ಹೊಸನಗರ ಸಮೀಪ ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ : ಚಾಲಕನಿಗೆ ಗಂಭೀರ ಗಾಯ|Accident

ಇನ್ನೊವಾ ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ನಡೆದು ಕಾರು ಚಾಲಕನಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ನಗರ ಹೋಬಳಿ ಮತ್ತಿ ಮನೆ ಸಮೀಪ ಇನ್ನೋವಾ ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಇನ್ನೊವಾ ಕಾರಿನ ಚಾಲಕ ಸಿದ್ದರಾಜು ಎಂಬುವರ ಕಾಲಿಗೆ, ಹೊಟ್ಟೆಗೆ ಹಾಗೂ ಕಿವಿಗೆ  ಗಂಭೀರವಾಗಿ ಪೆಟ್ಟು ಬಿದ್ದಿದೆ ಎಂದು ತಿಳಿದುಬಂದಿದೆ.  ಕಾರು ಮೈಸೂರಿನಿಂದ ಸಿಗಂದೂರು ಕಡೆಗೆ ತೆರಳುತಿದ್ದು…

Read More

Accident | ಕಾಡುಪ್ರಾಣಿ ಅಡ್ಡ ಬಂದು ಬೈಕ್ ಅಪಘಾತ – ಪತಿ ಸಾವು ,ಪತ್ನಿ ಗಂಭೀರ

ಕಾಡುಪ್ರಾಣಿಯೊಂದು ದಾರಿಗೆ ಅಡ್ಡಬಂದ ಪರಿಣಾಮ ಭೀಕರ ಅಪಘಾತವೊಂದು ಸಂಭವಿಸಿದೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಯರೆಕಟ್ಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಓರ್ವರು ಸಾವನ್ನಪ್ಪಿದ್ದು ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.  ಶಿಕಾರಿಪುರದ ಇಟ್ಟಿಗೆಹಳ್ಳಿ ಮೂಲದ ಗಣೇಶ್ ಮೃತರು, ಇನ್ನೂ ಘಟನೆಯಲ್ಲಿ  ಇವರ ಪತ್ನಿ ರಂಜಿತಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಪತ್ನಿ ರಂಜಿರನ್ನು ಅವರು ಕೆಲಸ ಮಾಡುತ್ತಿದ್ದ ಜಾಗಕ್ಕೆ ಬಿಡಲು ಹೊರಟಿದ್ದ ವೇಳೆ ಈ ಘಟನೆ ಸಂಭವಿಸಿದೆ.  ಇಲ್ಲಿನ ಯರೆಕಟ್ಟೆ ಬಳಿಯಲ್ಲಿ ಇರುವ ಬೂತಪ್ಪನ ಕಟ್ಟೆಯ ಹತ್ತಿರ ವನ್ಯಜೀವಿಯೊಂದು ಅಡ್ಡಬಂದಿದೆ….

Read More

ಸುಂಟರಗಾಳಿ ಆರ್ಭಟಕ್ಕೆ ಮನೆಗಳಿಗೆ ಅಪಾರ ಹಾನಿ – ಐದು ಲಕ್ಷ ಪರಿಹಾರಕ್ಕೆ ಮಾಜಿ ಸಚಿವ ಹರತಾಳು ಹಾಲಪ್ಪ ಒತ್ತಾಯ

ಸುಂಟರಗಾಳಿ ಆರ್ಭಟಕ್ಕೆ ಮನೆಗಳಿಗೆ ಅಪಾರ ಹಾನಿ – ಐದು ಲಕ್ಷ ಪರಿಹಾರಕ್ಕೆ ಮಾಜಿ ಸಚಿವ ಹರತಾಳು ಹಾಲಪ್ಪ ಒತ್ತಾಯ ರಿಪ್ಪನ್ ಪೇಟೆ : ಸುಂಟರಗಾಳಿ ಆರ್ಭಟಕ್ಕೆ ಅಪಾರ ಪ್ರಮಾಣದ ಹಾನಿಯುಂಟಾದ ಪ್ರದೇಶಗಳಿಗೆ ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಹರತಾಳು ಹಾಲಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಏಕಾಏಕಿ ಆರ್ಭಟಿಸಿದ ಸುಂಟರಗಾಳಿಗೆ ವಿದ್ಯುತ್ ಕಂಬ, ಮರಗಳು ಧರೆಗುರುಳಿದ್ದು ಹಲವು ಮನೆಗಳ ಮೇಲ್ಛಾವಣಿ ಹಾರಿಹೋಗಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಹಿನ್ನೆಲೆಯಲ್ಲಿ ಹರತಾಳು ಹಾಲಪ್ಪ ಸ್ಥಳಕ್ಕೆ ಭೇಟಿ…

Read More

ಕ್ರೀಡೆ ಸಹೋದರತ್ವವನ್ನು ಬೆಳೆಸುತ್ತದೆ – ಜಿ ಶೇಷಾಚಲ ನಾಯಕ್

ಕ್ರೀಡೆ ಸಹೋದರತ್ವವನ್ನು ಬೆಳೆಸುತ್ತದೆ – ಜಿ ಶೇಷಾಚಲ ನಾಯಕ್ ರಿಪ್ಪನ್ ಪೇಟೆ : ಮಕ್ಕಳ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸಲು ಕ್ರೀಡೆ ಸಹಕಾರಿಯಾಗಿದೆ. ಕ್ರೀಡೆಯಲ್ಲಿ ನೋಲು-ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸುವಂತಾಗಬೇಕು. ಕ್ರೀಡೆ ಸಹೋದರತ್ವವನ್ನು ಬೆಳಸುತ್ತದೆ. ದ್ವೇಷ ಅಸೂಯೆಯನ್ನು ದೂರ ಮಾಡುವ ಮೂಲಕ ಸಾಮರಸ್ಯವನ್ನು ಬೆಳಸುವಲ್ಲಿ ಕ್ರೀಡೆ ಉತ್ತಮ ವೇದಿಕೆಯಾಗಿದೆ ಎಂದು ತಾಲ್ಲೂಕು ಪಂಚಾಯಿತಿಯ ಪಿ.ಎಂ.ಘೋಷಣ್ ಸಹಾಯಕ ನಿರ್ದೇಶಕ ಜಿ.ಶೇಷಾಚಲ ನಾಯಕ್ ತಿಳಿಸಿದರು. ರಿಪ್ಪನ್‌ಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ ಚಿನ್ನೇಗೌಡ ಕ್ರೀಡಾಂಗಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ…

Read More

ತೀರ್ಥಹಳ್ಳಿಯ ಛತ್ರಕೇರಿ ಗಣಪತಿ ವಿಸರ್ಜನೆಯಲ್ಲಿ ಹಿಂದೂ ಮುಸ್ಲಿಂ ಸೌಹಾರ್ದತೆ|tth

ತೀರ್ಥಹಳ್ಳಿಯಲ್ಲಿ ಹಿಂದೂ ಮುಸ್ಲಿಂ ಸೌಹಾರ್ದತೆ  ತೀರ್ಥಹಳ್ಳಿ : ಶಾಂತಿ,ಸೌಹಾರ್ಧತೆಗೆ ಹೆಸರಾದ ಊರು ಎಂದರೆ ತೀರ್ಥಹಳ್ಳಿ ಈ ಹೆಸರೇ ಎಲ್ಲರಿಗೂ ಅಚ್ಚು ಮೆಚ್ಚು. ಈ ನಡುವೆ – ತೀರ್ಥಹಳ್ಳಿಯಲ್ಲಿ ಹಿಂದೂ, ಮುಸ್ಲಿಂ ಬಾಂಧವರು ಸೌಹಾರ್ದತೆ ಮೆರೆದಿದ್ದಾರೆ. ಹೌದು.ಸೋಮವಾರ ಛತ್ರಕೆರಿ ಗಣಪತಿ ವಿಸರ್ಜನೆ ವೇಳೆ ವಿಸರ್ಜನಾ ಮೆರವಣಿಗೆಯಲ್ಲಿ ಪಾಲ್ಗೊಂಡ ಎಲ್ಲರಿಗೂ ಸೀಬಿನಕೆರೆ ಸರ್ಕಲ್ ನಲ್ಲಿ ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬದ ಅಂಗವಾಗಿ ತಿಂಡಿ ಉಪಹಾರದ ವ್ಯವಸ್ಥೆ – ಮಾಡಿದ್ದು, ಎಲ್ಲರೂ ಸೌಹಾರ್ದಯುತವಾಗಿ ಹಬ್ಬದಲ್ಲಿ ಪಾಲ್ಗೊಂಡರು. ಗಣೇಶ ಹಬ್ಬ ಹಾಗೂ…

Read More

ಕಸ್ತೂರಿ ಕನ್ನಡ ಸಂಘದ ನೂತನ ಅಧ್ಯಕ್ಷರಾಗಿ ಜಿ ಆರ್ ಗೋಪಾಲಕೃಷ್ಣ ಆಯ್ಕೆ

ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷರಾಗಿ ಜಿ ಆರ್ ಗೋಪಾಲಕೃಷ್ಣ ಆಯ್ಕೆ ರಿಪ್ಪನ್ ಪೇಟೆ : ಕಸ್ತೂರಿ ಕನ್ನಡ ಸಂಘ ಮತ್ತು ಪುನೀತ್ ರಾಜ್‍ಕುಮಾರ್  ಆಭಿಮಾನಿ ಬಳಗದ ಐದನೇ ವರ್ಷದ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು ಅಧ್ಯಕ್ಷರಾಗಿ ಜಿ ಆರ್ ಗೋಪಾಲಕೃಷ್ಣ , ಪ್ರಧಾನ ಕಾರ್ಯದರ್ಶಿಗಳಾಗಿ ಹಸನಬ್ಬ ಬ್ಯಾರಿ ಹಾಗೂ ಶ್ರೀಧರ್ ಚಿಗುರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ದೇವರಾಜ್ ಕೆ ,ರಮೇಶ್ ಫ್ಯಾನ್ಸಿ , ಸಾಜೀದಾ ಹನೀಪ್, ವಾಣಿ ಗೋವಿಂದಪ್ಪ ಗೌಡ , ಸಹಕಾರ್ಯದರ್ಶಿಯಾಗಿ ದೀಪಾ ನಾಗರಾಜ್…

Read More

ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಸಾವು…ಪುಟಾಣಿ ಮಕ್ಕಳ ಬಗ್ಗೆ ಇರಲಿ ಎಚ್ಚರ::::

ಹುಣಸೂರು (19-06-2021): ಆಘಾತಕಾರಿ ಘಟನೆಯೊಂದು ಹುಣಸೂರು ತಾಲ್ಲೂಕಿನ ತರಿಕಲ್ಲು ಗ್ರಾಮದಲ್ಲಿ ನಡೆದಿದ್ದು,  ನೀರು ತುಂಬಿದ ಬಕೆಟ್‌ಗೆ ಬಿದ್ದು ಪುಟಾಣಿ ಮಗು ಮೃತಪಟ್ಟಿದೆ. ಸುಂದರ್‌ರಾಜ್ ಅವರ ಮಗ ಸಮರ್ಥ (2) ಮನೆ ಒಳಗಡೆ ಆಟವಾಡುತ್ತಿದ್ದ, ಮನೆಯವರು ಬೇರೆ ಕೆಲಸ ಮಾಡುತ್ತಿದ್ದರು. ಈ ವೇಳೆ ಮಗು ಬಚ್ಚಲು ಮನೆಯ ಹತ್ತಿರ ಹೋಗಿ ನೀರು ತುಂಬಿದ ಬಕೆಟ್‌ಗೆ ಆಯತಪ್ಪಿ ಬಿದ್ದು ಸಾವನ್ನಪ್ಪಿದೆ. ಸ್ವಲ್ಪ ಸಮಯದ ಬಳಿಕ ಮಗುವನ್ನು ಮನೆಯವರು ಹುಡುಕಾಟವನ್ನು ನಡೆಸಿದ್ದಾರೆ. ಈ ವೇಳೆ ಮಗು ನೀರಿನ ಬಕೆಟ್ ಗೆ ಬಿದ್ದು ಮೃತಪಟ್ಟಿರುವುದು ದೃಢಪಟ್ಟಿದೆ….

Read More

ಆನಂದಪುರದಲ್ಲಿ ಕನ್ನಡ ಬಾರದ ವ್ಯಕ್ತಿಯ ಮೇಲೆ ಬಿಯರ್ ಬಾಟಲ್ ನಿಂದ ಹಲ್ಲೆ :

ಆನಂದಪುರದ ರಬ್ಬರ್ ಮರಗಳನ್ನ ಟ್ಯಾಪಿಂಗ್  ಬಂದಿದ್ದ ಜಿಸ್ ಎಂಬ ಮಧ್ಯ ವಯಸ್ಕನ ಮೇಲೆ ಬಿಯರ್ ಬಾಟಲಿನಿಂದ ಹಲ್ಲೆ ನಡೆಸಲಾಗಿದ್ದು ತಲೆಗೆ 6 ಹೊಲಿಗೆ ಹಾಕಲಾಗಿದೆ ರಬ್ವರ್ ಮರಗಳ ಟ್ಯಾಪಿಂಗ್ ಮಾಡಿ ರಬ್ಬರ್ ಇಳಿಸಲು ಕೇರಳ ರಾಜ್ಯದಿಂದ ಬಂದಿದ್ದ ಜಿಸ್ ಮೊನ್ನೆ ರಾತ್ರಿ ಆನಂದಪುರದ ವೈನ್ ಶಾಪ್ ಬಳಿ ತೆರಳಿದ್ದಾರೆ. ಜಿಸ್ ನನ್ನ ಇಲ್ಲಿ ಪ್ಲಾಂಟೇಷನ್ ಗುತ್ತಿಗೆ ಹಿಡಿದು ಕೆಲಸ ಮಾಡುವ ಅಲೆಕ್ಸ್ ಅವರ ಕೈಕೆಳಗೆ ಕೆಲಸ ಮಾಡುತ್ತಿದ್ದರು. ವೈನ್ ಶಾಪ್ ನಲ್ಲಿ ಕನ್ನಡ ಬಾರದ‌ ಜಿಸ್ ಗೆ…

Read More

ಫುಡ್ ಪಾಯ್ಸನ್ ಆಗಿ 25 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಆಸ್ಪತ್ರೆಗೆ

ಶಿವಮೊಗ್ಗ : ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನ ಹಾಸ್ಟೆಲ್ ನಲ್ಲಿ ಫುಡ್ ಪಾಯ್ಸನ್ ಆಗಿ 25 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾದ ಘಟನೆ ಶುಕ್ರವಾರ ನಡೆದಿದೆ. ನಿನ್ನೆ ಮಧ್ಯಾಹ್ನ 27 ವಿದ್ಯಾರ್ಥಿನಿಯರು ಹಾಸ್ಟೆಲ್ ನಲ್ಲಿ ಸೊಪ್ಪಿನ ಸಾರು- ಅನ್ನ ಊಟ ಮಾಡಿದ್ದ ವಿದ್ಯಾರ್ಥಿನಿಯರು ಸಂಜೆ ಇದ್ದಕ್ಕಿದ್ದಂತೆ ಹೊಟ್ಟೆನೋವು, ವಾಂತಿ ಕಾಣಿಸಿಕೊಂಡಿದೆ. ತಕ್ಷಣವೇ ಎಲ್ಲಾ ವಿದ್ಯಾರ್ಥಿನಿಯರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಎಲ್ಲಾ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಹಾಸ್ಟೆಲ್ ಫುಡ್ ಹಾಗೂ ನೀರಿನಲ್ಲಿ ಪಾಯ್ಸನ್ ಆಗಿರುವ ಶಂಕೆ ವ್ಯಕ್ತವಾಗಿದೆ.

Read More