ಕಾಲೇಜಿನ ಕಟ್ಟಡದಿಂದ ಕೆಳಗೆ ಬಿದ್ದು ಪಿಯುಸಿ ವಿದ್ಯಾರ್ಥಿನಿ ಸಾವು – ಕಾಲೇಜಿನ ಮುಂದೆ ಪೋಷಕರ ಆಕ್ರೋಶ | SMG

ಶಿವಮೊಗ್ಗ ಇಲ್ಲಿನ ಖಾಸಗಿ ಶಾಲೆಯೊಂದರ ವಿದ್ಯಾರ್ಥಿನಿಯೋರ್ವಳು ಶಾಲೆ ಕಟ್ಟದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಕುವೆಂಪು ರಸ್ತೆಯಲ್ಲಿರುವ ಆದಿಚುಂಚನಗಿರಿ ಪಿಯು ಕಾಲೇಜಿನಲ್ಲಿ ಈ ಅವಘಡ ನಡೆದಿದ್ದು ಮೇಘನಾ (18) ಪಿಯುಸಿ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ.  ಮೃತ ವಿದ್ಯಾರ್ಥಿನಿ ಚನ್ನಗಿರಿ ತಾಲ್ಲೂಕು ಸಂತೆಬೆನ್ನೂರು ಮೂಲದವರಾಗಿದ್ದಾರೆ ಕಾಲೇಜಿನಲ್ಲಿ ಪರೀಕ್ಷೆ ನಡೆಯುತ್ತಿತ್ತು. ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿ ವಾಶ್ ರೂಂಗೆ ಹೋಗುವುದಾಗಿ ಹೇಳಿ ಹೋಗಿದ್ದರು ಎನ್ನಲಾಗಿದೆ. ಈ ವೇಳೆ ಸಿಬ್ಬಂದಿಯು ಅವರ ಜೊತೆಗಿದ್ದರು ಎಂಬ ಮಾಹಿತಿಯಿದೆ.  ಸದ್ಯ ಸ್ಥಳದಲ್ಲಿ ವಿದ್ಯಾರ್ಥಿನಿಯ ಕುಟುಂಬಸ್ಥರು ,ಸಂಬಂಧಿಗಳು  ಕಾಲೇಜಿನ…

Read More

ಕಾಡಾನೆಗಳ ಸ್ಥಳಾಂತರ | ರಿಪ್ಪನ್‌ಪೇಟೆ – ಆಯನೂರು ಮಾರ್ಗ ಸಂಚಾರಕ್ಕೆ ಕೆಲಕಾಲ ಅಡಚಣೆ

ಕಾಡಾನೆಗಳ ಸ್ಥಳಾಂತರ | ರಿಪ್ಪನ್‌ಪೇಟೆ – ಆಯನೂರು ಮಾರ್ಗ ಸಂಚಾರಕ್ಕೆ ಕೆಲಕಾಲ ಅಡಚಣೆ ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಪಂ ವ್ಯಾಪ್ತಿಯ ಹಲವಾರು ತೋಟಗಳಿಗೆ ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿ ಮಾಡಿದ್ದ ಆನೆಗಳ ಹಿಂಡನ್ನು ಅರಣ್ಯ ಇಲಾಖೆಯ ಕಾರ್ಯಾಚರಣೆ ನಡೆಸಿ ಓಡಿಸುವ ಸಂಧರ್ಭದಲ್ಲಿ ಸೂಡೂರಿನಲ್ಲಿ ರಸ್ತೆ ಮಧ್ಯೆ ಆನೆಗಳು ಪುಂಡಾಟ ನಡೆಸಿದ ಹಿನ್ನೆಲೆಯಲ್ಲಿ ಕೆಲ ಕಾಲ ಶಿವಮೊಗ್ಗ-ರಿಪ್ಪನ್ ಪೇಟೆ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದ ಘಟನೆ ನಡೆದಿದೆ. ಮಲೆನಾಡಿನ ವ್ಯಾಪ್ತಿಯಲ್ಲಿ ಕಳೆದ ಹಲವಾರು ದಿನಗಳಿಂದ ಬೀಡು ಬಿಟ್ಟಿರುವ…

Read More

ಪ್ರಧಾನಿ ನರೇಂದ್ರ ಮೋದಿ 75ನೇ ಜನ್ಮದಿನ : ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

ಪ್ರಧಾನಿ ನರೇಂದ್ರ ಮೋದಿ 75ನೇ ಜನ್ಮದಿನ : ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಪ್ರಧಾನಿ ನರೇಂದ್ರ ಮೋದಿಯವರ 75ನೇ ಜನ್ಮ ದಿನಾಚರಣೆಯ ಅಂಗವಾಗಿ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ನೆರೆವೇರಿಸಲಾಯಿತು. ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎನ್ ಸತೀಶ್ ಮಾತನಾಡಿ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಜನ್ಮದಿನದ ಅಭಿಮಾನಪೂರ್ವಕ ಶುಭಕಾಮನೆಗಳು. ಆರೋಗ್ಯಪೂರ್ಣವಾಗಿ ಇನ್ನೂ ಬಹಳ ವರ್ಷಗಳ ಕಾಲ ಮೋದಿಯವರ ರಾಷ್ಟ್ರಸೇವೆ ಹೀಗೆಯೇ ಮುಂದುವರಿಯುವಂತೆ ದೇವರು ಆಶೀರ್ವದಿಸಲಿ ಎಂದು…

Read More

ಹೆದ್ದಾರಿಪುರ : ಗ್ರಾಪಂ ಉಪ ಚುನಾವಣೆಗೆ ಬೇಕರಿ ಸುರೇಶ್ ನಾಮಪತ್ರ ಸಲ್ಲಿಕೆ|election

ರಿಪ್ಪನ್‌ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಮ ಪಂಚಾಯತ್ ನ ತಳಲೆ ವಾರ್ಡ್ ನ ಉಪ ಚುನಾವಣೆಗೆ ಬೇಕರಿ ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ.ಫೆ.25 ರ ಶನಿವಾರ ಚುನಾವಣೆ ನಡೆಯಲಿದೆ. ಹೆದ್ದಾರಿಪುರ ಗ್ರಾಮ ಪಂಚಾಯತ್ ನ ತಳಲೆ ವಾರ್ಡ್ ನ ಸದಸ್ಯರಾಗಿದ್ದ ಚೂಡಾಮಣಿ ರವರು ಇತ್ತೀಚಿಗೆ ನಿಧನರಾದ ಹಿನ್ನಲೆಯಲ್ಲಿ ಉಪ ಚುನಾವಣೆ ನಡೆಯುತಿದ್ದು ಈ ಸ್ಥಾನಕ್ಕೆ ಕ್ರೀಯಾಶೀಲ ಯುವಕ ಬೇಕರಿ ಸುರೇಶ್ ಪಕ್ಷೇತರರಾಗಿ ಉಮೇದುವಾರಿಕೆ ಸಲ್ಲಿಸಿದ್ದಾರೆ. ಇಂದು ಹೆದ್ದಾರಿಪುರ ಗ್ರಾಮ ಪಂಚಾಯತಿಯಲ್ಲಿ ಚುನಾವಣಾಧಿಕಾರಿ ಸತೀಶ್ ರವರಲ್ಲಿ ಬೇಕರಿ ಸುರೇಶ್ ನಾಮಪತ್ರ…

Read More

ಎಡೆಬಿಡದೆ ಸುರಿದ ಮಳೆಗೆ ಕೋಡಿ ಹರಿದು ಜಮೀನುಗಳು ಜಲಾವೃತ !!

ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಚಿಕ್ಕಜೇನಿ ಗ್ರಾಮಪಂಚಾಯ್ತಿ ವ್ಯಾಪ್ತಿಯ ಬಪ್ಪಿಗ  ಹಾಗೂ ಕಲ್ಲುಗಟ್ಟ ಸಂಪರ್ಕ ರಸ್ತೆಯ ನಾರಾಯಣಯ್ಯ ಅವರ ಮನೆ ಹತ್ತಿರ ಸತತ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಹತ್ತಿರದ ತಾವರೆಕೆರೆ ತುಂಬಿ ಕೋಡಿ ಹರಿದಿದ್ದು ಗದ್ದೆಗಳು ನೀರಿನಲ್ಲಿ ಮುಳುಗಿದ್ದು ಜನರು ಓಡಾಡುವ ಸಂಪರ್ಕ ರಸ್ತೆಯೂ ಸಹ ನೀರಿನಿಂದ ಜಲಾವೃತವಾಗಿದೆ.ಈ ಮಾರ್ಗದಲ್ಲಿ ಓಡಾಡುವ ಜನರು ಹಾಗೂ ಬೈಕ್ ಸವಾರರು ಈ ರಸ್ತೆಯಲ್ಲಿ  ಬಿದ್ದು ಕೈಕಾಲು ಮುರಿದುಕೊಂಡ  ಪ್ರಕರಣಗಳು ನಡೆದಿವೆ.  ಈ ಸಂಪರ್ಕ ರಸ್ತೆ ಹಾಗೂ…

Read More

ಡಿಜೆ ಲೇಸರ್ ಲೈಟಿಂಗ್ ಎಫೆಕ್ಟ್ –  ತೀರ್ಥಹಳ್ಳಿಯಲ್ಲಿ ಹಲವು ಮೊಬೈಲ್ ಗೆ ಹಾನಿ! 

ಡಿಜೆ ಲೇಸರ್ ಲೈಟಿಂಗ್ ಎಫೆಕ್ಟ್ –  ತೀರ್ಥಹಳ್ಳಿಯಲ್ಲಿ ಹಲವು ಮೊಬೈಲ್ ಗೆ ಹಾನಿ!  ತೀರ್ಥಹಳ್ಳಿ : ಪಟ್ಟಣದ ಪ್ರತಿಷ್ಠಿತ ಗಣಪತಿಗಳಲ್ಲಿ ಒಂದಾದ ಮುಖ್ಯ ಬಸ್ ನಿಲ್ದಾಣದ ಅದ್ದೂರಿ ಗಣೇಶೋತ್ಸವದ ವಿಸರ್ಜನಾ ಮೆರವಣಿಗೆ ಅತ್ಯಂತ ವಿಜೃಂಭಣೆಯಿಂದ  ನಡೆದಿದ್ದು ಈ ವೇಳೆ ಮೆರವಣಿಗೆಯಲ್ಲಿ ಹಾಕಲಾಗಿದ್ದ ಡಿಜೆಯ ಹೈ ಪವರ್ ಲೇಸರ್ ಲೈಟ್ ಗೆ ಹಲವಾರು ಮೊಬೈಲ್ ಗಳು ಹಾನಿಯಾಗಿದೆ ಎಂದು ವರದಿಯಾಗಿದೆ. ಡಿಜೆ ಧ್ವನಿ ವರ್ಧಕ ಹಾಗೂ ಅತ್ಯಂತ ಹೈ ಪವರ್ ಲೈಟ್ ಮತ್ತು ಲೇಸರ್ ಕಿರಣದ ಬೆಳಕುಗಳನ್ನು ಹಾಕಲಾಗಿತ್ತು.ಇದನ್ನು…

Read More

ಕಾಲೇಜು‌ ಮಕ್ಕಳಿದ್ದ ಪ್ರವಾಸಿ ಬಸ್ ಪಲ್ಟಿ – ಐವರಿಗೆ ಗಂಭೀರ ಗಾಯ

ಕಾಲೇಜು‌ ಮಕ್ಕಳಿದ್ದ ಪ್ರವಾಸಿ ಬಸ್ ಪಲ್ಟಿ – ಐವರಿಗೆ ಗಂಭೀರ ಗಾಯ ಪ್ರವಾಸಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಬಸ್‌ನಲ್ಲಿದ್ದ ಐವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, 11 ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಶೃಂಗೇರಿ ತಾಲೂಕಿನ ಕಾವಡಿ ಕ್ರಷರ್ ಬಳಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ವಾಸವಿ ಕಾಲೇಜಿನ ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಶೃಂಗೇರಿಗೆ ಆಗಮಿಸುತ್ತಿದ್ದರು. ಈ…

Read More

ರಿಪ್ಪನ್ ಪೇಟೆಯ ಸಮೀಪದ ಅರಸಾಳು ಬಳಿ ಕಾರು ಬಸ್ಸು ಮುಖಾಮುಖಿ ಡಿಕ್ಕಿ:

ರಿಪ್ಪನ್ ಪೇಟೆ: ಇಲ್ಲಿನ ಸಮೀಪದ ಅರಸಾಳು ಬಳಿ ಬಸ್ ಹಾಗೂ ಕಾರ್ ನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.ಗಾಯಗೊಂಡವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ‌. ಶಿವಮೊಗ್ಗದಿಂದ ರಿಪ್ಪನ್ ಪೇಟೆ ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ ಕಾರ್ ಸಂಪೂರ್ಣವಾಗಿ ಜಖಂಗೊಂಡಿದೆ ಎಂದು ತಿಳಿದುಬಂದಿದೆ. ಇಬ್ಬರು ಮಕ್ಕಳಿಗೆ ಗಂಭೀರವಾದ ಗಾಯವಾಗಿದೆ ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದವರೂ ಸಾಗರ ಮೂಲದವರೆಂದು ತಿಳಿದುಬಂದಿದೆ. ರಿಪ್ಪನ್ ಪೇಟೆಯಿಂದ ಶಿವಮೊಗ್ಗ ಕಡೆ ತೆರಳುತ್ತಿದ್ದ…

Read More

Ripponpete | ಪರಿಷತ್ ಚುನಾವಣೆ ಮತದಾನ ಮಾಡಿದ ಮಾಜಿ ಸಚಿವ ಹರತಾಳ ಹಾಲಪ್ಪ

Ripponpete | ಪರಿಷತ್ ಚುನಾವಣೆ ಮತದಾನ ಮಾಡಿದ ಮಾಜಿ ಸಚಿವ ಹರತಾಳ ಹಾಲಪ್ಪ ಪರಿಷತ್ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳು ಮೊದಲ ಪ್ರಾಶಸ್ತ್ಯದ ಮತಗಳಲ್ಲಿ ಗೆಲ್ಲಲಿದ್ದಾರೆ – ಆರಗ ಜ್ಞಾನೇಂದ್ರ  ರಿಪ್ಪನ್‌ಪೇಟೆ : ಇಂದು ನಡೆದ ನೈರುತ್ಯ ಪದವೀಧರ ಹಾಗೂ ಶಿಕ್ಷಕರ  ಕ್ಷೇತ್ರ ಚುನಾವಣೆಯಲ್ಲಿ ರಿಪ್ಪನ್‌ಪೇಟೆ ಬೂತ್ ಸಂಖ್ಯೆ ೪೪ ರಲ್ಲಿ  ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಹರತಾಳು ಹಾಲಪ್ಪನವರು ಮೊದಲ ಮತ ಚಲಾಯಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿ  ಪದವೀಧರ ಮತ್ತು ಶಿಕ್ಷಕರ  ಪ್ರಾಶಸ್ತö್ಯದ ಮತದಾನ…

Read More

Hosanagara | ಬೈಕ್ ಮತ್ತು ನೀರಿನ ಟ್ಯಾಂಕರ್ ನಡುವೆ ಡಿಕ್ಕಿ – ಬೈಕ್ ಸವಾರ ಸಾವು

Hosanagara | ಬೈಕ್ ಮತ್ತು ನೀರಿನ ಟ್ಯಾಂಕರ್ ನಡುವೆ ಡಿಕ್ಕಿ – ಬೈಕ್ ಸವಾರ ಸಾವು ಬೈಕ್ ಸವಾರನ ಮೇಲೆ ಹರಿದ ಟ್ರ್ಯಾಕ್ಟರ್ ಹರಿದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ. ನಗರದ ಬಳಿ ರಾಷ್ಟ್ರೀಯ ಹೆದ್ದಾರಿ 766 ಸಿ ಚಾಲುಕ್ಯ ಹೋಟೆಲ್ ಮುಂಭಾಗದಲ್ಲಿ ಮತ್ತಿಮನೆ ಬ್ರಾಹ್ಮಣ ತರುವೆಯಿಂದ ಹೊಸನಗರಕ್ಕೆ ಬರುತ್ತಿದ್ದ ಹರೀಶ್ (24) ಸಾವನ್ನಪ್ಪಿದ ಸವಾರ. ಹೆದ್ದಾರಿ ಕಾಮಗಾರಿ ನಡೆಸುತ್ತಿದ್ದ ನೀರಿನ ಟ್ಯಾಂಕ್‌ನ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದಿದ್ದ ಆತನ ಮೇಲೆ…

Read More