Headlines

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟಗಾರನಿಗೆ ಮಹಿಳೆಯರಿಂದ ಪೊರಕೆ ಸೇವೆ..!!ವೀಡಿಯೋ ವೈರಲ್|excise

ಅಕ್ರಮ ಮದ್ಯ ಮಾರಾಟಗಾರನಿಗೆ ಮಹಿಳೆಯರಿಂದ ಪೊರಕೆ ಸೇವೆ ! ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಬಸವಾಪುರ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟಗಾರನಿಗೆ ಮಹಿಳೆಯರಿಂದ ಪೊರಕೆ ಸೇವೆ ನಡೆದಿರುವ ಘಟನೆ ನಡೆದಿದೆ. ಬಸವಾಪುರ ಗ್ರಾಮದ ಅಕ್ರಮ ಮದ್ಯ ಮಾರಾಟಗಾರನೊಬ್ಬನಿಗೆ ಮಹಿಳೆಯರು ಪೊರಕೆ ಸೇವೆ ಮಾಡಿದ ವೀಡಿಯೋ ವೈರಲ್ ಆಗಿದೆ. ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಗಂಡಂದಿರ ಕಾಟ ತಾಳಲಾರದೆ ಅಕ್ರಮ ಮದ್ಯ ಮಾರಾಟಗಾರನಿಗೆ ಪೊರಕೆ ಸೇವೆ ಮಾಡಿದ್ದಾರೆ. ಅಬಕಾರಿ ಅಧಿಕಾರಿಗಳಿಗೆ ಎಷ್ಟೇ ಬಾರಿ ಮನವಿ ಮಾಡಿದರು…

Read More

ರಿಪ್ಪನ್‌ಪೇಟೆಯ ವಡಗೆರೆ ಬಳಿ ಟ್ರ್ಯಾಕ್ಟರ್–ಬೈಕ್ ಡಿಕ್ಕಿ – ಮಹಿಳೆ ಸ್ಥಳದಲ್ಲೇ ಸಾವು, ಪತಿ–ಮಗು ಗಾಯ

A tragic road accident near Vadagere on Sagar Road in Ripponpete claimed the life of a woman from Shikaripura after a tractor rammed into a bike. Her husband and child were injured and shifted to hospital. ರಿಪ್ಪನ್‌ಪೇಟೆಯ ವಡಗೆರೆ ಬಳಿ ಟ್ರ್ಯಾಕ್ಟರ್–ಬೈಕ್ ಡಿಕ್ಕಿ: ಮಹಿಳೆ ಸ್ಥಳದಲ್ಲೇ ಸಾವು, ಪತಿ–ಮಗು ಗಾಯ ರಿಪ್ಪನ್‌ಪೇಟೆ: ಸಾಗರ ರಸ್ತೆಯ ವಡಗೆರೆ ಸಮೀಪ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ…

Read More

SSLC RESULT | 97.60% ಅಂಕ ಪಡೆದ ಹೊಸನಗರದ ಹೋಲಿ ರೆಡಿಮೆರ್ ಶಾಲೆಯ ಮಿಸ್ಬಾ ಸಿಮ್ರಾನ್

SSLC RESULT | 97.60% ಅಂಕ ಪಡೆದ ಹೊಸನಗರದ ಹೋಲಿ ರೆಡಿಮೆರ್ ಶಾಲೆಯ ಮಿಸ್ಬಾ ಸಿಮ್ರಾನ್ SSLC RESULT | 97.60% ಅಂಕ ಪಡೆದ ಹೊಸನಗರದ ಹೋಲಿ ರೆಡಿಮೆರ್ ಶಾಲೆಯ ಮಿಸ್ಬಾ ಸಿಮ್ರಾನ್ ಹೊಸನಗರ : ಇಲ್ಲಿನ ಹೋಲಿ ರೆಡಿಮೇರ್ ಶಾಲೆಯ ವಿದ್ಯಾರ್ಥಿನಿ SSLC ವಾರ್ಷಿಕ ಪರೀಕ್ಷೆಯಲ್ಲಿ 97.60% ಅಂಕ ಪಡೆದಿದ್ದಾರೆ. ಹೊಸನಗರ ಪಟ್ಟಣದ ನಿವಾಸಿಗಳಾದ ನಾಸೀರ್ ಅಹಮದ್ ಮತ್ತು ಸಲ್ಮಾ ದಂಪತಿಗಳ ಪುತ್ರಿಯಾದ ಮಿಸ್ಬಾ ಸಿಮ್ರಾನ್ 625ಕ್ಕೆ 610 ಅಂಕ ಪಡೆದಿದ್ದಾರೆ. ಕನ್ನಡ ವಿಷಯದಲ್ಲಿ 125ಕ್ಕೆ…

Read More

‘ನಶೆ ಮುಕ್ತ ಶಿವಮೊಗ್ಗ’ ಸಂಕಲ್ಪ – ನೂತನ ಎಸ್‌ಪಿ ಬಿ. ನಿಖಿಲ್

B. Nikhil took charge as the new Superintendent of Police of Shivamogga district. He said maintaining law and order and public-friendly policing would be his priority. Launching the “Nasha Mukt Shivamogga” drive, he announced strict action against drugs and ganja, with enforcement on a war footing. He also announced the “Public Eye” WhatsApp channel for…

Read More

ರಿಪ್ಪನ್‌ಪೇಟೆಯಲ್ಲಿ ಜೂನ್ 14 ರಂದು ‘ಮಲೆನಾಡಿನ ಭಾಗ್ಯಧಾರೆ ಮುಂಗಾರು’ ಕವಿಗೋಷ್ಠಿ

ರಿಪ್ಪನ್‌ಪೇಟೆಯಲ್ಲಿ ಜೂನ್ 14 ರಂದು ‘ಮಲೆನಾಡಿನ ಭಾಗ್ಯಧಾರೆ ಮುಂಗಾರು’ ಕವಿಗೋಷ್ಠಿ Ripponpet to host ‘Malenadina Bhagyadhare Mungaru’ poetry recital and poem collection program on June 14. Event includes senior and junior categories, prizes, and book publication plans. ರಿಪ್ಪನ್‌ಪೇಟೆ: ಕಲಾ ಕೌಸ್ತುಭ ಕನ್ನಡ ಸಂಘ, ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಘಟಕ ಹಾಗೂ ನಾಥ್ ಬಳಗ ರಿಪ್ಪನ್‌ಪೇಟೆ ಇವರ ಸಂಯುಕ್ತ ಆಶ್ರಯದಲ್ಲಿ ಜೂನ್ 14ರಂದು ‘ಮಲೆನಾಡಿನ ಭಾಗ್ಯಧಾರೆ…

Read More

ಶಾಸಕರ ರೌಡಿ ಬೆಂಬಲಿಗರ ವಿರುದ್ದ ಕ್ರಮ ಕೈಗೊಳ್ಳಿ,ಸಾಗರ ಕ್ಷೇತ್ರದ ಮರ್ಯಾದೆ ಉಳಿಸಿ : ಗೋಪಾಲಕೃಷ್ಣ ಬೇಳೂರು

ಸಾಗರದಲ್ಲಿ ಬಿಜೆಪಿ ಪಕ್ಷದ ಯುವಮೋರ್ಚಾ ಅಧ್ಯಕ್ಷ ಅರುಣ್ ಕುಗ್ವೆ ರವರನ್ನು ಬಂಧಿಸುವಂತೆ ಒತ್ತಾಯಿಸಿ ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ನೇತೃತ್ವದಲ್ಲಿ ಡಿವೈಎಸ್ಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು  ಈ ಸಂದರ್ಭದಲ್ಲಿ ಮಾತನಾಡಿದ ಗೋಪಾಲಕೃಷ್ಣ ಬೇಳೂರು ಸಾಗರ ತಾಲ್ಲೂಕಿನ ವ್ಯಾಪ್ತಿಯಲ್ಲಿ ಇತ್ತೀಚೆಗೆ ಭೂಮಾಫಿಯ ಹೆಚ್ಚಾಗಿದ್ದು ಆಡಳಿತರೂಢ ಬಿಜೆಪಿ ಪಕ್ಷದ ಮುಖಂಡರುಗಳು ತಮ್ಮ ಶಾಸಕರ ಕುಮ್ಮಕ್ಕಿನಿಂದ ಭೂ ಮಾಫಿಯಾ ದಂಧೆ ಮಾಡುತ್ತಿದ್ದು ಇದರ ಬಗ್ಗೆ ಸಾಮಾನ್ಯ ಜನರು ಪ್ರಶ್ನೆ ಮಾಡಿದಲ್ಲಿ ಅಂಥವರ ಮೇಲೆ ಮಾರಣಾಂತಿಕ ಹಲ್ಲೆ…

Read More

ಹಿಂದೂ ರುದ್ರಭೂಮಿಗೆ ‘ಸಿಲಿಕಾನ್ ಚೇಂಬರ್’ ಕೊಡುಗೆ – ಗ್ರಾಮಾಡಳಿತಕ್ಕೆ ಅಧಿಕೃತ ಹಸ್ತಾಂತರ

ಹಿಂದೂ ರುದ್ರಭೂಮಿಗೆ ‘ಸಿಲಿಕಾನ್ ಚೇಂಬರ್’ ಕೊಡುಗೆ – ಗ್ರಾಮಾಡಳಿತಕ್ಕೆ ಅಧಿಕೃತ ಹಸ್ತಾಂತರ ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒಕ್ಕಲಿಗರ ಸಂಘದ ಆಗ್ರಹ ರಿಪ್ಪನ್‌ಪೇಟೆ: ಗ್ರಾಮದಲ್ಲಿನ ಹಿಂದೂ ರುದ್ರಭೂಮಿಯ ಸೌಲಭ್ಯಗಳನ್ನು ಸುಧಾರಿಸುವ ಉದ್ದೇಶದಿಂದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಿರ್ಮಿಸಲಾದ ‘ಸಿಲಿಕಾನ್ ಚೇಂಬರ್’ ಹಾಗೂ ದಹನ ಯಂತ್ರವನ್ನು ಇಂದು ಗ್ರಾಮಾಡಳಿತಕ್ಕೆ ಅಧಿಕೃತವಾಗಿ ಹಸ್ತಾಂತರಿಸಲಾಯಿತು. ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಶಿವಮೊಗ್ಗ ಜಿಲ್ಲಾ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಮುರುಳಿಧರ್ ಶೆಟ್ಟಿ, ಮಾನವ…

Read More

ರಿಪ್ಪನ್‌ಪೇಟೆ ಸೇರಿದಂತೆ ಈ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (08/05/2025) ವಿದ್ಯುತ್ ವ್ಯತ್ಯಯ

ರಿಪ್ಪನ್‌ಪೇಟೆ ಸೇರಿದಂತೆ ಈ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (08/05/2025) ವಿದ್ಯುತ್ ವ್ಯತ್ಯಯ ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 08/05/25 ರಂದು ಬೆಳಿಗ್ಗೆ 10-00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆಯಲ್ಲಿ 110/11 ಕೆವಿ MUSS ಘಟಕದ ತುರ್ತು ನಿರ್ವಹಣೆ ಕಾಮಗಾರಿಯ ಹಿನ್ನಲೆಯಲ್ಲಿ ನಾಳೆ ಬೆಳಿಗ್ಗೆ 10-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ರಿಪ್ಪನ್‌ಪೇಟೆ ಮೆಸ್ಕಾಂ ಇಲಾಖೆಯ ಅಭಿಯಂತರರು ತಿಳಿಸಿದ್ದಾರೆ. ಎಲ್ಲೆಲ್ಲಿ ವಿದ್ಯುತ್…

Read More

ಸಮಯಕ್ಕೆ ಸರಿಯಾಗಿ ಹಾಜರಾಗದ ವೈದ್ಯರು- ಟಿಟಿ ಚುಚ್ಚುಮದ್ದಿಲ್ಲದೇ ರೋಗಿಗಳ ಅಳಲು ಕೇಳೋರಿಲ್ಲದತಾಂಗಿರುವ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಕಥೆ.!HOSPITAL

ಸಮಯಕ್ಕೆ ಸರಿಯಾಗಿ ಹಾಜರಾಗದ ವೈದ್ಯರು ಟಿಟಿ ಚುಚ್ಚುಮದ್ದಿಲ್ಲದೇ ರೋಗಿಗಳ ಕೂಗು ಕೇಳೋರಿಲ್ಲದತಾಂಗಿರುವ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಕಥೆ………….! ರಿಪ್ಪನ್‌ಪೇಟೆ;- ಜಾನುವಾರು ಹೊಡೆಯಲು ಹೋಗಿ ಅಕಸ್ಮಿಕವಾಗಿ ಬಿದ್ದು ಕಾಲು ಮುರಿದುಕೊಂಡ ಯುವತಿಯ ನೆರಳಾಟ ನಾಯಿ ಕಚ್ಚದ ಮಹಿಳೆಗೆ ಟಿಟಿ ಚುಚ್ಚುಮದ್ದಿಲ್ಲದೇ ಇರುವುದು ಇನ್ನೂ ವೈದ್ಯಾಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಹಾಜರಾಗದೇ ಇರುವುದರಿಂದ ರೋಗಿಗಳ ನರಳಾಟ ಕೇಳೋರಿಲ್ಲದಂತಾಗಿರುವುದು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆ ನೀಡುವರ‍್ಯಾರು ಎನ್ನುವಂತಾಗಿದೆ. ಇಂದು ಬೆಳಗ್ಗೆ 10 ಗಂಟೆ ಸಮಯದಲ್ಲಿ ಇಲ್ಲಿನ ಅಸ್ಪತ್ರೆಗೆ…

Read More

ಮಹಿಳೆ ನಾಪತ್ತೆ – ಮಾಹಿತಿಗಾಗಿ ಪೊಲೀಸ್ ಮನವಿ

ಮಹಿಳೆ ನಾಪತ್ತೆ – ಮಾಹಿತಿಗಾಗಿ ಪೊಲೀಸ್ ಮನವಿ ಶಿವಮೊಗ್ಗದ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ವೆಂಕಟೇಶನಗರ 5ನೇ ಕ್ರಾಸ್ ವಾಸಿ ಕೋಟೆಪ್ಪ ಎಂಬುವವರ ಪತ್ನಿ 41 ವರ್ಷದ ಪಾರ್ವತಮ್ಮ ಎಂಬ ಮಹಿಳೆ ನ.09 ರಂದು ರಾತ್ರಿ ತನ್ನ ಮನೆಯಿಂದ ಹೊರಗೆ ಹೋಗಿದ್ದು, ಈವರೆಗೂ ವಾಪಸ್ಸಾಗಿರುವುದಿಲ್ಲ. ಈ ಮಹಿಳೆಯ ಚಹರೆ 4.5 ಅಡಿ ಎತ್ತರ, ದುಂಡುಮುಖ, ಕಪ್ಪು ಮೈಬಣ್ಣ ಹೊಂದಿದ್ದು, ಆರೆಂಜ್ ಕಲರ್ ಸೀರೆ ಮತ್ತು ಹಸಿರು ಬಣ್ಣದ ರವಿಕೆ ಧರಿಸಿರುತ್ತಾರೆ ಈ ಮಹಿಳೆಯ ಕುರಿತು ಸುಳಿವು ದೊರಕಿದಲ್ಲಿ…

Read More