ಸ್ನೇಹಿತರಿಬ್ಬರು KGF 2 ಚಲನಚಿತ್ರ ನೋಡಿಕೊಂಡು ಹಿಂದಿರುಗುತಿದ್ದಾಗ KTM ಬೈಕ್ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಸಾವು

KGF 2 ಚಲನಚಿತ್ರವನ್ನು ಶಿವಮೊಗ್ಗದಲ್ಲಿ ನೋಡಿಕೊಂಡು ಹಿಂದಿರುಗುತ್ತಿದ್ದ ಬೈಕ್ ಭದ್ರಾವತಿ ಬಳಿ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು ಹಿಂಬದಿ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ನಿನ್ನೆ ಸಂಜೆ kgf2 ಚಿತ್ರ ನೋಡಲು ಎನ್ ಆರ್ ಪುರದಿಂದ ಶಿವಮೊಗ್ಗಕ್ಕೆ ಬಂದಿದ್ದ ಇಬ್ಬರು ಸ್ನೇಹಿತರು ಹಿಂದಿರುಗುವಾಗ ಈ ದುರ್ಘಟನೆ ನಡೆದಿದೆ. ಎನ್ ಆರ್ ಪುರ ನಿವಾಸಿ ಶಿವಕುಮಾರ್(28) ಮೃತ ದುರ್ದೈವಿಯಾಗಿದ್ದು ಆತನ ಸ್ನೇಹಿತ ಎನ್ ಆರ್ ಪುರ ವಾಸಿ ಮನೋಜ್ ಎಂಬುವವನಿಗೂ ಸಹ ಗಂಭೀರ ಗಾಯಗಳಾಗಿದ್ದು ಎನ್…

Read More

Hosanagara | ಅಕ್ರಮ ಮರಳು ಸಾಗಾಟ – ನಾಲ್ಕು ಟಿಪ್ಪರ್ ಲಾರಿ ಪೊಲೀಸರ ವಶಕ್ಕೆ.!!

ಹೊಸನಗರ : ಅಕ್ರಮ ಮರಳು ಸಾಗಾಟ – ನಾಲ್ಕು ಟಿಪ್ಪರ್ ಲಾರಿ ವಶಕ್ಕೆ.!! ಹೊಸನಗರ :  ಅಕ್ರಮವಾಗಿ ಮರಳು ಸಾಗಿಸುತಿದ್ದ ನಾಲ್ಕು ಟಿಪ್ಪರ್ ಲಾರಿಯನ್ನು ಹೊಸನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಾಲೂಕಿನಾದ್ಯಂತ ವಿವಿಧ ಪ್ರದೇಶದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಹಿನ್ನಲೆಯಲ್ಲಿ ಹೊಸನಗರ ಪೊಲೀಸ್ ಠಾಣೆ ಪಿಎಸ್‌ಐ ರಾಜು ರೆಡ್ಡಿ ನೇತೃತ್ವದ ಸಿಬ್ಬಂದಿಗಳ ನಾಲ್ಕು ಎರಡು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿರುತ್ತಾರೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿ ದಿನೇಶ್ ಮೂಡುಬ ಎಂಬಾತನಿಗೆ ಸೇರಿದ(KA 19 AD 2001) ,ಸುರೇ೦ದ್ರಕೋಟ್ಯಾನ್…

Read More

ರಿಪ್ಪನ್ ಪೇಟೆ | ವಿವಿಧ ಗ್ರಾಮಗಳಲ್ಲಿ ರಸ್ತೆ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್ ಪೇಟೆ | ವಿವಿಧ ಗ್ರಾಮಗಳಲ್ಲಿ ರಸ್ತೆ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ ಪೇಟೆ : ಪಟ್ಟಣದ ಸಾವರ್ಕರ್ ರಸ್ತೆಯ ಕಾಂಕ್ರೀಟ್ ರಸ್ತೆ , ತಮ್ಮಡಿಕೊಪ್ಪ ಗ್ರಾಮದ ಊರೊಳಗಿನ ರಸ್ತೆ ,ಕೊಣನಜೆಡ್ಡು ರಸ್ತೆ  ಹಾಗೂ ಆಕಾಶ್ ಮಕ್ಕಿ ಗ್ರಾಮದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಶಂಕುಸ್ಥಾಪನೆ ನೇರವೇರಿಸಿದರು. ವಿವಿಧ ಗ್ರಾಮಗಳಲ್ಲಿ ಶಂಕುಸ್ಥಾಪನೆಯ ನಂತರ  ಡಿ.ಸಿ.ಸಿ ಬ್ಯಾಂಕ್ ನ ಸಭಾಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತಾನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ  ಹೊಸನಗರ…

Read More

ಗಾಂಜಾ ಮಾರಾಟ – ಇಬ್ಬರಿಗೆ ಮೂರು ವರ್ಷ ಶಿಕ್ಷೆ, ದಂಡ

ಗಾಂಜಾ ಮಾರಾಟ – ಇಬ್ಬರಿಗೆ ಮೂರು ವರ್ಷ ಶಿಕ್ಷೆ, ದಂಡ ಶಿವಮೊಗ್ಗ : ಇಲ್ಲಿನ  ನ್ಯಾಯಾಲಯ  ಗಾಂಜಾ ಮಾರಾಟಗಾರರಿಬ್ಬರಿಗೆ 3 ವರ್ಷ ಜೈಲು ಮತ್ತು ₹25,000 ದಂಡ ವಿಧಿಸಿದೆ. ಶಿವಮೊಗ್ಗ  ಸಾಗರ ಟೌನ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ  04-08-2021 ರಂದು ನಡೆದ ಪ್ರಕರಣ ಇದಾಗಿದೆ. ಸಾಗರದ ಬಿಹೆಚ್ ರಸ್ತೆಯ ಸದ್ಗುರು ಲೇ ಔಟ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ಅಂದಿನ ಇನ್​ಸ್ಪೆಕ್ಟರ್ ಅಶೋಕ್ ಕುಮಾರ್  ನೇತೃತ್ವದ ತಂಡ ದಾಳಿ ನಡೆಸಿತ್ತು. ಈ ವೇಳೆ  ಒಟ್ಟು 1…

Read More

ಗೃಹಸಚಿವರ ತವರಿನಲ್ಲೇ ಅಕ್ರಮ ಮದ್ಯಕ್ಕೆ ವ್ಯಕ್ತಿ ಬಲಿ !!!!!!!?|Guddekoppa

ತೀರ್ಥಹಳ್ಳಿ : ಗೃಹಸಚಿವ ಆರಗ ಜ್ಞಾನೇಂದ್ರ ಅವರ ತವರೂರು ಹೊದಲ ಗ್ರಾಮಪಂಚಾಯಿತಿ ವ್ಯಾಪ್ತಿಯ ಗುಡ್ಡೆಕೊಪ್ಪ ಸಮೀಪದ ತಲವಡ್ಕದ ಕುಟ್ರ ಎಂಬ ಹಳ್ಳಿಯಲ್ಲಿ ಅಕ್ರಮ ಮದ್ಯಕ್ಕೆ ವ್ಯಕ್ತಿ ಬಲಿಯಾದ ಘಟನೆ ಶನಿವಾರ ರಾತ್ರಿ ನೆಡೆದಿದೆ. ಕೆಲವು ದಿನಗಳ ಹಿಂದೆ ಊರಿನ ಗ್ರಾಮಸ್ಥರೆಲ್ಲರೂ ಸೇರಿ ದೈವ ಸಾನಿಧ್ಯದಲ್ಲಿ ನಮ್ಮ ಊರಿನ ಯಾವುದೇ ಅಂಗಡಿ, ಮಳಿಗೆ, ಮನೆ, ಕೈಚೀಲ, ಮತ್ತು ಹೊರ ಊರಿನಿಂದ ಅಥವಾ ಬೇರೆ ಯಾವ ವ್ಯಕ್ತಿಯೂ ಹೊರಗಡೆಯಿಂದ ಮದ್ಯವನ್ನು ತಂದು ಈ ಊರಿನಲ್ಲಿ ಮಾರಾಟ ಮಾಡಬಾರದೆಂದು ದೈವ  ನ…

Read More

ರಿಪ್ಪನ್ ಪೇಟೆಯಲ್ಲಿ ಗುಡ್ ಫ್ರೈಡೆ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ದೇವರ ಮೆರವಣಿಗೆ

ರಿಪ್ಪನ್ ಪೇಟೆಯಲ್ಲಿ ಗುಡ್ ಫ್ರೈಡೆ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ದೇವರ ಮೆರವಣಿಗೆ ರಿಪ್ಪನ್ ಪೇಟೆ :ಪಟ್ಟಣದ ಗುಡ್ ಶೆಪರ್ಡ್ ದೇವಾಲಯದಲ್ಲಿ ಗುಡ್ ಫ್ರೈಡೆ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಮೆರವಣಿಗೆಯನ್ನು ಏರ್ಪಡಿಸಲಾಗಿತ್ತು. ಶುಕ್ರವಾರ ಬೆಳಗ್ಗೆಯಿಂದಲೇ ಪ್ರಾರಂಭವಾದ ಧಾರ್ಮಿಕ ಕಾರ್ಯಕ್ರಮಗಳು ಮಧ್ಯಾಹ್ನದ ತನಕ ವಿವಿಧ ಪೂಜೆ ಹಾಗೂ ದೇವರ ಮೆರವಣಿಗೆಯೊಂದಿಗೆ  ಸಂಪನ್ನಗೊಂಡಿತು. ಗುಡ್ ಫ್ರೈಡೆ (Good Friday) ಕ್ರೈಸ್ತ ಧರ್ಮದಲ್ಲಿ ಬಹುಮುಖ್ಯವಾದ ಪವಿತ್ರ ದಿನವಾಗಿದ್ದು, ಇದು ಯೇಸು ಕ್ರಿಸ್ತನು ಶಿಲುಬೆಗೇರಿಸಲ್ಪಟ್ಟ ದಿನವೆಂದು ನಂಬಲಾಗುತ್ತದೆ.ಯೇಸು ಕ್ರಿಸ್ತನ ಬಲಿದಾನ:…

Read More

ರಿಪ್ಪನ್‌ಪೇಟೆ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ :

ರಿಪ್ಪನ್‌ಪೇಟೆ: ಪಟ್ಟಣದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ದ 55ನೇ ವರ್ಷದ ಗಣೇಶೋತ್ಸವ ಸೇವಾ ಸಮಿತಿಯ ಅಧ್ಯಕ್ಷರಾಗಿ ವೈ.ಜೆ.ಕೃಷ್ಣ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಪಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿಕಟಪೂರ್ವ ಅಧ್ಯಕ್ಷ ಯೋಗೀಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಪದಾದಿಕಾರಿಗಳ ವಿವರ : ನಾಗರಾಜ ಪವಾರ್, ರಾಜೇಶ್ ಎಲ್.ಕೆ, ಸಂದೀಪ್‌ಶೆಟ್ಟಿ, ರವಿಚಂದ್ರ, ಹೆಚ್.ಆರ್.ಆಶೋಕ್, (ಉಪಾಧ್ಯಕ್ಷ), ತೀರ್ಥಶ್ ಅಡಿಕಟ್ಟು (ಕಾರ್ಯಾಧ್ಯಕ್ಷರು), ಶ್ರೀಧರ್, ಲಕ್ಷ್ಮಣ ಬಳ್ಳಾರಿ (ಸಹ ಕಾರ್ಯದರ್ಶಿ), ಶ್ರೀನಿವಾಸ ಆಚಾರ್ ಗ್ಯಾರೇಜ್, ಮಂಜುನಾಥ ಅಚಾರ್, ರಾಘವೇಂದ್ರ…

Read More

Shivamogga | ಪ್ರೇಮಿಗಳ ನಡುವೆ ಕಿರಿಕ್ – ಪ್ರಿಯತಮೆಗೆ ಚಾಕುವಿನಿಂದ ಇರಿದ ಪ್ರಿಯಕರ : ಇಬ್ಬರು ಆಸ್ಪತ್ರೆಗೆ ದಾಖಲು

Shivamogga | ಪ್ರೇಮಿಗಳ ನಡುವೆ ಕಿರಿಕ್ – ಪ್ರಿಯತಮೆಗೆ ಚಾಕುವಿನಿಂದ ಇರಿದ ಪ್ರಿಯಕರ : ಇಬ್ಬರು ಆಸ್ಪತ್ರೆಗೆ ದಾಖಲು ಪ್ರೇಮಿಗಳ ನಡುವೆ ಕಿರಿಕ್ ನಡೆದು ಯುವಕನು ಯುವತಿಗೆ ಚಾಕುವಿನಿಂದ ಇರಿದ ಘಟನೆ ಶಿವಮೊಗ್ಗ (Shivamogga) ನಗರದ ಶಿವಪ್ಪ ನಾಯಕ ವೃತ್ತದಲ್ಲಿ ನಡೆದಿದೆ. 22 ವರ್ಷದ ಯುವತಿ ಅಂಬಿಕಾ ಎಂಬಾಕೆಗೆ ಚೇತನ್ ಎಂಬಾತ ಚಾಕುವಿನಿಂದ ಇರಿದಿದ್ದಾನೆ. ಇಬ್ಬರೂ ಶಿವಮೊಗ್ಗ(Shivamogga) ಜಿಲ್ಲೆಯ ಹಾಡೋನಹಳ್ಳಿ(hadonahalli) ಗ್ರಾಮದವರಾಗಿದ್ದಾರೆ. ಇವರಿಬ್ಬರು ಪ್ರೀತಿಸುತಿದ್ದು ಕೆಲವು ಕಾರಣದಿಂದ ಮದುವೆಯಾಗಲು ಸಾಧ್ಯವಾಗಿರಲಿಲ್ಲ. ಇಂದು ಮಧ್ಯಾಹ್ನ ಅಂಬಿಕಾಳನ್ನು ಭೇಟಿಯಾದ ಚೇತನ್…

Read More

ಹೆಣ್ಣು ಕೊಟ್ಟ ಮಾವನನ್ನೆ ಹತ್ಯೆಗೈದ ಅಳಿಯ

ಅಳಿಯನಿಂದ ಮಾವನ ಹತ್ಯೆ ಹೊಳೆಹೊನ್ನೂರು : ಇಲ್ಲಿನ ಸಮೀಪದ ಹನುಮಂತಾಪುರ ಗ್ರಾಮದಲ್ಲಿ ವಯಕ್ತಿಕ ಕಾರಣಕ್ಕಾಗಿ ರಾಜಪ್ಪ(55) ಎಂಬ ವ್ಯಕ್ತಿಯನ್ನು ಬುಧವಾರ ರಾತ್ರಿ ಕೊಲೆ ಮಾಡಲಾಗಿದೆ. ಅರೋಪಿ ಮಂಜುನಾಥ (45) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ರಾಜಪ್ಪನ ಮಗಳು ಮನೆಗೆ ಹೋಗಿ ಬಾಗಿಲು ತೆರೆದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಮಾರಕಾಸ್ತ್ರದಿಂದ ಹೊಡೆದು ಕೊಲೆ ಮಾಡಿರುವ ಶಂಕೆಯಿದೆ. ಮಂಜುನಾಥನು ಮೃತ ರಾಜಪ್ಪ ಅವರ ಅಳಿಯ ಅಂದರೆ ಮಗಳ ಪತಿ ಆಗಿದ್ದಾನೆ. ಆರೋಪಿ ಮಂಜುನಾಥನು ಇತ್ತೀಚೆಗೆ ಅಪರಾಧ ಪ್ರಕರಣದಲ್ಲಿ ಜೈಲಿನಲ್ಲಿದ್ದು…

Read More

ಕಾಂಗ್ರೆಸ್ ಸೇರ್ಪಡೆ ಆಗುವಂತೆ ಜೆಡಿಎಸ್ ಶಾಸಕಿಗೆ ಮಧು ಬಂಗಾರಪ್ಪ ಓಪನ್ ಆಫರ್.!

ಕಾಂಗ್ರೆಸ್ ಸೇರ್ಪಡೆ ಆಗುವಂತೆ ಜೆಡಿಎಸ್ ಶಾಸಕಿಗೆ ಮಧು ಬಂಗಾರಪ್ಪ ಓಪನ್ ಆಫರ್.! ಶಿವಮೊಗ್ಗ : ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯನಾಯ್ಕ್ ಅವರಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುವಂತೆ ಓಪನ್ ಆಫರ್ ಅನ್ನು ನೀಡಿದ್ದಾರೆ. ಪುರದಾಳು ಗ್ರಾಮದ ಬಾರೆಹಳ್ಳ ಮತ್ತು ಹಾಯ್​ಹೊಳೆ ಕೆರೆಗಳ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪುರದಾಳು ಗ್ರಾಮ ಸರ್ಕಾರಿ ಶಾಲೆಯಲ್ಲಿ ಭಾಷಣದಲ್ಲಿ ಅವರು ಮಾತನಾಡಿ ಚುನಾವಣೆ ಬಂದಾಗ ನಮಗೆ ಕಷ್ಟ ಆಗುತ್ತದೆ. ಅದಕ್ಕೆ ಶಾರದಕ್ಕನವರಿಗೆ ಹೇಳೋದು,…

Read More