ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಡಗರದಿಂದ ನಡೆದ ಆಯುಧ ಪೂಜೆ – ಡಿವೈಎಸ್ ಪಿ ಭಾಗಿ|dasara

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಡಗರದಿಂದ ನಡೆದ ಆಯುಧ ಪೂಜೆ – ಡಿವೈಎಸ್ ಪಿ ಭಾಗಿ ರಿಪ್ಪನ್‌ಪೇಟೆ : ನಾಡಹಬ್ಬ ದಸರಾ ಹಿಂದಿನ ದಿನವಾದ ಇಂದು ಆಯುಧ ಪೂಜೆಯನ್ನು ಪಟ್ಟಣದ ಹಲವಾರು ಕಡೆಗಳಲ್ಲಿ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸರ್ಕಾರಿ ವಾಹನಗಳು, ಖಾಸಗಿ ವಾಹನಗಳಿಗೆ ಪೂಜೆ ಸಲ್ಲಿಸಿ ಸಂಭ್ರಮದಿಂದ ಹಬ್ಬ ಆಚರಣೆ ಮಾಡಲಾಯಿತು. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ  ಚಾಮುಂಡೇಶ್ವರಿ ದೇವಿಯ ಫೋಟೋ ಪ್ರತಿಷ್ಠಾಪನೆ ಮಾಡಿ ವಾಹನಗಳಿಗೆ ಪೂಜೆ ಸಲ್ಲಿಸಿ ಬಂದೂಕು ಮತ್ತು ರಿವಾಲ್ವರ್ ಗಳಿಗೆ ಪೂಜೆ ಮಾಡಲಾಯಿತು. ಈ…

Read More

ಸಾಗರ : ಗಾಂಜಾ ಸಾಗಾಣಿಕೆ – ಓರ್ವನ ಬಂಧನ|arrested

ಸಾಗರ : ಗಾಂಜಾ ಸಾಗಾಣಿಕೆ – ಓರ್ವನ ಬಂಧನ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ವರದಹಳ್ಳಿ ಸರ್ಕಲ್‌ನ ಸೌಪರ್ಣಿಕ ಹೋಟೆಲ್ ಬಳಿ ಅಬಕಾರಿ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿ ಗಾಂಜಾ ಸಾಗಿಸುತ್ತಿದ್ದ ಓರ್ವನನ್ನು ಆ.3 ರ ಗುರುವಾರ ವಶಕ್ಕೆ ಪಡೆದಿದ್ದಾರೆ. ರಾಮನಗರದ ಅಹ್ಮದ್ ಹುಸೇನ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಗಸ್ತಿನಲ್ಲಿದ್ದ ಅಬಕಾರಿ ಇಲಾಖೆ ಸಿಬ್ಬಂದಿಗಳು ಅಹ್ಮದ್ ಹುಸೇನ್ ನನ್ನು ತಪಾಸಣೆಗೆ ಒಳಪಡಿಸಿದಾಗ ಆತನ ಬಳಿಯಿದ್ದ 53 ಗ್ರಾಂ.ಒಣ ಗಾಂಜಾ ಪತ್ತೆ ಮಾಡಲಾಗಿದೆ. ಆರೋಪಿ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ…

Read More

ಅನಾಥ ಮಹಿಳೆಗೆ ಬಾಳು ಕೊಟ್ಟ ಯುವಕನಿಗೆ ಬರೋಬ್ಬರಿ ಏಳು ವರ್ಷಗಳ ನಂತರ ಬಿಗ್ ಶಾಕ್|cheating

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನಲ್ಲಿ ಮಹಿಳೆಯೊಬ್ಬಳ ಟ್ರ್ಯಾಪ್​ನಲ್ಲಿ ಸಿಲುಕಿದ ಯುವಕನೊಬ್ಬ ಇದೀಗ ತನಗಾದ ಮೋಸದ ಬಗ್ಗೆ ಕೋರ್ಟ್​ ಮೆಟ್ಟಿಲೇರಿದ್ದಷ್ಟೆ ಅಲ್ಲದೆ ಈ ಸಂಬಂಧ ಪೇಪರ್​ ಟೌನ್​ ಪೊಲೀಸ್ ಸ್ಠೇಷನ್​ನಲ್ಲಿ ದೂರು ನೀಡಿದ್ಧಾರೆ. ಆತ ದಾಖಲಿಸಿದ ದೂರು ದಾಖಲಾದ ಎಫ್​ಐಆರ್​ ಪ್ರಕಾರ, ನಡೆದಿದ್ದಿಷ್ಟು! 2015 ರಲ್ಲಿ ಭದ್ರಾವತಿ ತಾಲ್ಲೂಕಿನ ಗ್ರಾಮವೊಂದರ ಕಾಳಿಂಗೇಶ್ವರ ದೇವಾಲಯದಲ್ಲಿ ಯುವಕನೊಬ್ಬ ಮದುವೆಯಾಗಿದ್ದರು. ಅನಾಥ ಹುಡುಗಿಯನ್ನು ಯಾವುದೇ ಡಿಮ್ಯಾಂಡ್ ಇಲ್ಲದೇ ಮದುವೆಯಾದ ಯುವಕ, ಮದುವೆ ಖರ್ಚನ್ನ ಕೂಡ ಖುದ್ಧಾಗಿ ವ್ಯಯಿಸಿದ್ರು. ಆದರೆ ಅನಾಥಳು ಎಂದು ಹೇಳಿ…

Read More

ಹೊಸನಗರ : BCM ಹಾಸ್ಟೆಲ್ ಸೀಟು ಸೌಲಭ್ಯಕ್ಕೆ ಆಗ್ರಹಿಸಿ ಶಾಸಕ ಬೇಳೂರು ಕಚೇರಿಗೆ ಪೋಷಕರ ಲಗ್ಗೆ

ಬಿಸಿಎಂ ಹಾಸ್ಟೆಲ್ ಸೀಟು ಸೌಲಭ್ಯ ದೊರಕಿಸಿ ಕೊಡುವಂತೆ ಆಗ್ರಹಿಸಿ ಶಾಸಕರ ಕಚೇರಿಗೆ ಪೋಷಕರ ಲಗ್ಗೆ ಹೊಸನಗರ – ಕಳೆದ ಜೂನ್ ತಿಂಗಳಲ್ಲೇ ವಿದ್ಯಾರ್ಥಿಗಳನ್ನು ಶಾಲೆಗೆ ದಾಖಲಿಸಿದ್ದು  ಜುಲೈ 10 ಆದರೂ ಬಿಸಿಎಂ ಹಾಸ್ಟೆಲ್ ನಲ್ಲಿ ಅರ್ಜಿ ಸಲ್ಲಿಸಿದರು ಯಾವುದೇ ಭರವಸೆ ಈವರೆಗೆ ದೊರಕಿಲ್ಲ. ತತಕ್ಷಣ ನಮ್ಮ ಮಕ್ಕಳಿಗೆ ಹಾಸ್ಟೆಲ್ ಸೌಲಭ್ಯ ದೊರಕಿಸಕೊಡಬೇಕೆಂದು ಪೋಷಕರು ಒತ್ತಾಯಿಸಿ ಶಾಸಕರ ಕಛೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು. ಹೊಸನಗರದಲ್ಲಿರುವ ಶಾಸಕ ಬೇಳೂರು ಗೋಪಾಲಕೃಷ್ಣರವರ ಕಚೇರಿಗೆ ಲಗ್ಗೆ ಇಟ್ಟ ಪೋಷಕರು ಮಕ್ಕಳ ಸಮಸ್ಯೆ…

Read More

ಭಾರಿ ಮಳೆಯ ಹಿನ್ನಲೆ – ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ನಾಳೆ ರಜೆ ಘೋಷಣೆ|Rain

ಭಾರಿ ಮಳೆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಸೋಮವಾರ ರಜೆ ಘೋಷಿಸಿ ಡಿಡಿಪಿಐ ಪರಮೇಶ್ವರಪ್ಪ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ ಮಕ್ಕಳ ಸುರಕ್ಷತೆ ಹಿತದೃಷ್ಠಿಯಿಂದ ಜಿಲ್ಲಾಧಿಕಾರಿಗಳ ರವರ ಸೂಚನೆ ಮೇರೆಗೆ ಜು. 24 ರಂದು ಶಿವಮೊಗ್ಗ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.  ಈ ರಜೆಯನ್ನು ಮುಂದಿನ ರಜಾ ದಿನದಲ್ಲಿ ತರಗತಿ ನಡೆಸುವ ಮೂಲಕ ಶಾಲಾ ದಿನಗಳನ್ನು ಮರು ಹೊಂದಾಣಿಕೆ…

Read More

ಕಾಂಗ್ರೆಸ್ ಸರ್ಕಾರ ಹಿಂದೂ ಹಾಗೂ ಬಡವರ ವಿರೋಧಿ ಸರ್ಕಾರ – ಕೆ ಎಸ್ ಈಶ್ವರಪ್ಪ|KSE

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದು ತಿಂಗಳ ಒಳಗೆ ಹಿಂದೂ ಧರ್ಮ ವಿರೋಧಿ ಮತ್ತು ಬಡವರ ವಿರೋಧಿ ಸರ್ಕಾರ ಎಂದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಮಾಜಿ ಸಚಿವ ಈಶ್ವರಪ್ಪ ವಾಗ್ದಾಳಿ ನಡೆಸಿದರು. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಡವರಿಗೆ ಪ್ರತಿ ತಿಂಗಳಿಗೆ 10 ಕೆ ಜಿ ಅಕ್ಕಿ ಕೊಡುವುದಾಗಿ ಹೇಳಿ ಪ್ರಧಾನಿ ಮೋದಿ ಅಡ್ಡ ಬರ್ತಾ ಇದ್ದಾರೆ ಎಂಬ ಭಾವನೆಯನ್ನ ಕಾಂಗ್ರೆಸ್ ಆರೋಪಿಸುತ್ತಿದೆ. ಕೇಂದ್ರವನ್ನು ಕೇಳಿ ಕಾಂಗ್ರೆಸ್ ಗ್ಯಾರೆಂಟಿ ಘೋಷಣೆ ಮಾಡಿದ್ರಾ.ಎಂದು ಪ್ರಶ್ನಿಸಿದ ಈಶ್ವರಪ್ಪ ಬಡವರಿಗೆ ಮೋಸ ಆಗುತ್ತಿದೆ…

Read More

ಹಕ್ಕುಪತ್ರಕ್ಕಾಗಿ ಮಲೆನಾಡು ರೈತರ ಆಕ್ರೋಶ: ಸಿಗಂದೂರು ಸೇತುವೆ ಬಳಿ ಹೆದ್ದಾರಿ ತಡೆದು ಸರ್ಕಾರಕ್ಕೆ ಎಚ್ಚರಿಕೆ

Hundreds of farmers under the Malenadu Raita Horata Samiti blocked the national highway near Siganduru, demanding permanent solutions for Sharavathi submergence victims and forest land cultivators, including immediate issuance of land ownership rights. ಶಿವಮೊಗ್ಗ: ಶರಾವತಿ ಯೋಜನೆಯಿಂದ ದಶಕಗಳ ಕಾಲ ಸಂಕಷ್ಟ ಅನುಭವಿಸುತ್ತಿರುವ ಮುಳುಗಡೆ ಸಂತ್ರಸ್ತರು ಹಾಗೂ ಅರಣ್ಯ ಭೂಮಿ ಸಾಗುವಳಿದಾರರ ಸಮಸ್ಯೆಗಳಿಗೆ ತಕ್ಷಣದ ಮತ್ತು ಶಾಶ್ವತ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿ, ಮಲೆನಾಡು ರೈತ…

Read More

Ripponpete | 9ನೇ ತರಗತಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ

Ripponpete | 9ನೇ ತರಗತಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ   ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬಾಳೂರು ಗ್ರಾಪಂ ವ್ಯಾಪ್ತಿಯ ಗ್ರಾಮವೊಂದರಲ್ಲಿ ಶಾಲಾ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಪಟ್ಟಣದ  ಪ್ರೌಡ ಶಾಲೆಯೊಂದರಲ್ಲಿ 9ನೇ ತರಗತಿ ಓದುತಿದ್ದ 15 ವರ್ಷದ ವಿದ್ಯಾರ್ಥಿನಿ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಘಟನೆ ಇಂದು ಮಧ್ಯಾಹ್ನ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಮನೆಯ ಹಾಲ್ ನಲ್ಲಿ ನೇಣು ಬಿಗಿದುಕೊಂಡು…

Read More

RIPPONPETE | ಅಡ್ಡೇರಿ ಸರ್ಕಾರಿ ಶಾಲೆ ಕುಸಿತ – ತಪ್ಪಿದ ಭಾರಿ ಅನಾಹುತ, ಮಕ್ಕಳಿಗೆ ತಾತ್ಕಾಲಿಕ ವ್ಯವಸ್ಥೆ ಅಗತ್ಯ

ಅಡ್ಡೇರಿ ಸರ್ಕಾರಿ ಶಾಲೆ ಕುಸಿತ – ತಪ್ಪಿದ ಭಾರಿ ಅನಾಹುತ, ಮಕ್ಕಳಿಗೆ ತಾತ್ಕಾಲಿಕ ವ್ಯವಸ್ಥೆ ಅಗತ್ಯ ರಿಪ್ಪನ್ ಪೇಟೆ : ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಅಡ್ಡೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡದ ಗೋಡೆಗಳು ಕುಸಿದು ಬಿದ್ದಿವೆ. ಘಟನೆ ಸೋಮವಾರ ರಾತ್ರಿ ನಡೆದಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ. ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸುಮಾರು 17 ವಿದ್ಯಾರ್ಥಿಗಳ ಭಾರಿ ಅನಾಹುತದಿಂದ ಪಾರಾಗಿದ್ದಾರೆ. ಶಾಲೆಯ ಕಟ್ಟಡ ಸಂಪೂರ್ಣ ಹಾನಿಗೊಳಗಾದ ಹಿನ್ನೆಲೆಯಲ್ಲಿ,…

Read More

ಆಯನೂರು – ರಿಪ್ಪನ್‌ಪೇಟೆ ನಾಲ್ಕು ದಿನ ರಸ್ತೆ ಸಂಚಾರ ತಾತ್ಕಾಲಿಕ ಬಂದ್: ಬದಲಿ ಮಾರ್ಗ ಇಲ್ಲಿದೆ ನೋಡಿ !

ಆಯನೂರು – ರಿಪ್ಪನ್‌ಪೇಟೆ ನಾಲ್ಕು ದಿನ ರಸ್ತೆ ಸಂಚಾರ ತಾತ್ಕಾಲಿಕ ಬಂದ್: ಬದಲಿ ಮಾರ್ಗ ಇಲ್ಲಿದೆ ನೋಡಿ ! ಶಿವಮೊಗ್ಗ – ರಿಪ್ಪನ್‌ಪೇಟೆ ರೈಲ್ವೆ ಮಾರ್ಗದಲ್ಲಿ ನಡೆಯುತ್ತಿರುವ ಪರೀಕ್ಷಾ ಕಾರ್ಯಗಳ ಹಿನ್ನೆಲೆ ಅ.23 ರಿಂದ 26ರವರೆಗೆ ವಾಹನ ಹಾಗೂ ಸಾರ್ವಜನಿಕರ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಸಂಚಾರ ನಿಷೇಧ ಅವಧಿ ▪ ಅ.23 ಬೆಳಿಗ್ಗೆ 7 ಗಂಟೆಯಿಂದ – ಅ.24 ಸಂಜೆ 6 ಗಂಟೆಯವರೆಗೆಅರಸಾಳು ರೈಲ್ವೆ ಗೇಟ್ ಹತ್ತಿರ ಮಾರ್ಗ ಪರಿಶೀಲನೆ…

Read More
Exit mobile version