ಮೂರು ದಿನ ಮಾಧ್ಯಮಗಳ ಜೊತೆ ಮಾತನಾಡಲ್ಲ ಎಂದ ಸಚಿವ ಈಶ್ವರಪ್ಪ : ಕಾರಣವೇನು ಗೊತ್ತೆ???? ಈ ಸುದ್ದಿ ನೋಡಿ
ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ರಾಜೀನಾಮೆಗೆ ಕಾಂಗ್ರೆಸ್ ಬಲವಾಗಿ ಒತ್ತಾಯಿಸುತ್ತಿದೆ. ಈ ಮಧ್ಯೆ ಮಾಧ್ಯಮಗಳ ಜೊತೆ ಮೂರು ದಿನ ಮಾತನಾಡದಿರಲು ಅವರು ತೀರ್ಮಾನಿಸಿದ್ದಾರೆ. ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಸ್ ಆಗುವ ವೇಳೆ ಮಾಧ್ಯಮದವರು ಸಚಿವರ ಪ್ರತಿಕ್ರಿಯೆಗೆ ಮುಂದಾದರು. ಆಗ ಸಚಿವರು ಮಾಧ್ಯಮದವರನ್ನು ಕಂಡು ನಾನು 3 ದಿನ ನಿಮ್ಮ ಜೊತೆ ಮಾತನಾಡಬಾರದು ಎಂದು ತೀರ್ಮಾನಿಸಿದ್ದೇನೆ ಎಂದರು. ಈ ವೇಳೆ…