ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದು ಕಳವು ಮಾಡಿದ್ದ ಆರೋಪಿಯ ಬಂಧನ

ರಬ್ಬರ್ ಕಾಡಿನಲ್ಲಿರುವ ಮನೆಯೊಂದರಲ್ಲಿ ಲಕ್ಷಾಂತರ ರೂ ಮೌಲ್ಯದ ನಗದು ಮತ್ತು 134 ಗ್ರಾಂನ ಚಿನ್ನ ಆಭರಣ ಗಳನ್ನ  ಕಳವು ಮಾಡಿರುವ ಆರೋಪಿಯನ್ನ ಬಂಧಿಸಿ ಕಳವು ಮಾಡಿದ ನಗದು ಮತ್ತು ಚಿನ್ನಾಭರವಣವನ್ನು ವಶಪಡಿಸಿಕೊಳ್ಳಲಾಗಿದೆ. ಜ.13 ರಂದು ಭದ್ರಾವತಿ ಬಳಿಯ ರಬ್ಬರ್ ಕಾಡಿನ ನಿವಾಸಿ ಪದ್ಮಾ ಎಂಬುವವರ ಮನೆಯಲ್ಲಿ ಮಧ್ಯಾಹ್ನ ಯಾರೂ ಇಲ್ಲದ ಸಮಯದಲ್ಲಿ 6 ಲಕ್ಷ ನಗದು ಮತ್ತು 5.66 ಲಕ್ಷ ರೂ ಮೌಲ್ಯದ 134.44 ಗ್ರಾಂ ಚಿನ್ನಾಭರಣವನ್ನ ಕಳವು ಮಾಡಲಾಗಿತ್ತು. 6 ಲಕ್ಷ ಹಣವನ್ನ ಪದ್ಮಾ ರವರು…

Read More

ಒಬ್ಬಂಟಿ ಮಹಿಳೆಯರಿರುವ ಮನೆಗೆ ನುಗ್ಗಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಕಾಮುಕನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು:

ರಾತ್ರಿ ವೇಳೆ ಒಂಟಿ ಮಹಿಳೆಯರಿದ್ದ ಮನೆಗಳಿಗೆ ನುಗ್ಗಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತಿದ್ದ ಯುವಕನನ್ನ್ನು ಗ್ರಾಮಸ್ಥರೇ ಹಿಡಿದು ಕೈಕಾಲು ಕಟ್ಟಿಹಾಕಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಘಟನೆ ಶಿವಮೊಗ್ಗ ತಾಲೂಕಿನ ಆಯನೂರಿನ ಕೋಟೆ ತಾಂಡದಲ್ಲಿ‌ ನಡೆದಿದೆ.ಕೋಟೆ ತಾಂಡದ ಸುಂದರ್ ನಾಯ್ಕ ಬಂಧಿತ ಆರೋಪಿಯಾಗಿದ್ದಾನೆ. ತಾಂಡದ ಮಹಿಳೆಯೋರ್ವರ ಪತಿ ನಾಲ್ಕು ದಿನದಿಂದ ಮನೆಯಲ್ಲಿಲ್ಲದಿರುವುದನ್ನು ಗಮನಿಸಿದ್ದ ಸುಂದರ್ ನಾಯ್ಕ, ನಿನ್ನೆ ರಾತ್ರಿ ಆ ಮನೆಗೆ ನುಗ್ಗಿದ್ದಾನೆ. ಮಹಿಳೆಯ ಮನೆಗೆ ನುಗ್ಗಿದ ಸುಂದರ್ ನಾಯ್ಕ ಮಹಿಳೆಗೆ ಲೈಂಗಿಕ ಕಿರುಕುಳ ನೀಡಲಾರಂಭಿಸಿದ್ದಾನೆ ಎಂದು ಆರೋಪಿಸಲಾಗಿದೆ….

Read More

ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ : ಅನೈತಿಕ ಸಂಬಂಧ ಬಯಲಾಗುವ ಭಯಕ್ಕೆ ಸ್ನೇಹಿತನನ್ನೆ ಕೊಲೆ ಮಾಡಿ ಹೊಳೆಗೆ ಬಿಸಾಡಿದ !!!!!!!!!

ಜಮೀನು ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆಯಾಗಿದ್ದ ಪ್ರಕರಣ ಹೊಸ ತಿರುವು ಪಡೆದುಕೊಂಡು ಕೊಲೆ ಪ್ರಕರಣವಾಗಿರುವ ಘಟನೆ ಸೊರಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯ ಹಿನ್ನಲೆ : ಏ.11 ರಂದು ಮನ್ಮನೆ ನಿವಾಸಿ ಲೇಖಪ್ಪ(36) ಜಮೀನು ಕೆಲಸಕ್ಕೆಂದು ಹೋದವನು ಮನೆಗೆ ವಾಪಾಸ್ ಬಾರದ ಹಿನ್ನಲೆಯಲ್ಲಿ ಏ.14ರಂದು ಸೊರಬ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣವೊಂದು ದಾಖಲಾಗಿತ್ತು. ಇಂದು ಕಡಸೂರು ಗ್ರಾಮದ ಹೊಳೆಯ ಸಮೀಪ ಲೇಖಪ್ಪನ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಲೇಖಪ್ಪನ ಸಹೋದರ ಗ್ರಾಮದಲ್ಲಿ ರಾಜಕೀಯ ವಿಚಾರವಾಗಿ ದ್ವೇಷ…

Read More

ನಿವೃತ್ತ ಸೈನಿಕನಿಗೆ ಸಾರ್ವಜನಿಕರಿಂದ ಅದ್ದೂರಿ ಸ್ವಾಗತ

ನಿವೃತ್ತ ಸೈನಿಕನಿಗೆ  ಸಾರ್ವಜನಿಕರಿಂದ ಅದ್ದೂರಿ ಸ್ವಾಗತ ರಿಪ್ಪನ್‌ಪೇಟೆ;-ಕೇಂದ್ರ ಮೀಸಲು ಪಡೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿ ಊರಿಗೆ ಮರಳಿದ ನಿವೃತ್ತ ಸೈನಿಕ ಮಾದಾಪುರ ಗ್ರಾಮದ ಕೊರಟಿಕೆರೆ ನಿವಾಸಿ ಲಿಂಗಾರಾಜ್  ಜಿ. ಇವರಿಗೆ  ಗ್ರಾಮಸ್ಥರು ಮತ್ತು ಸಾರ್ವಜನಿಕರು ನಿವೃತ್ತ ಸೈನಿಕರು ಅದ್ದೂರಿಯಾಗಿ ಸ್ವಾಗತಿಸಿ ಮೆರವಣಿಗೆ ಮೂಲಕ ಬರಮಾಡಿಕೊಂಡರು. ನಿವೃತ್ತ ಸೈನಿಕ ಲಿಂಗಾರಾಜ್ ಜಿ.ಇವರು ಊರಿಗೆ ಬರುತ್ತಿದ್ದಂತೆ ಗ್ರಾಮಸ್ಥರು ಸಮೀಪದ ಸಿದ್ದಪ್ಪನಗುಡಿ ಬಳಿ ತೆರೆದ ವಾಹನದ ಮೂಲಕ ಮೆರವಣಿಗೆ ನಡೆಸಿ ವಿನಾಯಕ ವೃತ್ತದಲ್ಲಿ ಪಟಾಕಿ ಸಿಡಿಸಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ…

Read More

ತುಂಗಾ ಸೇತುವೆಯಿಂದ ಹೊಳೆಗೆ ಹಾರಲು‌ ಮುಂದಾದ ಯುವ ಜೋಡಿ – ಯುವತಿ ಬಚಾವ್ ,ಯುವಕ ಗಂಭೀರ|tunga

ಶಿವಮೊಗ್ಗ ನಗರದ ಹಳೆ ಸೇತುವೆಯ ಬಳಿಯಲ್ಲಿ ಯುವ ಜೋಡಿಯೊಂದು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇನ್ನೂ ಈ ವೇಳೆ ಶಿವಮೊಗ್ಗ ಟ್ರಾಫಿಕ್ ಪೊಲೀಸರು ಹಾಗೂ ಸ್ಥಳೀಯರು ಇಬ್ಬರನ್ನು ರಕ್ಷಿಸಿದ್ದಾರೆ.  ಯುವ ಜೋಡಿಗಳು ಹಳೆಸೇತುವೆ ಬಳಿ ಬಂದು ಕೆಲ ಹೊತ್ತು ಮಾತನಾಡ್ತಿದ್ದ ಜೋಡಿ ಬಳಿಕ ಬ್ರಿಡ್ಜ್​ನಿಂದ ನದಿಗೆ ಹಾರಲು ಮುಂದಾಗಿದ್ದನ್ನ ಅಲ್ಲಿದ್ದವರು ಗಮನಿಸಿದ್ದಾರೆ. ನೋಡ ನೋಡುತ್ತಿದ್ದಂತೆ ಯುವಕ ನದಿಗೆ ಹಾರಿದ್ದಾನೆ. ಯುವತಿಯನ್ನು ಅಲ್ಲಿದ್ದವರು ಹಿಡಿದು ರಕ್ಷಿಸಿದ್ದಾರೆ.  ಇನ್ನೂ ನದಿಗೆ ಹಾರಿದ ಯುವಕ ನೇರವಾಗಿ ಹೊಳೆಯ ಬಂಡೆಯ ಮೇಲೆ ಬಿದ್ದಿದ್ದ….

Read More

ಗೌರಿ – ಗಣೇಶ ಹಬ್ಬದ ಸಂಭ್ರಮ : ಹೂವು ಹಣ್ಣು ದುಬಾರಿಯಾದರೂ ಖರೀದಿ ಭರಾಟೆ ಜೋರು

ಗೌರಿ – ಗಣೇಶ ಹಬ್ಬದ ಸಂಭ್ರಮ : ಹೂವು ಹಣ್ಣು ದುಬಾರಿಯಾದರೂ ಖರೀದಿ ಭರಾಟೆ ಜೋರು ಸಕಲ ವಿಘ್ನಗಳ ನಿವಾರಕ ಗಣೇಶನ ಹಬ್ಬ ಆಚರಿಸಲು ಶುಕ್ರವಾರ ಮಾರುಕಟ್ಟೆಯಲ್ಲಿ ಹೂವು-ಹಣ್ಣುಗಳ ಖರೀದಿ ಭರ್ಜರಿಯಾಗಿ ನಡೆಯಿತು. ಬೆಲೆ ಏರಿಕೆ ಬಿಸಿಯ ನಡುವೆಯೂ ಗ್ರಾಹಕರು ಭರ್ಜರಿ ವ್ಯಾಪಾರ, ವಹಿವಾಟು ನಡೆಸಿದರು. ಪೂಜೆಗೆ ಅಗತ್ಯವಾದ ಹೂವು, ಹಣ್ಣು, ಬಾಳೆ ದಿಂಡು, ಮಾವಿನ ತೋರಣ, ತೆಂಗಿನ ಕಾಯಿ ಹಾಗೂ ಇನ್ನಿತರ ವಸ್ತುಗಳನ್ನು ಗಾಂಧಿ ಬಜಾರ್‌, ಹೂವಿನ ಮಾರುಕಟ್ಟೆಯಲ್ಲಿ ಖರೀದಿಸಲು ಗ್ರಾಹಕರು ಮುಗಿಬಿದ್ದರು.ಹೀಗಾಗಿ ಗಾಂಧಿ ಬಜಾರ್…

Read More

ದೆಹಲಿಯ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಕರ್ನಾಟಕದ ಸಂಸ್ಕೃತಿ ಪ್ರತಿನಿಧಿಸಿದ ಸಾಗರದ ಯೂತ್ ಫೋರ್ಸ್

Sagara Youth Force Association represented Karnataka at the Republic Day parade on Kartavya Path, New Delhi, showcasing Dollu Kunitha, Pooja Kunitha and Yakshagana. ದೆಹಲಿಯ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಸಾಗರದ ಯೂತ್ ಫೋರ್ಸ್ ಸಂಚಲನ ಸಾಗರ: ಈ ವರ್ಷದ ಗಣರಾಜ್ಯೋತ್ಸವ ಅಂಗವಾಗಿ ನವದೆಹಲಿಯ ಕರ್ತವ್ಯಪಥದಲ್ಲಿ ನಡೆದ ಪಥಸಂಚಲನದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ “ಸಾಗರ ಯೂತ್ ಫೋರ್ಸ್ ಅಸೋಸಿಯೇಷನ್” ಗಮನಸೆಳೆದಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯ ಅತಿಥಿಗಳಾದ…

Read More

ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಪತಿ

ಗಂಡ ಹೆಂಡತಿ ನಡುವೆ ಜಗಳವಾಗಿದ್ದು, ಗಂಡ ತನ್ನ ಹೆಂಡತಿ ಮೇಲೆ ರಾಡಿನಿಂದ ಹಲ್ಲೆ ನಡೆಸಿ, ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಶಿವಮೊಗ್ಗದ ದುಮ್ಮಳ್ಳಿಯಲ್ಲಿ ನಡೆದಿದೆ. ಶೋಭ (50) ಕೊಲೆಯಾದ ಮಹಿಳೆ. ಪ್ರಕಾಶ ಎಂಬಾತ ತನ್ನ ಹೆಂಡತಿ ಶೋಭರನ್ನು ಕೊಲೆ ಮಾಡಿದ್ದಾನೆ. ಇಂದು ಬೆಳಗ್ಗೆ ಸ್ಥಳಕ್ಕೆ ತುಂಗಾನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆರೋಪಿ ಪ್ರಕಾಶ್ ನನ್ನು ಕೃತ್ಯ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದಾರೆ. ಶೋಭಾ ದುಮ್ಮಳ್ಳಿಯಲ್ಲಿ ಹಾಲಿನ ಅಂಗಡಿ ನಡೆಸುತ್ತಿದ್ದರು. ಪತಿಯೊಂದಿಗೆ…

Read More

ಅಪ್ರಾಪ್ತನಿಗೆ ಬೈಕ್ ಕೊಟ್ಟ ತಪ್ಪಿಗೆ ಬೈಕ್ ಮಾಲೀಕನಿಗೆ 20 ಸಾವಿರ ರೂ. ದಂಡ

ಅಪ್ರಾಪ್ತನಿಗೆ ಬೈಕ್ ಕೊಟ್ಟ ತಪ್ಪಿಗೆ ಬೈಕ್ ಮಾಲೀಕನಿಗೆ 20 ಸಾವಿರ ರೂ. ದಂಡ ತೀರ್ಥಹಳ್ಳಿ : ಹೆಲ್ಮೆಟ್ ಧರಿಸದೆ, ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಬೈಕ್ ಸವಾರಿ ಮಾಡುತ್ತಿದ್ದ ಅಪ್ರಾಪ್ತ ಯುವಕನ ಪ್ರಕರಣದಲ್ಲಿ ನ್ಯಾಯಾಲಯ ಬೈಕ್ ಮಾಲೀಕನಿಗೆ 20 ಸಾವಿರ ರೂ. ದಂಡ ವಿಧಿಸಿದೆ. 17 ವರ್ಷದ ಯುವಕ ಹೆಲ್ಮೆಟ್ ಧರಿಸದೆ, ಲೈಸೆನ್ಸ್ ಇಲ್ಲದೆ ಬೈಕ್ ಚಲಾಯಿಸುತ್ತಿದ್ದ. ತೀರ್ಥಹಳ್ಳಿ ಪೊಲೀಸರು ಸೋಮವಾರ ತಪಾಸಣೆ ಮಾಡುವಾಗ ಯುವಕ ಸಿಕ್ಕಿಬಿದ್ದಿದ್ದಾನೆ. ಕೊನೆಗೆ ಸಂಚಾರ ನಿಯಮ ಉಲ್ಲಂಘನೆ, ಅಪ್ರಾಪ್ತ ಯುವಕನಿಗೆ ಬೈಕ್ ನೀಡಿದ…

Read More

Ripponpete | ವಿನಾಯಕನಗರದಲ್ಲಿ ಅಯ್ಯಪ್ಪ ಸ್ವಾಮಿ ಪೂಜಾ ಉತ್ಸವ

ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕನಗರದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅವರಣದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ವೃಂದ 27ನೇ ವರ್ಷದ ಅಯ್ಯಪ್ಪ ಸ್ವಾಮಿ ಯಾತ್ರೆಯ ಅಂಗವಾಗಿ ಶ್ರೀ ಅಯ್ಯಪ್ಪ ಸ್ವಾಮಿ ಪೂಜಾ ಉತ್ಸವ ಕಾರ್ಯಕ್ರಮ 03-12-23 ರ ಭಾನುವಾರದಂದು ನಡೆಯಲಿದೆ. ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆಯನ್ನು ತೀರ್ಥೇಶ್ ಗುರುಸ್ವಾಮಿ, ರಮೇಶ್ ಗುರುಸ್ವಾಮಿ ಮತ್ತು ಗುರುಹಿರಿಯರ ಸಮ್ಮುಖದಲ್ಲಿ ನೆರವೇರಿಸಲಾಗುವುದು. ಅಂದು ಬೆಳಗ್ಗೆ 8ಕ್ಕೆ ಗಣಪತಿ ಪೂಜೆ , 08-30 ಕ್ಕೆ ಸುಬ್ರಹ್ಮಣ್ಯ ಪೂಜೆ , 09 ಕ್ಕೆ ಇರುಮುಡಿ…

Read More