Hosanagara | ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಮೇಲೆ ಹಲ್ಲೆ – ಮೆಗ್ಗಾನ್ ಗೆ ದಾಖಲು

ಬಿಜೆಪಿ ಯುವಮೋರ್ಚಾದ ಅಧ್ಯಕ್ಷನ ಮೇಲೆ ಹಲ್ಲೆ ಮೆಗ್ಗಾನ್ ಗೆ ದಾಖಲು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಬಿಜೆಪಿ ಯುವಮೋರ್ಚಾ ಅಧ್ಯಕ್ಷನ ಮೇಲೆ ಹಲ್ಲೆ ನಡೆದಿರುವ ಘಟನೆ ನಡೆದಿದೆ. ನಡೆದಿದ್ದೇನು ..??? ಬಿಜೆಪಿ ಯುವ ಮೋರ್ಚಾ ತಾಲೂಕು ಅದ್ಯಕ್ಷ ನಿತಿನ್ ಮತ್ತು ನವೀನ್  ಮೇಲೆ ಕೆಲವರು ಕಾರಿನಲ್ಲಿ ಬಂದು ಹಲ್ಲೆ ನಡೆಸಿದ್ದಾರೆ.  ಹೊಸನಗರ ತಾಲೂಕಿನ ನಗರ ಸಮೀಪದ ದೇವಗಂಗೆ ಬಳಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಕಾರಿನಲ್ಲಿ ಹೋಗುತ್ತಿದ್ದ ವೇಳೆ ಬೇರೆ ಕಾರಿನಲ್ಲಿ ಬಂದ ಪ್ರಕಾಶ್ ಅಂಡ್…

Read More

ಬೆಂಗಳೂರಿನಲ್ಲಿ ಪಾದಾಚಾರಿಗಳ ಮೇಲೆ ಹರಿದ ಕಾರು : ರಿಪ್ಪನ್‌ಪೇಟೆ ಮೂಲದ ಯುವಕ ಸಾವು

ಪಾದಾಚಾರಿಗಳ ಮೇಲೆ ಕಾರು ಹರಿದು ಹೋಗಿ ರಿಪ್ಪನ್‌ಪೇಟೆ ಮೂಲದ ವ್ಯಕ್ತಿಯೊಬ್ಬ ದುರ್ಮರಣ ಹೊಂದಿದ ಘಟನೆ ಬೆಂಗಳೂರು ನಗರದ ಕತ್ರಿಗುಪ್ಪೆಯಲ್ಲಿ ನಡೆದಿದೆ.  ಚಾಲಕನ ನಿಯಂತ್ರಣ ತಪ್ಪಿ ಪಾದಾಚಾರಿಗಳ ಮೇಲೆ ಹರಿದು ಹೋಗಿದ್ದಲ್ಲದೆ, ಮುಂದೆ ನಿಲ್ಲಿಸಿದ್ದ ಕಾರು ಹಾಗೂ ಬೈಕ್​ಗೆ ಡಿಕ್ಕಿ ಹೊಡೆದಿದೆ. ಕೂಡಲೇ ನಾಲ್ವರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಗ್ರಾಮದ ಸುರೇಶ್ ಯಾನೆ ರುದ್ರಪ್ಪ (28) ಎಂಬ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಸಚಿನ್, ಸಿವರಾಜು, ಶೈಲೇಂದ್ರ ಅವರಿಗೆ…

Read More

ರಿಪ್ಪನ್ ಪೇಟೆ: ಕಾಂಗ್ರೆಸ್ ಮುಖಂಡ ಸುಳುಕೋಡು ನಾರಾಯಣಪ್ಪ ನಿಧನ : ಗಣ್ಯರ ಸಂತಾಪ

ರಿಪ್ಪನ್‌ಪೇಟೆ : ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಳಕೋಡು ಗ್ರಾಮದ ನಾರಾಯಣಪ್ಪ (68) ಗುರುವಾರ ತಡರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಹಾಗೂ ಮಾಜಿ ಶಾಸಕ ಜಿ.ಡಿ. ನಾರಾಯಣಪ್ಪ ಅವರ ಆತ್ಮೀಯರಾಗಿದ್ದ ಸುಳುಗೋಡು ನಾರಾಯಣಪ್ಪ ಅವರು ಕಾಂಗ್ರೆಸ್ ಪಕ್ಷ ಹಾಗೂ ಈಡಿಗ ಸಮಾಜದಲ್ಲಿ ಪ್ರಮುಖ ನಾಯಕರಿಂದ ಗುರುತಿಸಿಕೊಂಡಿದ್ದರು. ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಮಾಜಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ ಅವರು ಕೃಷಿಕರಾಗಿದ್ದರೂ ಸಹ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಮುಂಚೂಣಿಯಲ್ಲಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿಯರು,…

Read More

Ripponpet | ಸೂಚನ ಫಲಕವಿಲ್ಲದ ಡಿವೈಡರ್ ಗೆ ಕಾರು ಡಿಕ್ಕಿ ,ಓರ್ವ ಗಂಭೀರ – ನರ ಬಲಿಗಾಗಿ ಕಾಯುತ್ತಿದೆಯಾ ಲೋಕೋಪಯೋಗಿ ಇಲಾಖೆ.???

Ripponpete | ಸೂಚನ ಫಲಕವಿಲ್ಲದ ಡಿವೈಡರ್ ಗೆ ಕಾರು ಡಿಕ್ಕಿ ,ಓರ್ವ ಗಂಭೀರ – ನರ ಬಲಿಗಾಗಿ ಕಾಯುತ್ತಿದೆಯಾ ಲೋಕೋಪಯೋಗಿ ಇಲಾಖೆ.??? ರಿಪ್ಪನ್‌ಪೇಟೆ ಪಟ್ಟಣದ ಸಾಗರ ರಸ್ತೆಯ ಎಪಿಎಂಸಿ ಮುಂಭಾಗದಲ್ಲಿ ಸಮರ್ಪಕವಾದ ಸೂಚನ ಫಲಕವಿಲ್ಲದ ಕಾರಣ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಓರ್ವನಿಗೆ ಗಂಭೀರ ಗಾಯವಾಗಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಟಾಟಾ ಇಂಡಿಕಾ ಕಾರಿನಲ್ಲಿ ಇಬ್ಬರು ಸಣ್ಣ ಮಕ್ಕಳು ಸೇರಿದಂತೆ ಕೋಣಂದೂರು ಮೂಲದ ಐವರು ಪ್ರಯಾಣಿಸುತಿದ್ದರು. ದೇವದಾಸ್ ಎಂಬುವವರಿಗೆ ತಲೆಗೆ ತೀವ್ರ ಪೆಟ್ಟಾಗಿದ್ದು ಪತ್ನಿ ಸವಿತಾ…

Read More

ಬಿದರಹಳ್ಳಿಯಲ್ಲಿ ಮನೆಗಳ್ಳತನ ಮಾಡಿದ್ದ ಮೂವರು ಆರೋಪಿಗಳ ಮಾಲು ಸಮೇತ ಬಂಧನ

ಬಿದರಹಳ್ಳಿಯಲ್ಲಿ ಮನೆಗಳ್ಳತನ ಮಾಡಿದ್ದ ಮೂವರು ಆರೋಪಿಗಳ ಮಾಲು ಸಮೇತ ಬಂಧನ ರಿಪ್ಪನ್ ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಬಿದರಹಳ್ಳಿ ಗ್ರಾಮದಲ್ಲಿ ಪೆಬ್ರವರಿ ತಿಂಗಳಿನಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದ ಆರೋಪಿಗಳನ್ನು ಪಿಎಸೈ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಿದರಹಳ್ಳಿ ಸಮೀಪದ ಮಂಡ್ಲಿ ಗ್ರಾಮದ ಪುರೋಹಿತ ವೃತ್ತಿ ಮಾಡುವ ಸ್ವಾಮಿ ಹಾಗೂ ಕುಟುಂಬಸ್ಥರು ಫೆಬ್ರವರಿ 15 ರಂದು ಹಾವೇರಿ ಜಿಲ್ಲೆಯ ದೇವಸ್ಥಾನಕ್ಕೆ ತೆರಳಿ ವಾಪಾಸು ಹಿಂದಿರುಗಿದಾಗ ಮನೆಯ ಹಿಂಬದಿಯ ಬಾಗಿಲು ಮುರಿದು…

Read More

Hombuja | ಪಂಚನದಿಗಳ ಉಗಮಸ್ಥಾನ ಶ್ರೀ ಕುಮದ್ವತಿ ತೀರ್ಥದ 5ನೇ ವರ್ಷದ ದೀಪೋತ್ಸವ

ಪಂಚನದಿಗಳ ಉಗಮಸ್ಥಾನ ಶ್ರೀ ಕುಮದ್ವತಿ ತೀರ್ಥದ 5ನೇ ವರ್ಷದ ದೀಪೋತ್ಸವ ರಿಪ್ಪನ್‌ಪೇಟೆ : “ಪ್ರಾಚೀನ ತೀರ್ಥಕ್ಷೇತ್ರಗಳು ಪ್ರಕೃತಿ-ಪರಿಸರ ರಕ್ಷಣೆಯ ಸಂದೇಶ ಸಾರುವ ಐಹಿತ್ಯ ಹೊಂದಿವೆ. ನದಿಗಳ ಮೂಲವಾಗಿರುವ ಕುಮದ್ವತಿ ತೀರ್ಥವು ಪ್ರಕೃತಿಯ ಒಡಲಿನಿಂದ ಜಲಧಾರೆಯನ್ನು ಮಾನವ ಕುಲಕ್ಕೆ ಮತ್ತು ಪ್ರಾಣಿ ಪಕ್ಷಿಗಳಿಗೆ ನೀಡುವ ಅಪೂರ್ವ ತಾಣವಾಗಿದೆ” ಎಂದು ಹೊಂಬುಜ ಶ್ರೀಕ್ಷೇತ್ರ ಹೊಂಬುಜದ ಪೀಠಾಧಿಪತಿಗಳಾದ ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರು ತಿಳಿಸಿದರು. ಅವರು ಶ್ರೀಕ್ಷೇತ್ರದಲ್ಲಿ ಭಗವಾನ ಶ್ರೀ ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ…

Read More

ಬಸ್ ಅಗ್ನಿ ಅವಘಡ: ಗಾಯಾಳುಗಳಿಗೆ ಸಾಂತ್ವಾನ ಹೇಳಿ ಆರ್ಥಿಕ ನೆರವು ನೀಡಿದ ಶಾಸಕ ಬೇಳೂರು ಗೋಪಾಲಕೃಷ್ಣ

MLA Beluru Gopalakrishna visited the injured victims of a private bus fire caused by a short circuit, offered consolation, discussed treatment with doctors, and provided financial assistance to the affected families. ಬಸ್ ಅಗ್ನಿ ಅವಘಡ: ಗಾಯಾಳುಗಳಿಗೆ ಸಾಂತ್ವಾನ ಹೇಳಿ ಆರ್ಥಿಕ ನೆರವು ನೀಡಿದ ಶಾಸಕ ಬೇಳೂರು ಗೋಪಾಲಕೃಷ್ಣ ಹೊಸನಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ‘ಶ್ರೀ ಅನ್ನಪೂರ್ಣೇಶ್ವರಿ’ ಖಾಸಗಿ ಬಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದ ಅಗ್ನಿ ಅವಘಡದಲ್ಲಿ…

Read More

ಸಾಲಬಾಧೆ ಬೇಸತ್ತು ನದಿಗೆ ಹಾರಿ ಯುವ ರೈತ ಸಾವಿಗೆ ಶರಣು!

ಸಾಲಬಾಧೆ ಬೇಸತ್ತು ನದಿಗೆ ಹಾರಿ ಯುವ ರೈತ ಸಾವಿಗೆ ಶರಣು! ತೀರ್ಥಹಳ್ಳಿ : ಸಾಲಬಾಧೆಯಿಂದ ಯುವ ರೈತನೋರ್ವ ವಾರಾಹಿ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೈಮರ ಬಳಿ ನಡೆದಿದೆ. ಕೈಮರ ಸಮೀಪದ ಹಾಗಲಮನೆ ವಾಸಿ ಯುವ ರೈತ ಕೌಶಿಕ್ 30 ವರ್ಷ ಆತ್ಮಹತ್ಯಗೆ ಶರಣಾದ ದುರ್ದೈವಿ. ಅವಿವಾಹಿತನಾಗಿದ್ದ ಕೌಶಿಕ್ ತಾಯಿಯೊಂದಿಗೆ ಜೀವನ ನಡೆಸುತ್ತಿದ್ದ. ಮಾಗರವಲ್ಲಿ ಸೊಸೈಟಿ, ಧರ್ಮಸ್ಥಳ ಸಂಘ,  ಮೈಕ್ರೋ ಫೈನಾನ್ಸ್ ಸೇರಿದಂತೆ ಹಲವು ಕಡೆ ಬಡ್ಡಿಗೆ ಸಾಲ ಪಡೆದಿದ್ದ…

Read More

ಧರ್ಮದ ಪರಿಪಾಲನೆಯಲ್ಲಿ ಶ್ರದ್ಧೆ ಮುಖ್ಯ – ಮೂಲೆಗದ್ದೆ ಶ್ರೀ|Religious event

ಧರ್ಮದ ಪರಿಪಾಲನೆಯಲ್ಲಿ ಶ್ರದ್ಧೆ ಮುಖ್ಯ – ಮೂಲೆಗದ್ದೆ ಶ್ರೀ   ರಿಪ್ಪನ್ ಪೇಟೆ : ಸತ್ಯ, ಸದ್ಭಾವನೆ ಸಂಯಮ ಸಾಕ್ಷಾತ್ಕಾರ ಸರ್ವ ಸಿದ್ದಿ ಹಾಗೂ ಮೋಕ್ಷ ಧರ್ಮದ ಹಾದಿಯಾಗಿದೆ ಇಂತಹ ಧರ್ಮ ಪರಿಪಾಲನೆಯಲ್ಲಿ ಶ್ರದ್ಧಾ ಭಕ್ತಿ ಮುಖ್ಯವೆಂದು ಮೂಲೆಗದ್ದೆ ಮಠದ ಪೀಠಾಧಿಕಾರಿ ಶ್ರೀ ಚನ್ನಬಸವ ಸ್ವಾಮೀಜಿ ಹೇಳಿದರು.  ಪಟ್ಟಣದ ಸಿದ್ಧಿ ವಿನಾಯಕ ಸ್ವಾಮಿ ದೇವಸ್ಥಾನ ಮತ್ತು ಜಗನ್ಮಾತೆ ಆನ್ನಪೂರ್ಣೇಶ್ವರಿ ಆಮ್ಮನವರ ದೇವಸ್ಥಾನದ 6 ನೇ ವರ್ಷದ ಪ್ರತಿಷ್ಠ  ವರ್ಧಂತ್ಯುತ್ಸವ ಧಾರ್ಮಿಕ ಸಭೆಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು.  ದೇವಸ್ಥಾನ…

Read More

Hosanagara | ಅಕ್ರಮ ಮರಳು ಸಾಗಾಟ – ಟಿಪ್ಪರ್ ಲಾರಿ ವಶಕ್ಕೆ

Hosanagara | ಅಕ್ರಮ ಮರಳು ಸಾಗಾಟ – ಟಿಪ್ಪರ್ ಲಾರಿ ವಶಕ್ಕೆ ಹೊಸನಗರ(Hosanagara) : ಅಕ್ರಮವಾಗಿ ಮರಳು(sand) ಸಾಗಿಸುತಿದ್ದ ಟಿಪ್ಪರ್ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಸಿಪಿಐ ಗುರಣ್ಣ ಎಸ್ ಹೆಬ್ಬಾಳ್‌ರವರ ಮಾರ್ಗದರ್ಶನದಲ್ಲಿ ತ್ರಿಣಿವೆ(trinive) ಗ್ರಾಮದ ಬಳಿ ಅಕ್ರಮವಾಗಿ ಮರಳು ತುಂಬಿದ ಲಾರಿ ವಶ ಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ತ್ರಿಣಿವೆ ಗ್ರಾಮದ ಬಳಿ ಅಕ್ರಮವಾಗಿ(illegal) ಮರಳು ಸಂಗ್ರಹಣೆ ಕಾರ್ಯ ನಡೆಸುವುದರ ಜೊತೆಗೆ ರಾತ್ರಿ ವೇಳೆಯಲ್ಲಿ ಅಕ್ರಮ ಮರಳು ಸಾಗಟ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದ್ದು ಪೊಲೀಸ್‌…

Read More