Headlines

Ripponpete | ಪಾದಚಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ – ವ್ಯಕ್ತಿ ಸಾವು

Ripponpete | ಪಾದಚಾರಿಗೆ ಲಾರಿ ಡಿಕ್ಕಿ – ಗವಟೂರಿನ ಸುರೇಶ್ ಚಿಕಿತ್ಸೆ ಫಲಿಸದೇ ಸಾವು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗವಟೂರು ಗ್ರಾಮದಲ್ಲಿ ಪಾದಚಾರಿಗೆ ಲಾರಿ ಡಿಕ್ಕಿಯಾಗಿ ಚಿಕಿತ್ಸೆ ಫಲಿಸದೇ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಗವಟೂರು ಬಳಿಯ ಹಳೂರು ನಿವಾಸಿ ಸುರೇಶ್ ಮೃತ ದುರ್ಧೈವಿಯಾಗಿದ್ದಾರೆ. 23/02/2024 ರಂದು ಸಂಜೆ ಗವಟೂರು ಗ್ರಾಮದ ಸುರೇಶ ಬಿನ್ ಹಾಲಪ್ಪ, 60 ವರ್ಷ ಮನೆ ಬಳಿಯ ದಿನಸಿ ಅಂಗಡಿಗೆ ಹೋಗಿ ವಾಪಾಸ್‌ ಮನೆ ಕಡೆ ಮುಖ್ಯ ಟಾರ್ ರಸ್ತೆಯ ಬದಿಯಲ್ಲಿ…

Read More

RIPPONPETE | ಬೈಕ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ

RIPPONPETE | ಬೈಕ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ರಿಪ್ಪನ್‌ಪೇಟೆ : ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಮೂಗೂಡ್ತಿ ಸಮೀಪದಲ್ಲಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ತೀರ್ಥಹಳ್ಳಿ ಕಡೆಗೆ ತೆರಳುತಿದ್ದ ಮಾರುತಿ Ritz ಕಾರು ಹಾಗೂ ಮೂಗೂಡ್ತಿ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಹೀರೋ ಹೋಂಡ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಮೂಗೂಡ್ತಿ ಸಮೀಪದ ಕಣಬಂದೂರು ಕ್ರಾಸ್ ಬಳಿಯಲ್ಲಿ ಈ ಘಟನೆ ನಡೆದಿದ್ದು ಘಟನೆಯಲ್ಲಿ ಬೈಕ್ ಸವಾರ ಮೂಗೂಡ್ತಿ ನಿವಾಸಿ ಏಜೆಂಟ್ ಗಣೇಶ್…

Read More

ರಿಪ್ಪನ್‌ಪೇಟೆ :ವಿಜಯದಶಮಿ ಉತ್ಸವದೊಂದಿಗೆ ನವರಾತ್ರಿ ಆಚರಣೆ ಸಂಪನ್ನ |DASARA

ರಿಪ್ಪನ್‌ಪೇಟೆ: ಪಟ್ಟಣದ ಶ್ರೀಸಿದ್ಧಿವಿನಾಯಕ, ಶ್ರೀ ಅನ್ನಪೂಣೇಶ್ವರಿ  ದೇವಸ್ಥಾನದಲ್ಲಿ ಬುಧವಾರ ವಿಜಯದಶಮಿಯ ಅಂಗವಾಗಿ ನವಚಂಡಿಕಾ ಹೋಮ ಮತ್ತು ಮಧ್ಯಾಹ್ನ ಬನ್ನಿ ಮಂಟಪದಲ್ಲಿ ಬನ್ನಿ ಪೂಜೆ ನಡೆಸಿ, ನಂತರ ದಸರಮಂಗಲೋತ್ಸವ, ರಾಜಬೀದಿ ಉತ್ಸವ ನಡೆಯಿತು. ಸಮೀಪದ ಕೋಡೂರು ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ, ವಡಗೆರೆ ಗ್ರಾಮದ ಶ್ರೀ ತುಳಜಾ ಭವಾನಿ, ಕೆರೆಹಳ್ಳಿ ಅಂಬಾಭವಾನಿ, ಅಲಸೆ ಚಂಡಿಕೇಶ್ವರಿ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಹಾಗೂ ವಿಶೇಷ ಪೂಜೆ, ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಿತು.  ದಸರಾ ಕುಸ್ತಿ : ಇಂದು ಸಂಜೆ ಪಟ್ಟಣದ ಗಾಂಧಿ ಮೈದಾನದಲ್ಲಿ ಕುಸ್ತಿ ಪಂದ್ಯಾವಳಿಯನ್ನು…

Read More

ಆಟೋದಲ್ಲಿ ಮರೆತು ಹೋದ ಬ್ಯಾಗ್ ಮರಳಿಸಿ ಪ್ರಾಮಾಣಿಕತೆ ಮೆರೆದ ಚಾಲಕ|Honest driver

ಆಟೋದಲ್ಲಿ ಮರೆತು ಹೋದ ಬ್ಯಾಗ್ ಮರಳಿಸಿ ಪ್ರಾಮಾಣಿಕತೆ ಮೆರೆದ ಚಾಲಕ ಸಾಗರ : ಪ್ರಯಾಣಿಕರೊಬ್ಬರು ಆಟೋದಲ್ಲಿ ಮರೆತು ಹೋಗಿದ್ದ ಲಕ್ಷಾಂತರ ಮೌಲ್ಯದ ಆಭರಣಗಳಿದ್ದ ಬ್ಯಾಗನ್ನು ಆಟೋ ಚಾಲಕರೊಬ್ಬರು ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಸಾಗರ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಚಂದ್ರಮಾವಿನಕೊಪ್ಪಲಿಂದ ಆಟೋ ಹತ್ತಿದ್ದ ಪ್ರಯಾಣಿಕರು ಸೊರಬ ರಸ್ತೆ ಬೈಪಾಸ್ ಬಳಿ ಇಳಿಯುವಾಗ ತಮ್ಮ ಬ್ಯಾಗ್‌ವೊಂದನ್ನು ಬಿಟ್ಟು ಹೋಗಿದ್ದರು. ಬ್ಯಾಗಿನಲ್ಲಿ ಲಕ್ಷಾಂತರ ಮೌಲ್ಯದ ಆಭರಣಗಳು ಕೂಡ ಇದ್ದವು. ಇದೇ ವೇಳೆ ಹಿಂದಿನ ಆಸನದಲ್ಲಿದ್ದ ಪ್ರಯಾಣಿಕರ ಬ್ಯಾಗ್ ಗಮನಿಸಿದ…

Read More

ಭದ್ರಾವತಿ ಈದ್‌ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ?

ಭದ್ರಾವತಿ ಈದ್‌ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ? ಆರೋಪಿಗಳ ಪತ್ತೆಗೆ ಮೂರು ತಂಡ – ಎಸ್ ಪಿ ಮಿಥುನ್ ಕುಮಾರ್ ಪಾಕಿಸ್ತಾನ ಪರ ಘೋಷಣೆ; ಮತಾಂಧರ ಸೊಕ್ಕಿಗೆ ಕಾಂಗ್ರೆಸ್ ಸರ್ಕಾರದ ಒಲೈಕೆ ಕಾರಣ: ಕೆಎಸ್ ಈಶ್ವರಪ್ಪ ಕಿಡಿ ಭದ್ರಾವತಿಯಲ್ಲಿ ಸೋಮವಾರ ರಾತ್ರಿ ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಭದ್ರಾವತಿಯ ಅಂಬೇಡ್ಕರ್ ವೃತ್ತದಲ್ಲಿ ಮೆರವಣಿಗೆ ಸಾಗುವಾಗ ಕೆಲವು ಯುವಕರಿಂದ ಪಾಕಿಸ್ತಾನ ಜಿಂದಾಬಾದ್ ಘೋಷಣೆ…

Read More

31 ವರ್ಷಗಳ ಸುದೀರ್ಘ ಸೇವೆಯ ಬಳಿಕ ಶಿಕ್ಷಕ ಡಿ. ಕೃಷ್ಣಪ್ಪ ರವರಿಗೆ ಆತ್ಮೀಯ ಬೀಳ್ಕೊಡುಗೆ

31 ವರ್ಷಗಳ ಸೇವೆಯ ಬಳಿಕ ಶಿಕ್ಷಕ ಡಿ. ಕೃಷ್ಣಪ್ಪ ರವರಿಗೆ ಆತ್ಮೀಯ ಬೀಳ್ಕೊಡುಗೆ ರಿಪ್ಪನ್ ಪೇಟೆ : ಶಿಕ್ಷಕ ವೃತ್ತಿಯನ್ನು ತ್ಯಾಗ, ಸೇವೆ ಮತ್ತು ನಿಸ್ವಾರ್ಥತೆಯ ಪ್ರತೀಕವೆಂದು ಕರೆಯಲಾಗುತ್ತದೆ. ಅದಕ್ಕೆ ಸಾಕ್ಷಿಯಾಗಿ, ಹೊಸನಗರ ತಾಲೂಕಿನ ಅರಸಾಳು ಗ್ರಾಮಪಂಚಾಯತ್ ವ್ಯಾಪ್ತಿಯ ಬೆನವಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹಿರಿಯ ಶಿಕ್ಷಕರಾದ ಡಿ. ಕೃಷ್ಣಪ್ಪ ಅವರು 31 ವರ್ಷಗಳ ಕಾಲ ಶಿಕ್ಷಣ ಕ್ಷೇತ್ರದಲ್ಲಿ ಅವಿರತ ಸೇವೆ ಸಲ್ಲಿಸಿ, ಇದೀಗ ನಿವೃತ್ತಿ ಹೊಂದಿದ್ದಾರೆ. ಈ ಹಿನ್ನಲೆಯಲ್ಲಿ ಶಾಲೆಯ ಎಸ್.ಡಿ.ಎಂ.ಸಿ , ವಿನಾಯಕ…

Read More

ಜ್ಯೂಸ್ ಬಾಟಲ್ ನ ಮುಚ್ಚಳ ನುಂಗಿ ಮಗು ಸಾವು

ಜ್ಯೂಸ್ ಬಾಟಲ್ ನ ಮುಚ್ಚಳ ನುಂಗಿ ಮಗು ಸಾವು ಮನೆಯಲ್ಲಿ ಆಟವಾಡುತಿದ್ದ ಮಗು ಜ್ಯೂಸ್ ಬಾಟಲಿಯ ಮುಚ್ಚಳ ನುಂಗಿ ಉಸಿರಾಟದ ತೊಂದರೆಯಿಂದ ಮೃತಪಟ್ಟ ದಾರುಣ ಘಟನೆ, ಶಿಕಾರಿಪುರ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಅಮಟೆಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿ ಯಲ್ಲಿ ಹರಗುವಳ್ಳಿ ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ವೇದಮೂರ್ತಿ ಗಂಗಾಧರಯ್ಯ ಶಾಸ್ತ್ರಿ ಎಂಬುವರ ಒಂದೂವರೆ ವರ್ಷದ ಪುತ್ರ ನಂದೀಶ್ ಮೃತಪಟ್ಟ ದುರ್ಧೈವಿಯಾಗಿದ್ದಾನೆ. ಬುಧವಾರ ಬೆಳಿಗ್ಗೆ ಮನೆಯಲ್ಲಿ ಜ್ಯೂಸ್ ಬಾಟಲಿ ಹಿಡಿದುಕೊಂಡು ಮಗು ಆಟವಾಡುತ್ತಿತ್ತು. ಈ ವೇಳೆ ಆಕಸ್ಮಿಕವಾಗಿ ಮುಚ್ಚಳ ನುಂಗಿದ್ದು…

Read More

ರಿಪ್ಪನ್‌ಪೇಟೆಯಲ್ಲಿ ನಾಳೆಯಿಂದ ಮೂರು ದಿನಗಳ ಕಲಾಕೌಸ್ತುಭ ವಾರ್ಷಿಕೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ

ರಿಪ್ಪನ್‌ಪೇಟೆಯಲ್ಲಿ ನಾಳೆಯಿಂದ ಮೂರು ದಿನಗಳ ಕಲಾಕೌಸ್ತುಭ ವಾರ್ಷಿಕೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ ಜಾತ್ರೆ ರಿಪ್ಪನ್ ಪೇಟೆ : ನವೆಂಬರ್‌ 28ರಿಂದ 30ರವರೆಗೆ ಅವಿರತ ಮೂರು ದಿನಗಳು ರಿಪ್ಪನ್‌ಪೇಟೆ ಸಂಸ್ಕೃತಿಯ ನಾದದಿಂದ ಕೂಗಲಿದ್ದು, ಕಲಾ ಕೌಸ್ತುಭ ಕನ್ನಡ ಸಂಘದ 32ನೇ ವಾರ್ಷಿಕೋತ್ಸವ ಹಾಗೂ 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ವೈವಿಧ್ಯಮಯ ಕಾರ್ಯಕ್ರಮಗಳು ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಜರುಗಲಿವೆ ಎಂದು ಸಂಘದ ಅಧ್ಯಕ್ಷ ಮುರುಳಿಧರ ಹಾಗೂ ಕಾರ್ಯದರ್ಶಿ ಬಳೆಗಾರ ರಾಮಚಂದ್ರ ಮಾಹಿತಿ ನೀಡಿದ್ದಾರೆ. ನ. 28: ರಾಜ್ಯೋತ್ಸವ ಹಬ್ಬದ ಶುಭಾರಂಭ…

Read More

ಕೆರೆಯಲ್ಲಿ ಮುಳುಗಿ ಯುವಕ ಸಾವು :

ಕೆರೆಯಲ್ಲಿ ಎತ್ತುಗಳ ಮೈತೊಳೆಯಲು ಹೋಗಿ ಯುವಕನೊಬ್ಬ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸೊರಬ ತಾಲೂಕಿನ ತವನಂದಿ ಗ್ರಾಮದಲ್ಲಿ ಇಂದು ನಡೆದಿದೆ. ತವನಂದಿ ಗ್ರಾಮದ ಪುಟ್ಟಪ್ಪ ಅವರ ಪುತ್ರ ಮಧುಸೂಧನ (23) ಮೃತ ದುರ್ಧೈವಿ. ಗ್ರಾಮದ ದೊಡ್ಡ ಕೆರೆಯಲ್ಲಿ ಎತ್ತುಗಳ ಮೈ ತೊಳೆಯುತ್ತಿದ್ದ ಸಂದರ್ಭದಲ್ಲಿ ಎತ್ತುಗಳು ನೀರಿಗೆ ಎಳೆದಿವೆ. ಈ ವೇಳೆ ಈಜು ಬಾರದೇ ಮಧುಸೂಧನ್ ನೀರಿನಲ್ಲಿ ಮುಳುಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಠಾಣೆ ಸಿಬ್ಬಂದಿ ತೆರಳಿ ಸ್ಥಳೀಯರ ಸಹಕಾರದೊಂದಿಗೆ ಸತತ ಒಂದೂವರೆ ಗಂಟೆ ಕಾರ್ಯಾಚರಣೆ ನಡೆಸಿ…

Read More

ಒಂದೇ ಕುಟುಂಬದ ಮೇಲೆ ಎರೆಡೆರಡು ಬಾರಿ ಹೆಜ್ಜೇನು ದಾಳಿ – ಏಳು ಮಂದಿಗೆ ಗಾಯ , ಓರ್ವನ ಸ್ಥಿತಿ ಗಂಭೀರ

ಒಂದೇ ಕುಟುಂಬದ ಮೇಲೆ ಎರೆಡೆರಡು ಬಾರಿ ಹೆಜ್ಜೇನು ದಾಳಿ – ಏಳು ಮಂದಿಗೆ ಗಾಯ , ಓರ್ವನ ಸ್ಥಿತಿ ಗಂಭೀರ ಹೊಸನಗರ : ಒಂದೇ ಕುಟುಂಬದ ಮೇಲೆ ಎರಡೆರಡು ಬಾರಿ ಹೆಜ್ಜೇನು ದಾಳಿಯಾಗಿ 7 ಮಂದಿ ಗಾಯಗೊಂಡು ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಹೊಸನಗರ ತಾಲೂಕಿನ ಚಿಕ್ಕಪೇಟೆ ನಗರದಲ್ಲಿ ಶನಿವಾರ ನಡೆದಿದೆ. ಶನಿವಾರ ಬೆಳಗ್ಗೆ ಚಿಕ್ಕಪೇಟೆ ಸೇತುವೆ ಬಳಿಯ ಬಾಷಾ ಎಂಬುವವರ ಮನೆ ಸಮೀಪ ಬಾಷಾ, ಅವರ ಪತ್ನಿ ಆಸ್ಮಾ, ಇಬ್ಬರು ಮಕ್ಕಳಾದ ಆರೀಫ್ ಮತ್ತು ಅನೀಫ್…

Read More