ಕಾರು-ಬೈಕ್ ನಡುವೆ ಭೀಕರ ಮುಖಾಮುಖಿ ಡಿಕ್ಕಿ; ಯುವಕನ ಸ್ಥಿತಿ ಗಂಭೀರ

ಕಾರು-ಬೈಕ್ ನಡುವೆ ಭೀಕರ ಮುಖಾಮುಖಿ ಡಿಕ್ಕಿ; ಯುವಕನ ಸ್ಥಿತಿ ಗಂಭೀರ Severe car-bike accident near Ripponpet’s Siddappanagudi. Bike rider Pradeep from Kundur critically injured after a head-on collision due to reckless overtaking. ​ರಿಪ್ಪನ್‌ಪೇಟೆ: ಪಟ್ಟಣದ ಸಮೀಪವಿರುವ ಶಿವಮೊಗ್ಗ ರಸ್ತೆಯ ಸಿದ್ದಪ್ಪನಗುಡಿ ಬಳಿ ವೇಗವಾಗಿ ಬಂದ ಕಾರೊಂದು ಬೈಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ವರದಿಯಾಗಿದೆ. ರಸ್ತೆಯಲ್ಲಿ ಸಾಗುತ್ತಿದ್ದ ಲಾರಿಯನ್ನು ಹಿಂದಿಕ್ಕುವ (ಓವರ್‌ಟೇಕ್)…

Read More

ಕಿಡ್ನಿ ಸಂಬಂಧಿತ ಚಿಕಿತ್ಸೆಗಾಗಿ ಶಿವಮೊಗ್ಗದ ವಿದ್ಯಾರ್ಥಿನಿಯನ್ನು ಜೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ಶಿಫ್ಟ್ :

ಭದ್ರಾವತಿಯ18 ವರ್ಷದ ರಾಧಿಕ ಎಂಬ ವಿದ್ಯಾರ್ಥಿನಿಗೆ ತುರ್ತು ಲಿವರ್ ಕಸಿ ಅವಶ್ಯಕತೆ ಇದ್ದ ಹಿನ್ನಲೆಯಲ್ಲಿ ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಗೆ ಜೀರೋ ಟ್ರಾಫಿಕ್ ನಲ್ಲಿ ಕರೆದೊಯ್ಯಲಾಯಿತು. ಶಿವಮೊಗ್ಗ ನಾರಾಯಣ ಹೃದಯಾಲಯ ಆಸ್ಪತ್ರೆಯಿಂದ ಮೂರು ಖಾಸಗಿ ಅಂಬ್ಯುಲೆನ್ಸ್ ಮೂಲಕ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು. ಈ ಮೊದಲು ಭದ್ರಾವತಿಯ ನಿರ್ಮಲ ಆಸ್ಪತ್ರೆಗೆ ರಾಧಿಕಾರನ್ನ ಸೇರಿಸಲಾಗಿತ್ತು. ರಕ್ತ ಪರೀಕ್ಷೆ ನಡೆಸಿದ ನಂತರ ಯುವತಿಯ ಖಾಯಿಲೆ ಬಗ್ಗೆ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿತ್ತು. ಐದು ದಿನದ ನಂತರ…

Read More

ಬೀದಿ ಕಾಮಣ್ಣರೇ ಹುಷಾರು !! ಸಾಗರಕ್ಕೆ ಬಂದಿದ್ದಾರೆ ಸ್ಮಾರ್ಟ್ ಐಪಿಎಸ್ ಅಧಿಕಾರಿ ರೋಹನ್ ಜಗದೀಶ್

ಶಿವಮೊಗ್ಗ ಜಿಲ್ಲೆಯ ಸಾಗರಕ್ಕೆ ಇದೀಗ ನೂತನ  ಎ ಎಸ್ ಪಿ ಯಾಗಿ ಐಪಿಎಸ್ ಅಧಿಕಾರಿಯಾದ ರೋಹನ್ ಜಗದೀಶ್ ಚಾರ್ಜ್ ಪಡೆದಿದ್ದಾರೆ.  ಅಧಿಕಾರ ಸ್ವೀಕರಿಸಿ ಇನ್ನೂ 1 ವಾರವಾಗಿದೆ ಅಷ್ಟೆ, ಇದೀಗ ಸ್ಮಾರ್ಟ್ ಐಪಿಎಸ್ ಅಧಿಕಾರಿಯವರು  ಸಾಗರವನ್ನು  ಅಪರಾಧ ಮುಕ್ತವನ್ನಾಗಿಸಲು ಪಣ ತೊಟ್ಟಿದ್ದಾರೆ. ಅಂತೆಯೇ ಇಂದು ಸಾಗರದ ಸುತ್ತಮುತ್ತ ಬೀದಿ ಕಾಮಣ್ಣರ ಮೇಲೆ ಕಣ್ಣಿಟ್ಟು ಹುಡುಗಿಯರ ವಿಚಾರಕ್ಕೆ ಹೋಗದಿರುವಂತೆ ಬಿಸಿ ಮುಟ್ಟಿಸಿದ್ದಾರೆ. ಬುಲೆಟ್ ಬೈಕ್ ಗಳಲ್ಲಿ ಕರ್ಕಶ ಸೈಲೆನ್ಸರ್ ಗಳನ್ನು ಅಳವಡಿಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುವ ಬೈಕ್…

Read More

ಶಿವಮೊಗ್ಗ – ಆಯನೂರು ರಸ್ತೆಯಲ್ಲಿ ಭೀಕರ ಅಪಘಾತ : ರಸ್ತೆ ಕೆಲಸ ಮಾಡುತ್ತಿದ್ದ ಕಾರ್ಮಿಕ ಸ್ಥಳದಲ್ಲೆ ಸಾವು

ಶಿವಮೊಗ್ಗ : ಇಲ್ಲಿನ ಸಮೀಪದ ಮುದ್ದಿನ ಕೊಪ್ಪದ ಬಳಿ ಬೊಲೆರೋ ಗೂಡ್ಸ್ ವಾಹನವೊಂದು ರಸ್ತೆ ಕಾಮಗಾರಿ ನಡೆಸುತ್ತಿದ್ದ ಕಾರ್ಮಿಕನಿಗೆ ಡಿಕ್ಕಿ ಹೊಡೆದು ನಂತರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಕೆಲಸ ಮಾಡುತ್ತಿದ್ದ ಕಾರ್ಮಿಕ ಸ್ಥಳದಲ್ಲೆ ಮೃತ ಪಟ್ಟಿದ್ದು ಬೈಕ್ ಸವಾರನ ಕಾಲು ಮುರಿದಿದೆ. ಈ ಅಪಘಾತದಲ್ಲಿ ರಸೆ ಕೆಲಸ ಮಾಡುತ್ತಿದ್ದ ಕಾರ್ಮಿಕ ಸ್ಥಳದಲ್ಲಿಯೇ ಸಾವುಕಂಡಿದ್ದು, ದ್ವಿಚಕ್ರ ವಾಹನ ಸವಾರನಿಗೆ ಕಾಲು ಮುರಿದಿದೆ.  ಮೃತಪಟ್ಟ ಕಾರ್ಮಿಕನನ್ನು ಚಂದ್ರಶೇಖರ್ ಎಂದು, ಅಪಘಾತದಲ್ಲಿ ಕಾಲುಮುರಿದುಕೊಂಡ ದ್ವಿಚಕ್ರ ವಾಹನ ಸವಾರ…

Read More

ಬೈಕ್ ವೀಲಿಂಗ್ ವಿಡಿಯೋ ವೈರಲ್ – ಇಬ್ಬರು ಯುವಕರ ವಿರುದ್ಧ ಪ್ರಕರಣ

ಬೈಕ್ ವೀಲಿಂಗ್ ವಿಡಿಯೋ ವೈರಲ್ – ಇಬ್ಬರು ಯುವಕರ ವಿರುದ್ಧ ಪ್ರಕರಣ Shivamogga traffic police register a case against two youths for performing dangerous wheeling on city roads and posting the video on social media. ಶಿವಮೊಗ್ಗ: ನಗರದ ರಸ್ತೆಗಳಲ್ಲಿ ಅಪಾಯಕಾರಿಯಾಗಿ ವೀಲಿಂಗ್ ಮಾಡಿ ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ಇಬ್ಬರು ಯುವಕರ ವಿರುದ್ಧ ಶಿವಮೊಗ್ಗ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆ…

Read More

ನಿಟ್ಟೂರು ಗ್ರಾಪಂ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ – ಸಿಸಿಟಿವಿ ದೃಶ್ಯಾವಳಿ ವೈರಲ್

ನಿಟ್ಟೂರು ಗ್ರಾಪಂ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ – ಸಿಸಿಟಿವಿ ದೃಶ್ಯಾವಳಿ ವೈರಲ್ ಹಳೇ ದ್ವೇಷ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೇ ಗ್ರಾಪಂ ಸದಸ್ಯನೊಬ್ಬನ ಮೇಲೆ ವ್ಯಕ್ತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಹೊಸನಗರ ತಾಲ್ಲೂಕಿನ ನಿಟ್ಟೂರು ಗ್ರಾಮದಲ್ಲಿ ಭಾನುವಾರ ನಡೆದಿದ್ದು ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಲ್ಲೆಯ ಸಿಸಿಟಿವಿ ದೃಶ್ಯ ವೈರಲ್ ಆಗಿದೆ. ನಿಟ್ಟೂರು ಗ್ರಾಪಂ ಕಾಂಗ್ರೆಸ್ ಬೆಂಬಲಿತ ಸದಸ್ಯ ನಾಗೋಡಿ ವಿಶ್ವನಾಥ್ ಎಂಬುವವರ ಮೇಲೆ ದೇವರಾಜ್ ಎಂಬಾತ…

Read More

ಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ಮಳೆಗೆ ಮನೆ ಕುಸಿತ – ಸ್ಥಳಕ್ಕೆ ತಹಶೀಲ್ದಾರ್ , ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ – ಆರ್ಥಿಕ ನೆರವು

ಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ಮಳೆಗೆ ಮನೆ ಕುಸಿತ – ಸ್ಥಳಕ್ಕೆ ತಹಶೀಲ್ದಾರ್ , ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ – ಆರ್ಥಿಕ ನೆರವು ಹೊಸನಗರ : ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಳವಳ್ಳಿ ಗ್ರಾಮದಲ್ಲಿ ಬಾರಿ ಮಳೆಯಿಂದ ಮನೆಯೊಂದು ಕುಸಿತವಾಗಿದ್ದು ಈ ಹಿನ್ನಲೆಯಲ್ಲಿ ಸ್ಥಳಕ್ಕೆ ತಹಸಿಲ್ದಾರ್ ರಶ್ಮಿ ಹಾಲೇಶ್ ಹಾಗೂ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಳವಳ್ಳಿ ಗ್ರಾಮದ ಸೀತಮ್ಮ ಕೋಂ ಗಿರೀಶ್ ಎಂಬುವವರ…

Read More

ಗುರಿ ಸಾಧನೆಗೆ ನಿರಂತರ ಪರಿಶ್ರಮ ಅಗತ್ಯ ; ಬೇಳೂರು ಗೋಪಾಲಕೃಷ್ಣ

ಗುರಿ ಸಾಧನೆಗೆ ನಿರಂತರ ಪರಿಶ್ರಮ ಅಗತ್ಯ ; ಬೇಳೂರು ಗೋಪಾಲಕೃಷ್ಣ ವಿದ್ಯಾರ್ಥಿಗಳು ತಮ್ಮ ಗುರಿ ಸಾಧನೆಗೆ ನಿರಂತರ ಪರಿಶ್ರಮದ ಜೊತೆಗೆ ಶಿಕ್ಷಕ ಹಾಗೂ ಹಿರಿಯರಲ್ಲಿ ವಿನಯ ಗೌರವಭಾವನೆ ಹೊಂದಿ ವಿದ್ಯೆ ಕಲಿತವರು ಭವಿಷ್ಯದಲ್ಲಿ ಸಾರ್ಥಕ ಜೀವನ ಕಂಡುಕೊಳ್ಳಬಹುದು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಕರೆ ನೀಡಿದರು. ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ 2024-25 ನೇ ಸಾಲಿನ ಸಾಂಸ್ಕೃತಿ ಕ್ರೀಡಾ ಎನ್.ಎಸ್.ಎಸ್.ಯುವ ರೆಡ್‌ಕ್ರಾಸ್ ರೆಡ್ ರಿಬ್ಬನ್ ರೋರ‍್ಸ್ ಮತ್ತು ರೇಂರ‍್ಸ್ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ,…

Read More

ಕನ್ನಡ ಭಾಷೆಗೆ ಧಕ್ಕೆಯನ್ನುಂಟುಮಾಡುವ ಯಾವುದೇ ಸಂಘಟನೆಯನ್ನು ರಾಜ್ಯದಲ್ಲಿ ಸಕ್ರೀಯವಾಗಿರಲು ಬಿಡಬಾರದು : ವೀರೇಶ್ ಆಲುವಳ್ಳಿ

ರಿಪ್ಪನ್ ಪೇಟೆ : ರಾಜ್ಯದಲ್ಲಿ ಮಹಾರಾಷ್ಟ್ರ ಏಕೀಕರಣ ಸಂಘಟನೆಯನ್ನು ನಿಷೇಧಿಸಬೇಕು, ಕನ್ನಡ ಬಾವುಟವನ್ನು ಸುಟ್ಟುಹಾಕುವ, ಕನ್ನಡ ಭಾಷೆಗೆ ಧಕ್ಕೆಯನ್ನುಂಟುಮಾಡುವ ಸಂಘಟನೆಯನ್ನು ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಸಕ್ರಿಯವಾಗಿರಲು ಬಿಡಬಾರದು ಎಂದು ತಾಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲುವಳ್ಳಿ ಹೇಳಿದರು. ಪೋಸ್ಟ್ ಮ್ಯಾನ್ ನ್ಯೂಸ್ ತಂಡದೊಂದಿಗೆ ಮಾತನಾಡಿದ ಅವರು ಬೆಳಗಾವಿಯಲ್ಲಿ ಕೆಲವು ಸಮಾಜಘಾತುಕ ಪುಂಡರು ಕನ್ನಡಿಗರ ಮೇಲೆ ದಾಳಿ ಮಾಡುತ್ತಿದ್ದಾರೆ ಕನ್ನಡಿಗರ ವಾಹನಗಳನ್ನು ಅಡ್ಡಗಟ್ಟಿ ತೊಂದರೆ ನೀಡುತ್ತಿದ್ದಾರೆ, ಅಪಾರ ಪ್ರಮಾಣದ ಸರ್ಕಾರಿ ವಾಹನ ಹಾಗೂ ಆಸ್ತಿ ಪಾಸ್ತಿಗಳನ್ನು ನಷ್ಟ ಮಾಡುತ್ತಿದ್ದಾರೆ …

Read More

ಆಗುಂಬೆ ಘಾಟಿಯಲ್ಲಿ ಭೀಕರ ಅಪಘಾತ : ನಾಲ್ವರು ಸಾವು , ಐವರ ಸ್ಥಿತಿ ಗಂಭೀರ

  ಆಗುಂಬೆ: ಇಲ್ಲಿನ ಘಾಟಿಯ 9 ನೇ ತಿರುವಿನಲ್ಲಿ ಲಾರಿ ನಿಯಂತ್ರಣ ತಪ್ಪಿ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಐದು ಮಂದಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.  ಲಾರಿ ಘಾಟಿಯನ್ನು ಇಳಿಯುವಾಗ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದೆ. ಲಾರಿಯೂ ಪ್ರಪಾತಕ್ಕೆ ಮಗುಚಿ ಬಿದ್ದಿದ್ದು, ಮೃತದೇಹಗಳನ್ನು ಮೇಲೆತ್ತಲು ಸ್ಥಳೀಯರು ಹರಸಾಹಸ ಪಡುತ್ತಿದ್ದಾರೆ.  ಹೆಬ್ರಿ ಮತ್ತು ಆಗುಂಬೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ,ಚಿಂತಾಜನಕವಾಗಿದೆ.

Read More
Exit mobile version