ಕೆಂಚನಾಲದಲ್ಲಿ ಸಡಗರ ಸಂಭ್ರಮದಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ – ಸಾಧಕರಿಗೆ ಸನ್ಮಾನ

ಕೆಂಚನಾಲದಲ್ಲಿ ಸಡಗರ ಸಂಭ್ರಮದಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ – ಸಾಧಕರಿಗೆ ಸನ್ಮಾನ ಕೆಂಚನಾಲದಲ್ಲಿ ಸಡಗರ ಹಾಗೂ ಸಂಭ್ರಮದಿಂದ 78ನೇಯ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹಿರಿಯರು ತನು, ಮನ, ಧನವನ್ನು ಲೆಕ್ಕಿಸದೇ ತ್ಯಾಗ ಮಾಡಿ ಹುತಾತ್ಮರಾಗಿದ್ದು ಅವರಂತೆ ಪ್ರತಿಯೊಬ್ಬರೂ ಸ್ವಾತಂತ್ರ್ಯ ಪ್ರೇಮಿಯಾಗಿ ದೇಶಾಭಿಮಾನ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಇದೇ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಸಲಾಯಿತು. ಪ್ರಕಾಶ್ ಮಾದಾಪುರ , ಅಲ್ತಾಫ್…

Read More

ಮಹಾಮಾರಿ ಡೆಂಗ್ಯೂ ಗೆ ರಿಪ್ಪನ್‌ಪೇಟೆಯ ಯುವಕ ಬಲಿ | Dengue

ಮಹಾಮಾರಿ ಡೆಂಗ್ಯೂ ಗೆ ರಿಪ್ಪನ್‌ಪೇಟೆಯ ಯುವಕ ಬಲಿ | Dengue ರಿಪ್ಪನ್‌ಪೇಟೆಯಲ್ಲಿ ಒಂದೇ ವಾರದಲ್ಲಿ ಇಬ್ಬರನ್ನು ಬಲಿ ಪಡೆದ ಡೆಂಗ್ಯೂ ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮರಣ ಮೃದಂಗ ಬಾರಿಸುತಿದ್ದು ಒಂದೇ ವಾರದಲ್ಲಿ ಇಬ್ಬರನ್ನು ಬಲಿ ಪಡೆದುಕೊಂಡಿದೆ. ಪಟ್ಟಣದ ಹೊಸನಗರ ರಸ್ತೆಯ ನಿವಾಸಿ ಆಶಿಕ್ ರಸೂಲ್ (27) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಶನಿವಾರದಿಂದ ಜ್ವರದಿಂದ ಬಳಲುತಿದ್ದ ಆಶಿಕ್ ರಸೂಲ್ ಗೆ ಶಿವಮೊಗ್ಗದ ನಂಜಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ ಮೃತಪಟ್ಟಿದ್ದಾನೆ….

Read More

ಈಡೇರಿದ ತೀರ್ಥಹಳ್ಳಿ ಜನತೆಯ ಬಹುದಿನಗಳ ಕನಸು :ಸಚಿವರಾಗಿ ಆರಗ ಜ್ಞಾನೇಂದ್ರ ಇಂದು ಪ್ರಮಾಣ ವಚನ ಸ್ವೀಕಾರ

  ತೀರ್ಥಹಳ್ಳಿ: ಶಾಸಕ ಆರಗ ಜ್ಞಾನೇಂದ್ರರಿಗೆ ಸಿ.ಎಂ ಬಸವರಾಜ್ ಬೊಮ್ಮಾಯಿ ಅವರ ಕ್ಯಾಬಿನೆಟ್ ನಲ್ಲಿ ಸಚಿವ ಸ್ಥಾನ ದೊರೆತಿದ್ದು ಇಂದು ಮಧ್ಯಾಹ್ನ 2.15 ಕ್ಕೆ ನಡೆಯಲಿರುವ ಪ್ರಮಾಣವಚನ ಕಾರ್ಯಕ್ರಮದಲ್ಲಿ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ವಿಷಯವನ್ನು ಮಾಧ್ಯಮದವರೊಂದಿಗೆ ಹಂಚಿಕೊಳ್ಳುವಾಗ ಜ್ಞಾನೇಂದ್ರ ರವರು ತುಂಬಾ ಭಾವುಕರಾಗಿದ್ದರು.ಸಚಿವ ಸ್ಥಾನಕ್ಕಾಗಿ ಯಾವುದೇ ಲಾಭಿ ಮಾಡದ ಜನನಾಯಕನಿಗೆ ಸಚಿವ ಸ್ಥಾನ ಹುಡುಕಿಕೊಂಡು ಬಂದಿದೆ. ಇದೇ ಮೊದಲ ಬಾರಿಗೆ ಸಚಿವರಾಗಿ ಅರಗ ಜ್ಞಾನೇಂದ್ರರವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಿಜೆಪಿಯ ಹಿರಿಯ ನಾಯಕರಾಗಿ 4 ಬಾರಿ…

Read More

ಬಸ್ಸಿನ ECM ಬೋರ್ಡ್ ಸ್ಫೋಟ | ಬೆಂಕಿಯ ಕೆನ್ನಾಲಗೆ ಮಧ್ಯ ನಿಂತ ಒಬ್ಬ ಚಾಲಕ – 36 ಜೀವಗಳ ಪುನರ್ಜನ್ಮ

A major tragedy was averted in Shivamogga district when a private sleeper bus caught fire. Thanks to the driver’s timely decision and functional emergency exits, 36 passengers were rescued safely. ಬಸ್ಸಿನ ECM ಬೋರ್ಡ್ ಸ್ಫೋಟ | ಬೆಂಕಿಯ ಕೆನ್ನಾಲಗೆ ಮಧ್ಯ ನಿಂತ ಒಬ್ಬ ಚಾಲಕ – 36 ಜೀವಗಳ ಪುನರ್ಜನ್ಮ ಅನ್ನಪೂರ್ಣೇಶ್ವರಿ ಬಸ್ ಅಗ್ನಿ ಅವಘಡ –  ಚಾಲಕ ದೇವರಾಜ್ ಧೈರ್ಯಕ್ಕೆ ಸಲಾಂ ಶಿವಮೊಗ್ಗ…

Read More

ಹದಿನೈದು ಲಕ್ಷ ಮೌಲ್ಯದ ಚಿನ್ನಾಭರಣ ಹಿಂದಿರುಗಿಸಿ ಮಾನವೀಯತೆ ಮೆರೆದ ಗುರುರಾಜ್ |Railwaystation

ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಕಳೆದುಕೊಂಡಿದ್ದ ಸುಮಾರು‌ 300 ಗ್ರಾಂ ಚಿನ್ನಾಭರಣವನ್ನು ಹಿಂತಿರುಗಿಸಿ ವ್ಯಕ್ತಿಯೊಬ್ಬರು ಮಾನವೀಯತೆ ಮೆರೆದಿದ್ದಾರೆ. ತುಮಕೂರಿನ ವಕ್ಕೋಡಿ ಗ್ರಾಮದ ಗುರುರಾಜ್ ಎಂಬುವವರು ಕಳೆದು ಹೋದ ಬ್ಯಾಗ್​ ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಶಿವಮೊಗ್ಗ ಮೂಲದ ಕುಟುಂಬವೊಂದು 300 ಗ್ರಾಂ ಚಿನ್ನ ಇದ್ದು ಬ್ಯಾಗ್​ ಕಳೆದುಕೊಂಡಿತ್ತು. ಪೊಲೀಸರ ಸಹಾಯದಿಂದ ಗುರುರಾಜ್​ ಅವರು ಬ್ಯಾಗನ್ನು ಮಾಲೀಕರು ಮರಳಿಸಿದ್ದಾರೆ. ತುಮಕೂರು ತಾಲೂಕಿನ ವಕ್ಕೋಡಿ ಗ್ರಾಮದ ಗುರುರಾಜ್ ನ್ಯಾಯಾಲಯದಲ್ಲಿ ಎಫ್​ಡಿಎ ಆಗಿ ಕೆಲಸ ಮಾಡುತ್ತಿದ್ದಾರೆ. ಶಿವಮೊಗ್ಗ ರೈಲ್ವೆ‌ ನಿಲ್ದಾಣದ ಲಿಫ್ಟ್​ನಲ್ಲಿ ಬ್ಯಾಗ್…

Read More

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿದ ಶಾಸಕ ಹರತಾಳು ಹಾಲಪ್ಪ

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಮನೆಗೆ ಸಾಗರ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಭೇಟಿ ನೀಡಿ ಸಾಂತ್ವಾನ ಹೇಳಿ ಆರ್ಥಿಕ ಧನಸಹಾಯ ಮಾಡಿದರು. ಪ್ರವೀಣ್ ನೆಟ್ಟಾರು ಕುಟುಂಬದ ಸದಸ್ಯರೊಂದಿಗೆ ಚರ್ಚಿಸಿದ ಅವರು ಸಾಂತ್ವನ ಹೇಳಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದ್ದು, ನ್ಯಾಯ ಸಿಗಲಿದೆ ಎಂಬ ಭರವಸೆ ನೀಡಿ ಪ್ರವೀಣ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಶಾಂತಿ ಕೋರಿದರು. ಈ ಸಂಧರ್ಭದಲ್ಲಿ ಸಾಗರ-ಹೊಸನಗರ ತಾಲೂಕ್ ಬಿಲ್ಲವ ಸಮಾಜದ ಬಾಂಧವರು ಹಾಗೂ ಪಕ್ಷದ ಪ್ರಮುಖರು ಇದ್ದರು. ರಾಜ್ಯಸಭಾ…

Read More

ಸಿಗಂದೂರು ಲಾಂಚ್‌ನಲ್ಲಿ  ಬೆಳಗಾವಿಯ ಕುಟುಂಬದ ಮೇಲೆ ಹಲ್ಲೆ

ಸಿಗಂದೂರು ಲಾಂಚ್‌ನಲ್ಲಿ  ಬೆಳಗಾವಿಯ ಕುಟುಂಬದ ಮೇಲೆ ಹಲ್ಲೆ ಸಾಗರ : ಸಿಗಂದೂರು ಲಾಂಚ್‌ಗೆ  ವಾಹನಗಳನ್ನು ಬಿಡುವ ವಿಚಾರದಲ್ಲಿ ಜಗಳವಾಗಿ ಪ್ರಯಾಣಿಕರ ಮೇಲೆ ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ. ಗ್ರಾಮ ಪಂಚಾಯಿತಿ ನೇಮಿಸಿರುವ ಟಿಕೆಟ್ ಕಲೆಕ್ಟರ್ ಸೇರಿ ಹಲವರ ವಿರುದ್ಧ ಕಾರ್ಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಮ ಪಂಚಾಯಿತಿ ವತಿಯಿಂದ ನೇಮಕವಾಗಿರುವ ಟಿಕೆಟ್ ಕಲೆಕ್ಟರ್ ಮತ್ತು 10-15 ಸಹಚರರ ವಿರುದ್ದ ಎಫ್‌ಐಆರ್‌ ದಾಖಲಿಸಲಾಗಿದೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಕಡಬಿ ಶಿವಪುರದ ನಿವಾಸಿ ಪ್ರಣತಿ, ತಂದೆ ಪ್ರಸನ್ನ,…

Read More

ಶಿವಮೊಗ್ಗ : ಅನ್ನದಾತರನ್ನು ಕೊಂದವರು ಅಧಿಕಾರದಲ್ಲಿರೋದು ಬೇಡ : ಕಾಂಗ್ರೆಸ್ ಮೌನ ಪ್ರತಿಭಟನೆ

ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ರವರ ಅಧ್ಯಕ್ಷತೆಯಲ್ಲಿ ಶಿವಮೊಗ್ಗದ ಪಾರ್ಕ್‌ನಲ್ಲಿರೋ ಗಾಂದಿ ಪ್ರತಿಮೆಯ ಮುಂದೆ ಮೌನ ಪ್ರತಿಭಟನೆಯನ್ನ ನಡೆಸಲಾಯಿತು.  ಉತ್ತರ ಪ್ರದೇಶದ ಲಿಕ್ಕಿಂಪೂರ ಖೇರಿಯಲ್ಲಿ ನಡೆದ ಪ್ರತಿಭಟನಾ ನಿರತ ರೈತರ ಮೇಲೆ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಮಿಶ್ರಾ ರವರ ಮಗ ಆಶಿಶ್ ಮಿಶ್ರಾ ಜೀಪನ್ನು ಹಾಯಿಸಿ ಹತ್ಯೆಗೈದವರ ವಿರುದ್ಧ ಮೌನ ಪ್ರತಿಭಟನೆ ಮಾಡಲಾಯಿತು. ಕೇಂದ್ರದಲ್ಲಿ ಅಧಿಕಾರದಲಿ ಮೋದಿ ನೇತೃತ್ವದ ಬಿ.ಜೆ.ಪಿ ಸರ್ಕಾರ ಇಷ್ಟು ದೊಡ್ಡ ಕೃತ್ಯದಲ್ಲಿ ಆರೋಪಿಯಾಗಿರೋ ಅಜಯ್‌ ಮಿಶ್ರ…

Read More

RIPPONPETE | ತಮ್ಮಡಿಕೊಪ್ಪದಲ್ಲಿ ಪ್ರಿಯಕರನೊಂದಿಗೆ ವಿಷ ಸೇವಿಸಿ ಮಹಿಳೆ ಸಾವು – ಅನೈತಿಕ ಸಂಬಂಧಕ್ಕೆ ಇಬ್ಬರು ಮಕ್ಕಳು ಅನಾಥ !

RIPPONPETE | ತಮ್ಮಡಿಕೊಪ್ಪದಲ್ಲಿ ಪ್ರಿಯಕರನೊಂದಿಗೆ ವಿಷ ಸೇವಿಸಿ ಮಹಿಳೆ ಸಾವು – ಅನೈತಿಕ ಸಂಬಂಧಕ್ಕೆ ಇಬ್ಬರು ಮಕ್ಕಳು ಅನಾಥ ! RIPPONPETE | ತಮ್ಮಡಿಕೊಪ್ಪದಲ್ಲಿ ಪ್ರಿಯಕರನೊಂದಿಗೆ ವಿಷ ಸೇವಿಸಿ ಮಹಿಳೆ ಸಾವು – ಅನೈತಿಕ ಸಂಬಂಧಕ್ಕೆ ಇಬ್ಬರು ಮಕ್ಕಳು ಅನಾಥ ! RIPPONPETE | ತಮ್ಮಡಿಕೊಪ್ಪದಲ್ಲಿ ಪ್ರಿಯಕರನೊಂದಿಗೆ ವಿಷ ಸೇವಿಸಿ ಮಹಿಳೆ ಸಾವು – ಅನೈತಿಕ ಸಂಬಂಧಕ್ಕೆ ಇಬ್ಬರು ಮಕ್ಕಳು ಅನಾಥ ! ರಿಪ್ಪನ್ ಪೇಟೆ : ಪತಿಯಿಂದ ದೂರವಾಗಿದ್ದ ವಿವಾಹಿತೆ ಮಹಿಳೆಯೊಬ್ಬಳು ತನ್ನ ಪ್ರಿಯಕರನೊಂದಿಗೆ ವಿಷ…

Read More

ತೋಟದ ಮಧ್ಯೆ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

A lecturer’s burnt body was found under suspicious circumstances in a farm near Holehonnur in Shivamogga district. Police have launched an investigation to determine whether it is a case of murder or suicide. ಶಿವಮೊಗ್ಗ : ತೋಟದ ಮಧ್ಯೆ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆಯಾದ ಘಟನೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಹನುಮಂತಾಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಸುರೇಶ್ (58) ಎಂದು ಗುರುತಿಸಲಾಗಿದೆ….

Read More
Exit mobile version