ರಿಪ್ಪನ್‌ಪೇಟೆಯಲ್ಲಿ ನಾಳೆಯಿಂದ ಮೂರು ದಿನಗಳ ಕಲಾಕೌಸ್ತುಭ ವಾರ್ಷಿಕೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ

ರಿಪ್ಪನ್‌ಪೇಟೆಯಲ್ಲಿ ನಾಳೆಯಿಂದ ಮೂರು ದಿನಗಳ ಕಲಾಕೌಸ್ತುಭ ವಾರ್ಷಿಕೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ ಜಾತ್ರೆ ರಿಪ್ಪನ್ ಪೇಟೆ : ನವೆಂಬರ್‌ 28ರಿಂದ 30ರವರೆಗೆ ಅವಿರತ ಮೂರು ದಿನಗಳು ರಿಪ್ಪನ್‌ಪೇಟೆ ಸಂಸ್ಕೃತಿಯ ನಾದದಿಂದ ಕೂಗಲಿದ್ದು, ಕಲಾ ಕೌಸ್ತುಭ ಕನ್ನಡ ಸಂಘದ 32ನೇ ವಾರ್ಷಿಕೋತ್ಸವ ಹಾಗೂ 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ವೈವಿಧ್ಯಮಯ ಕಾರ್ಯಕ್ರಮಗಳು ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಜರುಗಲಿವೆ ಎಂದು ಸಂಘದ ಅಧ್ಯಕ್ಷ ಮುರುಳಿಧರ ಹಾಗೂ ಕಾರ್ಯದರ್ಶಿ ಬಳೆಗಾರ ರಾಮಚಂದ್ರ ಮಾಹಿತಿ ನೀಡಿದ್ದಾರೆ. ನ. 28: ರಾಜ್ಯೋತ್ಸವ ಹಬ್ಬದ ಶುಭಾರಂಭ…

Read More

ಹಾಲಿನ ಗುಣಮಟ್ಟದ ಉತ್ಪನ್ನಗಳ ಮಾರಾಟದಿಂದ ರೈತರಿಗೆ, ಗ್ರಾಹಕರಿಗೆ ಹೆಚ್ಚು ಲಾಭ – ವಿದ್ಯಾದರ್

ಹಾಲಿನ ಗುಣಮಟ್ಟದ ಉತ್ಪನ್ನಗಳ ಮಾರಾಟದಿಂದ ರೈತರಿಗೆ, ಗ್ರಾಹಕರಿಗೆ ಹೆಚ್ಚು ಲಾಭ – ವಿದ್ಯಾದರ್ ರಿಪ್ಪನ್ ಪೇಟೆಯಲ್ಲಿ ಎರಡು ನಂದಿನಿ ಮಿಲ್ಕ್ ಪಾರ್ಲರ್ ಶುಭಾರಂಭ ಶಿವಮೊಗ್ಗ ಕೆ.ಎಂ.ಎಫ್ ವ್ಯಾಪ್ತಿಗೆ ಮೂರು ಜಿಲ್ಲೆಗಳು ಒಳಪಡುತ್ತಿದ್ದು ಪ್ರತಿ ಜಿಲ್ಲೆಯ ವ್ಯಾಪ್ತಿಯಲ್ಲಿ ತಲಾ 25 ಮಿಲ್ಕ್ ಪಾರ್ಲರ್‌ಗಳನ್ನು ತೆರೆಯುವ ಮೂಲಕ ವಿದ್ಯಾವಂತ ಯುವಕ, ಯುವತಿಯರಿಗೆ ಸ್ವಾವಲಂಬಿ ಉದ್ಯೋಗ ನೀಡುವ ಗುರಿ ಹೊಂದಲಾಗಿದೆ ಎಂದು ಶಿಮೂಲ್ ಅಧ್ಯಕ್ಷ ವಿದ್ಯಾಧರ್ ಹೇಳಿದರು. ಪಟ್ಟಣದ ಗ್ರಾಮ ಪಂಚಾಯ್ತಿ ಮುಂಭಾಗ ಮತ್ತು ಸಾಗರ ರಸ್ತೆಯ ಸರ್ಕಾರಿ ಪ್ರೌಢಶಾಲೆಯ ಮುಂಭಾಗದಲ್ಲಿ…

Read More

ಶರಾವತಿ ಸಂತ್ರಸ್ತರ ತೋಟ ತೆರವು : ರೈತರ ಆಕ್ರೋಶ

ಶರಾವತಿ ಸಂತ್ರಸ್ತರ ತೋಟ ತೆರವು : ರೈತರ ಆಕ್ರೋಶ ಶಿವಮೊಗ್ಗ: ಶರಾವತಿ ಮುಳುಗಡೆ ಸಂತ್ರಸ್ಥ ರೈತರೊಬ್ಬರು ದಶಕಗಳಿಂದ ಸಾಗುವಳಿ ಮಾಡುತ್ತಿದ್ದ ಭೂಮಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಿರುವ ಘಟನೆ ತಾಲೂಕಿನ ಚಿತ್ರಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಶರಾವತಿ ಮುಳುಗಡೆ ಸಂತ್ರಸ್ಥ ರೈತರಾದ ನಿಡುಗೋಡು ರಾಮಪ್ಪ ಹಾಗೂ ಹಾಡಿಕೇವಿ ಈಶ್ವರ ಎಂಬುವವರು ಸಾಗುವಳಿ ಮಾಡುತ್ತಿದ್ದ ಜಮೀನುಗಳನ್ನು ತೆರವು ಮಾಡಿದ್ದಾರೆ. ರೈತರಾದ ನಿಡುಗೋಡು ರಾಮಪ್ಪ ಎಂಬುವವರ ತಮ್ಮ ಸಾಗುವಳಿ ಭೂಮಿಯಲ್ಲಿ 350 ಅಡಿಕೆ ಗಿಡ,100 ಕಾಫಿ ಗಿಡ,25 ತಾಳೆ ಗಿಡ,50…

Read More

ಕೆರೆ ಕಾಮಗಾರಿ ಹಣ ದುರ್ಬಳಕೆ – 6 ವರ್ಷ ಕಠಿಣ ಶಿಕ್ಷೆ ,20 ಸಾವಿರ ದಂಡ

ಕೆರೆ ಬಳಕೆದಾರರ ಸಂಘಗಳಿಗೆ ತಪ್ಪು ಮಾಹಿತಿ, ಚೆಕ್‌ಗಳಿಗೆ ಪೋರ್ಜರಿ ಸಹಿ ಮಾಡಿ ₹ 2.54 ಲಕ್ಷ ಹಣ ದುರುಪಯೋಗಪಡಿಸಿಕೊಂಡ ಜಲ ಸಂವರ್ಧನೆ ಯೋಜನಾ ಸಂಘದ ಸಾಮಾಜಿಕ ತಜ್ಞನಿಗೆ ಶಿಕಾರಿಪುರದ ಎರಡನೇ ಅಧಿಕ ಸಿಜೆ ಮತ್ತು ಜೆಎಂಎಫ್ ನ್ಯಾಯಾಲಯ ಆರು ವರ್ಷ ಕಠಿಣ ಶಿಕ್ಷೆ ಹಾಗೂ ₹ 20,000 ದಂಡ ವಿಧಿಸಿ ಆದೇಶಿಸಿದೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿಯ ವಿನೋದ್ ಎಲ್. ರಾಮದುರ್ಗ (29) ಶಿಕ್ಷೆಗೆ ಒಳಗಾದವರು. ವಿನೋದ್ 2011ರ ಮಾರ್ಚ್ 23ರಿಂದ 2013ರ ಮಾರ್ಚ್…

Read More

ಇಂದು (17-02-2023) ರಿಪ್ಪನ್‌ಪೇಟೆಯಲ್ಲಿ ಹೊನಲು ಬೆಳಕಿನ ಖೋಖೋ ಪಂದ್ಯಾವಳಿ|KHOKHO

ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಇಂದು(17-02-2023) ಸ್ವಾಮಿ ವಿವೇಕಾನಂದ ಖೋ ಖೋ ಗೆಳೆಯರ ಬಳಗದ ವತಿಯಿಂದ ಅಂತರ್ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಖೋಖೋ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಪಟ್ಟಣದ ಶಿವಮೊಗ್ಗ ರಸ್ತೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಖೋಖೋ ಕ್ರೀಡಾಪಟು ಪೃಥ್ವಿ ಸ್ಮರಣಾರ್ಥ ಅಂತರ್ ಜಿಲ್ಲಾ ಮಟ್ಟದ 4ನೇ ವರ್ಷದ ಹಗಲು,ಹೊನಲು-ಬೆಳಕಿನ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಖೋಖೋ ಕ್ರೀಡಾಪಟುಗಳು ಈ ಕ್ರೀಡಾಕೂಟಕ್ಕೆ ಭಾಗವಹಿಸುತಿದ್ದು ಅತ್ಯಂತ ರೋಚಕ ಪಂದ್ಯಾವಳಿಗಳು ನಡೆಯಲಿದೆ.

Read More

ರಿಪ್ಪನ್ ಪೇಟೆ ವ್ಯಾಪ್ತಿಯಲ್ಲಿ ಹೆಚ್ಚುತ್ತಿದೆ ಗಾಂಜಾ ಅಮಲು – ಯುವಕರ ಭವಿಷ್ಯ ತೀವ್ರ ಆತಂಕದಲ್ಲಿ!

ರಿಪ್ಪನ್ ಪೇಟೆ ಠಾಣಾ ವ್ಯಾಪ್ತಿಯಲ್ಲಿ ಹೆಚ್ಚುತ್ತಿದೆ ಗಾಂಜಾ ಅಮಲು – ಯುವಕರ ಭವಿಷ್ಯ ತೀವ್ರ ಆತಂಕದಲ್ಲಿ! ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ , ಕೋಡೂರು ,ಬಟ್ಟೆಮಲ್ಲಪ್ಪ , ಮಾರುತಿಪುರ , ಗರ್ತಿಕೆರೆ ,ಹುಂಚ ವ್ಯಾಪ್ತಿಯಲ್ಲಿ ಗಾಂಜಾ ಸೇವನೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಪೋಷಕರಿಗೆ, ಶಿಕ್ಷಣ ಸಂಸ್ಥೆಗಳಿಗೆ ಮತ್ತು ಸಮಾಜಕ್ಕೆ ತೀವ್ರ ಆತಂಕ ತಂದಿಟ್ಟಿದೆ. ವಿದ್ಯಾಭ್ಯಾಸ ಹಾಗೂ ಬದುಕಿನ ಆಶಯಗಳನ್ನು ತಿರಸ್ಕರಿಸುತ್ತಾ, ಹಲವಾರು ಯುವಕರು ಗಾಂಜಾ ಸೇವನೆಯೊಂದಿಗೆ ತಮ್ಮ ಬದುಕಿಗೆ ತಾವೇ ಕೊಳ್ಳಿಯಿಟ್ಟುಕೊಳ್ಳುತಿದ್ದಾರೆ. ರಿಪ್ಪನ್ ಪೇಟೆ…

Read More

ಶಿವಮೊಗ್ಗದಲ್ಲಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ!

ಶಿವಮೊಗ್ಗ: ಎಸ್ಎಸ್ಎಲ್​ಸಿ ಪರೀಕ್ಷೆ  ಬರೆಯಲು ಬಂದ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು  ದಾಳಿ ಮಾಡಿದ್ದು, ಈ ಘಟನೆ ಶಿವಮೊಗ್ಗದ ಮೇರಿ ಇಮ್ಯಾಕ್ಯುಲೇಟ್ ಬಾಲಿಕಾ ಶಾಲೆಯಲ್ಲಿ ನಡೆದಿದೆ. ಸದ್ಯ ವಿದ್ಯಾರ್ಥಿಗಳು ಪ್ರಾಥಮಿಕ ಚಿಕಿತ್ಸೆ ಪಡೆದು ಪರೀಕ್ಷೆಗೆ ಹಾಜರಾಗಿದ್ದಾರೆ. ಹೆಜ್ಜೇನು ದಾಳಿಗೊಳಗಾದ ಪೋಷಕರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಶಿವಮೊಗ್ಗ ಡಿಡಿಪಿಐ ರಮೇಶ್, ಪರೀಕ್ಷೆಗೆ ಬರೆಯಲು ಬಂದ ಐದು ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ನಡೆದಿದೆ. ಪರೀಕ್ಷೆ ಕೇಂದ್ರದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿದೆ. ಹೆಜ್ಜೇನು ದಾಳಿಗೊಳಗಾದ…

Read More

ವಿಟಮಿನ್ ಎ ಡ್ರಾಪ್‌ನಿಂದ ಅಸ್ವಸ್ಥರಾಗಿದ್ದ 13 ಮಕ್ಕಳು ಚೇತರಿಕೆಯತ್ತ

ವಿಟಮಿನ್ ಎ ಡ್ರಾಪ್‌ನಿಂದ ಅಸ್ವಸ್ಥರಾಗಿದ್ದ 13 ಮಕ್ಕಳು ಚೇತರಿಕೆಯತ್ತ  ಶಿವಮೊಗ್ಗ:  ವಿಟಮಿನ್ ಎ ಡ್ರಾಪ್ ಪಡೆದು ಅಸ್ವಸ್ಥರಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿರುವ ಹಿರೆಸಾನಿಯ ಅಂಗನವಾಡಿಯ ಎಲ್ಲಾ ೧೩ ಮಕ್ಕಳು ಚೇತರಿಸಿಕೊಂಡಿದ್ದು, ನಾಳೆ ಬಿಡುಗಡೆ ಆಗುವ ಸಾಧ್ಯತೆ ಇದೆ. ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಿರೇಸಾನಿ ಗ್ರಾಮದ ೧೩ ಮಕ್ಕಳಿಗೆ ಗುರುವಾರ ಮಧ್ಯಾಹ್ನ ಇರುಳುಗಣ್ಣು ಮುಂಜಾಗ್ರತಾ ಕ್ರಮವಾಗಿ ವಿಟಮಿನ್ ಎ ಡ್ರಾಪ್ ಹಾಕಲಾಗಿತ್ತು. ನಂತರ ಸಂಜೆಯಿಂದ ೧೩ ಮಕ್ಕಳಲ್ಲಿ ಹೊಟ್ಟೆ ನೋವು, ವಾಂತಿ ಕಾಣಿಸಿಕೊಂಡಿದೆ. ಈ…

Read More

ಭಾರತೀಯ ಜನತಾ ಪಾರ್ಟಿ ಅಲ್ಲ ಭ್ರಷ್ಟ ಜನತಾ ಪಾರ್ಟಿ – ಡಿ ಕೆ ಶಿವಕುಮಾರ್|DK

ಭಾರತೀಯ ಜನತಾ ಪಾರ್ಟಿ ಅಲ್ಲ ಭ್ರಷ್ಟ ಜನತಾ ಪಾರ್ಟಿ – ಡಿ ಕೆ ಶಿವಕುಮಾರ್  ತೀರ್ಥಹಳ್ಳಿ : ಬಿಜೆಪಿ ಸರ್ಕಾರ ಬಂದು ಆರಗ ಜ್ಞಾನೇಂದ್ರ ಗೃಹ ಸಚಿವರಾದಾಗ ಸಂತೋಷವಾಗಿತ್ತು. ಅವರಿಗೆ ಒಳ್ಳೆಯ ಸಂಸ್ಕೃತಿ ಇದೆ ಅಂದುಕೊಂಡಿದ್ದೆ ಆದರೆ ಪೊಲೀಸ್ ಅನ್ನು ಉಪಯೋಗಿಸಿಕೊಂಡು ದುರಾಡಳಿತ ಮಾಡುತ್ತಿದ್ದಾರೆ. ನಿಮ್ಮ ಆಡಳಿತಾವಧಿಯಲ್ಲಿ ಇನ್ಸ್ಪೆಕ್ಟರ್ ಹುದ್ದೆಗೆ ಓ.ಎಂ.ಆರ್. ಶೀಟ್ ತಿದ್ದುವ ಕೆಲಸ ಮಾಡಿದ್ರು. ಆರಗ ಜ್ಞಾನೇಂದ್ರ ಅವರೇ ಕೇಸ್ ಹಾಕಿಸ್ತೀರೋ ಹಾಕಿಸಿ ಇನ್ನು 60 ದಿನದಲ್ಲಿ ಎಲ್ಲಾ ಬದಲಾಗಲಿದೆ ನಿಮ್ಮ ಅಧಿಕಾರ ಕೊನೆಗೊಳ್ಳಲಿದೆ…

Read More

ಕ್ಷೇತ್ರದ ಅಭಿವೃದ್ಧಿಯತ್ತ ಗಮನ ಹರಿಸದ ಶಾಸಕ ಹರತಾಳು ಹಾಲಪ್ಪ : ಬೇಳೂರು ಗೋಪಾಲಕೃಷ್ಣ ಆರೋಪ.

ರಿಪ್ಪನ್ ಪೇಟೆ: ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳು ಹಾಗೂ ಅನುಷ್ಠಾನಗೊಂಡಿರುವ ಸರಕಾರಿ ಯೋಜನೆಗಳು ಜಾರಿಗೊಳ್ಳುತ್ತಿಲ್ಲ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಸಾಗರ ಪಟ್ಟಣದ ಗಣಪತಿ ಕೆರೆ ಅಭಿವೃದ್ಧಿಗೆ ಮಾತ್ರ ಆದ್ಯತೆ ನೀಡುತ್ತಿದ್ದಾರೆ ಎಂದು ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ಣ ಆರೋಪಿಸಿದರು. ಪಟ್ಟಣದ ಗ್ರಾಮಪಂಚಾಯಿತಿಯ ಕುವೆಂಪು ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಾಗರ  ವಿಧಾನಸಭಾ ಕ್ಷೇತ್ರದಲ್ಲಿ ಉದ್ಯೋಗಖಾತ್ರಿ ಯೋಜನೆ ಹಾಗೂ ಆಶ್ರಯ ಯೋಜನೆಗಳು ಕಾಣೆಯಾಗಿದ್ದು ಕಳೆದ ಕೆಲವು ವರ್ಷಗಳಿಂದ 94ಸಿ ಅಡಿಯಲ್ಲಿ…

Read More
Exit mobile version