Headlines

Hosanagara | ರೀಲ್ಸ್ ರಾಣಿ ಸನ್ನಿಧಿಯ ಲವ್ , ಮ್ಯಾರೇಜ್ ದೋಖಾ – ಮಲೆನಾಡಿನ ಯುವಕರು ನೋಡಲೇಬೇಕಾದ ಸ್ಟೋರಿ ಇದು

Hosanagara | ರೀಲ್ಸ್ ರಾಣಿ ಸನ್ನಿಧಿಯ ಲವ್ , ಮ್ಯಾರೇಜ್ ದೋಖಾ – ಮಲೆನಾಡಿನ ಯುವಕರು ನೋಡಲೇಬೇಕಾದ ಸ್ಟೋರಿ ಇದು ಮಲೆನಾಡಿನಲ್ಲೊಂದು ಲವ್, ಮ್ಯಾರೇಜ್ ಮೋಸ ಪ್ರಕರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ.   ಆದರೆ ವಿಚಿತ್ರವೇನೆಂದರೇ ಹಲವಾರು ಪ್ರಕರಣಗಳಲ್ಲಿ ಯುವಕ ಯುವತಿಗೆ ಮೋಸ ಲವ್ ,ಮ್ಯಾರೇಜ್ ದೋಖಾ ಮಾಮೂಲಿ ಆದರೆ ಈ ಪ್ರಕರಣ ಸ್ವಲ್ಪ ತದ್ವಿರುದ್ದವಾಗಿದೆ.  ಘಟನೆಯ ಹಿನ್ನಲೆ : ಶಿವಮೊಗ್ಗದ ಬೊಮ್ಮನ್ ಕಟ್ಟೆಯ ನಿವಾಸಿ ಸಂಕೇತ್ ಎಂಬ ಯುವಕನಿಗೆ ಹೊಸನಗರ ತಾಲೂಕಿನ ಹೆಂಡೆಗದ್ದೆ ಗ್ರಾಮದ ನಿವಾಸಿ ಸನ್ನಿಧಿ…

Read More

ರಾಜ್ಯಾದ್ಯಂತ ಭರ್ಜರಿ ಪ್ರದರ್ಶನಗೊಳ್ಳುತ್ತಿರುವ ಮಲೆನಾಡಿನ ಯುವ ನಿರ್ದೇಶಕ ಉಮೇಶ್ ನಿರ್ದೇಶನದ ‘ಟಗರು ಪಲ್ಯ’ ಚಿತ್ರ|sandalwood

ಮಲೆನಾಡಿನ ಯುವ ನಿರ್ದೇಶಕ ಉಮೇಶ್ ಕೆ ಕೃಪಾ ನಿರ್ದೇಶಿಸಿರುವ ಟಗರು ಪಲ್ಯ ಚಲನಚಿತ್ರ ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನಗೊಳ್ಳುತಿದ್ದೆ. ಶಿವಮೊಗ್ಗ ಜಿಲ್ಲೆಯ ಕುಂಸಿ ಗ್ರಾಮದ ಉಮೇಶ್ ಕೆ ಕೃಪಾ ರವರ ತಂದೆ ರೈಲ್ವೆ ನೌಕರರಾದ ಕೃಷ್ಣಪ್ಪ ಹಾಗೂ ತಾಯಿ‌ ಕಾಳಮ್ಮ 45 ವರ್ಷಗಳ ಹಿಂದೆ ರೈಲ್ವೆ ಇಲಾಖೆಯಿಂದ ಕೆಲಸಕ್ಕೆ ಬಂದ ಅವರು ಕುಂಸಿ ಗ್ರಾಮದಲ್ಲಿ ನೆಲೆಸಿದ್ದಾರೆ. ಕೃಷ್ಣಪ್ಪ ಹಾಗೂ ಕಾಳಮ್ಮ ದಂಪತಿಗಳಿಗೆ ಯುವ ನಿರ್ದೇಶಕ ಉಮೇಶ್ ,ರೈಲ್ವೆ ಇಲಾಖೆಯ ಉದ್ಯೋಗಿ ರಂಗಸ್ವಾಮಿ ,ಪೊಲೀಸ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವ ಪ್ರಕಾಶ್…

Read More

HOSANAGARA | ಶ್ರೀಗಂಧ ಸಾಗಿಸುತಿದ್ದ ಆರೋಪಿ ಮಾಲು ಸಮೇತ ವಶಕ್ಕೆ

HOSANAGARA | ಶ್ರೀಗಂಧ ಸಾಗಿಸುತಿದ್ದ ಆರೋಪಿ ಮಾಲು ಸಮೇತ ವಶಕ್ಕೆ ಶ್ರೀಗಂಧದ ಮರದ ತುಂಡನ್ನು ಅಕ್ರಮವಾಗಿ ಸಾಗಿಸುತಿದ್ದ ಆರೋಪಿಯೋರ್ವನನ್ನು ಮಾಲುಸಮೇತ ಅರಣ್ಯ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಹೊಸನಗರ ತಾಲೂಕು ಕಸಬಾ ಹೋಬಳಿ ಕಚ್ಚಿಗೆಬೈಲ್ ಗ್ರಾಮದಲ್ಲಿ ನಡೆದಿದೆ. ಕಚ್ಚಿಗೆ ಬೈಲ್ ಕಾನಗೋಡು ಹೋಗುವ ರಸ್ತೆಯಲ್ಲಿ ಅಕ್ರಮವಾಗಿ ಗಂಧದ ಮರಗಳನ್ನು ಕಡಿದು ತುಂಡುಗಳನ್ನಾಗಿ ತಯಾರಿಸಿ ಸಾಗಾಣಿಕೆ ಮಾಡುವಾಗ ಆರೋಪಿಯನ್ನ ಅರಣ್ಯ ಇಲಾಖೆ ಬಂಧಿಸಿದ್ದಾರೆ. ಹನೀಫ್ ಬಿನ್ ಯಾಕೂಬ್ ಸಾಬ್ ವಯಸ್ಸು 48ವರ್ಷ ಬಾನಿಗಾ ವಾಸಿ ಹೊಸಕೇಸರಿ ಗ್ರಾಮ ಹೊಸನಗರ…

Read More

Shivamogga | ಹುಣಸೋಡು ಸ್ಫೋಟ ಪ್ರಕರಣ: ಮರು ತನಿಖೆಗೆ ಹೈಕೋರ್ಟ್ ಆದೇಶ

Shivamogga | ಹುಣಸೋಡು ಸ್ಫೋಟ ಪ್ರಕರಣ: ಮರು ತನಿಖೆಗೆ ಹೈಕೋರ್ಟ್ ಆದೇಶ ಇಡೀ ದೇಶದ ಗಮನ ಸೆಳೆದಿದ್ದ ಶಿವಮೊಗ್ಗ ಹುಣಸೋಡು ಸ್ಫೋಟ ಪ್ರಕರಣದ ಮರು ತನಿಖೆಗೆ ಹೈಕೋರ್ಟ್ ಆದೇಶ ಮಾಡಿದೆ. ಸಿಇಎನ್ ಠಾಣೆಯ ಬದಲು ಶಿವಮೊಗ್ಗ ಗ್ರಾಮಾಂತರ ಠಾಣೆಗೆ ತನಿಖೆಗೆ ಆದೇಶ ಮಾಡಿ ಚಾರ್ಚ್ ಶೀಟ್ ಸಲ್ಲಿಸಲು ನ್ಯಾಯಾಲಯ ಆದೇಶಿಸಿದೆ. 2021ರ ಜನವರಿ 21ರಂದು ರಾತ್ರಿ 10:20ಕ್ಕೆ ಶಿವಮೊಗ್ಗ ನಗರದ ಹೊರವಲಯದ ಹುಣಸೋಡು ಎಂಬಲ್ಲಿ ಸ್ಫೋಟ ಸಂಭವಿಸಿತ್ತು. ಎಸ್.ಎಸ್. ಕ್ರಷರ್ ಕ್ವಾರಿಯಲ್ಲಿ ಸ್ಫೋಟಕ ತುಂಬಿದ ಕ್ಯಾಂಟರ್ ಲಾರಿಯಿಂದ…

Read More

Shivamogga | ಮೋದಿ ಕಾರ್ಯಕ್ರಮದಲ್ಲಿ ಜೇಬುಗಳ್ಳರ ಹಾವಳಿ – ಓರ್ವ ವಶಕ್ಕೆ..!!

ಶಿವಮೊಗ್ಗದ ಮೋದಿ ಕಾರ್ಯಕ್ರಮದಲ್ಲಿ ಜೇಬುಗಳ್ಳರ ಹಾವಳಿ – ಓರ್ವ ವಶಕ್ಕೆ..!! ಶಿವಮೊಗ್ಗದಲ್ಲಿ ಫ್ರೀಡಂ ಪಾರ್ಕ್ ನಲ್ಲಿ ನಡೆದ‌ ಮೋದಿ ಕಾರ್ಯಕ್ರಮದಲ್ಲಿ ಕಳ್ಳಕಾಕರ ಹಾವಳಿ ಹೆಚ್ಚಾಗಿದ್ದು ಬಿಗಿ ಬಂದೋ ಬಸ್ತ್ ಇದ್ದರೂ ಕಳ್ಳರ ಹಾವಳಿ ತಪ್ಪಿಸಲು ಸಾಧ್ಯವಾಗಿಲ್ಲ. ಸಭೆಯಲ್ಲಿ ಭಾಗಿಯಾಗಿರುವ ಶ್ರೀನಿವಾಸ್ ಮತ್ತು ರವಿಕುಮಾರ್ ಎಂಬುವವರ ಪ್ಯಾಂಟ್ ಜೇಬಿಗೆ ಕತ್ತರಿ ಹಾಕಿರುವ ಮೂವರು ಕಳ್ಳರಲ್ಲಿ ಓರ್ವನನ್ನು ಹಿಡಿದ ಸಾರ್ವಜನಿಕರು ಆಟೋದಲ್ಲಿ ಜಯನಗರ ಪೊಲೀಸ್ ಠಾಣೆಗೆ ಕರೆತರಲು ಮುಂದಾಗಿದ್ದಾರೆ. ಇನ್ನಿಬ್ಬರು ಎಸ್ಕೇಪ್ ಆಗಿದ್ದಾರೆ. ಪಿಕ್ ಪ್ಯಾಕೆಟ್ ಮಾಡಲು ಹೋಗಿ ಸಿಕ್ಕಿಬಿದ್ದವನನ್ನು…

Read More

ಕೊಟ್ಟಿಗೆಯಲ್ಲಿ ಅವಿತು ಕುಳಿತಿದ್ದ  12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

ಕೊಟ್ಟಿಗೆಯಲ್ಲಿ ಅವಿತು ಕುಳಿತಿದ್ದ  12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ ಹೊಸನಗರ : ರಾಮಚಂದ್ರಾಪುರ ಮತ್ತು ವಾರಂಬಳ್ಳಿ ಗ್ರಾಮದ ನಗರ ಅರಣ್ಯ ವ್ಯಾಪ್ತಿಯಲ್ಲಿ ಕೊಟ್ಟಿಗೆಯಲ್ಲಿ ಅಡಗಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ಅರಣ್ಯ ಇಲಾಖೆಯವರು ಸೆರೆಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ. ಎರಡು ದಿನಗಳಿಂದ ವಾರಂಬಳ್ಳಿ ಗ್ರಾಮದ  ಈಶ್ವರಪ್ಪ ಎಂಬುವವರ ಮನೆಯಲ್ಲಿ ಕಾಳಿಂಗ ಸರ್ಪ ಇತ್ತು.  ಈ ಹಿನ್ನೆಲೆ ಈಶ್ವರಪ್ಪ ಕಾಳಿಂಗ ಸರ್ಪವನ್ನು ಹಿಡಿಯಲು ಉರಗ ತಜ್ಞ ಅಜಯ್​ಗಿರಿಯವರಿಗೆ ಕರೆ ಮಾಡಿದ್ದಾರೆ. ನಂತರ  ಅವರ ನೇತೃತ್ವದಲ್ಲಿ…

Read More

ನಿಟ್ಟೂರು ಗ್ರಾಪಂ ಸದಸ್ಯನ ಮೇಲೆ ಹಲ್ಲೆ – ಆರೋಪಿಯನ್ನು ಬಂಧಿಸಿ ಗೂಂಡಾ ಕಾಯ್ದೆ ಜಾರಿಗೆ ಸಾರ್ವಜನಿಕರ ಮನವಿ

ನಿಟ್ಟೂರು ಗ್ರಾಪಂ ಸದಸ್ಯನ ಮೇಲೆ ಹಲ್ಲೆ – ಆರೋಪಿಯನ್ನು ಬಂಧಿಸಿ ಗೂಂಡಾ ಕಾಯ್ದೆ ಜಾರಿಗೆ ಸಾರ್ವಜನಿಕರ ಮನವಿ ಹಳೇ ದ್ವೇಷ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೇ ಹೊಸನಗರ ತಾಲೂಕಿನ ನಿಟ್ಟೂರು ಗ್ರಾಪಂ ಸದಸ್ಯ ನಾಗೋಡಿ ವಿಶ್ವನಾಥ್ ಮೇಲೆ ವ್ಯಕ್ತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು ಖಂಡಿಸಿ ನಿಟ್ಟೂರು ಗ್ರಾಮದ ಸಾರ್ವಜನಿಕರು ನಗರ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿ ಠಾಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ನಿಟ್ಟೂರು ಗ್ರಾಪಂ ಕಾಂಗ್ರೆಸ್ ಬೆಂಬಲಿತ ಸದಸ್ಯ ನಾಗೋಡಿ ವಿಶ್ವನಾಥ್ ಎಂಬುವವರ ಮೇಲೆ ಬಿಜೆಪಿ ಕಾರ್ಯಕರ್ತ…

Read More

ಮುಚ್ಚುವ ಶಾಲೆಯನ್ನು ಪೋಷಕರ ಸಹಕಾರದಲ್ಲಿ ಉಳಿಸಿದ ಕೀರ್ತಿ ಶಿಕ್ಷಕರಿಗೆ ಸಲ್ಲಬೇಕು – ಎಚ್ ಆರ್ ಕೃಷಮೂರ್ತಿ

ಮುಚ್ಚುವ ಶಾಲೆಯನ್ನು ಪೋಷಕರ ಸಹಕಾರದಲ್ಲಿ ಉಳಿಸಿದ ಕೀರ್ತಿ ಶಿಕ್ಷಕರಿಗೆ ಸಲ್ಲಬೇಕು – ಎಚ್ ಆರ್ ಕೃಷಮೂರ್ತಿ ಹೊನ್ನಬೈಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಾರ್ಷೀಕೋತ್ಸವ ಕಾರ್ಯಕ್ರಮ ರಿಪ್ಪನ್‌ಪೇಟೆ; ಹೊನ್ನೆಬೈಲು ಸರ್ಕಾರಿ ಶಾಲೆಯ ಮಕ್ಕಳಿಲ್ಲದೆ ಮುಚ್ಚುವ ಹಂತದಲ್ಲಿದ್ದು ನಮ್ಮ ಶಿಕ್ಷಕರು ಊರಿನಲ್ಲಿ ಸಮೀಕ್ಷೆ ನಡೆಸುವ ಮೂಲಕ ಪೋಷಕರ ಮನವೂಲಿಸಿ ಮಕ್ಕಳು ದಾಖಲಿಸಿ ಶಾಲೆಯ ಪ್ರಗತಿಗೆ ಹಗಲಿರುಳು ಶ್ರಮಿಸಿ ಶಾಲೆಯ ಪ್ರಗತಿಗೆ ಕಾರಣರಾಗಿದ್ದಾರೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್.ಕೃಷ್ಣಮೂರ್ತಿ ಶಿಕ್ಷಕರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತ ಪಡಿಸಿದರು. ರಿಪ್ಪನ್‌ಪೇಟೆ ಸಮೀಪದ ಹುಂಚ ಗ್ರಾಮ…

Read More

ರಾಗಿಗುಡ್ಡದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ!!! 30 ಕ್ಕೂ ಹೆಚ್ಚು ಮಂದಿ ವಶಕ್ಕೆ! ಘಟನೆ ಬಗ್ಗೆ ಎಸ್​ಪಿ ಮತ್ತು ಶಾಸಕರು ಹೇಳಿದ್ದೇನು?

ರಾಗಿಗುಡ್ಡದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ!!! 30 ಕ್ಕೂ ಹೆಚ್ಚು ಮಂದಿ ವಶಕ್ಕೆ! ಘಟನೆ ಬಗ್ಗೆ ಎಸ್​ಪಿ ಮತ್ತು ಶಾಸಕರು ಹೇಳಿದ್ದೇನು? ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿ ನಿನ್ನೆ ಪೊಲೀಸರ ಮೇಲೆಯೇ ನಡೆದ ಕಲ್ಲೂ ತೂರಾಟ  ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರು ಇದುವರೆಗೂ 30 ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗಕ್ಕೆ ಹಿರಿಯ ಅಧಿಕಾರಿ ಮುರುಗನ್ ಆಗಮಿಸಿದ್ದಾರೆ ಎನ್ನಲಾಗಿದ್ದು, ಎಡಿಜಿಪಿ ಹಿತೇಂದ್ರ ಕೂಡ ಇವತ್ತು ಆಗಮಿಸುವ ಸಾದ್ಯತೆ ಇದೆ.   ನಿನ್ನೆ ರಾಗಿಗುಡ್ಡದಲ್ಲಿ ನಡೆದ ಗಲಾಟೆ ಸಂಬಂಧ ಪೊಲೀಸರು…

Read More

ನಾಪತ್ತೆಯಾಗಿದ್ದ ಶಾರದಮ್ಮ ಮನೆಯಿಂದ 6 ಕಿಮೀ ದೂರದ ದಟ್ಟ ಕಾಡಿನಲ್ಲಿ ಜೀವಂತವಾಗಿ ಪತ್ತೆ

ನಾಪತ್ತೆಯಾಗಿದ್ದ ಶಾರದಮ್ಮ ಮನೆಯಿಂದ 6 ಕಿಮೀ ದೂರದ ದಟ್ಟ ಕಾಡಿನಲ್ಲಿ ಜೀವಂತವಾಗಿ ಪತ್ತೆ  ಹೊಸನಗರ: ಮನೆಯಲ್ಲಿದ್ದ ವೃದ್ಧೆ ಮನೆಪಕ್ಕದ ತೋಟಕ್ಕೆ ಹೋಗಿ ನಾಪತ್ತೆಯಾಗಿರುವ ಘಟನೆ ಸುಖಾಂತ್ಯವಾಗಿದೆ. ಕರಿಮನೆ ಗ್ರಾಪಂ ವ್ಯಾಪ್ತಿಯ ಸಾದಗಲ್ ಗ್ರಾಮದ ಚನ್ನಪ್ಪಗೌಡ ಎಂಬುವವರ ಪತ್ನಿ 85 ವರ್ಷದ ಶಾರದಮ್ಮ ಮೂರು ದಿನದಿಂದ ನಾಪತ್ತೆಯಾಗಿದ್ದರು. ಮೂರು ದಿನದ ಹಿಂದೆ ನಾಪತ್ತೆಯಾಗಿದ್ದ ಸಾದಗಲ್ ವೃದ್ಧೆಯ ಶೋಧ ಕಾರ್ಯ ನಗರ ಠಾಣೆ ಪಿಎಸ್ಐ ರಮೇಶ್ ನೇತೃತ್ಬದಲ್ಲಿ ಶ್ವಾನದಳ ಶೋಧಕಾರ್ಯ ನಡೆಸಲಾಗಿತ್ತು. ಮತ್ತೊಂದಡೆ ಅರಣ್ಯ ಇಲಾಖೆ ತಂಡ ಕೂಡ ಶೋಧ…

Read More