ಆರ್ ಎಂ ಮಂಜುನಾಥ್ ಗೌಡರಿಗೆ ಒಕ್ಕಲಿಗರ ಸಂಘದಿಂದ ಸನ್ಮಾನ |RMM
ಆರ್ ಎಂ ಮಂಜುನಾಥ್ ಗೌಡರಿಗೆ ಒಕ್ಕಲಿಗರ ಸಂಘದಿಂದ ಸನ್ಮಾನ |RMM ಶಿವಮೊಗ್ಗ ಡಿಸಿಸಿ ಬ್ಯಾಂಕ್ ನ ನಿರ್ದೇಶಕರಾಗಿ ಸತತ 07 ನೇ ಬಾರಿಗೆ ಆಯ್ಕೆಯಾಗಿ 12 ಬಾರಿ ಅಧ್ಯಕ್ಷರಾಗಿರುವ ಸಹಕಾರಿ ಧುರೀಣ, ಮಲೆನಾಡು ಪ್ರದೇಶಾಭಿವೃದ್ಧಿ ಅಧ್ಯಕ್ಷರು ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಆರ್ ಎಂ ಮಂಜುನಾಥ್ ಗೌಡ ರವರಿಗೆ ರಿಪ್ಪನಪೇಟೆ ಒಕ್ಕಲಿಗರ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಕರಗುಚ್ಚಿಯಲ್ಲಿರುವ ಆರ್ ಎಂ ಮಂಜುನಾಥ್ ಗೌಡರವರ ಮನೆಗೆ ತೆರಳಿದ ರಿಪ್ಪನ್ಪೇಟೆ ಒಕ್ಕಲಿಗ ಸಂಘದ ಅಧ್ಯಕ್ಷ ಎಂ ಬಿ…