ಸಾಗರದ ಎಲ್​ಬಿ ಕಾಲೇಜಿನಲ್ಲಿ ಶಿಮುಲ್​ ಅಧ್ಯಕ್ಷ ಶ್ರೀಪಾದ್​ ಹೆಗೆಡೆ ಮೇಲೆ ಸಾಗರ ಶಾಸಕ ಹರತಾಳು ಹಾಲಪ್ಪ & ಬೆಂಬಲಿಗರಿಂದ ನಡೆಯಿತಾ ಹಲ್ಲೆ!? ಇಲ್ಲಿದೇ ನೋಡಿ ಎಕ್ಸ್ ಕ್ಲೂಸಿವ್ ವೀಡಿಯೋ

ಸಾಗರದ ಎಲ್ ಬಿ ಕಾಲೇಜಿನಲ್ಲಿ ನಡೆಯುತ್ತಿದ್ದ ಜನರಲ್ ಬಾಡಿ ಮೀಟಿಂಗ್ ನಡೆಯುತ್ತಿದ್ದ ಸಂಧರ್ಭದಲ್ಲಿ ಶಾಸಕ ಹರತಾಳು ಹಾಲಪ್ಪ ಹಾಗೂ ಅವರ ಬೆಂಬಲಿಗರು ಅವರ ಮೇಲೆ ಹಲ್ಲೆ ಮಾಡಿದ್ದಾರೆ  ಆರೋಪವನ್ನ ಶ್ರೀಪಾದ್ ಹೆಗೆಡೆಯವರು ಮಾಡಿದ್ದಾರೆ.  ಶಿಮುಲ್​ ಅಧ್ಯಕ್ಷರಾದ ಶ್ರೀಪಾದ್​ ಹೆಗೆಡೆ ರವರು ಎಲ್​ಬಿ ಕಾಲೇಜಿನ ಆಡಳಿತ ಮಂಡಳಿ ಉಪಾಧ್ಯಕ್ಷರಾಗಿದ್ದಾರೆ .ಸದ್ಯ ಅವರು ಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವತ್ತು ಎಲ್​ಬಿ ಕಾಲೇಜಿನಲ್ಲಿ ಜನರಲ್​ ಬಾಡಿ ಮೀಟಿಂಗ್​ ನಡೆಸುತ್ತಿದ್ದ ಸಂದರ್ಭದಲ್ಲಿ, ಸ್ಥಳಕ್ಕೆ ಬಂದ ಸಾಗರ ಶಾಸಕ ಹರತಾಳು ಹಾಲಪ್ಪ…

Read More

ಭಾರತ – ಪಾಕಿಸ್ಥಾನ ಯುದ್ದ ಹಿನ್ನಲೆ – IPL ಲೀಗ್ ರದ್ದು | ಕ್ರಿಕೆಟ್ ಪ್ರಿಯರಿಗೆ ಶಾಕಿಂಗ್ ಸುದ್ದಿ

ಭಾರತ – ಪಾಕಿಸ್ಥಾನ ಯುದ್ದ ಹಿನ್ನಲೆ – IPL ಲೀಗ್ ರದ್ದು | ಕ್ರಿಕೆಟ್ ಪ್ರಿಯರಿಗೆ ಶಾಕಿಂಗ್ ಸುದ್ದಿ ಐಪಿಎಲ್‌ ವಿಶ್ವದ ಅತ್ಯಂತ ದೊಡ್ಡ ಲೀಗ್‌ ಆಗಿದೆ. ಈ ಬಾರಿ ಅಂದರೆ 18ನೇ ಸೀಸನ್ ಅದ್ಧೂರಿಯಾಗಿ ನಡೆಯುತ್ತಿತ್ತು. ಈ ನಡುವೆಯೇ ಪೆಹಲ್ಗಾಮ್‌ನಲ್ಲಿ ದಾಳಿ ನಡೆಸಿದ ಉಗ್ರರು ಅಮಾಯಕರ ಬಲಿ ಪಡೆದುಕೊಂಡಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಸೇನೆ ಕೂಡ 9 ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿ ಪಾಕ್‌ಗೆ ಸೂಕ್ತ ಪ್ರತ್ಯುತ್ತರ ನೀಡಿತ್ತು. ಅಷ್ಟಕ್ಕೂ ಸುಮ್ಮನಾಗದ ಪಾಕಿಸ್ತಾನ ಮತ್ತೆ…

Read More

ರೈಲಿಗೆ ಸಿಲುಕಿ ರಿಪ್ಪನ್ ಪೇಟೆಯ ಯುವಕ ಸಾವು ಪ್ರಕರಣ – ಸಾವಿನ ಸುತ್ತ ಅನುಮಾನದ ಹುತ್ತ…….!?.

ರೈಲಿಗೆ ಸಿಲುಕಿ ರಿಪ್ಪನ್ ಪೇಟೆಯ ಯುವಕ ಸಾವು ಪ್ರಕರಣ – ಸಾವಿನ ಸುತ್ತ ಅನುಮಾನದ ಹುತ್ತ…….!?. ರಿಪ್ಪನ್ ಪೇಟೆ : ಸಮಾಜದೊಂದಿಗೆ ಬೆರೆತು ಬಾಳಿ ಬದುಕಬೇಕಾದ ಉತ್ಸಾಹಿ ಯುವಕ ರಾಮನಾಥ್ ಮಾರ್ಚ್ 25ರಂದು  ಚನ್ನರಾಯಪಟ್ಟಣದ ಸಮೀಪ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಟ್ಟಿದ್ದಾನೆ ಎಂಬ ಪ್ರಕರಣ ತಿರುವು ಪಡೆದುಕೊಂಡಿದ್ದು ಕುಟುಂಬಸ್ಥರು ಇದು ಆತ್ಮಹತ್ಯೆಯಲ್ಲ ಕೊಲೆಯೆಂಬ ಶಂಕೆ ವ್ಯಕ್ತಪಡಿಸಿದ್ದಾರೆ. ಹೌದು ಮಾರ್ಚ್ 25 ಸೋಮವಾರ ರಾತ್ರಿ ಚೆನ್ನಪಟ್ಟಣ ಮದ್ದೂರು ಮಾರ್ಗ ಮಧ್ಯೆಯ ನಿಡಗುಂಟಿ ಗ್ರಾಮದ ರೈಲ್ವೆ ನಿಲ್ದಾಣದಲ್ಲಿ ರೈಲಿಗೆ…

Read More

ಹಾಡಹಗಲೇ ಕಳ್ಳತನಕ್ಕೆ ಯತ್ನ – ಕೋಪಗೊಂಡ ಗ್ರಾಮಸ್ಥರಿಂದ ಕಳ್ಳನಿಗೆ ಹಿಗ್ಗಾಮುಗ್ಗ ಥಳಿತ

Daylight house break-in attempt in Sagar taluk of Shivamogga district was foiled as villagers caught the accused thief and handed him over to police. Investigation is underway. ಶಿವಮೊಗ್ಗ: ಹಾಡಹಗಲೇ ಮನೆಗೆ ನುಗ್ಗಿ ಹಣ–ಚಿನ್ನಾಭರಣ ದೋಚಲು ಯತ್ನಿಸಿದ ವ್ಯಕ್ತಿಯೊಬ್ಬ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದು ಗಂಭೀರ ಹಲ್ಲೆಗೆ ಒಳಗಾದ ಘಟನೆ ನಡೆದಿದೆ. ಸಾಗರ ತಾಲೂಕಿನ ಕಾನಲ್ರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕಬ್ಬಳ್ಳಿ ಹುಚ್ಚಪ್ಪ ಎಂಬ…

Read More

ಲಂಡನ್‌ನಲ್ಲಿ ಉನ್ನತ ಶಿಕ್ಷಣ, ರಿಪ್ಪನ್‌ಪೇಟೆಯಲ್ಲಿ ಸೇವೆ : ಗ್ರಾಮೀಣ ಜನರ ಪಾಲಿಗೆ ಸಂಜೀವಿನಿಯಾದ ‘ಆರೋಗ್ಯ ಹೆಲ್ತ್ ಕೇರ್’ನ ಡಾ. ಸುಮಂತ್ ಕೊಹಿಮ

ಲಂಡನ್‌ನಲ್ಲಿ ಉನ್ನತ ಶಿಕ್ಷಣ, ರಿಪ್ಪನ್‌ಪೇಟೆಯಲ್ಲಿ ಸೇವೆ : ಗ್ರಾಮೀಣ ಜನರ ಪಾಲಿಗೆ ಸಂಜೀವಿನಿಯಾದ ‘ಆರೋಗ್ಯ ಹೆಲ್ತ್ ಕೇರ್’ನ ಡಾ. ಸುಮಂತ್ ಕೊಹಿಮ ರಿಪ್ಪನ್‌ಪೇಟೆಯಲ್ಲೇ ಸಿಗುತ್ತಿದೆ ಜಾಗತಿಕ ಮಟ್ಟದ ವೈದ್ಯಕೀಯ ಸೇವೆ! Discover Arogya Health Care in Ripponpete, led by London-educated Dr. Sumanth Kohima. Providing expert family medicine, advanced lab facilities, ECG, and successful diabetes management for the rural community. ​ರಿಪ್ಪನ್‌ಪೇಟೆ:ಪಟ್ಟಣದ ಸಾಗರ ರಸ್ತೆಯ ವಿನಾಯಕ ವೃತ್ತದಲ್ಲಿರುವ…

Read More

ಸಾಗರ ವಿಧಾನಸಭಾ ಕ್ಷೇತ್ರದ NSUI ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ನೇಮಕ

ಸಾಗರ ವಿಧಾನಸಭಾ ಕ್ಷೇತ್ರದ NSUI ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ನೇಮಕ ಸಾಗರ ತಾಲ್ಲೂಕು ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ( NSUI ) ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಶಿವಮೊಗ್ಗದ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾಧ್ಯಕ್ಷ ವಿಜಯ ಕುಮಾರ್ ಎಸ್ ಎನ್ನ ಅವರು ನೇಮಕಾತಿ ಆದೇಶ ಹೊರಡಿಸಿದ್ದಾರೆ. ಶಾಸಕ ಗೋಪಾಲಕೃಷ್ಣ ಬೇಳೂರು ಶಿಫಾರಸ್ಸಿನೊಂದಿಗೆ ಜಿಲ್ಲಾ ಯುವ ನಾಯಕರ ಸೂಚನೆಯಂತೆ ಸಿಎಂ ಚಿನ್ಮಯ್ ಬಿನ್ ಎ ಸಿ ಮಂಜುನಾಥ್…

Read More

ತೀರ್ಥಹಳ್ಳಿ : ಬರಹಗಾರ್ತಿ ಪದ್ಮಜಾ ಜೋಯ್ಸ್ ರವರ “ಕೃಷ್ಣತರಂಗಿಣಿ” ಕೃತಿ ಲೋಕಾರ್ಪಣೆ :

ತೀರ್ಥಹಳ್ಳಿ: ಲೇಖಕ ವಿಷಯವನ್ನು ಗ್ರಹಿಸಿ ತಪಸ್ಸಿನಂತೆ ಬರವಣಿಗೆ ಮಾಡಿದಾಗ ಮಾತ್ರ ಯಶಸ್ವಿಯಾಗುತ್ತಾನೆ. ಸತ್ವಯುತ, ಶಕ್ತಿಯುತವಾದ ಕೃಷ್ಣ ತರಂಗಿಣಿ ಕೃತಿಯಿಂದ ಸಮಾಜ ಸದೃಢವಾಗಲಿ ಎಂದು ಅಖಿಲ ಭಾರತ ಸಾಹಿತ್ಯ ಪರಿಷತ್‌ ಪ್ರಧಾನ ಕಾರ್ಯದರ್ಶಿ ರಘುನಂದನ್ ಭಟ್ ಅರೂರು ಅಭಿಪ್ರಾಯಪಟ್ಟರು. ತೀರ್ಥಹಳ್ಳಿ ಪಟ್ಟಣದ ಲಯನ್ಸ್ ಭವನದಲ್ಲಿ ಬೆಂಗಳೂರಿನ ಸ್ನೇಹ ಬುಕ್ ಹೌಸ್ ಪ್ರಸ್ತುತಪಡಿಸಿ ತೀರ್ಥಹಳ್ಳಿ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನಡೆದ ಬರಹಗಾರ್ತಿ ದರಲಗೋಡು ಪದ್ಮಜಾ ಜೋಯ್ಸ್ ರವರ ‘ಕೃಷ್ಣ ತರಂಗಿಣಿ’ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು. ಶ್ರೇಷ್ಠ ಪರಂಪರೆ ನೀಡಿದ ದೇಶ ನಮ್ಮದು,ಸಾಹಿತಿಗಳು ದೇಶವನ್ನು…

Read More

ಶಿವಮೊಗ್ಗದ ಸೂಳೆಬೈಲ್ ನಲ್ಲಿ ಕಾರಿನ ಮೇಲೆ ಕಲ್ಲು ತೂರಾಟ : ಸ್ಥಳದಲ್ಲಿ ಬಿಗುವಿನ ವಾತಾವರಣ :

ಶಿವಮೊಗ್ಗದ ಸೂಳೆಬೈಲು ಸಮೀಪದ ಇಂದಿರಾ ನಗರದಲ್ಲಿ ಕಾರಿನ ಮೇಲೆ ದಾಳಿ ನಡೆಸಲಾಗಿದೆ. ಕಾರಿನ ಗಾಜು ಪುಡಿಯಾಗಿದೆ. ಇದರಿಂದ ಕೆಲಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಘಟನೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಜನ ಗುಂಪುಗೂಡಿದರು. ಹಾಗಾಗಿ ಸೂಳೆಬೈಲಿನಲ್ಲಿ ಗೊಂದಲ ಸೃಷ್ಟಿಯಾಯಿತು. ಕೂಡಲೆ ಪೊಲೀಸರು ಬಿಗಿ ಕ್ರಮ ಕೈಗೊಂಡಿದ್ದು, ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದೆ. ಕಾರು ಶಿವಮೊಗ್ಗದಿಂದ ಮತ್ತೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ಹಿಂಬದಿಯಿಂದ ಕಲ್ಲು ತೂರಾಟ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಬೆಂಗಳೂರಿನಿಂದ ಆಗಮಿಸಿದ್ದ ವ್ಯಕ್ತಿಯೊಬ್ಬರು ಮತ್ತೂರಿನಲ್ಲಿರುವ ತಮ್ಮ ಸಂಬಂಧಿಯ ಮನೆಗೆ…

Read More

ಕಾಡಾನೆಗಳ ಸ್ಥಳಾಂತರ | ರಿಪ್ಪನ್‌ಪೇಟೆ – ಆಯನೂರು ಮಾರ್ಗ ಸಂಚಾರಕ್ಕೆ ಕೆಲಕಾಲ ಅಡಚಣೆ

ಕಾಡಾನೆಗಳ ಸ್ಥಳಾಂತರ | ರಿಪ್ಪನ್‌ಪೇಟೆ – ಆಯನೂರು ಮಾರ್ಗ ಸಂಚಾರಕ್ಕೆ ಕೆಲಕಾಲ ಅಡಚಣೆ ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಪಂ ವ್ಯಾಪ್ತಿಯ ಹಲವಾರು ತೋಟಗಳಿಗೆ ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿ ಮಾಡಿದ್ದ ಆನೆಗಳ ಹಿಂಡನ್ನು ಅರಣ್ಯ ಇಲಾಖೆಯ ಕಾರ್ಯಾಚರಣೆ ನಡೆಸಿ ಓಡಿಸುವ ಸಂಧರ್ಭದಲ್ಲಿ ಸೂಡೂರಿನಲ್ಲಿ ರಸ್ತೆ ಮಧ್ಯೆ ಆನೆಗಳು ಪುಂಡಾಟ ನಡೆಸಿದ ಹಿನ್ನೆಲೆಯಲ್ಲಿ ಕೆಲ ಕಾಲ ಶಿವಮೊಗ್ಗ-ರಿಪ್ಪನ್ ಪೇಟೆ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದ ಘಟನೆ ನಡೆದಿದೆ. ಮಲೆನಾಡಿನ ವ್ಯಾಪ್ತಿಯಲ್ಲಿ ಕಳೆದ ಹಲವಾರು ದಿನಗಳಿಂದ ಬೀಡು ಬಿಟ್ಟಿರುವ…

Read More

ಸಮಾಜದ ಮಹಿಳಾ ವರ್ಗಕ್ಕೆ ಸ್ಪೂರ್ತಿಯ ಚಿಲುಮೆಯಾಗಿರುವ ಹೊಸನಗರದ ಸೀಮಾ ಕಿರಣ್ ತೆಂಡೂಲ್ಕರ್ :

ಹೊಸನಗರ, ತಾಲ್ಲೂಕಿನ ಕೊಡಚಾದ್ರಿ ಜೆಸಿಐ ಸಂಸ್ಥೆಯ ನೂತನ ಅಧ್ಯಕ್ಷೆ ಸೀಮಾ ಶರಾವ್ ರವರ ಸಮಾಜ ಮುಖಿ ಕೆಲಸಗಳಿಗೆ ಸಾರ್ವಜನಿಕರ ಗಮನ ಸೆಳೆದಿದೆಯಲ್ಲದೇ ತಾಲ್ಲೂಕಿನ ಜಿಲ್ಲೆಯ ಹಾಗೂ ರಾಜ್ಯದ ವಿವಿಧ ಸಂಘ ಸಂಸ್ಥೆಗಳು  ಮೆಚ್ಚುಗೆ ವ್ಯಕ್ತಪಡಿಸಿ ಸನ್ಮಾನ ಮಾಡಲಾಗಿದೆ. ಸೀಮಾ ಕಿರಣ್ ತೆಂಡೂಲ್ಕರ್ ರವರು ಹಲವು ವರ್ಷಗಳಿಂದ ಸದಸ್ಯರಾಗಿದ್ದ ಹೊಸನಗರದ ಕೊಡಚಾದ್ರಿ ಜೆಸಿಐ ಸಂಸ್ಥೆಯಲ್ಲಿ ಅಧ್ಯಕ್ಷೆಯಾಗಿ ಮೂರೇ ತಿಂಗಳಲ್ಲಿ ಸಾಮಾಜಿಕ ಕಳಕಳಿಯನ್ನು ಹೊತ್ತು ಅನೇಕ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಅತ್ಯುತ್ತಮ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಹೊಸನಗರ…

Read More