Headlines

ಸಾವು ಗೆದ್ದ ಬಂದ ಸಾತ್ವಿಕ್ – ಕೊಳವೆ ಬಾವಿಗೆ ಬಿದ್ದ ಮಗು ರಕ್ಷಣೆ : ಫಲಿಸಿತು ಕರುನಾಡ ಜನರ ಪ್ರಾರ್ಥನೆ | sathwik who fell into a tubewell and was rescued after 21 hours of continuous effort

ಸಾವು ಗೆದ್ದ ಬಂದ ಸಾತ್ವಿಕ್ – ಕೊಳವೆ ಬಾವಿಗೆ ಬಿದ್ದ ಮಗು ರಕ್ಷಣೆ : ಫಲಿಸಿತು ಕರುನಾಡ ಜನರ ಪ್ರಾರ್ಥನೆ | sathwik ಕೊನೆಗೂ ಫಲಿಸಿತು ಕರುನಾಡಿನ ಪ್ರಾರ್ಥನೆ, ಸತತ 22ಗಂಟೆಗಳ ಕಾರ್ಯಾಚರಣೆ ನಂತರ ಕೊಳವೆ ಬಾವಿಗೆ ಬಿದ್ದಿದ್ದ ಎರಡು ವರ್ಷದ ಮಗು ಸ್ವಾತ್ವಿಕ್ ರಕ್ಷಣೆ ಮಾಡಲಾಗಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ ಮಗುವನ್ನು ಸತತ 21 ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಣೆ ಮಾಡಲಾಗಿದ್ದು, ಹೈದರಾಬಾದಿನ ಎಂದ ಎನ್ ಡಿ ಆರ್…

Read More

ಬೈಕ್‌ಗೆ ಬೊಲೆರೊ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

Two construction workers died on the spot after a Bolero jeep rammed into their motorcycle near Kanivemane village in Shikaripura taluk, Shivamogga district. ಶಿಕಾರಿಪುರ, ಫೆ.13: ತಾಲ್ಲೂಕಿನ ಕಣಿವೆಮನೆ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ, ಬೈಕ್ ಸವಾರರಾದ ಇಬ್ಬರು ಗಾರೆ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತರನ್ನು ತಾಲ್ಲೂಕಿನ ಭದ್ರಾಪುರ ಗ್ರಾಮದ ಕಿರಣಕುಮಾರ (40) ಹಾಗೂ ಪಟ್ಟಣದ ಕುಂಬಾರಗುಂಡಿ ನಿವಾಸಿ ಶಿವರಾಜು (42) ಎಂದು…

Read More

ಕುಡಿದ ಮತ್ತಿನಲ್ಲಿ ಟಕ್ಕರ್ ಕೊಟ್ಟ ನಟೋರಿಯಸ್ ರೌಡಿಯನ್ನೆ ಮೂರುದಿನ ವಿವಸ್ತಗೊಳಿಸಿ ಥಳಿಸಿದ ಗ್ಯಾಂಗ್|crime news

ಕುಡಿದ ಮತ್ತಿನಲ್ಲಿ ಠಕ್ಕರ್ ಕೊಟ್ಟಿದ್ದಕ್ಕೆ ನಟೋರಿಯಸ್‌ ರೌಡಿಗೆ ಎದುರಾಳಿ ಗ್ಯಾಂಗ್‌ ಟಾರ್ಚರ್‌ ನೀಡಿದೆ. ಅದು ಕೂಡ ರೌಡಿಯನ್ನು ಕಿಡ್ನ್ಯಾಪ್‌ ಮಾಡಿ ಬೆತ್ತಲೆಗೊಳಿಸಿ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ. ನಟೋರಿಯಸ್‌ ರೌಡಿ ಸಚಿನ್ ಷ್ಯಾಡೋ ಎಂಬಾತ ಕುಡಿದ ನಶೆಯಲ್ಲಿ ಎದುರಾಳಿ ಗ್ಯಾಂಗ್‌ಗೆ ಅವಾಜ್‌ ಹಾಕಿದ್ದ. ಬಳಿಕ ರೌಡಿ ಪಂಥಾಹ್ವಾನ ಸ್ವೀಕರಿಸಿದ್ದ ಎದುರಾಳಿ ಗ್ಯಾಂಗ್ ಬರುವ ಮುನ್ನವೇ ಪರಾರಿಯಾಗಿದ್ದನು. ಈ ವೇಳೆ ಕೈಗೆ ಸಿಕ್ಕ ರೌಡಿ ಸಚಿನ್‌ ಷ್ಯಾಡೋ ಸ್ನೇಹಿತನನ್ನು ಹಿಗ್ಗಾಮುಗ್ಗಾ ಥಳಿಸಿದ್ದರು. ಆತನನ್ನು ಸ್ಥಳೀಯರು ಆಸ್ಪತ್ರೆಗೆ…

Read More

ಮಹಿಳೆಯ ಖಾಸಗಿ ಫೊಟೊ ಕಳುಹಿಸಿ 10 ಲಕ್ಷ ರೂ. ಗೆ ಬೇಡಿಕೆ ಇಟ್ಟ ಭೂಪ – ಪ್ರಕರಣ ದಾಖಲು

ಮಹಿಳೆಯ ಖಾಸಗಿ ಫೊಟೊ ಕಳುಹಿಸಿ 10 ಲಕ್ಷ ರೂ. ಗೆ ಬೇಡಿಕೆ ಇಟ್ಟ ಭೂಪ – ಪ್ರಕರಣ ದಾಖಲು ಶಿವಮೊಗ್ಗ: ಮಹಿಳೆಯೊಬ್ಬರ ಖಾಸಗಿ ಫೋಟೋ ಹಾಗೂ ವಿಡಿಯೋಗಳನ್ನು ದುರುಪಯೋಗಪಡಿಸಿಕೊಂಡು, ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಸಿ, ಬರೋಬ್ಬರಿ ₹10 ಲಕ್ಷ ಹಣವನ್ನು ಬೇಡಿಕೊಂಡ ಘಟನೆ ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ. ಈ ಕುರಿತು ಸಂತ್ರಸ್ತ ಮಹಿಳೆ ಶಿವಮೊಗ್ಗದ ಸಿಇಎನ್ (CEN) ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಾಹಿತಿಯ ಪ್ರಕಾರ, ಅಕ್ಟೋಬರ್ 31ರಂದು ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಯ…

Read More

ಮೆಗ್ಗಾನ್ ಆವರಣದಲ್ಲಿ ಮೃತ ಮಗುವನ್ನು ಎಳೆದು ತಂದ ನಾಯಿ|Shivamogga news

ಶಿವಮೊಗ್ಗ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಆಗಾಗ ನಂಬಲಾಗದಂತಹ ಘಟನೆಗಳು ನಡೆಯುತ್ತಿರುತ್ತವೆ. ಬೆನ್ನಲ್ಲೆ ಮುಚ್ಚಿಹಾಕುವಂತಹ ಘಟನೆಗಳು ನಡೆಯುತ್ತಿರುತ್ತವೆ. ಸದ್ಯ ನಡೆದ ಘಟನೆಯೊಂದು ದೊಡ್ಡಪೇಟೆ ಪೊಲೀಸರು ಕೇಸ್​ ದಾಖಲಿಸಿದ್ದರಿಂದ ಬೆಳಕಿಗೆ ಬಂದಿದೆ. ಕಳೆದ ಮಾರ್ಚ್​ 31 ರಂದು ಬೆಳಗಿನ ಜಾವ, ನಾಯಿಯೊಂದು ಎಳೆಮಗುವನ್ನು ಕಚ್ಚಿಕೊಂಡು ಹೆರಿಗೆ ವಾರ್ಡ್​ನ ಬಳಿಯಲ್ಲಿ ಓಡಾಡಿದೆ. ಇದನ್ನ ಕಂಡ ಸಾರ್ವಜನಿಕರು ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.  ಭದ್ರತಾ ಸಿಬ್ಬಂದಿಯು ನಾಯಿಯನ್ನು ಹೆದರಿಸಿ ಓಡಿಸಿ, ಮಗುವನ್ನ ಹೆರಿಗೆ ವಾರ್ಡ್​ಗೆ ತಂದು ವೈದ್ಯರ ಬಳಿ ಪರೀಕ್ಷಿಸಿದ್ದಾರೆ. ಆದರೆ ಮಗು…

Read More

ರಿಪ್ಪನ್‌ಪೇಟೆ : ಪತ್ರಕರ್ತ ಬಿ ಡಿ ರವಿಕುಮಾರ್ ಮೇಲೆ ಹಲ್ಲೆ ನಡೆಸಿದವರ ವಿರುದ್ದ ಕ್ರಮಕ್ಕೆ ಒತ್ತಾಯಿಸಿ ಮನವಿ|Ripponpet

ರಿಪ್ಪನ್‌ಪೇಟೆ : ಸಾಗರ ತಾಲೂಕಿನ ಆನಂದಪುರದ ಹೊಸದಿಗಂತ ಪತ್ರಿಕೆಯ ವರದಿಗಾರ  ಬಿ ಡಿ ರವಿಕುಮಾರ್ ರವರ ಮೇಲೆ ಹಲ್ಲೆಗೆ ಯತ್ನಿಸಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಒತ್ತಾಯಿಸಿ ಗುರುವಾರ ಪಟ್ಟಣದ ಪತ್ರಕರ್ತ ಸಂಘಟನೆಗಳಿಂದ ಉಪವಿಭಾಗದಿಕಾರಿಗಳಿಗೆ ಗ್ರಾಮಲೆಕ್ಕಾಧಿಕಾರಿ ಜಾಕೀರ್ ಹುಸೇನ್ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಹಿರಿಯ ಪತ್ರಕರ್ತ ತ ಮ ನರಸಿಂಹ 19/10/2022 ರಂದು ಸಂಜೆ 4 ಗಂಟೆಗೆ ಹೊಸದಿಗಂತ ಪತ್ರಿಕೆ ವರದಿಗಾರರಾದ ಬಿ.ಡಿ ರವಿಕುಮಾರ್ ಅವರು ಸಾಗರ ತಾಲ್ಲೂಕಿನ ಆನಂದಪುರಂ ಬಳಿಯ ಕೆ….

Read More

ನಾಡು-ನುಡಿಯ ಅಭಿವೃದ್ಧಿಗಾಗಿ ನಾಡಿನ ಪ್ರತಿಯೊಬ್ಬ ಪ್ರಜೆಯು ಶ್ರಮಿಸಬೇಕು : ಆರಗ ಜ್ಞಾನೇಂದ್ರ|Ripponpet

ರಿಪ್ಪನ್‌ಪೇಟೆ: ನಾಡು-ನುಡಿಯ ಅಭಿವೃದ್ಧಿಗಾಗಿ ಕನ್ನಡ ನಾಡಿನ ಪ್ರತಿಯೊಬ್ಬ ಪ್ರಜೆಯು ಶ್ರಮಿಸಬೇಕು ಹಾಗೇಯೇ ವಿಶಾಲ ಭಾವನೆಯನ್ನು ಹೊಂದುವ ಜನಸಮೂಹ ಭಾಷಾ ಪ್ರೇಮದಿಂದ ನಾಡನ್ನು ಕಟ್ಟಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಂಗಣದಲ್ಲಿ ಕಸ್ತೂರಿ ಕನ್ನಡ ಸಂಘ, ಪುನಿತ್ ರಾಜ್ ಅಭಿಮಾನಿ ಬಳಗದಿಂದ ಆಯೋಜಿಸಲಾಗಿದ್ದ 67 ನೇ ಕನ್ನಡ ರಾಜ್ಯೋತ್ಸವ ಹಾಗೂ ಪುನಿತ್ ರಾಜ್ ಪುಣ್ಯಸ್ಮರಣೆ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ ಪ್ರಪಂಚದಲ್ಲಿಯೇ ಇಸ್ರೇಲ್‌ನ ಜನರು ಹೆಚ್ಚು ಭಾಷಾಭಿಮಾನಿಗಳಾಗಿದ್ದು, ಅವರ ನಿರಂತರ ಚಟುವಟಿಕೆಯಲ್ಲಿ…

Read More

RIPPONPETE | ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರ , ಲೈಟ್ ಕಂಬಗಳು : ಅಪಾರ ಪ್ರಮಾಣದ ಹಾನಿ

RIPPONPETE | ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರ , ಲೈಟ್ ಕಂಬಗಳು : ಅಪಾರ ಪ್ರಮಾಣದ ಹಾನಿ ಭಾರಿ ಗಾಳಿ ಮಳೆಗೆ ವಿದ್ಯುತ್ ಕಂಬ, ಮರಗಳು ಧರೆಗೆ ಉರುಳಿ ಬಿದ್ದು , ಮನೆಯ ಮೇಲ್ಚಾವಣಿಗಳು ಹಾರಿಹೋಗಿ ಅಪಾರ ಪ್ರಮಾಣದ ಹಾನಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ವ್ಯಾಪ್ತಿಯ ಗವಟೂರು ಗ್ರಾಮದಲ್ಲಿ ನಡೆದಿದೆ. ಬೆಳಗಿನಜಾವ ಸುರಿದ ಭಾರಿ ಗಾಳಿ – ಮಳೆಗೆ ಅಪಾರ ಪ್ರಮಾಣದ ಹಾನಿಯಾಗಿದ್ದು , ಶಾಲೆಯ ಕಾಂಪೌಂಡ್ ಉರುಳಿಬಿದ್ದಿದ್ದು ,…

Read More

ರಿಪ್ಪನ್‌ಪೇಟೆ ಐಪಿಎ ಅಬಾಕಸ್ ವಿದ್ಯಾರ್ಥಿಗಳ ಅದ್ಭುತ ಸಾಧನೆ – ರಾಷ್ಟ್ರಮಟ್ಟದಲ್ಲಿ ಸಮಗ್ರ ಪ್ರಶಸ್ತಿಗೆ ಭಾಜನ

Ripponpete IPA Abacus students achieved outstanding success at the World City Cup and National Level competitions held in Puducherry, winning multiple prizes and the overall championship, bringing pride to Ripponpete. ರಿಪ್ಪನ್‌ಪೇಟೆ ಐಪಿಎ ಅಬಾಕಸ್ ವಿದ್ಯಾರ್ಥಿಗಳ ಅದ್ಭುತ ಸಾಧನೆ – ರಾಷ್ಟ್ರಮಟ್ಟದಲ್ಲಿ ಸಮಗ್ರ ಪ್ರಶಸ್ತಿಗೆ ಭಾಜನ ರಿಪ್ಪನ್‌ಪೇಟೆ: ಶ್ರಮ, ಶಿಸ್ತು ಮತ್ತು ನಿರಂತರ ಅಭ್ಯಾಸದ ಫಲವಾಗಿ ರಿಪ್ಪನ್‌ಪೇಟೆಯ ಐಪಿಎ ಅಬಾಕಸ್ ವಿದ್ಯಾರ್ಥಿಗಳು ರಾಷ್ಟ್ರಮಟ್ಟದಲ್ಲೇ ಹೆಮ್ಮೆ ಮೂಡಿಸುವ…

Read More

SSLC ಪಲಿತಾಂಶ : ರಿಪ್ಪನ್‌ಪೇಟೆಗೆ ಕೀರ್ತಿ ತಂದ ಪ್ರತಿಭಾನ್ವಿತರು

ರಿಪ್ಪನ್‍ಪೇಟೆ: ಎಸ್ ಎಸ್ ಎಲ್ ಸಿ ಪಲಿತಾಂಶದಲ್ಲಿ ರಿಪ್ಪನ್‌ಪೇಟೆಯ 55 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ ಪಡೆದಿದ್ದಾರೆ. ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ, ಬಸವೇಶ್ವರ ಆಂಗ್ಲ ಮಾಧ್ಯಮ ಶಾಲೆ ಹಾಗೂ ಮೇರಿಮಾತ  ಮತ್ತು ರಾಮಕೃಷ್ಣ ಪ್ರೌಢಶಾಲೆಯಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದಿದ್ದಾರೆ. ಸರ್ಕಾರಿ ಪ್ರೌಢಶಾಲೆ ರಿಪ್ಪನ್‌ಪೇಟೆ: ಶೇ. 64.42 ಫಲಿತಾಂಶ ಬಂದಿದ್ದು, ಉನ್ನತ ಶ್ರೇಣಿ 22, ಪ್ರಥಮ 56, ದ್ವಿತೀಯ 21,  ಉತ್ತೀರ್ಣ 6 ವಿದ್ಯಾರ್ಥಿಗಳು,   ಬಸವೇಶ್ವರ ಆಂಗ್ಲ ಮಾಧ್ಯಮ ಶಾಲೆ:  ಶೇ 88…

Read More