ತೀರ್ಥಹಳ್ಳಿ ಕ್ಷೇತ್ರದ ಘನತೆ ಕಾಪಾಡಲು ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು – ಕಿಮ್ಮನೆ ರತ್ನಾಕರ್
ತೀರ್ಥಹಳ್ಳಿ : ರಾಜ್ಯಾದ್ಯಂತ ಗೃಹಸಚಿವರ ಮೇಲೆ ಬಹುದೊಡ್ಡ ಸೈಟ್ ಹಗರಣದ ಆಪಾದನೆ ಇದೆ. ಆರಗ ಜ್ಞಾನೇಂದ್ರರವರು ಬೆಂಗಳೂರಿನಲ್ಲಿ ಅಕ್ರಮವಾಗಿ 50 ಕೋಟಿ ಸೈಟ್ ತಾವು ತೆಗೆದುಕೊಂಡು ಅಧಿಕಾರಿಗಳನ್ನು ಮನೆಗೆ ಹೋಗುವ ಹಾಗೆ ಮಾಡಿದ್ದಾರೆ. ಹೈಕೋರ್ಟ್ ಕೂಡ ಈ ವಿಚಾರವಾಗಿ ಇವರ ಕಪಾಳಕ್ಕೆ ಹೊಡೆದಿದ್ದಾರೆ. ಹಾಗಾಗಿ ತೀರ್ಥಹಳ್ಳಿ ಕ್ಷೇತ್ರದ ಘನತೆ ಕಾಪಾಡಲು ರಾಜೀನಾಮೆ ಕೊಡಬೇಕು ಎಂದರು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನೆಡೆಸಿ ಮಾತನಾಡಿದ ಅವರು ಆಗಿನ ಕಾಲದಲ್ಲಿ ಕಡಿದಾಳ್ ಮಂಜಪ್ಪನವರಿಗೆ ಸೈಟ್ ಕೊಡಲು ಹೋದಾಗಲೇ ಅದನ್ನು ತಿರಸ್ಕಾರ…