Hosanagara | ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸರ ದಾಳಿ – ನಗದು ಸಮೇತ ಎಂಟು ಜನ ವಶಕ್ಕೆ..!!

Hosanagara | ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸರ ದಾಳಿ – ನಗದು ಸಮೇತ ಎಂಟು ಜನ ವಶಕ್ಕೆ..!! ಹೊಸನಗರ ತಾಲ್ಲೂಕಿನ ಅಲಗೇರಿಮಂಡ್ರಿ ವ್ಯಾಪ್ತಿಯ ಮುಡುಬಾ ಗ್ರಾಮದಲ್ಲಿ ಅಂದರ್ ಬಾಹರ್ ಆಡುತಿದ್ದ ಸ್ಥಳಕ್ಕೆ ದಾಳಿ ನಡೆಸಿ ನಗದು ಸಮೇತ ಎಂಟು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಮುಡುಬಾ ಗ್ರಾಮದಲ್ಲಿ 10 ಜನರು ಅಂದರ್ ಬಾಹರ್ ಇಸ್ಪೀಟ್ ಆಟವಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್‌ರವರ ಆದೇಶದ ಮೇರೆಗೆ ಸಬ್ ಇನ್ಸ್‌ಪೆಕ್ಟರ್ ರಾಜುರೆಡ್ಡಿಯವರ ನೇತೃತ್ವದಲ್ಲಿ ದಾಳಿ ನಡೆಸಿ…

Read More

ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿಗಳ ಪ್ರತಿಭಟನೆ ಸಂಬಂಧಿಸಿದಂತೆ ಪ್ರಿನ್ಸಿಪಾಲ್ ಗೆ ಮತ್ತೊಂದು ಕುತ್ತು !! ಹಾಗಾದರೆ ಅದೇನು ????

ಮಲೆನಾಡಿನ ಮಡಿಲಾದ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಪ್ರಿನ್ಸಿಪಲ್ ಅನಾಗರಿಕನಂತೆ ವರ್ತಿಸುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಪ್ರತಿಭಟನೆಗಿಳಿದಿದ್ದರು. ಬೆಳಿಗ್ಗೆಯಿಂದ ಶುರುವಾದ ಪ್ರತಿಭಟನೆಯು ಕ್ಷಣಕ್ಷಣಕ್ಕೂ ಹೆಚ್ಚಿನ ರೋಚಕತೆಯನ್ನು ಪಡೆಯುತ್ತಿತ್ತು ಕೊನೆಗೂ ಪ್ರಿನ್ಸಿಪಲ್ ಚಂದ್ರಪ್ಪರನ್ನ ಕರ್ತವ್ಯದಿಂದ ಬಿಡುಗಡೆಗೊಳಿಸಿ ಕೇಂದ್ರ ಕಚೇರಿಗೆ ಹಾಜರಾಗುವಂತೆ     ಇಲಾಖೆಯಿಂದ ತನಿಖೆಗೆ ಆದೇಶ ಕೂಡ ಹೊರಬಿತ್ತು.ಇದರಿಂದ ನಿರಾಳ ಗೊಂಡಂತಹ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಮೊಟಕುಗೊಳಿಸಿ ಶಾಲೆಗೆ ತೆರಳಿದರು. ಆದರೆ ಪ್ರಿನ್ಸಿಪಾಲ್ ಗೆ ಮಾತ್ರ ಮತ್ತೊಂದು ಕುತ್ತು  ರೆಡಿಯಾಗಿತ್ತು. :::ವಿದ್ಯಾರ್ಥಿ ಪೋಷಕರಿಂದ ಪ್ರಿನ್ಸಿಪಲ್…

Read More

ರೈಲಿಗೆ ಸಿಲುಕಿ 30ಕ್ಕೂ ಹೆಚ್ಚು ಕುರಿಗಳು ಸಾವು :

ಭದ್ರಾವತಿ ನಗರದ ಅಪ್ಪಾಜಿ ಗೌಡ ಪೆಟ್ರೋಲ್ ಪಂಪ್ ಹಿಂಭಾಗದಲ್ಲಿರುವ ರೈಲ್ವೆ ಹಳಿಯಲ್ಲಿ 30 ಕ್ಕೂ ಹೆಚ್ಚು ಕುರಿಗಳ ಮಾರಣ ಹೋಮ ನಡೆದಿದೆ. ರೈಲಿಗೆ ಸಿಲುಕಿ ಕುರಿಗಳು ಸಾವನ್ನಪ್ಪಿವೆ. ತಾಳಗುಪ್ಪ ಮೈಸೂರು ರೈಲು ಬರುವ ವೇಳೆ ಹಳಿ ದಾಟುವಾಗ ಕುರಿಗಳ ಮೇಲೆ ರೈಲು ಹರಿದಿದೆ. 30ಕ್ಕೂ ಹೆಚ್ಚು ಕುರಿಗಳು ಸ್ಥಳದಲ್ಲಿಯೇ ಸತ್ತಿದ್ದು, ಕೆಲ ಕುರಿಗಳು ಜೀವನ್ಮರಣಗಳ ನಡುವೆ ಬಿದ್ದು ಒದ್ದಾಡುತ್ತಿದ್ದವು. ತಾಳಗುಪ್ಪದಿಂದ ಮೈಸೂರಿಗೆ ಹೊರಟಿದ್ದ ಎಕ್ಸಪ್ರೆಸ್ ರೈಲಿಗೆ ಕುರಿಗಳು ಸಿಲುಕಿವೆ.ಹಾವೇರಿ ಸವಣೂರಿನ ವ್ಯಕ್ತಿಯೋರ್ವರಿಗೆ ಈ ಕುರಿಗಳು  ಸೇರಿದ್ದು ಎನ್ನಲಾಗಿದೆ.

Read More

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಆದ್ಯತೆ ನೀಡಿ : ಶಾಸಕ ಗೋಪಾಲಕೃಷ್ಣ ಬೇಳೂರು|gkb

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಆದ್ಯತೆ ನೀಡಿ  : ಗೋಪಾಲಕೃಷ್ಣ ಬೇಳೂರು ರಿಪ್ಪನ್ ಪೇಟೆ : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪ್ರತಿಭೆಯನ್ನು ಹೊಂದಿದ್ದಾರೆ ಆದರೆ ಅವರುಗಳಿಗೆ ಅವಕಾಶಗಳು ಸಿಗುತ್ತಿಲ್ಲ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉಪನ್ಯಾಸಕರುಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೊಸನಗರ- ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಕಾಲೇಜು ಅಭಿವೃದ್ಧಿ ಸಮಿತಿಯ ಸಭೆಯಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ರಾಜ್ಯ ಸರ್ಕಾರ  ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಾಕಷ್ಟು…

Read More

ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆ : ಹಲವರ ನಾಮಪತ್ರ ಸಲ್ಲಿಕೆ

ರಿಪ್ಪನ್‌ಪೇಟೆ : ಹೊಸನಗರ ತಾಲೂಕು ಒಕ್ಕಲಿಗರ ಸಂಘ (ರಿ) ಕಾರ್ಯಕಾರಿ ಸಮಿತಿಯ ನಿರ್ದೇಶಕರ ಸ್ಥಾನದ ಚುನಾವಣೆಗೆ ಹಲವು ನಾಮಪತ್ರ ಸಲ್ಲಿಕೆಯಾಯಿತು. ಸೆಪ್ಟೆಂಬರ್ 04 ರಂದು ನಿರ್ದೇಶಕ ಸ್ಥಾನದ ಚುನಾವಣೆ ನಡೆಯಲಿದ್ದು 15 ಕ್ಷೇತ್ರದಲ್ಲಿ ಚುನಾವಣೆಗೆ ಈಗಾಗಲೇ ಸಿದ್ದತೆ ಪ್ರಾರಂಭವಾಗಿದೆ. ರಿಪ್ಪನ್‌ಪೇಟೆ ಮತಕ್ಷೇತ್ರ ವ್ಯಾಪ್ತಿಗೆ ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿ ಮಾಜಿ‌ ಉಪಾಧ್ಯಕ್ಷರಾದ ರವೀಂದ್ರ ಕೆರೆಹಳ್ಳಿ ಇಂದು ನಾಮಪತ್ರ ಸಲ್ಲಿಸಿದರು. ನಂತರ ಮಾತನಾಡಿದ ಅವರು ಸಮಾಜದ ಅಭಿವೃದ್ಧಿಗೆ ದುಡಿಯುವ ಹಂಬಲದಿಂದ ಈ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ.ಸಮಾಜದ ಎಲ್ಲಾ ಬಾಂಧವರು ನನ್ನನ್ನು ಬೆಂಬಲಿಸುವ ಮೂಲಕ…

Read More

ಆಗುಂಬೆ ಘಾಟಿಯಲ್ಲಿ ಗುಡ್ದ ಕುಸಿತ : ಮೂರು ಬದಲಿ ಮಾರ್ಗ ವ್ಯವಸ್ಥೆ!!!!!ಯಾವ್ಯಾವುದು ಗೊತ್ತಾ??? ಈ ಸುದ್ದಿ ನೋಡಿ

ತೀರ್ಥಹಳ್ಳಿ : ಆಗುಂಬೆ ಘಾಟಿಯ  10ನೇ ತಿರುವಿನಲ್ಲಿ ಗುಡ್ಡಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಬದಲಿ ಮಾರ್ಗ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ (DC) ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ. ಭೂ ಕುಸಿತದ ಮಣ್ಣು ಮತ್ತು ಮರಗಳನ್ನು ತೆರವುಗೊಳಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ಜುಲೈ 12ರ ಮುಂಜಾನೆ 8ಗಂಟೆಯವರೆಗೆ ನಿರ್ಬಂಧಿಸಲಾಗಿದೆ. ಆ ಬಳಿಕ ಜುಲೈ 30ರವರೆಗೆ ಈ ಮಾರ್ಗದಲ್ಲಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ. ಮೂರು…

Read More

Political News ಕಾಂಗ್ರೇಸ್ ಪಕ್ಷವನ್ನು ಗೆಲ್ಲಿಸಲು ಕಾರ್ಯಕರ್ತರ ಪಡೆ ಸಜ್ಜಾಗಿದೆ – ಕಲಗೋಡು ರತ್ನಾಕರ್

ಕಾಂಗ್ರೇಸ್ ಪಕ್ಷವನ್ನು ಗೆಲ್ಲಿಸಲು ಕಾರ್ಯಕರ್ತರ ಪಡೆ ಸಜ್ಜಾಗಿದೆ – ಕಲಗೋಡು ರತ್ನಾಕರ್ ರಿಪ್ಪನ್‌ಪೇಟೆ : ಮೇ 10 ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಸಾಗರ ಸೊರಬ ಸೇರಿದಂತೆ ಭದ್ರಾವತಿಯಲ್ಲಿ ಕಾಂಗ್ರೇಸ್ ಪಕ್ಷ ಈ ಭಾರಿ ಗೆಲುವು ಸಾಧಿಸಲಿದೆ ಎಂದು ಜಿಲ್ಲಾ ಪಂಚಾಯ್ತಿ ಮಾಜಿ ಆಧ್ಯಕ್ಷ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ಆಭಿಮತ ವ್ಯಕ್ತಪಡಿಸಿದರು. ರಿಪ್ಪನ್‌ಪೇಟೆಯ ಕಾಂಗ್ರೇಸ್ ಕಛೇರಿಯಲ್ಲಿ ಕೆರೆಹಳ್ಳಿ ಕಸಬಾ ಹೋಬಳಿ ವ್ಯಾಪ್ತಿಯ ಕಾಂಗ್ರೇಸ್ ಬೂತ ಸಮಿತಿಯ ಕಾರ್ಯಕರ್ತರ ಸಮಲೋಚನಾ…

Read More

ರಂಗಭೂಮಿ ಚಟುವಟಿಕೆಗಳಿಂದ ಪ್ರತಿಭೆಗಳು ಇನ್ನೂ ಜೀವಂತವಾಗಿದೆ : ಮೂಲೆಗದ್ದೇ ಶ್ರೀಗಳು

ಮಕ್ಕಳಲ್ಲಿ ಹುದುಗಿರುವ 64 ವಿದ್ಯೆಗಳನ್ನು ಹೊರತೆಗೆಯುವ ಕೆಲಸ ಹಳ್ಳಿ ಮಕ್ಕಳ ರಂಗ ಹಬ್ಬದಂತಹ ಶಿಬಿರಗಳಿಂದ ಮಾತ್ರ ಸಾಧ್ಯ ಎಂದು ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಮಹಾಸ್ವಾಮೀಜಿ ಹೇಳಿದರು. ಗುರುವಾರ ರಿಪ್ಪನ್ ಪೇಟೆಯ ಮಸರೂರು ದಿ. ಎಂ.ಕೆ .ರೇಣುಕಪ್ಪ ಗೌಡ ಪ್ರತಿಷ್ಠಾನ ಹಾಗೂ ಮಲೆನಾಡ ಕಲಾತಂಡದವರು ಏರ್ಪಡಿಸಿದ್ದ ಹಳ್ಳಿ ಮಕ್ಕಳ ರಂಗ ಹಬ್ಬದ ಶಿಬಿರದ ನೈತಿಕ ಶಿಕ್ಷಣ ಹಿನ್ನೆಲೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಚನ ನೀಡಿ ಮಾತನಾಡಿದರು. ಶ್ರದ್ಧೆ , ನಂಬಿಕೆ, ಪ್ರೀತಿ, ನಾನು, ನನ್ನದು, ಇವು 5…

Read More

ರಿಪ್ಪನ್‌ಪೇಟೆ ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ ಮಂಡಳಿ ಚುನಾವಣೆ – ಎಂ ಎಂ ಪರಮೇಶ್ ತಂಡಕ್ಕೆ ಭರ್ಜರಿ ಜಯ|Rpet news

ರಿಪ್ಪನ್‌ಪೇಟೆ  ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ ಮಂಡಳಿ ಚುನಾವಣೆ – ಎಂ ಎಂ ಪರಮೇಶ್ ತಂಡಕ್ಕೆ ಭರ್ಜರಿ ಜಯ.  ರಿಪ್ಪನ್ ಪೇಟೆ: ಪಟ್ಟಣದ ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ   ಮಂಡಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಹಾಗೂ ಶಿವಮೊಗ್ಗ ಜಿಲ್ಲಾ ಸಹಕಾರ ಬ್ಯಾಂಕಿನ ನಿರ್ದೇಶಕ ಎಂಎಂ ಪರಮೇಶ್ ತಂಡಕ್ಕೆ ಭರ್ಜರಿ ಜಯ ಲಭಿಸಿದೆ. ಪಟ್ಟಣದ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 12 ಜನ ಸದಸ್ಯರ ಆಡಳಿತ ಮಂಡಳಿ ಇದ್ದು, ಇದರಲ್ಲಿ ಏಳು ಜನ ಸದಸ್ಯರುಗಳು…

Read More