದುರುಪಯೋಗದ ವಿರುದ್ಧ ದೂರು ದಾಖಲಿಸಿದ್ದಾರೆ. ಉದ್ದಮಿ ಹಾಗೂ ಸಾಮಾಜಿಕ ಕಾರ್ಯಕರ್ತರಾಗಿರುವ ಮಂಜುನಾಥ್ ಬ್ಯಾಣದ ನವೋದಯ ವಿವಿದ್ದೋದ್ದೇಶ ಸೌಹಾರ್ಧ ಬ್ಯಾಂಕ್ ನಲ್ಲಿ ಖಾತೆ ಹೊಂದಿದ್ದು ಒಂದು ಲಕ್ಷ ರೂ ಎಫ್ ಡಿ ಇಟ್ಟು ತಮ್ಮ OD ಖಾತೆಯಲ್ಲಿ 1.5 ಲಕ್ಷ ರೂ.ಸಾಲ ಪಡೆದಿದ್ದರು. 2017 ರಲ್ಲಿ ಸಾಲ…

Read More

ಕಾರು-ಬೈಕ್ ನಡುವೆ ಭೀಕರ ಮುಖಾಮುಖಿ ಡಿಕ್ಕಿ; ಯುವಕನ ಸ್ಥಿತಿ ಗಂಭೀರ

ಕಾರು-ಬೈಕ್ ನಡುವೆ ಭೀಕರ ಮುಖಾಮುಖಿ ಡಿಕ್ಕಿ; ಯುವಕನ ಸ್ಥಿತಿ ಗಂಭೀರ Severe car-bike accident near Ripponpet’s Siddappanagudi. Bike rider Pradeep from Kundur critically injured after a head-on collision due to reckless overtaking. ​ರಿಪ್ಪನ್‌ಪೇಟೆ: ಪಟ್ಟಣದ ಸಮೀಪವಿರುವ ಶಿವಮೊಗ್ಗ ರಸ್ತೆಯ ಸಿದ್ದಪ್ಪನಗುಡಿ ಬಳಿ ವೇಗವಾಗಿ ಬಂದ ಕಾರೊಂದು ಬೈಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ವರದಿಯಾಗಿದೆ. ರಸ್ತೆಯಲ್ಲಿ ಸಾಗುತ್ತಿದ್ದ ಲಾರಿಯನ್ನು ಹಿಂದಿಕ್ಕುವ (ಓವರ್‌ಟೇಕ್)…

Read More

Ripponpet | ಮುಸ್ಲಿಂ ಯುವಕ ಮಾಲೀಕತ್ವದ ಅಂಗಡಿಯಲ್ಲಿ ಲಕ್ಷ್ಮಿಪೂಜೆ , ಧರ್ಮಗುರುಗಳಿಂದ ಪ್ರಾರ್ಥನೆ – ಭಾವೈಕ್ಯತೆಯ ಸಂದೇಶ ಸಾರಿದ ಯುವಕ

ಮುಸ್ಲಿಂ ಯುವಕನಿಂದ ಲಕ್ಷ್ಮಿಪೂಜೆ – ಭಾವೈಕ್ಯತೆಯ ಸಂದೇಶ ನೀಡಿದ ಯುವಕ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆಯಲ್ಲಿ ಭಾನುವಾರ ಮುಸ್ಲಿಂ ಯುವಕ ಹಾಗೂ ಆತನ ಸ್ನೇಹಿತರು ಹಿಂದೂ ಸಂಪ್ರದಾಯದಂತೆ ಲಕ್ಷ್ಮೀ ಪೂಜೆ ನೆರೆವೇರಿಸಿರುವ ಘಟನೆ ನಡೆದಿದೆ. ಪಟ್ಟಣದ ಸಮೀಪದ ಅರಸಾಳು ಮೂಲದ ತನ್ವೀರ್ ಎಂಬ ಯುವಕನು ರಿಪ್ಪನ್‌ಪೇಟೆಯ  ವಿನಾಯಕ ವೃತ್ತದಲ್ಲಿರುವ ಜೊಹರಾ ಕಾಂಪ್ಲೆಕ್ಸ್ ನಲ್ಲಿ “ತನ್ವಿ ಮೊಬೈಲ್ ವರ್ಡ್” ಎಂಬ ಅಂಗಡಿ ತೆರೆದಿದ್ದಾರೆ. ಪ್ರತೀ ವರ್ಷ ತಮ್ಮ ಅಂಗಡಿಯಲ್ಲಿ ಹಿಂದೂ ಸಂಪ್ರದಾಯದಂತೆ ಕಳಸ ಇರಿಸಿ, ಹಣ್ಣು…

Read More

ಬಾಲಕಿಯನ್ನು ಕೊಲೆಗೈದು ಗೋಣಿಚೀಲದಲ್ಲಿ ತುಂಬಿ ಕೆರೆಗೆ ಎಸೆದ ಅಣ್ಣ – ಒಂದೇ ದಿನದಲ್ಲಿ ಆರೋಪಿ ಅರೆಸ್ಟ್ | Crime News

ಬಾಲಕಿಯನ್ನು ಕೊಲೆಗೈದು ಗೋಣಿಚೀಲದಲ್ಲಿ ತುಂಬಿ ಕೆರೆಗೆ ಎಸೆದ ಚಿಕ್ಕಪ್ಪ – ಒಂದೇ ದಿನದಲ್ಲಿ ಆರೋಪಿ ಅರೆಸ್ಟ್ | Crime News ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಕೊಪ್ಪದ ಕೆರೆ ಬಳಿಯ ಕೆರೆಯಲ್ಲಿ  ಗೋಣಿಚೀಲದಲ್ಲಿ ಬಾಲಕಿಯೊಬ್ಬಳ ಮೃತದೇಹ ಪತ್ತೆಯಾಗಿದ್ದ ಪ್ರಕರಣದಲ್ಲಿ ಶಿಕಾರಿಪುರ ಗ್ರಾಮಾಂತರ ಪೊಲೀಸರು ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದಾರೆ.  ಬಂಧಿತ ಆರೋಪಿಗೆ ಸಂಬಂಧದಲ್ಲಿ ಬಾಲಕಿ ತಂಗಿಯಾಗಬೇಕು. ಪ್ರಕರಣದಲ್ಲಿ ಬಾಲಕಿಯ ಪಾಲಕರು ಕೆಲವು ಅನುಮಾನಗಳನ್ನು ವ್ಯಕ್ತಪಡಿಸಿದ್ದರು. ಅದರಂತೆ ಪೊಲೀಸರು ಅವರು ಶಂಕಿಸಿದ ವ್ಯಕ್ತಿಯನ್ನ ಕರೆತಂದು ವಿಚಾರಣೆ ನಡೆಸಿದ್ದಾರೆ. ಈ…

Read More

ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿಯೊಂದಿಗೆ ಹೆಜ್ಜೆ ಹಾಕಿದ ಹೆದ್ದಾರಿಪುರದ ಯುವಕ ಸುಷ್ಮಾಂತ್ | ಕೃತಕ ಕಾಲಿನಲ್ಲಿ ಹೆಜ್ಜೆ ಹಾಕಿ ಎಲ್ಲಾರ ಗಮನಸೆಳೆದ ಯುವಕ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಕಬ್ಬಡಿ ಆಟಗಾರನಾಗಿದ್ದ ಸುಶ್ಮಂತ್ ಅವರು ಇಂದು ರಾಹುಲ್ ಗಾಂಧಿಯೊಂದಿಗೆ ಭಾರತ ಐಕ್ಯತಾ ಯಾತ್ರೆಯಲ್ಲಿ ತನ್ನ ಕೃತಕ ಕಾಲಿನ ಸಹಾಯದಿಂದ ಹೆಜ್ಜೆ ಹಾಕಿದರು. ಹೆದ್ದಾರಿಪುರ ಗ್ರಾಮದ ಪ್ರತಿಭಾವಂತ ಯುವ ಕಬ್ಬಡಿ ಆಟಗಾರ ಸುಶ್ಮಾಂತ್ ತನ್ನ ಒಂದು ಕಾಲನ್ನು ಕಳೆದುಕೊಂಡು ಕಿಚ್ಚ ಸುದೀಪ್ ಟ್ರಸ್ಟ್, TV9 ಮಾರುವೇಷ ತಂಡ ಹಾಗೂ ಯುವ ಕಾಂಗ್ರೆಸ್‌ ಅಧ್ಯಕ್ಷ ಬಿ ವಿ ಶ್ರೀನಿವಾಸ್ ಇವರ ನೆರವಿನಿಂದ ಕೃತಕ ಕಾಲನ್ನು ಅಳವಡಿಸಿಕೊಂಡಿದ್ದ. ಸುಶ್ಮಾಂತ್ ಜೊತೆ ಹೆಜ್ಜೆ ಹಾಕುವಾಗ ಕಾಲನ್ನು ಕಳೆದುಕೊಂಡಿದ್ದರ ಬಗ್ಗೆ…

Read More

ಗೃಹಸಚಿವರ ತವರಿನಲ್ಲೇ ಅಕ್ರಮ ಮದ್ಯಕ್ಕೆ ವ್ಯಕ್ತಿ ಬಲಿ !!!!!!!?|Guddekoppa

ತೀರ್ಥಹಳ್ಳಿ : ಗೃಹಸಚಿವ ಆರಗ ಜ್ಞಾನೇಂದ್ರ ಅವರ ತವರೂರು ಹೊದಲ ಗ್ರಾಮಪಂಚಾಯಿತಿ ವ್ಯಾಪ್ತಿಯ ಗುಡ್ಡೆಕೊಪ್ಪ ಸಮೀಪದ ತಲವಡ್ಕದ ಕುಟ್ರ ಎಂಬ ಹಳ್ಳಿಯಲ್ಲಿ ಅಕ್ರಮ ಮದ್ಯಕ್ಕೆ ವ್ಯಕ್ತಿ ಬಲಿಯಾದ ಘಟನೆ ಶನಿವಾರ ರಾತ್ರಿ ನೆಡೆದಿದೆ. ಕೆಲವು ದಿನಗಳ ಹಿಂದೆ ಊರಿನ ಗ್ರಾಮಸ್ಥರೆಲ್ಲರೂ ಸೇರಿ ದೈವ ಸಾನಿಧ್ಯದಲ್ಲಿ ನಮ್ಮ ಊರಿನ ಯಾವುದೇ ಅಂಗಡಿ, ಮಳಿಗೆ, ಮನೆ, ಕೈಚೀಲ, ಮತ್ತು ಹೊರ ಊರಿನಿಂದ ಅಥವಾ ಬೇರೆ ಯಾವ ವ್ಯಕ್ತಿಯೂ ಹೊರಗಡೆಯಿಂದ ಮದ್ಯವನ್ನು ತಂದು ಈ ಊರಿನಲ್ಲಿ ಮಾರಾಟ ಮಾಡಬಾರದೆಂದು ದೈವ  ನ…

Read More

ತುಂಗಾ ನದಿ ತೀರದಲ್ಲಿ ಹೆಬ್ಬಾವು ಪತ್ತೆ – ಅರಣ್ಯ ಇಲಾಖೆಯಿಂದ ರಕ್ಷಣೆ|python

ತುಂಗಾ ನದಿ ತೀರದಲ್ಲಿ ಹೆಬ್ಬಾವು ಪತ್ತೆ – ಅರಣ್ಯ ಇಲಾಖೆಯಿಂದ ರಕ್ಷಣೆ ತೀರ್ಥಹಳ್ಳಿ: ತುಂಗಾ ನದಿ ತೀರದಲ್ಲಿ ಹೆಬ್ಬಾವು ಪತ್ತೆಯಾಗಿದ್ದು ಅರಣ್ಯ ಇಲಾಖೆಯ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.   ಪಟ್ಡಣ ಪಂಚಾಯತಿ ವ್ಯಾಪ್ತಿಯ ವಾರ್ಡ್ ನಂಬರ್ ಹದಿನಾಲ್ಕರ  ಕುರುವಳ್ಳಿ ಗಣಪತಿ ಪೆಂಡಲ್ ಹಿಂಭಾಗ ತುಂಗಾ ನದಿಯಲ್ಲಿ ಇಂದು ಮಂಗಳವಾರ ಬೆಳಿಗ್ಗೆ ಹೆಬ್ಬಾವು ಪ್ರತ್ಯಕ್ಷವಾಗಿದೆ. ಹೆಬ್ಬಾವು ಇರುವ ವಿಷಯ ತಿಳಿಯುತ್ತಿದ್ದಂತೆ ಕುರುವಳ್ಳಿಯ ಜನರು ಹೆಬ್ಬಾವು ನೋಡಲು ನದಿಯ ಸಮೀಪ ಬರುತ್ತಿದ್ದಾರೆ ಎನ್ನಲಾಗಿದೆ.  ನದಿಯಲ್ಲಿ ಹೆಬ್ಬಾವು ಇರುವ ವಿಷಯ ಸ್ಥಳೀಯರು…

Read More

ರಾಜ್ಯಕ್ಕೆ ಬೆಳಕು ಕೊಟ್ಟ ಶರಾವತಿ ಸಂತ್ರಸ್ತರಿಗೆ ಭೂ ಹಕ್ಕು ಕೊಡಿ: ಸಿಎಂಗೆ ಸಚಿವ ಮಧು ಬಂಗಾರಪ್ಪ ಮನವಿ | MB

ಜಾಗ ಬಿಟ್ಟು ರಾಜ್ಯಕ್ಕೆ ಬೆಳಕು ಕೊಟ್ಟ ಶರಾವತಿ ಸಂತ್ರಸ್ತರಿಗೆ ಭೂ ಹಕ್ಕು ಕೊಡಿ: ಸಿಎಂಗೆ ಸಚಿವ ಮಧು ಬಂಗಾರಪ್ಪ ಮನವಿ ಶರಾವತಿ ಸಂತ್ರಸ್ತರಿಗೆ ಭೂ ಹಕ್ಕು ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಸಮುದಾಯದ ಪರವಾಗಿ ಕೈ ಮುಗಿದು ಮನವಿ ಮಾಡಿದರು. ಪ್ರದೇಶ ಆರ್ಯ ಈಡಿಗ ಸಂಘ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಈಡಿಗ, ಬಿಲ್ಲವ ಮತ್ತು ನಾಮದಾರಿ ಸೇರಿ 26 ಪಂಗಡಗಳ ಬೃಹತ್…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (25-06-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (25-06-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 25/06/24 ರಂದು ಬೆಳಿಗ್ಗೆ 10-00 ರಿಂದ ಸಂಜೆ 05.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. 110/11 ಕೆವಿ ಮಾರ್ಗದ ತುರ್ತು ಕಾಮಗಾರಿಯ ನಿಮಿತ್ತ  ನಾಳೆ ಬೆಳಿಗ್ಗೆ 10-00 ರಿಂದ ಸಂಜೆ 05-00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ರಿಪ್ಪನ್‌ಪೇಟೆ ಮೆಸ್ಕಾಂ ಇಲಾಖೆಯ…

Read More