ಶಿವಮೊಗ್ಗದಲ್ಲಿ ಕೋಮುಗಲಭೆ ಸೃಷ್ಟಿಯ ಕುರಿತು ಅನಾಮಧೇಯ ಪತ್ರ ಪ್ರಕರಣಕ್ಕೆ ಟ್ವಿಸ್ಟ್ : ಆಕೆಗಾಗಿ ಲೆಟರ್ ಬರೆದವ ಈಗ ಪೊಲೀಸರ ಅತಿಥಿ
ಶಿವಮೊಗ್ಗ ನಗರದಲ್ಲಿ ಸಾವರ್ಕರ್ ಭಾವಚಿತ್ರ ತೆರವುಗೊಳಿಸಿದ ವೇಳೆ ಉಂಟಾದ ಗಲಭೆ ಪ್ರಕರಣದ ಹಿನ್ನೆಲೆಯಲ್ಲಿ ನಗರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು ಈ ನಡುವೆ ಕಳೆದ ಶನಿವಾರ ನಗರದಲ್ಲಿ ಅನಾಮದೇಯ ಪತ್ರವೊಂದು ಪತ್ತೆಯಾಗಿ ಭಾರಿ ತಲ್ಲಣ ಸೃಷ್ಠಿಸಿತ್ತು, ಈ ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಸೂಳೆಬೈಲಿನ ಅಯೂಬ್ ಎಂಬಾತನನ್ನು ಬಂಧಿಸುವ ಜೊತೆಗೆ ನಗರದಲ್ಲಿ ಕೋಮು ಗಲಭೆ ಸೃಷ್ಟಿಸುವ ಅನಾಮಧೇಯ ಪತ್ರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದಂತಾಗಿದೆ.. ಅಂದಹಾಗೆ ಈ ಪತ್ರ ಬರೆದಿರುವುದು ಕೂಡಾ ಆತನೇ.. ಕಾರಣ ಅದೇ ಊರಿನ ಫೈಜಲ್ ಎಂಬಾತನ…