ರಿಪ್ಪನ್‌ಪೇಟೆ : ಅದ್ಧೂರಿ ಕನ್ನಡ ರಾಜ್ಯೋತ್ಸವ ಸಂಭ್ರಮಕ್ಕೆ ಮೆರುಗು ನೀಡಿದ ಜಾನಪದ ಕಲಾ ಪ್ರಕಾರ|rpet

ರಿಪ್ಪನ್‌ಪೇಟೆ: ಪಟ್ಟಣದ  ಕಸ್ತೂರಿ ಕನ್ನಡ ಸಂಘ ಹಾಗೂ  ಡಾ.ಪುನಿತ್‌ ರಾಜ್‍ಕುಮಾರ್ ಅಭಿಮಾನಿ ಬಳಗ ಮಂಗಳವಾರ  ಆಯೋಜಿಸಿದ್ದ 68ನೇ ಕರ್ನಾಟಕ  ರಾಜ್ಯೋತ್ಸವದ  ಅದ್ಧೂರಿ ಕನ್ನಡ ನುಡಿ ಸಂಭ್ರಮಕ್ಕೆ  ಆಕರ್ಷಕ ಜಾನಪದ ಕಲಾ ಪ್ರಕಾರ ಗಳು ಭವ್ಯ ಮೆರವಣಿಗೆಗೆ ಮೆರಗು ನೀಡಿತ್ತು . ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ತಾಯಿ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರಾ  ಮೆರವಣಿಗೆಗೆ ಚಾಲನೆ ನೀಡಿದರು. ಈ ಮೆರವಣಿಗೆಯಲ್ಲಿ ಬ್ರಹ್ಮಾವರದ ಅಂಕದಮನೆ ಜಾನಪದ ಕಲಾ ತಂಡದ ಕಂಗಿಲು ನೃತ್ಯ,ಉಡುಪಿಯ ಮಹಾಗಣಪತಿ ಚಂಡೆ ಬಳಗ,ಮಂಗಳೂರಿನ…

Read More

ರಿಪ್ಪನ್‌ಪೇಟೆಯ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ವರ್ಗಾವಣೆ – ನೂತನ ಪಿಎಸ್‌ಐ ಯಾರು ಗೊತ್ತಾ..??ಈ ಸುದ್ದಿ ನೋಡಿ

ರಿಪ್ಪನ್‌ಪೇಟೆಯ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ವರ್ಗಾವಣೆ – ನೂತನ ಪಿಎಸ್‌ಐ ಯಾರು ಗೊತ್ತಾ..??ಈ ಸುದ್ದಿ ನೋಡಿ ರಿಪ್ಪನ್‌ಪೇಟೆ : ಇಲ್ಲಿನ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ಯವರನ್ನು ತತ್ತಕ್ಷಣ ವರ್ಗಾವಣೆಗೊಳಿಸಿ ಮುಂದಿನ ಸ್ಥಳ ನಿಯುಕ್ತಿಗಾಗಿ ವಲಯ ಕಛೇರಿಯಲ್ಲಿ ವರದಿ ಮಾಡಿಕೊಳ್ಳಲು ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕರಾದ ಬಿ ಆರ್ ರವಿಕಾಂತೇ ಗೌಡ ಆದೇಶ ಹೊರಡಿಸಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪಿಎಸೈ 2 ಆಗಿ ಕಾರ್ಯ ನಿರ್ವಹಿಸುತ್ತಿರುವ ಟಿ…

Read More

ಆಲ್‌ರೌಂಡರ್ ಕಾವ್ಯಾ ಸಾಧನೆಗೆ ವಿಶ್ವಕರ್ಮ ನಿಗಮದ ಗೌರವ | ಎಲ್ಲಾ ಸೌಕರ್ಯಗಳನ್ನು ಕಲ್ಪಿಸಲಾಗುವುದು – ನಿಗಮದ ಅಧ್ಯಕ್ಷ ಸುಜ್ಞಾನ ಮೂರ್ತಿ ಭರವಸೆ

Blind T20 World Cup winner Kavya V from Ripponpete was felicitated by the Karnataka Vishwakarma Communities Development Corporation, with assurances of government support, facilities, and welfare measures. ಆಲ್‌ರೌಂಡರ್ ಕಾವ್ಯಾ ಸಾಧನೆಗೆ ವಿಶ್ವಕರ್ಮ ನಿಗಮದ ಗೌರವ | ಎಲ್ಲಾ ಸೌಕರ್ಯಗಳನ್ನು ಕಲ್ಪಿಸಲಾಗುವುದು – ನಿಗಮದ ಅಧ್ಯಕ್ಷ ಸುಜ್ಞಾನ ಮೂರ್ತಿ ಭರವಸೆ ರಿಪ್ಪನ್‌ಪೇಟೆ: ಭಾರತ ಮಹಿಳಾ ತಂಡವು ಟಿ20 ಅಂಧರ ವಿಶ್ವಕಪ್ ಜಯಿಸುವ ಮೂಲಕ ದೇಶಕ್ಕೆ ಕೀರ್ತಿ ತಂದ…

Read More

ಹೈಕೋರ್ಟ್ ಮಹತ್ವದ ತೀರ್ಪು : 5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆ ರದ್ದು!!!!

ಇದೇ ಮಾ.13 ರಿಂದ ಆರಂಭವಾಗಬೇಕಿದ್ದ 5, 8ನೇ ತರಗತಿಯ  ಪಬ್ಲಿಕ್ ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್‌  ಆದೇಶ ಹೊರಡಿಸಿದೆ. ಎಂದಿನಂತೆ ಸಾಮಾನ್ಯ ವಾರ್ಷಿಕ ಪರೀಕ್ಷೆ ನಡೆಸಬೇಕು. ಶಾಲಾ ಮಟ್ಟದಲ್ಲೇ ಮೌಲ್ಯಮಾಪನ ಮಾಡಬೇಕು ಎಂದು ಸೂಚಿಸಿದೆ. ಹೈಕೋರ್ಟ್‌ ನ್ಯಾ. ಪ್ರದೀಪ್‌ ಸಿಂಗ್‌ ಯೆರೂರ್‌ ಅವರ ನೇತೃತ್ವದ ಏಕಸದಸ್ಯ ಪೀಠವು ಶುಕ್ರವಾರ ಈ ಆದೇಶ ಹೊರಡಿಸಿದೆ. ನಿಯಮಗಳಿಗನುಸಾರ ಮುಂದಿನ ಶೈಕ್ಷಣಿಕ ವರ್ಷದಿಂದ ಪಬ್ಲಿಕ್ ಪರೀಕ್ಷೆ ನಡೆಸಬಹುದು ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ. 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ಶಾಲಾ…

Read More

ಪದವಿ‌ ಕಾಲೇಜಿನ ಬಳಿ ತಂಬಾಕು ಮಾರಾಟ – ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ , ಪರಿಶೀಲನೆ | GKB

ಪದವಿ‌ ಕಾಲೇಜಿನ ಬಳಿ ತಂಬಾಕು ಮಾರಾಟ – ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ , ಪರಿಶೀಲನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮುಂಭಾಗ ಗುಟ್ಕ, ಪಾನ್, ಸಿಗರೇಟ್ ಮಾರುತ್ತಿದ್ದ ಅಂಗಡಿಗೆ ಧಿಡೀರ್ ಭೇಟಿ ಕೊಟ್ಟ ಶಾಸಕ ಗೋಪಾಲ ಕೃಷ್ಣ ಬೇಳೂರು ತಂಬಾಕು ಮಾರಾಟ ಮಾಡುತಿದ್ದ ಮಾಲೀಕನನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕರಾಗಿರುವ ಗೋಪಾಲಕೃಷ್ಣ ಬೇಳೂರು ರವರು ಸಾಗರದ…

Read More

ರಿಪ್ಪನ್ ಪೇಟೆ : ಶುಂಠಿ ವ್ಯಾಪಾರದಲ್ಲಿ ನಷ್ಟ , ವಿಷ ಸೇವಿಸಿ ಕೃಷಿಕ ಆತ್ಮಹತ್ಯೆ :

ರಿಪ್ಪನ್ ಪೇಟೆ:ಅರಸಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸವಾಪುರ ಗ್ರಾಮದ ವಸಂತ (34) ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಕಳೆದ ಐದು ವರ್ಷದಿಂದ   ಜಾಗ ಬಾಡಿಗೆ ಪಡೆದು ಶುಂಠಿ ಬೆಳೆ ಹಾಕಿದ್ದು, ಸತತ ಮೂರು ವರ್ಷಗಳಿಂದ ಶುಂಠಿ ಧಾರಣೆ ಕುಸಿತ ಕಂಡು ನಷ್ಟ ಅನುಭವಿಸಿ ದ ಈತ ಸಂಘ ಸಂಸ್ಥೆ ಹಾಗೂ ಇತರೆ ಕೈಗಡ ಸೇರಿದಂತೆ ಸುಮಾರು 10 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದು ಸಾಲಗಾರರ ಕಾಟಕ್ಕೆ ಹೆದರಿ ಈತ ಚಿಕ್ಕ ಜೇನಿ ಗ್ರಾಮ…

Read More

ರಿಪ್ಪನ್ ಪೇಟೆಯಲ್ಲಿ ವರಮಹಾಲಕ್ಷ್ಮಿ ಹಬ್ಬ ಸಂಭ್ರಮದಿಂದ ಆಚರಣೆ :

ರಿಪ್ಪನ್ ಪೇಟೆ : ಪಟ್ಟಣ ಸೇರಿದಂತೆ ಸುತ್ತಮುತ್ತ ಗ್ರಾಮಗಳಲ್ಲಿ ಇಂದು  ವರಮಹಾಲಕ್ಷ್ಮೀ ಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು. ಭಾರಿ ಮಳೆ ಸುರಿಯುತ್ತಿದ್ದರು ಮಹಿಳೆಯರು ಬೆಳಿಗ್ಗೆಯಿಂದಲೇ  ದೇವಾಲಯಗಳಲ್ಲಿ ನಡೆದ ವಿಶೇಷ ಪೂಜೆಯಲ್ಲಿ ಭಾಗವಹಿಸಿದ್ದರು.  ಪಟ್ಟಣದ ಶ್ರೀ ಸಿದ್ಧಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಮುಜರಾಯಿ ಇಲಾಖೆಯ ಆದೇಶದ ಅನ್ವಯ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಬೆಳಿಗ್ಗೆ 10 ಗಂಟೆಯಿಂದ 11:30ರ ತನಕ ಮುತ್ತೈದೆಯರಿಗೆ ಅರಿಶಿನ–ಕುಂಕುಮ ನೀಡಲಾಯಿತು. ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇

Read More

ಶಾಲೆಯಲ್ಲಿ ಬಿಸಿಯೂಟ ತಯಾರಿಸುವಾಗ ಬಳೆ ತೆಗೆಯಬೇಕಾ??? ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದೇನು???|madhu bangarappa

ಶಾಲೆಗಳಲ್ಲಿ ಬಿಸಿ ಊಟ ತಯಾರಿಸುವಾಗ ಮಹಿಳೆಯರು ಬಳೆ ತೆಗೆಯಬೇಕು ಎಂಬ ವಿಚಾರವಾಗಿ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದ್ದಾರೆ.  ಶಾಲೆಗಳಲ್ಲಿ ಬಿಸಿ ಊಟ ತಯಾರಿಸುವಾಗ ಮಹಿಳೆಯರು ಬಳೆ ತೆಗೆಯಬೇಕು ಎಂಬ ಮಾತು ಕೇಳಿ ಬಂದಿದೆ.ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಈ ಆದೇಶ ಮಾಡಿರಬಹುದು, ಮಕ್ಕಳಿಗೆ ಅಡುಗೆ ಮಾಡುವಾಗ ಅಡುಗೆಯಲ್ಲಿ ಗಾಜಿನ ಚೂರುಗಳು ಬೀಳಬಾರದು ಎಂಬ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ…

Read More

ಫೇಸ್‌ಬುಕ್‌ ನ ಅಪರಿಚಿತ ಸ್ನೇಹಿತನಿಂದ ಲಕ್ಷಾಂತರ ರೂ ಹಣ ಕಳೆದುಕೊಂಡ ಮಹಿಳೆ – ಪ್ರಕರಣ ದಾಖಲು|Facebook fraud

ಫೇಸ್‌ಬುಕ್‌ನಲ್ಲಿ ಪರಿಚಯವಾದ ವ್ಯಕ್ತಿ ತಾನು ಇಂಗ್ಲೆಂಡ್‌ ದೇಶದಲ್ಲಿ ಡಾಕ್ಟರ್‌ ಎಂದು ನಂಬಿಸಿ ನಗರದ ₹6.50 ಲಕ್ಷ ವಂಚಿಸಿದ್ದಾನೆ. ಈ ಸಂಬಂಧ ಶಿವಮೊಗ್ಗದ ಸಿಇಎನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಹಿನ್ನಲೆ: ಶಿವಮೊಗ್ಗದ ಮಹಿಳೆಯೊಬ್ಬರ ಫೇಸ್‌ಬುಕ್‌ಗೆ ವ್ಯಕ್ತಿಯೊಬ್ಬ ಫ್ರೆಂಡ್‌ ರಿಕ್ವೆಸ್ಟ್‌ ಕಳಿಸಿದ್ದ ಆಕೆ ರಿಕ್ವೆಸ್ಟ್ ಅಸೆಪ್ಟ್ ಮಾಡಿ ಕೆಲ ದಿನ ಆ ವ್ಯಕ್ತಿಯೊಂದಿಗೆ ಚಾಟಿಂಗ್‌ ನಡೆಸಿದ್ದರು. ತಾನೊಬ್ಬ ವೈದ್ಯ. ಇಂಗ್ಲೆಂಡ್‌ನಲ್ಲಿ ವಾಸವಿದ್ದೇನೆ ಎಂದು ಪರಿಚಯಿಸಿಕೊಂಡಿದ್ದ. ಮೇ 14ರಂದು ಚಾಟಿಂಗ್‌ ನಡೆಸಿದ್ದ ವೇಳೆ ಆತ, ಮಹಿಳೆಗೆ ಬೆಲೆಬಾಳುವ ಉಡುಗೊರೆ…

Read More

ಮೋದಿ ಸಂಪುಟದಲ್ಲಿ ಕರ್ನಾಟಕದ ಸಚಿವರು, ಖಾತೆಗಳ ವಿವರ:

ಬೆಂಗಳೂರು, ಜುಲೈ 08; ಪ್ರಧಾನಿ ನರೇಂದ್ರ ಮೋದಿ ಸಂಪುಟ ವಿಸ್ತರಣೆ ಮಾಡಿದ್ದಾರೆ. ಹಲವು ಸಚಿವರನ್ನು ಕೈ ಬಿಟ್ಟಿದ್ದು 43 ಸಚಿವರು ಹೊಸದಾಗಿ ಸೇರ್ಪಡೆಗೊಂಡಿದ್ದಾರೆ. ಸಂಪುಟದ ಸಚಿವರ ಒಟ್ಟು ಸಂಖ್ಯೆ 77ಕ್ಕೆ ಏರಿಕೆಯಾಗಿದೆ. ಕರ್ನಾಟಕದ ನಾಲ್ವರು ಪ್ರಧಾನಿ ಮೋದಿ ಸಂಪುಟವನ್ನು ಸೇರಿದ್ದಾರೆ. ಬುಧವಾರ ಸಂಜೆ ಪ್ರಮಾಣ ವಚನ ಸಮಾರಂಭ ನಡೆದಿದೆ, ಖಾತೆಗಳ ಹಂಚಿಕೆಯೂ ರಾತ್ರಿ ಮುಗಿದಿದೆ. ಹೊಸದಾಗ ಸೇರ್ಪಡೆಗೊಂಡ ಎಲ್ಲರಿಗೂ ರಾಜ್ಯ ಸಚಿವರಾಗಿದ್ದಾರೆ. ಮೋದಿ ಸರ್ಕಾರ್ 2.0: ಯಾರಿಗೆ ಯಾವ ಖಾತೆ? ಮೋದಿ ಸರ್ಕಾರ್ 2.0: ಯಾರಿಗೆ ಯಾವ…

Read More
Exit mobile version