Headlines

ತೀರ್ಥಹಳ್ಳಿ: ಗೃಹಸಚಿವರ ಕಾರು ನಿರ್ಗಮಿಸುತ್ತಿದ್ದಂತೆಯೇ ಪಾದಾಚಾರಿಗೆ ಡಿಕ್ಕಿಯಾಗಿ ಪಲ್ಟಿಯಾದ ಒಮಿನಿ ಕಾರು:

ತೀರ್ಥಹಳ್ಳಿ: ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಕಾರು ಮತ್ತು ಅವರ ಬೆಂಗಾವಲು ವಾಹನಗಳು ಹೋಗುತ್ತೀದ್ದಂತೆ ಹಿಂದಿದ್ದ ಓಮ್ನಿ ಕಾರೊಂದು ಪಲ್ಟಿಯಾಗಿ ನಾಲ್ವರು ಗಾಯಗೊಂಡಿರುವ ಘಟನೆ ತೀರ್ಥಹಳ್ಳಿ ಪಟ್ಟಣದಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ. ಗುಡ್ಡೆಕೊಪ್ಪ ನಿವಾಸದಿಂದ ಕೊಪ್ಪದ ಕಡೆ ಗೃಹ ಸಚಿವರ ಕಾರು ಪಯಣ ಬೆಳೆಸಿತು. ಈ ವೇಳೆ ಡಿಸಿಸಿ ಬ್ಯಾಂಕ್ ಎದುರು ಕಾಯಿ ಮೂಟೆ ಹೊತ್ತಿದ್ದ ವ್ಯಕ್ತಿಯೊಬ್ಬ ಸಚಿವರ ಕಾರು ಪಾಸ್ ಆಗುತ್ತಿದ್ದಂತೆ ರಸ್ತೆಗೆ ಹಾರಿದ್ದಾನೆ. ಈ ವೇಳೆ ಓಮ್ನಿ ಕಾರು ಆತನಿಗೆ ಡಿಕ್ಕಿಯಾಗಿ ನಿಯಂತ್ರಣ…

Read More

ರಿಪ್ಪನ್ ಪೇಟೆ: ಅನೈತಿಕ ಚಟುವಟಿಕೆಯ ತಾಣವಾದ ಸ್ತ್ರೀಶಕ್ತಿ ಸಮುದಾಯ ಭವನ.

ರಿಪ್ಪನ್ ಪೇಟೆ: ಪಟ್ಟಣಕ್ಕೆ  ಹೊಂದಿಕೊಂಡಂತೆ ಇರುವ ದೊಡ್ಡಿನಕೊಪ್ಪ ಬಡಾವಣೆಯಲ್ಲಿರುವ ಸ್ತ್ರೀಶಕ್ತಿ ಸಮುದಾಯಭವನ ಸರಿಯಾದ ನಿರ್ವಹಣೆ ಇಲ್ಲದೇ ಅನೈತಿಕ ಚಟುವಟಿಕೆಯ ತಾಣವಾಗಿದೆ.ಲಕ್ಷಾಂತರ ರೂಪಾಯಿ ಮೊತ್ತದ ಅನುದಾನದಲ್ಲಿ ತಲೆಯೆತ್ತಿ ನಿಂತ  ಸ್ತ್ರೀ ಶಕ್ತಿ ಸಮುದಾಯಭವನ ಇದೀಗ ಪಾಳುಬಿದ್ದು ಹಾಗೂ ಪುಡಾರಿಗಳ ನೆಚ್ಚಿನ ಅನೈತಿಕ ತಾಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. 2011-12ರಲ್ಲಿ ಅಂದಿನ ಶಾಸಕರಾಗಿದ್ದ ಬೇಳೂರು ಗೋಪಾಲಕೃಷ್ಣರವರ ಅವಧಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸ್ತ್ರೀ ಶಕ್ತಿ ಸಮುದಾಯ ಭವನವನ್ನು  ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಿತ್ತು. ಈಗ ಸ್ತ್ರೀಶಕ್ತಿ…

Read More

ರೈಲ್ವೆ ಟ್ರ್ಯಾಕ್ ನಲ್ಲಿ ವ್ಯಕ್ತಿಯ ಶವ ಪತ್ತೆ – ಆತ್ಮಹತ್ಯೆ ಶಂಕೆ|smg

ಶಿವಮೊಗ್ಗ ನಗರದ ಪಶು ವೈದ್ಯಕೀಯ ಕಾಲೇಜಿನ ಬಳಿಯ ರೈಲ್ವೆ ಟ್ರ್ಯಾಕ್ ನಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ.  ಮೃತರನ್ನು ಗುರುರಾಜ್ ಎಂದು ಗುರುತಿಸಲಾಗಿದೆ. ಶಿವಮೊಗ್ಗ ನಗರದ ಶುಭ ಮಂಗಳ ಕಲ್ಯಾಣ ಮಂದಿರದ ಎದುರಿನ ತಿರುವಿನ ನಿವಾಸಿಯಾಗಿದ್ದ ಗುರುರಾಜ್  ಎಪಿಎಂಸಿ ಯಾರ್ಡ್ ಗೆ ಹೋಗಿ ತರಕಾರಿ ತರುವುದಾಗಿ ಗುರುವಾರ ಬೆಳಗ್ಗಿನ ಜಾವ ಮನೆ ಬಿಟ್ಟು ಹೋಗಿದ್ದರು ಆದರೆ ಗುರುರಾಜ್ ನ ಮೃತ ದೇಹ ವೆಟನರಿ ಕಾಲೇಜು ಬಳಿಯ ರೈಲ್ವೆ ಟ್ರ್ಯಾಕ್ ಬಳಿ ಪತ್ತೆಯಾಗಿದೆ. ಗುರುರಾಜ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯರು…

Read More

ಅಂಬಿಕಾ ಸಂತೋಷ್‌ಗೆ ಅನಿತಾಕೌಲ್ ಸ್ಮರಣಾರ್ಥ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ

ಅಂಬಿಕಾ ಸಂತೋಷ್‌ಗೆ ಅನಿತಾಕೌಲ್ ಸ್ಮರಣಾರ್ಥ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ ಬೆಂಗಳೂರಿನ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜು ಬಸವನಗುಡಿ ಆವರಣದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಪ್ರತಿ ವರ್ಷ ಇವರು ನೀಡುವ ಅನಿತಾಕೌಲ್ ಐಎಎಸ್ ಇವರ ಸ್ಮರಣಾರ್ಥವಾಗಿ ನೀಡುವ 2024-25ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಯನ್ನು ಶಿಕ್ಷಕಿ ಮತ್ತು ಸಾಹಿತಿ ಅಂಬಿಕಾ ಸಂತೋಷ್‌ಗೆ ನೀಡಿ ಗೌರವಿಸಲಾಯಿತು. ಅಂಬಿಕಾ ಹೊಸನಗರ ತಾಲೂಕಿನ ಗೌಡಕೊಪ್ಪ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ…

Read More

Ripponpete | ಗುಳುಗುಳಿಶಂಕರ ಶ್ರೀಶಂಕರೇಶ್ವರ ದೇವಸ್ಥಾನದಲ್ಲಿ ಮಾರ್ಚ್ 08 ಮತ್ತು 09 ರಂದು ಮಹಾಶಿವರಾತ್ರಿ

ಗುಳುಗುಳಿಶಂಕರ ಶ್ರೀಶಂಕರೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ರಿಪ್ಪನ್‌ಪೇಟೆ;- ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಗುಳಿಗುಳಿ ಶಂಕರೇಶ್ವರ ದೇವಸ್ಥಾನದಲ್ಲಿ ಮಾರ್ಚಿ ೮ ಮತ್ತು ೯ ರಂದು ಮಹಾಶಿವರಾತ್ರಿಯ ಅಂಗವಾರಗಿ ವಿವಿಧ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ದೇವಸ್ಥಾನ ಸೇವಾ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾರ್ಚಿ 08 ರಂದು ಶುಕ್ರವಾರ ಹಂದಲಸೆ ರಾಘವೇಂದ್ರ ಭಟ್ರು ಮತ್ತು ಪುರೋಹಿತತ್ವದಲ್ಲಿ ಮಹಾಶಿವರಾತ್ರಿಯ ಬೆಳಗ್ಗೆ ೧೦ ಗಂಟೆಯಿAದ ಶ್ರೀ ಶಂಕರೇಶ್ವರ ಸ್ವಾಮಿಗೆ ರುದ್ರಾಭಿಷೇಕ.ಕುಂಭಾಭಿಷೇಕ.ರಾತ್ರಿ   ೯ ಗಂಟೆಗೆ ಕೃಷ್ಣಮೂರ್ತಿ ಭಟ್ಟರು…

Read More

ಸಂಸದ ಬಿ ವೈ ರಾಘವೇಂದ್ರ ರವರ ವಾಟ್ಸಾಪ್ ಚಾನೆಲ್ ಲೋಕಾರ್ಪಣೆ|byr

ಶಿವಮೊಗ್ಗ : ಸಂಸದ ಬಿ.ವೈ ರಾಘವೇಂದ್ರ ಅವರ ಅಧಿಕೃತ ವಾಟ್ಸಪ್ ಚಾನೆಲ್ ನ್ನ  ಲೋಕಾರ್ಪಣೆ ಮಾಡಲಾಯಿತು. ನಗರದ ರಾಯಲ್ ಆರ್ಕಿಡ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಾಟ್ಸಪ್ ಚಾನೆಲ್ ಗೆ ಚಾಲನೆ ನೀಡಲಾಯಿತು. ಈ ವೇಳೆ ಮಾತನಾಡಿದ ಅವರು, ಡಿಜಿಟಲ್ ವಿಶ್ವವಿದ್ಯಾಲಯ, ಡಿಜಿಟಲೀಕರಣದ ಸಾಮಾಜಿಕ ಮಾಧ್ಯಮಗಳಲ್ಲಿ ಜನ ಸಂಪರ್ಕ ಮಾಡಲು ಈ ವಾಟ್ಸಪ್ ಚಾನೆಲ್ ಅನುಕೂಲವಾಗಿದೆ.ಪ್ರಧಾನಿಗಳು ಸಹ ವಾಟ್ಸಪ್ ಚಾನೆಲ್ ನ್ನ ಅಧಿಕೃತ ಚಾನೆಲ್ ಆರಂಭಿಸಿದ್ದಾರೆ. ಮೂಲ ಉದ್ದೇಶ, ಸಾರ್ವಜನಿಕರು ಸ್ಪಂಧನೆಗೆ ಈ ಚಾನೆಲ್ ಅನುಕೂಲವಾಗಲಿದೆ. ಸಾರ್ವಜನಿಕ ಬದುಕನ್ನ…

Read More

ಬೆಲ್ಲ-ಅಕ್ಕಿ ಬಾಳೆಹಣ್ಣು ಗೋವಿಗೆ ನೀಡಿ ಕಾಯಕಯೋಗಿ ಶತಾಯಿಷಿ ಶ್ರೀಗಳ ಜನ್ಮದಿನಾಚರಣೆ

ಬೆಲ್ಲ-ಅಕ್ಕಿ ಬಾಳೆಹಣ್ಣು ಗೋವಿಗೆ ನೀಡಿ ಕಾಯಕಯೋಗಿ ಶತಾಯಿಷಿ ಶ್ರೀಗಳ ಜನ್ಮದಿನಾಚರಣೆ ರಿಪ್ಪನ್‌ಪೇಟೆ;-ಕಾಯಕಯೋಗಿ ತ್ರಿವಿಧ ದಾಸೋಹಿ ಶತಾಯಿಷಿ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಮಹಾಸ್ವಾಮಿಜಿಯವರ 118 ನೇ ಜನ್ಮ ದಿನಾಚರಣೆಯನ್ನು  ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಸಾರ್ವಜನಿಕರು ರೋಟರಿ ಕ್ಲಬ್ ಸದಸ್ಯರು ಸಂಭ್ರಮ ಸಡಗರದೊಂದಿಗೆ ಆಚರಿಸಿದ್ದು ವಿಶೇಷವಾಗಿ ಜನಮನ ಸೆಳೆಯಿತು. ಜಿ.ಎಸ್.ಬಿ.ಮತ್ತು ಬ್ರಾಹ್ಮಣ ಸಮಾಜ ಹಾಗೂ ರೋಟರಿ ಕ್ಲಬ್ ಸಾರ್ವಜನಿಕರು  ಮತ್ತು ಶ್ರೀಗಳ ಅಭಿಮಾನಿ ಬಳಗದವರು ಇಲ್ಲಿನ ವಿನಾಯಕ ವೃತ್ತದಲ್ಲಿ “ಲಿಂ.ಡಾ.ಶಿವಕುಮಾರ ಮಹಾಸ್ವಾಮಿಜಿ’’ಗಳ ಭಾವಚಿತ್ರವನ್ನಿಟ್ಟು  ಪೂಜೆಸಿ ಪುಷ್ಪಾ ವೃಷ್ಟಿ  ಸಮರ್ಪಿಸುವ…

Read More

ಅತಿಶಯ ಶ್ರೀಕ್ಷೇತ್ರ ಹೊಂಬುಜ | ಶ್ರೀ ಮಹಾರಥೋತ್ಸವ – ಭಕ್ತಿಭಾವ ಸಂಗಮ

The annual Maha Rathotsava of Shri Parshwanath Swamy and Goddess Padmavathi Devi was celebrated with great devotion at the historic Jain pilgrimage center Hombuja, under the divine guidance of Swastishri Dr. Devendrakirti Bhattaraka Mahaswamiji. ಅತಿಶಯ ಶ್ರೀಕ್ಷೇತ್ರ ಹೊಂಬುಜ | ಶ್ರೀ ಮಹಾರಥೋತ್ಸವ – ಭಕ್ತಿಭಾವ ಸಂಗಮ ಹೊಂಬುಜ : ಐತಿಹಾಸಿಕ ಜೈನ ಧಾರ್ಮಿಕ ಹಿನ್ನಲೆಯ ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ ಪಾರ್ಶ್ವನಾಥ ಸ್ವಾಮಿ,…

Read More

ಕಾಸ್ಪಾಡಿ ತಿರುವಿನಲ್ಲಿ ಬೈಕ್ ಅಪಘಾತ : ಸವಾರ ಸ್ಥಳದಲ್ಲೇ ಸಾವು|Accident

ಸಾಗರ : ಬೈಕ್ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸಾಗರ ತಾಲೂಕಿನ ಕಾಸ್ಪಾಡಿ ಗ್ರಾಮದಲ್ಲಿ ನಡೆದಿದೆ. ಶಿವಮೊಗ್ಗ ತಾಲ್ಲೂಕಿನ ಹಾರನಹಳ್ಳಿ ಗ್ರಾಮದ ಹರೀಶ್ ಕುಮಾರ್ (42) ಎಂಬುವರು ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಸಹೋದರಿಯ ಮನೆಗೆ ಹೋಗಿ ವಾಪಾಸ್ ಮನೆಗೆ ಬೈಕ್ ನಲ್ಲಿ ಮರಳುವಾಗ ಕಾಸ್ಪಾಡಿ ತಿರುವಿನಲ್ಲಿ ಬೈಕ್ ಮೇಲಿನ ನಿಯಂತ್ರಣ ಕಳೆದುಕೊಂಡು ಉರುಳಿ ಬಿದ್ದಿದ್ದಾರೆ.ತೀವ್ರ ಸ್ವರೂಪದ ಗಾಯವಾಗಿದ್ದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಕುರಿತು ಸಾಗರ ಗ್ರಾಮಾಂತರ ಬುಧವಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ತಾಳಗುಪ್ಪ: ಅರಣ್ಯೀಕರಣ ಮಾಡಿದ ಪ್ರದೇಶದಲ್ಲಿ ಘನತ್ಯಾಜ್ಯವಿಲೇವಾರಿ ಘಟಕಕ್ಕೆ ಗ್ರಾಮಸ್ಥರಿಂದ ವಿರೋಧ

 ಸಾಗರ: ಇಲ್ಲಿನ ತಾಳಗುಪ್ಪ ಹೋಬಳಿ ಕಾನಲೆ ಗ್ರಾಮದ ಸರ್ವೆ ನಂಬರ್  412 ರಲ್ಲಿ ಗ್ರಾಮಾಡಳಿತ  ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗೆ ತಯಾರಿ ನಡೆ ಸಿದ್ದು ಇದು ಅವೈಜ್ಞಾನಿಕವಾಗಿದೆ ಎಂದು ಹಿಂಡಲೆಕೊಪ್ಪ ಗ್ರಾಮಸ್ಥರು ಆರೋಪಿಸಿದ್ದಾರೆ.  ಈಗಾಗಲೇ ಜಾಗವನ್ನು ಗುರುತುಪಡಿಸಿ ನೀಲ ನಕ್ಷೆ ತಯಾರಿಸಿದೆ‌. ಆದರೆ ಕಾನ್ಲೆ ಗ್ರಾಮ ಸರ್ವೆ ನಂಬರ್ 412ರಸರ್ಕಾರಿ ಭೂಮಿಯಲ್ಲಿ ಕಸ ವಿಲೇವಾರಿ ಘಟಕ ಗುರುತಿಸಿರುವ ಜಾಗ ಹಿಂಡಲೇ ಕೊಪ್ಪ ಗ್ರಾಮದ ಕೂಗಳತೆಯ ದೂರದಲ್ಲಿ  ಇದ್ದು ಗ್ರಾಮಕ್ಕೆ ಅತ್ಯಂತ ಸಮೀಪವಿರುತ್ತದೆ. ಮತ್ತು ಈಗಾಗಲೇ ಅರಣ್ಯ ಇಲಾಖೆಯಿಂದ…

Read More
Exit mobile version