ಆರ್ ಎಂ ಮಂಜುನಾಥ್ ಗೌಡರಿಗೆ ಒಕ್ಕಲಿಗರ ಸಂಘದಿಂದ ಸನ್ಮಾನ |RMM

ಆರ್ ಎಂ ಮಂಜುನಾಥ್ ಗೌಡರಿಗೆ ಒಕ್ಕಲಿಗರ ಸಂಘದಿಂದ ಸನ್ಮಾನ |RMM ಶಿವಮೊಗ್ಗ ಡಿಸಿಸಿ ಬ್ಯಾಂಕ್ ನ ನಿರ್ದೇಶಕರಾಗಿ ಸತತ 07 ನೇ ಬಾರಿಗೆ ಆಯ್ಕೆಯಾಗಿ 12 ಬಾರಿ ಅಧ್ಯಕ್ಷರಾಗಿರುವ ಸಹಕಾರಿ ಧುರೀಣ, ಮಲೆನಾಡು ಪ್ರದೇಶಾಭಿವೃದ್ಧಿ ಅಧ್ಯಕ್ಷರು ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಆರ್ ಎಂ ಮಂಜುನಾಥ್ ಗೌಡ ರವರಿಗೆ ರಿಪ್ಪನಪೇಟೆ ಒಕ್ಕಲಿಗರ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಕರಗುಚ್ಚಿಯಲ್ಲಿರುವ ಆರ್ ಎಂ ಮಂಜುನಾಥ್ ಗೌಡರವರ ಮನೆಗೆ ತೆರಳಿದ ರಿಪ್ಪನ್‌ಪೇಟೆ ಒಕ್ಕಲಿಗ ಸಂಘದ ಅಧ್ಯಕ್ಷ ಎಂ ಬಿ‌…

Read More

Ripponpete | ಯೋಧನಾಗಿ ದೇಶ ಸೇವೆ ಮಾಡುವ ಕನಸು ಕಂಡಿದ್ದ ಕಾರ್ತಿಕ್ ಬಾಳಲ್ಲಿ ವಿಧಿಯಾಟ

ಯೋಧನಾಗಿ ದೇಶ ಸೇವೆ ಮಾಡುವ ಕನಸು ಕಂಡಿದ್ದ ಕಾರ್ತಿಕ್ ಬಾಳಲ್ಲಿ ವಿಧಿಯಾಟ – ಯುವ ಕ್ರೀಡಾಪಟುವಿನ ಕುಟುಂಬಕ್ಕೆ ದೊರಕುತ್ತಾ ಪರಿಹಾರ ಯೋಧನಾಗಿ ಭಾರತ ದೇಶದ ಸೇವೆಗೈಯುವ ಕನಸು ಕಂಡಿದ್ದ ಯುವಕ ವಿಧಿಯಾಟಕ್ಕೆ ಬಲಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿತ್ತು. ಹಳಿಯೂರು ಗ್ರಾಮದ ಬಡ ಕೂಲಿ ಕಾರ್ಮಿಕ ಶಂಕರಪ್ಪ ರವರ ಪುತ್ರ ಕಾರ್ತಿಕ್ ಎಸ್ (19) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಯೋಧನಾಗಬೇಕು ಎಂದು ಕನಸು ಕಂಡಿದ್ದ ಕಾರ್ತಿಕ್ ಬಾಳಲ್ಲಿ ವಿಧಿಯಾಟವೇ ಬೇರೆಯಾಗಿತ್ತು….

Read More

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಗೆ ಕೊರೊನಾ ಸೋಂಕು ಧೃಡ :

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೊರೋನ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮೂಲಕ ಸಿಎಂ ಬಸವರಾಜ್ ಬೊಮ್ಮಾಯಿ ತಮ್ಮ ಸೋಂಕು ದೃಢಪಡಿಸಿದ್ದಾರೆ. ಮೂರನೇ ಅಲೆಯ ಹೊಸ್ತಿಲಿನಲ್ಲಿರುವ ಕೊರೋನ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಈ ವೇಳೆ ಸಿಎಂ ಬೊಮ್ಮಾಯಿ ಸಣ್ಣಪ್ರಮಾಣದ ಲಕ್ಷಣ ಕಾಣಿಸಿಕೊಂಡ ಬೆನ್ನಲ್ಲಿ ಕೊರೋನ‌ ಪರೀಕ್ಷೆಗೆ ಒಳಪಟ್ಟಿದ್ದು, ಸೋಂಕು ದೃಢಪಟ್ಟಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ. ಕೊರೋನ‌ ಪಾಸಿಟಿವ್ ಕಾಣಿಸಿಕೊಂಡ ಬೆನ್ನಲ್ಲಿ ನಾನು ಹೋಂ‌ಕ್ಯಾರಂಟೈನ್ ಆಗಿರುವುದಾಗಿ ತಿಳಿಸಿರುವ ಸಿಎಂ ನನ್ನೊಂದಿಗೆ ಸಂಪರ್ಕದಲ್ಲಿರುವವರು ಪರೀಕ್ಷೆಗೆ ಒಳಪಡುವಂತೆ ಹಾಗೂ ಐಸೋಲೇಷನ್…

Read More

ಆಗುಂಬೆ ಘಾಟಿಯಲ್ಲಿ ಚಲಿಸುತ್ತಿದ್ದ ಟಾಟಾ ಏಸ್ ವಾಹನದ ಮೇಲೆ ಉರುಳಿಬಿದ್ದ ಬೃಹತ್ ಮರ :

ಚಲಿಸುತ್ತಿದ್ದ ಟಾಟಾ ಏಸ್ ವಾಹನದ ಮೇಲೆ ಆಗುಂಬೆ ಘಾಟಿಯಲ್ಲಿ ಮರ ಉರುಳಿ ಬಿದ್ದ ಘಟನೆ ನಡೆದಿದೆ. ಈ ಘಟನೆಯಿಂದ ಅದೃಷ್ಟವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿಲ್ಲ,ಮರ ಬಿದ್ದಿರುವ ಹಿನ್ನಲೆಯಲ್ಲಿ ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಸೋಮೇಶ್ವರ ಕಡೆಯಿಂದ ಆಗುಂಬೆ ಘಾಟಿಯ ಎರಡನೇ ತಿರುವಿನಲ್ಲಿ ಈ ಘಟನೆ ಸಂಭವಿಸಿದೆ. ಚಲಿಸುತ್ತಿದ್ದ ಟಾಟಾ ಏಸ್ ವಾಹನದ ಮೇಲೆ ಮರ ಉರುಳಿ ಬಿದ್ದಿದೆ. ಚಾಲಕ ಮತ್ತು ಪಕ್ಕದಲ್ಲಿದ್ದ ಮತ್ತೊಬ್ಬರು ಅದೃಷ್ಟವಶಾತ್ ಪಾರಾಗಿದ್ದಾರೆ. ಮರ ಬಿದ್ದ ತಕ್ಷಣ ಗಾಬರಿಯಾದ ಚಾಲಕ…

Read More

ಗರ್ತಿಕೆರೆ ಸತೀಶ್ ಶೆಟ್ಟಿ ಕೊಲೆ ಆರೋಪಿಗಳಾದ ಫಯಾಜ್ ಹಾಗೂ ಕೃಷ್ಣನಿಗೆ ಜೀವಾವಧಿ ಶಿಕ್ಷೆ ಪ್ರಕಟ

ಗರ್ತಿಕೆರೆ ಸತೀಶ್ ಶೆಟ್ಟಿ ಕೊಲೆ ಆರೋಪಿಗಳಾದ ಫಯಾಜ್ ಹಾಗೂ ಕೃಷ್ಣನಿಗೆ ಜೀವಾವಧಿ ಶಿಕ್ಷೆ ಪ್ರಕಟ ಗರ್ತಿಕೆರೆ ಸತೀಶ್ ಶೆಟ್ಟಿ ಕೊಲೆ ಆರೋಪಿಗಳಾದ ಫಯಾಜ್ ಹಾಗೂ ಕೃಷ್ಣನಿಗೆ ಜೀವಾವಧಿ ಶಿಕ್ಷೆ ಪ್ರಕಟ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಮದಲ್ಲಿ ನಡೆದಿದ್ದ ಸ್ನೇಹಿತರ ನಡುವೆ ಕ್ಷುಲ್ಲಕ ವಿಚಾರಕ್ಕೆ ನಡೆದಿದ್ದ ಗಲಾಟೆ ವಿಕೋಪಕ್ಕೆ ತೆರಳಿ ಸ್ನೇಹಿತನೊಬ್ಬ ಕೊಲೆ ಮಾಡಿದ್ದ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿ ಸಾಗರ ನ್ಯಾಯಾಲಯ ಆದೇಶಿಸಿದೆ. ಗರ್ತಿಕೆರೆ ನಿವಾಸಿಗಳಾದ ಫಯಾಜ್ ಹಾಗೂ ಕೃಷ್ಣ ಎಂಬಾತನಿಗೆ ಜೀವಾವಧಿ…

Read More

ಬೆಜ್ಜವಳ್ಳಿಯ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿಯೇ ಅಂದರ್ ಬಾಹರ್!!! – ಹಲವರು ವಶಕ್ಕೆ..!!|crime news

ಬೆಜ್ಜವಳ್ಳಿಯ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿಯೇ ಅಂದರ್ ಬಾಹರ್!!! – ಹಲವರು ವಶಕ್ಕೆ..!! ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ಅದ್ದೂರಿ ಜಾತ್ರೆ ನಡೆಯುತ್ತಿದೆ. ನೂರಾರು ಕಡೆಗಳಿಂದ ಈ ಜಾತ್ರೆಗೆ ಸಾವಿರಾರು ಮಂದಿ ಬಂದಿದ್ದಾರೆ. ಆದರೆ ಜಾತ್ರೆಯಲ್ಲಿ ಇಸ್ಪೀಟ್ ಅಂದರ್ ಬಾಹರ್ ಶುರುವಾಗಿದ್ದು ಜನರನ್ನು ಆಡಿಸುವ ಮೂಲಕ ಅಲ್ಪ ಸ್ವಲ್ಪ ಹಣವನ್ನು ಖಾಲಿ ಮಾಡಿಸಿ ಲಾಭ ಮಾಡಿಕೊಳ್ಳುವ ಉದ್ದೇಶದಿಂದ ಬೆಜ್ಜವಳ್ಳಿ ಜಾತ್ರೆಯಲ್ಲಿ ಕೆಲವು ವ್ಯಕ್ತಿಗಳು ಇಸ್ಪೀಟ್ ಆಟವನ್ನು ಬಹಿರಂಗವಾಗಿಯೇ ಆಡಿಸಿದ್ದಾರೆ. ದೇವಸ್ಥಾನದ…

Read More

ಟವರ್ ಬೇಡ, ಕೇಬಲ್ ಬೇಡ: ISRO ಹಾರಿಸಿದ ಉಪಗ್ರಹದಿಂದ ಕುಗ್ರಾಮಗಳಿಗೂ ನೆಟ್‌ವರ್ಕ್ | Space Technology

ಟವರ್ ಬೇಡ, ಕೇಬಲ್ ಬೇಡ: ISRO ಹಾರಿಸಿದ ಉಪಗ್ರಹದಿಂದ ಕುಗ್ರಾಮಗಳಿಗೂ ನೆಟ್‌ವರ್ಕ್ | Space Technology Special Article | Space Technology | Digital India | ISRO achievement “ISRO ಹಾರಿಸಿದ ಬ್ಲೂಬರ್ಡ್ ಬ್ಲಾಕ್-2 ಉಪಗ್ರಹದಿಂದ ಟವರ್ ಮತ್ತು ಕೇಬಲ್ ಅಗತ್ಯವಿಲ್ಲದೆ ಕುಗ್ರಾಮಗಳು ಹಾಗೂ ದೂರದ ಪ್ರದೇಶಗಳಿಗೂ ನೇರವಾಗಿ ಮೊಬೈಲ್ ನೆಟ್‌ವರ್ಕ್ ಸಿಗಲಿದೆ. ಭಾರತದಲ್ಲಿ ಡೈರೆಕ್ಟ್ ಟು ಮೊಬೈಲ್ ಸಂವಹನ ಯುಗಕ್ಕೆ ಚಾಲನೆ” ಭೂಮಿಯ ಮೇಲೆ ಮೊಬೈಲ್ ಟವರ್ ನಿರ್ಮಾಣ ಸಾಧ್ಯವಿಲ್ಲದ ಪ್ರದೇಶಗಳಿಗೂ, ಕೇಬಲ್…

Read More

ರಿಪ್ಪನ್‌ಪೇಟೆ : ನಾಯಿ ದಾಳಿ – 25 ಕುರಿಗಳ ಬಲಿ

ರಿಪ್ಪನ್‌ಪೇಟೆ : ಇಲ್ಲಿನ ಕೆಂಚನಾಲ,ಅರಸಾಳು ವ್ಯಾಪ್ತಿಯಲ್ಲಿ ಇತ್ತೀಚಿಗೆ ಚಿರತೆಯಿಂದ ಆತಂಕಕ್ಕೊಳಗಾಗಿರುವ ರೈತರಿಗೆ ಈಗ ನಾಯಿಗಳ ಕಾಟದಿಂದಾಗಿ ಇನ್ನಷ್ಟು ಆತಂಕಕ್ಕೊಳಗಾಗಿದ್ದಾರೆ. ಅರಸಾಳು ಸಮೀಪ ಮಾಣಿಕೆರೆ ಗ್ರಾಮದಲ್ಲಿ ಬುಧವಾರ ನಾಯಿಗಳ ದಾಳಿಗೆ ವೇಲಾಯದನ್ ಅವರಿಗೆ ಸೇರಿದ ಸುಮಾರು 25 ಕುರಿಗಳು ಬಲಿಯಾಗಿವೆ. ಎಂದಿನಂತೆ ವೇಲಾಯದನ್ ಮಾಣಿಕೆರೆ ಗ್ರಾಮದಲ್ಲಿ ಕುರಿಗಳನ್ನು ಮೇಯಲು ಬಿಟ್ಟಿದ್ದಾರೆ. ಆಗ ಮನೆಯ ಕೊಟ್ಟಿಗೆಯಲ್ಲಿದ್ದ ಕುರಿಗಳ ಮೇಲೆ ಏಕಾಏಕಿ ದಾಳಿ ನಡೆಸಿದ ಬೀದಿ ನಾಯಿಗಳ ಹಿಂಡು ಸಿಕ್ಕ ಸಿಕ್ಕ ಕುರಿಗಳನ್ನು ಕಚ್ಚಲು ಆರಂಭಿಸಿವೆ. ವಿಷಯ ತಿಳಿದು ಸ್ಥಳಕ್ಕೆ ಹೋಗುವ…

Read More

ಬಿಗ್ ಬಾಸ್ ಕನ್ನಡ ಫೈನಲ್ ನಲ್ಲಿ ಶಿವಮೊಗ್ಗ ಜಿಲ್ಲೆಯ ಇಬ್ಬರು ಕಂಟೆಸ್ಟೆಂಟ್ – ವಿನ್ನರ್ ಯಾರಾಗ್ತಾರೆ…????|BIG BOSS

ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 9 ರ ಫೈನಲ್ ಗೆ ಕ್ಷಣಗಣನೆ ಆರಂಭವಾಗಿದೆ. ಇಂದು ಮತ್ತು ನಾಳೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗಲಿದೆ. ಅದರಲ್ಲೂ ಈ ಬಾರಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಇಬ್ಬರು ಟಾಪ್ 5 ನಲ್ಲಿ ಇದ್ದಾರೆ. ದಿವ್ಯ ಉರುಡುಗ ಹಾಗೂ ರಾಕೇಶ್ ಅಡಿಗ ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರಾಗಿದ್ದು ದಿವ್ಯ ಉರುಡುಗ ಕಳೆದ ಸೀಸನ್ ನಲ್ಲಿಯೂ ಫೈನಲಿಸ್ಟ್ ಆಗಿದ್ದರು. ಇನ್ನು ರಾಕೇಶ್ ಅಡಿಗ ಓಟಿಟಿ ಸೀಸನ್ 1 ರಲ್ಲಿ ಇದ್ದು…

Read More

ಝಕಿಯಾ ಕೊಲೆ ಪ್ರಕರಣದಲ್ಲಿ ಶಾಕಿಂಗ್ ಟ್ವಿಸ್ಟ್: ಮದುವೆಯಾಗಬೇಕಿದ್ದವನೇ ಹಂತಕ!

Dharwad rural police solved the Zakia Mulla murder case. A shocking twist reveals the man she was supposed to marry strangled her following a dispute over marriage talks. ಧಾರವಾಡ (ಜ.22): ನಗರದ ಹೊರವಲಯದ ಮನಸೂರು ರಸ್ತೆಯಲ್ಲಿರುವ ಡೈರಿಯೊಂದರ ಬಳಿ ಪತ್ತೆಯಾಗಿದ್ದ 21 ವರ್ಷದ ಯುವತಿ ಝಕಿಯಾ ಮುಲ್ಲಾ ಹತ್ಯೆ ಪ್ರಕರಣದಲ್ಲಿ ಧಾರವಾಡ ಗ್ರಾಮೀಣ ಪೊಲೀಸರು ಮಹತ್ವದ ಸುಳಿವು ಪತ್ತೆಹಚ್ಚಿದ್ದು, ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಯುವತಿಯನ್ನು…

Read More