ನೆಟ್ವರ್ಕ್ ಸಮಸ್ಯೆ, ತುರ್ತು ಸೇವೆಗಳ ವಿಫಲತೆ – ಹೆರಿಗೆಯಾದ 25 ದಿನಗಳ ಬಳಿಕ ಬಾಣಂತಿಯ ದುರಂತ ಅಂತ್ಯ

A 29-year-old woman died 25 days after delivery in Thirthahalli taluk, allegedly due to lack of postnatal care, poor emergency services, and network issues. ತೀರ್ಥಹಳ್ಳಿ ತಾಲ್ಲೂಕಿನ ಮೇಳಿಗೆ ಗ್ರಾಮದಲ್ಲಿ ಹೆರಿಗೆ ನಂತರ ಅಗತ್ಯ ಆರೈಕೆ ಹಾಗೂ ತುರ್ತು ವೈದ್ಯಕೀಯ ಸೇವೆಗಳ ಅಸಮರ್ಪಕ ಲಭ್ಯತೆಯಿಂದ ಬಾಣಂತಿಯೊಬ್ಬರು ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮೃತರನ್ನು ಕಾವ್ಯಾ (29) ಎಂದು ಗುರುತಿಸಲಾಗಿದ್ದು, ಇವರು ಮೇಳಿಗೆ ಗ್ರಾಮದ ಪೋಸ್ಟ್ ಮಾಸ್ಟರ್ ಮಂಜುನಾಥ್ ಅವರ ಧರ್ಮಪತ್ನಿ….

Read More

ರಿಪ್ಪನ್ ಪೇಟೆಯ ಮಹಿಳೆಯೊಬ್ಬರ ಮೊಬೈಲ್ ಗೆ ಅಶ್ಲೀಲ ಚಿತ್ರ ರವಾನೆ : ಅಪರಿಚಿತ ವ್ಯಕ್ತಿಗಳ ಪತ್ತೆಗೆ ಭರ್ಜರಿ ಬಲೆ ಬೀಸಿರುವ ಖಾಕಿ ಟೀಮ್

ರಿಪ್ಪನ್‌ಪೇಟೆಯ ಮಹಿಳೆಯೋರ್ವರ ಮೊಬೈಲ್ ಗೆ ಅಶ್ಲೀಲ ವಿಡಿಯೋ ರವಾನಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಅಪರಿಚಿತರ ವಿರುದ್ಧ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ‌ ದೂರು ದಾಖಲಾಗಿದೆ.  ಗವಟೂರು ಗ್ರಾಮದ ನಿವಾಸಿಯಾಗಿರುವ ಮಹಿಳೆಯೊಬ್ಬರ ಮೊಬೈಲ್ ಗೆ ಮೇ.10 ರಂದು ಅಶ್ಲೀಲ ವಿಡಿಯೋಗಳನ್ನ ಎರಡು ಅಪರಿಚಿತ ನಂಬರ್ ನಿಂದ ರವಾನಿಸಿ ಮೇಲಿಂದ ಮೇಲೆ ಕರೆ ಮಾಡಿ ಮಾನಸಿಕ ಕಿರುಕುಳ ನೀಡಿದ್ದಾರೆ. ಈ ಬಗ್ಗೆ ಅರ್ಜಿಯನ್ನೂ ಮೇ 10 ರಂದು ಮಹಿಳೆ ನೀಡಿದ್ದರು.  ಇದನ್ನು ತನಿಖೆ ನಡೆಸಿದ ಪೊಲೀಸರು ಎರಡು ಅಪರಿಚಿತ ಮೊಬೈಲ್…

Read More

ಚಂದ್ರಯಾನ -3 ಇಸ್ರೋ ತಂಡದಲ್ಲಿ ಕೋಣಂದೂರಿನ ಮಹಿಳೆ – ಮಾಜಿ ಶಾಸಕರ ಪುತ್ರಿಗೆ ಅಭಿನಂದನೆಗಳ ಮಹಾಪೂರ

ಚಂದ್ರಯಾನ -3 ಲ್ಯಾಂಡರ್ ಬುಧವಾರ ಸಂಜೆ ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಇಳಿಯುವ ಮೂಲಕ ಇತಿಹಾಸ ನಿರ್ಮಿಸಿದ್ದು, ಇಸ್ರೋ ವಿಜ್ಞಾನಿಗಳ ಈ ಸಾಧನೆಗೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ಇಸ್ರೋ ವಿಜ್ಞಾನಿಗಳಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರಿನ ಮಹಿಳೆಯೊಬ್ಬರು ಇದ್ದಾರೆ ಎಂಬುದು ಹೆಮ್ಮೆಯ ಸಂಗತಿಯಾಗಿದೆ. ಹೌದು, ಶಿವಮೊಗ್ಗ ಮೂಲದ ಶಿವಾನಿ (ISRO deputy director) ಎಂಬ ಮಹಿಳೆ ಇಸ್ರೋದಲ್ಲಿ ಸೇವೆ ಸಲ್ಲಿಸುತ್ತಿರುವುದು ನಿಜಕ್ಕೂ ಹೆಮ್ಮೆಯ ವಿಚಾರವಾಗಿದೆ. ಇವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಪಟ್ಟಣದ ಮಾಜಿ…

Read More

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು ಶಿವಮೊಗ್ಗ: ನಗರದ ಹೊರವಲಯದ ಗೋಂಧಿ ಚಟ್ನಹಳ್ಳಿ ಗ್ರಾಮದ ಬಳಿ ಇಂದು (ಗುರುವಾರ) ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ದುರ್ಮರಣ ಹೊಂದಿದ್ದಾರೆ. ಶಿವಮೊಗ್ಗದಿಂದ ಹೊನ್ನಾಳಿ ಕಡೆಗೆ ತೆರಳುತ್ತಿದ್ದ ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನವು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ, ವಾಹನದಲ್ಲಿದ್ದ ನಾಲ್ವರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದುರ್ಘಟನೆ ಇಂದು ಬೆಳಿಗ್ಗೆ ಸುಮಾರು 5.30ರ…

Read More

ಗೋಸಾಗಾಟ ಮಾಡುತಿದ್ದವರ ಮೇಲೆ ಹಲ್ಲೆ – 25 ಜನರ ಮೇಲೆ ಕೊಲೆಯತ್ನ ಕೇಸ್ ದಾಖಲು

ಗೋಸಾಗಾಟ ಮಾಡುತಿದ್ದವರ ಮೇಲೆ ಹಲ್ಲೆ – 25 ಜನರ ಮೇಲೆ ಕೊಲೆಯತ್ನ ಕೇಸ್ ದಾಖಲು ತೀರ್ಥಹಳ್ಳಿ:  ಪಟ್ಟಣದಲ್ಲಿ ಬುಧವಾರ ಸಂಜೆ ಅಕ್ರಮವಾಗಿ ಗೋ ಸಾಗಾಟ ನಡೆಸಿದ್ದಾರೆ ಎಂಬ ಕಾರಣಕ್ಕೆ ನಡೆದ ನೈತಿಕ ಪೊಲೀಸ್ ಗಿರಿಯಂತಹ ಘಟನೆಯೊಂದರ ಸಂಬಂಧ ಸುಮಾರು 25 ಮಂದಿ ವಿರುದ್ಧ ಕೇಸ್ ದಾಖಲಾಗಿದೆ. ಪಟ್ಟಣದ ಸಮೀಪದ ಕುರುವಳ್ಳಿಯ ಪುತ್ತಿಗೆ ಮಠದ ರಸ್ತೆಯಲ್ಲಿ ಅಶೋಕ ಲೈಲಾಂಡ್‌ ಗಾಡಿಯೊಂದನ್ನ ಅಡ್ಡಗಟ್ಟಿ ಅದರಲ್ಲಿದ್ದ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿತ್ತು. ದನಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದರು ಎಂಬ ಆರೋಪದ ಅಡಿಯಲ್ಲಿ…

Read More

ತುಂಗಾ ಸೇತುವೆ ಮೇಲೆ ರೀಲ್ಸ್ ಹುಚ್ಚಾಟ – ಸಾರ್ವಜನಿಕರ ಪರದಾಟ

ತುಂಗಾ ಸೇತುವೆ ಮೇಲೆ ರೀಲ್ಸ್ ಹುಚ್ಚಾಟ – ಸಾರ್ವಜನಿಕರ ಪರದಾಟ ತೀರ್ಥಹಳ್ಳಿ : ಸಾಮಾಜಿಕ ಜಾಲತಾಣಗಳಿಂದ ಎಷ್ಟು ಒಳ್ಳೆಯದೋ ಅದಕ್ಕಿಂತ ಜಾಸ್ತಿ ಹಾಳಾಗುವುದೇ ಹೆಚ್ಚು. ಅದರಲ್ಲೂ ಈಗ ರೀಲ್ಸ್ ಎಂಬ ಶೋಕಿ ಕೆಲವರಿಗೆ ಹುಚ್ಚಾಟವಾಗಿದೆ. ತೀರ್ಥಹಳ್ಳಿಯಲ್ಲಿ ತುಂಗಾ ನದಿಗೆ ಪರ್ಯಾಯವಾಗಿ ಅಡ್ಡಲಾಗಿ ಕಟ್ಟಿರುವ ಹೊಸ ಸೇತುವೆ ಮೇಲೆ ವಾಹನ ಓಡಾಡುವ ಸಂದರ್ಭದಲ್ಲಿ ಯುವಕರು ಹುಚ್ಚಾಟ ಮೆರೆದಿದ್ದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಲ್ಕೈದು ಬೈಕ್ ಸುತ್ತು ಹೊಡೆಯುತ್ತಿದ್ದು ಅದರ ಮಧ್ಯೆ ಓರ್ವ ಯುವಕ ಡ್ಯಾನ್ಸ್ ಮಾಡುತ್ತಿರುವ ರೀಲ್ಸ್…

Read More

ಸಾಲಭಾದೆಗೆ ಬೇಸತ್ತ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ|TTH

ಸಾಲಭಾದೆಗೆ ಬೇಸತ್ತ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ ಸಾಲ ಬಾಧೆಯಿಂದ ಬೇಸತ್ತು ಮಹಿಳೆಯೊಬ್ಬಳು ತುಂಗಾ ನದಿ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ತುಂಗಾ ಸೇತುವೆಯಿಂದ ಹಾರಿದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಾಲದ ಕಿರಿಕಿರಿ ತಾಳಲಾರದೇ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ. ತುಮಕೂರು ಜಿಲ್ಲೆ ಮಧುಗಿರಿಯ ಕೋಡಿಗೆಹಳ್ಳಿ ಮೂಲದ ಲತಾಮಣಿ(44) ಮೃತ ಮಹಿಳೆಯಾಗಿದ್ದಾಳೆ. ಸ್ಥಳದಲ್ಲಿ ಲತಾಮಣಿ ಡೆತ್ ನೋಟ್ ಮತ್ತು ಕೆಲ ದಾಖಲೆಗಳು ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಆಕೆಯ ಆಧಾರ್ ಕಾರ್ಡ್,…

Read More

ಯಶಸ್ವಿ ಗ್ಯಾರಂಟಿ ಯೋಜನೆಯ ಹೊರತಾಗಿಯೂ ಸರ್ಕಾರದ  ಅಭಿವೃದ್ದಿ ಯೋಜನೆ ಕಾರ್ಯ ಕುಂಠಿತವಾಗಿಲ್ಲ – ಬೇಳೂರು ಗೋಪಾಲಕೃಷ್ಣ

ಯಶಸ್ವಿ ಗ್ಯಾರಂಟಿ ಯೋಜನೆಯ ಹೊರತಾಗಿಯೂ ಸರ್ಕಾರದ  ಅಭಿವೃದ್ದಿ ಯೋಜನೆ ಕಾರ್ಯ ಕುಂಠಿತವಾಗಿಲ್ಲ – ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ;-ರಾಜ್ಯ ಕಾಂಗ್ರೆಸ್ ಸರ್ಕಾರದ ಜನಪರ ಗ್ಯಾರಂಟಿ ಯೋಜನೆಗಾಗಿ 56 ಸಾವಿರ ಕೋಟಿ ಹಣ ವ್ಯಯವಾಗುತ್ತಿದ್ದರೂ ಕೂಡಾ ಅಭಿವೃದ್ದಿ ಕಾರ್ಯಗಳು ಆನುದಾನದ ಕೊರತೆಯಿಂದ ಕುಂಠಿತಗೊ*ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ಡಿಲ್ಲ .ಕ್ಷೇತ್ರದ ಸರ್ವಾಂಗೀಣಾಭಿವೃದ್ದಿಗೆ  ಸರ್ಕಾರದಿಂದ ಹೆಚ್ಚಿನ ಅನುದಾನವನ್ನು ಬಿಡುಗಡೆಗೊಳಿಸಿ  ಜನರ ಮೂಲಭೂತ ಸಮಸ್ಯೆಗೆ ಪರಿಹಾರ ಕಲ್ಪಿಸಲಾಗುತ್ತಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು  ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಬಾಳೂರು ಗ್ರಾಮ…

Read More

ಮಹಿಳೆ ನಾಪತ್ತೆ – ಮಾಹಿತಿಗಾಗಿ ಮನವಿ | Missing

ಮಹಿಳೆ ನಾಪತ್ತೆ – ಮಾಹಿತಿಗಾಗಿ ಮನವಿ | Missing ಶಿವಮೊಗ್ಗ : ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸವಳಂಗ ರಸ್ತೆಯ ಕರ್ನಾಟಕ ಬ್ಯಾಂಕ್ ಎದುರು ರಕ್ಷ ನಿಲಯದಲ್ಲಿರುವ ಸ್ನೇಹಾಶ್ರಯ ಅರ್ಬನ್ ಆಂಡ್ ರೂರಲ್ ಡೆವಲಪ್‍ಮೆಂಟ್ ಸೊಸೈಟಿಗೆ 3 ವರ್ಷಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಅನುಸೂಯ 38 ವರ್ಷ ಅನಾಥ ಮಹಿಳೆ ದಾಖಲಾಗಿದ್ದು, ಈಕೆ ಜೂ. 11 ರಂದು ಕಾಣೆಯಾಗಿರುತ್ತಾರೆ. ಈಕೆ ಸುಮಾರು 4.5 ಅಡಿ ಎತ್ತರ, ದುಂಡುಮುಖ, ಗೋಧಿ ಮೈಬಣ್ಣ, ಮುಖದಲ್ಲಿ ಬಲಗಡೆ ಹುಬ್ಬಿನ ಹತ್ತಿರ ಕಪ್ಪು…

Read More

ಮಾನವೀಯ ಧರ್ಮಕ್ಕಿಂತ ಮಿಗಿಲಾದ ಧರ್ಮ ಮತ್ತೊಂದಿಲ್ಲ – ಧರ್ಮಗುರು ಮುನೀರ್ ಸಖಾಫಿ|eid milad

ರಿಪ್ಪನ್ ಪೇಟೆ : ಮಾನವೀಯ ಧರ್ಮಕ್ಕಿಂತ ಮಿಗಿಲಾದ ಧರ್ಮ ಮತ್ತೊಂದಿಲ್ಲ,ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ,ಎಂದು ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರುಗಳಾದ ಮುನೀರ್ ಸಖಾಫಿ ಹೇಳಿದರು. ಈದ್ ಮಿಲಾದ್ ಹಬ್ಬದ ಪ್ರಯುಕ್ತ  ಪಟ್ಟಣದ ವಿನಾಯಕ ವೃತದಲ್ಲಿ ಆಯೋಜಿಸಲಾಗಿದ್ದ ಭಾವೈಕ್ಯತ ರ್ಯಾಲಿಯ ಸಭೆಯಲ್ಲಿ ಮಾತನಾಡಿದ ಅವರು ನಾವು ಭಾರತೀಯರು ನಾವೆಲ್ಲರೂ ಸೋದರಂತೆ ಇದ್ದು ಜಾತಿ ಮತ ಪಂಥಗಳ ಭೇದವನ್ನು ಮರೆತು ಸದ್ಭಾವನೆಯಿಂದ ಎಲ್ಲರಲ್ಲೂ ಬೆರೆತು ರಾಷ್ಟ್ರದ ಸೇವೆಯನ್ನು ಮಾಡುವುದು ನಮ್ಮೆಲ್ಲರ  ಮೂಲಭೂತ ಕರ್ತವ್ಯ ಮತ್ತು ಉದ್ದೇಶವಾಗಿರಬೇಕು. ಈ…

Read More