Headlines

ಕಡವೆ ಭೇಟೆ – ನಾಲ್ವರ ಬಂಧನ

ಕಡವೆ ಭೇಟೆ – ನಾಲ್ವರ ಬಂಧನ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಉಂಬ್ಳೆಬೈಲು ರೇಂಜ್ ನ ಚೌಡಿಕಟ್ಟೆಯ ಬಳಿ ಕಡವೆ ಪ್ರಾಣಿಯನ್ನ ಶಿಕಾರಿ ಮಾಡಿದ ನಾಲ್ವರನ್ನ ಅರಣ್ಯ ಇಲಾಖೆಯವರು ಬಂಧಿಸಿ, ನ್ಯಾಯಾಂಗ ಬಂಧನಕೊಳಪಡಿಸಿದ್ದಾರೆ. ಚೌಡಿಕಟ್ಟೆಯಬಳಿ ಕಡವೆ ಬೇಟೆಯಾಡಿ ಕಡವೆಯ ತಲೆಯನ್ನ ಕೆರೆಗೆ ಬಿಸಾಕಿ ಹೋಗಿದ್ದಾಗ ಅರಣ್ಯ ಇಲಾಖೆಯವರೆ ಕಣ್ಣಿಗೆ ಬಿದ್ದಿದೆ. ಬೇಟೆಯಾಡಿದ ಕಡಿವೆಯನ್ನ ರುಂಡವನ್ನ ಛೇಧಿಸಿ ಮಾಂಸವನ್ನ ಕೊಯ್ದುಕೊಂಡು ತಲೆಯನ್ನ ಕೆರೆಗೆ ಬಿಸಾಕಲಾಗಿತ್ತು. ವನ್ಯಜೀವಿ ಬೇಟೆಯಾಡಿದ ಪ್ರಕರಣದ ಅಡಿಯಲ್ಲಿ  ನಾಲ್ವರು ಆರೋಪಿಗಳನ್ನ ಬಂಧಿಸಲಾಗಿದೆ.   ಎl) ಶಿವ ಬಿನ್…

Read More

ಕೆರೆಯಲ್ಲಿ ಮುಳುಗಿ ಯುವಕ ಸಾವು :

ಕೆರೆಯಲ್ಲಿ ಎತ್ತುಗಳ ಮೈತೊಳೆಯಲು ಹೋಗಿ ಯುವಕನೊಬ್ಬ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸೊರಬ ತಾಲೂಕಿನ ತವನಂದಿ ಗ್ರಾಮದಲ್ಲಿ ಇಂದು ನಡೆದಿದೆ. ತವನಂದಿ ಗ್ರಾಮದ ಪುಟ್ಟಪ್ಪ ಅವರ ಪುತ್ರ ಮಧುಸೂಧನ (23) ಮೃತ ದುರ್ಧೈವಿ. ಗ್ರಾಮದ ದೊಡ್ಡ ಕೆರೆಯಲ್ಲಿ ಎತ್ತುಗಳ ಮೈ ತೊಳೆಯುತ್ತಿದ್ದ ಸಂದರ್ಭದಲ್ಲಿ ಎತ್ತುಗಳು ನೀರಿಗೆ ಎಳೆದಿವೆ. ಈ ವೇಳೆ ಈಜು ಬಾರದೇ ಮಧುಸೂಧನ್ ನೀರಿನಲ್ಲಿ ಮುಳುಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಠಾಣೆ ಸಿಬ್ಬಂದಿ ತೆರಳಿ ಸ್ಥಳೀಯರ ಸಹಕಾರದೊಂದಿಗೆ ಸತತ ಒಂದೂವರೆ ಗಂಟೆ ಕಾರ್ಯಾಚರಣೆ ನಡೆಸಿ…

Read More

ದೇವಸ್ಥಾನಗಳ ಹುಂಡಿ ಕಳ್ಳತನ ಮಾಡುತಿದ್ದ ಕಳ್ಳರ ಬಂಧನ|theft

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಕಳೆದ ವರ್ಷ ನಡೆದ ನಾಲ್ಕು ದೇವಸ್ಥಾನಗಳ ಕಳ್ಳತನ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಸಾಗರ ಗ್ರಾಮಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ವರ್ಷ ಫೆಬ್ರುವರಿ 17ಕ್ಕೆ ತಾಲೂಕಿನ ಸಿರಿವಂತೆ ಗ್ರಾಮದ ವೀರಭದ್ರೇಶ್ವರ ದೇವಸ್ಥಾನ ,ಮೇ 5ಕ್ಕೆ ಬಿಳಿಸಿರಿ ಗ್ರಾಮದ ಕೊರಳಿಕೊಪ್ಪದ ಶನೇಶ್ವರ ದೇವಾಸ್ಥಾನ, ಮೇ 27ರಂದು ಕಳೆದಿ ಹೋಬಳಿಯ ತೆರವಿನಕೊಪ್ಪ ಗ್ರಾಮದ ಅಕ್ಕ ನಾಗಮ್ಮ ದೇವಸ್ಥಾನ ಹಾಗೂ ಅಕ್ಟೋಬರ್ 21ರಂದು ಮಲ್ಲ ಗ್ರಾಮದ ಪಂಚಲಿಂಗೇಶ್ವರ ಹಾಗೂ ಸಿದ್ದೇಶ್ವರ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ ಪ್ರಕರಣ ಸಾಗರ…

Read More

ರಿಪ್ಪನ್‌ಪೇಟೆ : ಸುತ್ತಮುತ್ತಲಿನ ಸಾರ್ವಜನಿಕ ಗಣಪತಿ ವಿಸರ್ಜನೆ

ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಪ್ರದೇಶಗಳಾದ ಕೊಳವಂಕ, ಕಲ್ಲುಹಳ್ಳ, ಬಸವಾಪುರ, ಕಳಸೆ, ಸೂಡೂರು ಕೋಣನಜಡ್ಡು, ಹಾರೋಹಿತ್ತಲು,ದೂನ ,ಬೆನವಳ್ಳಿ ಮತ್ತು ಜೀರಿಗೆಮನೆ,ಗ್ರಾಮದಲ್ಲಿ ಯುವಕ ಸಂಘಗಳು  ಪ್ರತಿಷ್ಠಾಪಿಸಿದ್ದ ಸಾರ್ವಜನಿಕ ಗಣಪತಿಯನ್ನು ಅತ್ಯಂತ ಸಡಗರ ಸಂಭ್ರಮದಿಂದ  ರಾಜಬೀದಿ ಉತ್ಸವದಲ್ಲಿ ಕೊಂಡೊಯ್ದು ವಿಸರ್ಜನೆ ಮಾಡಿದರು. ಉತ್ಸವಮೂರ್ತಿ ಸಾಗುವ ಮಾರ್ಗದುದ್ದಕ್ಕೂ ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಸ್ಥಳೀಯ ಜನಪದ ಕಲಾಪ್ರಕಾರಗಳು ಮೆರವಣಿಗೆಗೆ ಮೆರುಗು ನೀಡಿತು  ಡೊಳ್ಳು ಕುಣಿತದ ತಾಳಕ್ಕೆ ತಕ್ಕಂತೆ ಯುವಕ ಯುವತಿಯರು ಚಿಣ್ಣರು ಹಾಗೂ ಹೆಂಗಳೆಯರು ಹೆಜ್ಜೆ ಹಾಕಿದರು. ಸಂಪೂರ್ಣ ವೀಡಿಯೋ ಇಲ್ಲಿ…

Read More

ರಿಪ್ಪನ್‌ಪೇಟೆ : ವಿನಾಯಕನಗರದ ಶಾರದಾ ಬಾಳಿಗ ನಿಧನ|RIP

ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕನಗರ ನಿವಾಸಿ ಶಾರದಾ ಬಾಳಿಗ (80) ವಯೋಸಹಜ ನಿಧನರಾಗಿದ್ದಾರೆ. ಪಟ್ಟಣದ ವಿನಾಯಕ ನಗರ ನಿವಾಸಿಯಾಗಿದ್ದ ಇವರು ಹಲವು ಸಮಾಜಮುಖಿ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು, ವಿನಾಯಕನಗರದಲ್ಲಿ ಕಿರಾಣಿ ಅಂಗಡಿ ನಡೆಸುತಿದ್ದ ಇವರು ಪಟ್ಟಣದಾದ್ಯಂತ ಎಲ್ಲರಿಗೂ ಚಿರಪರಿಚಿತರಾಗಿದ್ದರು. ಬಾಳಿಗ ಪ್ರಿಂಟರ್ ನ ರಾಜಾರಾಮ್ ಬಾಳಿಗ ಮತ್ತು ಬಾಳಿಗ ಕಮ್ಯೂನಿಕೇಷನ್ ನ ಗೋಪಾಲಕೃಷ್ಣ ಬಾಳಿಗ ಸೇರಿದಂತೆ ನಾಲ್ಕು ಗಂಡು ಮಕ್ಕಳು ಹಾಗೂ ಮೂವರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಹಿಂದೂ ಸಂಪ್ರದಾಯದಂತೆ ಜರುಗಿದೆ.

Read More

ಸಾಗರದ ಗಣಪತಿ ಕೆರೆಯಲ್ಲಿ ಅಪರಿಚಿತ ಯುವಕನ ಶವ ಪತ್ತೆ|Sagara news

ಸಾಗರದ ಗಣಪತಿ ಕೆರೆಯಲ್ಲಿ ಅಪರಿಚಿತ ಶವ ಪತ್ತೆ ಸಾಗರ : ಅಪರಿಚಿತ ವ್ಯಕ್ತಿಯ ಶವವೊಂದು ಸಾಗರದ ಗಣಪತಿ ಕೆರೆಯಲ್ಲಿ ಪತ್ತೆಯಾಗಿದೆ. ಅಪರಿಚಿತ ಯುವಕನ ಶವ ಕೆರೆಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದ್ದು ಮೃತ ವ್ಯಕ್ತಿಗೆ ಅಂದಾಜು 25 ವರ್ಷ ವಯಸ್ಸು ಇರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೋಲೀಸರು ಶವವನ್ನು ಕೆರೆಯಿಂದ ಮೇಲಕ್ಕೆತ್ತಿದ್ದಾರೆ. ಮೃತ ವ್ಯಕ್ತಿಯ ಬಗ್ಗೆ ಯಾವುದೆ ಸುಳಿವು ದೊರಕಿಲ್ಲ ಯಾರಿಗಾದರೂ ಮೃತ ವ್ಯಕ್ತಿಯ ಸುಳಿವು ದೊರೆತರೆ ಕೂಡಲೆ ಸಮೀಪದ ಪೊಲೀಸ್ ಠಾಣೆಗೆ ಸಂಪರ್ಕಿಸಬಹುದು ಎಂದು…

Read More

ಸಿದ್ದರಾಮಯ್ಯ ಬೆಂಬಲಿಸಿ ಶಿಕಾರಿಪುರದಲ್ಲಿ ಅಹಿಂದ ಸಂಘಟನೆ ಕರೆ ನೀಡಿದ್ದ ಬಂದ್‌ ಯಶಸ್ವಿ

ಸಿದ್ದರಾಮಯ್ಯ ಬೆಂಬಲಿಸಿ ಶಿಕಾರಿಪುರದಲ್ಲಿ ಅಹಿಂದ ಸಂಘಟನೆ ಕರೆ ನೀಡಿದ್ದ ಬಂದ್‌ ಯಶಸ್ವಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಕುತಂತ್ರ ಖಂಡಿಸಿ ಶಿಕಾರಿಪುರ ತಾಲ್ಲೂಕು ಅಹಿಂದ ಸಂಘಟನೆ ಕರೆ ನೀಡಿರುವ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಅಂಗಡಿ ಮುಗ್ಗಟ್ಟುಗಳು ಬಂದ್ ಆಗಿದ್ದು, ಶಿಕಾರಿಪುರ ಪಟ್ಟಣದಲ್ಲಿ ಅಹಿಂದ ಸಂಘಟನೆ ಆಶ್ರಯದಲ್ಲಿ ಮುಖಂಡರು ಪ್ರತಿಭಟನೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ಬಿಜೆಪಿ ಕುತಂತ್ರ ರಾಜಕೀಯ ಮಾಡುತ್ತಿದೆ. ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ…

Read More

ಬೈಕ್‌ಗಳ ಮುಖಾಮುಖಿ ಡಿಕ್ಕಿ: ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ದುರ್ಮರಣ

ಬೈಕ್‌ಗಳ ಮುಖಾಮುಖಿ ಡಿಕ್ಕಿ: ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ದುರ್ಮರಣ A government school headmaster died in a head-on motorcycle collision near Nedaravalli on Tuesday evening while returning home after school duties. A case has been registered at Anandapuram Police Station. ಆನಂದಪುರಂ: ಶಾಲೆಯ ಕರ್ತವ್ಯ ಮುಗಿಸಿ ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಬೈಕ್‌ಗಳ ಮುಖಾಮುಖಿ…

Read More

RIPPONPETE | ಬೈರಾಪುರದಲ್ಲಿ ಪಂಚಲೋಹ ದೇವರ ಮೂರ್ತಿಗಳ ಕಳವು ,ಗ್ರಾಮಸ್ಥರಲ್ಲಿ ಆತಂಕ, ನೋನಿ ಸಂಪ್ರದಾಯಕ್ಕೆ ಧಕ್ಕೆ‌!!

RIPPONPETE | ಬೈರಾಪುರದಲ್ಲಿ ಪಂಚಲೋಹ ದೇವರ ಮೂರ್ತಿಗಳ ಕಳವು ,ಗ್ರಾಮಸ್ಥರಲ್ಲಿ ಆತಂಕ, ನೋನಿ ಸಂಪ್ರದಾಯಕ್ಕೆ ಧಕ್ಕೆ‌!! ರಿಪ್ಪನ್‌ಪೇಟೆ : ಬೆನವಳ್ಳಿ ಗ್ರಾಮದ ವ್ಯಾಪ್ತಿಯ ಮುಡುಬ ಬೈರಾಪುರ ಭಾಗದಲ್ಲಿ ಭೂಮಿಗಡಿಯಲ್ಲಿ ಪರಂಪರೆಯಾಗಿ ಪ್ರತಿಷ್ಠಾಪಿಸಲಾಗಿದ್ದ ಪಂಚಲೋಹದ ದೇವರ ಮೂರ್ತಿಗಳು ಕಳವಾಗಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಪ್ರತಿವರ್ಷ ದೀಪಾವಳಿ ಹಬ್ಬದ ನೋನಿ ಆಚರಣೆಯ ಅಂಗವಾಗಿ ಗ್ರಾಮಸ್ಥರು ಬನಕ್ಕೆ ತೆರಳಿ ಕಳೆದ ವರ್ಷ ಮಡಿಕೆಯಲ್ಲಿ ಇಟ್ಟು ಭೂಮಿಗೆ ಮುಚ್ಚಿ ಇರಿಸಿದ್ದ ಮೂರ್ತಿಗಳನ್ನು ಹೊರತೆಗೆದು ಪೂಜೆ ಸಲ್ಲಿಸುವುದು ಪರಂಪರೆಯಾಗಿತ್ತು , ಇದೇ ಪ್ರಕಾರ …

Read More

ರಸ್ತೆ ಸಂಚಾರ ಸುರಕ್ಷತೆಗಾಗಿ ಮಹಿಳೆಯರಿಂದ ಬೈಕ್ ರ್‍ಯಾಲಿ

Women organized a bike rally to create awareness about road traffic safety, highlighting the importance of responsible driving and public participation in ensuring safer roads. ಶಿವಮೊಗ್ಗ : ವಿಶ್ವ ಮಹಿಳಾ ದಿನಾಚರಣೆಯನ್ನು ಶಿವಮೊಗ್ಗದ ಬಿವಿಐ ಮಹಿಳೆಯರು ಅರ್ಥಗರ್ಭಿತವಾಗಿ ಆಚರಿಸುತ್ತಿರುವುದು ಖುಷಿ ತಂದಿದೆ ಎಂದು ಶಿವಮೊಗ್ಗ ಎಸ್.ಪಿ. ನಿಖಿಲ್ ಹೇಳಿದರು. ಶಿವಮೊಗ್ಗದ ಭಾವಸಾರ ವಿಷನ್ ಇಂಡಿಯಾ ಮಹಿಳೆಯರು ವಿಶ್ವ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ರಸ್ತೆ ಸಂಚಾರ ಸುರಕ್ಷತೆಗಾಗಿ…

Read More
Exit mobile version