HOSANAGARA | ನಿಯಂತ್ರಣ ತಪ್ಪಿ ಧರೆಗೆ ಅಪ್ಪಳಿಸಿದ ಬೈಕ್ – ಓರ್ವ ಸಾವು

HOSANAGARA | ನಿಯಂತ್ರಣ ತಪ್ಪಿ ಧರೆಗೆ ಅಪ್ಪಳಿಸಿದ ಬೈಕ್ – ಓರ್ವ ಸಾವು ಹೊಸನಗರ ; ಸವಾರನ ನಿಯಂತ್ರಣ ತಪ್ಪಿ ಬೈಕಿನಿಂದ ಬಿದ್ದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಸೊನಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಳಗಿ ಬಳಿ ಶನಿವಾರ ಸಂಭವಿಸಿದೆ. ಸೊನಲೆಯ ವಾಸಿ ಸುಮಂತ್ (30) ಸಾವನ್ನಪ್ಪಿದ ಯುವಕನಾಗಿದ್ದಾನೆ. ಸೊನಲೆಯಿಂದ ಹೊಸನಗರದ ಕಡೆಗೆ ಬರುತ್ತಿದ್ದ ವೇಳೆ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಧರೆಗೆ ಅಪ್ಪಳಿಸಿ ಈ ಘಟನೆ ನಡೆದಿದೆ. ಸುಮಂತ್ ನಾಗರಾಜ್ ಅವರ ಏಕಮಾತ್ರ…

Read More

ಹೊಸನಗರ ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟದ ಹಾವಳಿ – ಕಣ್ಮುಚ್ಚಿ ಕೈ ಬಿಸಿ ಮಾಡಿಕೊಂಡು ಕುಳಿತಿದೆ ಅಬಕಾರಿ ಇಲಾಖೆ

ಹೊಸನಗರ ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟದ ಹಾವಳಿ – ಕಣ್ಮುಚ್ಚಿ ಕೈ ಬಿಸಿ ಮಾಡಿಕೊಂಡು ಕುಳಿತಿದೆ ಅಬಕಾರಿ ಇಲಾಖೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹಾಗೂ ಪಟ್ಟಣದಲ್ಲಿ ಹೊಟೇಲ್ ಮತ್ತು ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಹೆಚ್ಚುತ್ತಿದೆ. ಹಳ್ಳಿಗಳಲ್ಲಿ ಮನೆ ಮನೆಗಳಲ್ಲಿ ಎಗ್ಗಿಲ್ಲದೆ ಮದ್ಯ ಮಾರಾಟ ನಡೆಸುತ್ತಿದ್ದರೂ ತಾಲೂಕಿನ ಅಬಕಾರಿ ಇಲಾಖೆಯ ಅಧಿಕಾರಿಗಳು ಮಾತ್ರ ನಮಗೆ ಬರುವುದು ಬಂದರೆ ಸಾಕು ಊರು ಹಾಳಾಗಿ ಹೋಗಲಿ ಎನ್ನುತ್ತಿರುವ ಹಾಗೆ ಇರುವುದನ್ನು ಕಂಡು ಸಾರ್ವಜನಿಕರು ಹಿಡಿ…

Read More

ಹುಂಚ ಸಮೀಪದ ಸರ್ಕಾರಿ ಶಾಲೆಯ ಇಬ್ಬರು ಶಿಕ್ಷಕರ ವಿರುದ್ದ ಪೋಕ್ಸೋ ಪ್ರಕರಣ ದಾಖಲು|pocso

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಸಮೀಪದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಇಬ್ಬರು ಶಿಕ್ಷಕರ ವಿರುದ್ಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.  ಕಳೆದೊಂದು ತಿಂಗಳ ಹಿಂದೆ 5ನೇ ತರಗತಿ ವಿದ್ಯಾರ್ಥಿನಿಯೊಂದಿಗೆ ಶಿಕ್ಷಕ ಅಸಭ್ಯವರ್ತನೆ ತೋರಿದ್ದು ನೊಂದ ಬಾಲಕಿ ತಾಯಿಯ ಬಳಿ ಘಟನೆಯ ವಿವರವನ್ನು ತಿಳಿಸಿದ್ದಾಳೆ. ಆಗ ಬಾಲಕಿಯ ತಾಯಿ ಶಾಲೆಯ ಶಿಕ್ಷಕಿಯಲ್ಲಿ ಶಿಕ್ಷಕನಿಗೆ ಬುದ್ದಿ ಹೇಳಲು ಹೇಳಿದ್ದಾರೆ. ಆದರೆ ಆದರೆ ಶಿಕ್ಷಕಿ ಘಟನೆಯ ಬಗ್ಗೆ ಪಾಲಕರಿಗೆ ಯಾವುದೇ ಮಾಹಿತಿ ನೀಡಿಲ್ಲ.  ಬಾಲಕಿಯ…

Read More

ಅಡಿಕೆ ಕಳ್ಳತನವೆಸಗಿದ್ದ ಇಬ್ಬರ ಕಳ್ಳರ ಹೆಡೆಮುರಿ ಕಟ್ಟಿದ ಪೊಲೀಸರು

ಅಡಿಕೆ ಕಳ್ಳತನವೆಸಗಿದ್ದ ಇಬ್ಬರ ಕಳ್ಳರ ಹೆಡೆಮುರಿ ಕಟ್ಟಿದ ಪೊಲೀಸರು ಶಿವಮೊಗ್ಗ – ಮನೆಯಲ್ಲಿಟ್ಟಿದ್ದ ಅಡಿಕೆ ತುಂಬಿದ ಚೀಲಗಳನ್ನು ಕಳ್ಲತನ ಮಡಿಕೊಂಡು ಹೋಗಲಾಗಿದೆ ಎಂಬ ದೂರಿನನ್ವಯ ಕಾರ್ಯತತ್ಪರರಾದ ಹೊಳೆಹೊನ್ನೂರು ಪೊಲೀಸರು  ಮೂವರನ್ನು ಬಂಧಿಸಿ ಒಟ್ಟು ೬,೯೩,೦೦೦/- ರೂಗಳ ಮಾಲನ್ನು ಅಮಾನತುಪಡಿಸಿಕೊಂಡಿದ್ದಾರೆ. ಡಿ. ೧೯ರಂದು ಈ ಕಳ್ಳತನ ಸಂಭವಿಸಿದೆ ಎಂದು ಶ್ರೀನಿವಾಸಪುರದ ವಾಸಿ ರಮೇಶ್ ಎನ್ನುವವರು ದೂರು ನೀಡಿದ್ದರು. ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ   ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.ತನಿಖಾ ತಂಡವು ಜ. ೧೧ರಂದು ಆರೋಪಿತರಾದ ಭದ್ರಾವತಿಯ ಖಾಜಿ ಮೊಹಲ್ಲಾದ, ಪಾಲಿಶ್…

Read More

ರಿಪ್ಪನ್‌ಪೇಟೆಯ ಸಿದ್ದಪ್ಪನಗುಡಿ ಬಳಿ ಭೀಕರ ಅಪಘಾತ : ಓರ್ವ ಸಾವು

ರಿಪ್ಪನ್‌ಪೇಟೆ: ಇಲ್ಲಿನ ಸಮೀಪದ ಸಿದ್ದಪ್ಪನಗುಡಿ ಬಳಿ ಸ್ವಿಫ್ಟ್ ಕಾರು ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. class=”separator” style=”clear: both; text-align: center;”> ಬೆಂಗಳೂರಿನಿಂದ ಎಂ ಗುಡ್ಡೆಕೊಪ್ಪ ಗ್ರಾಮಕ್ಕೆ ಬರುತ್ತಿದ್ದಾಗ ಇಂದು ಬೆಳಗಿನಜಾವ ಸಿದ್ದಪ್ಪನಗುಡಿ ಬಳಿಯ ಸೇತುವೆಯ ತಡೆಗೋಡೆಗೆ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ.ಕಾರಿನ ಎಡಬಾಗದಲ್ಲಿ ಕುಳಿತಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ. ಹೊಸನಗರ ಸಮೀಪದ ಎಂ ಗುಡ್ಡೆಕೊಪ್ಪ ಗ್ರಾಮದ ಪ್ರದೀಪ್(32) ಮೃತಪಟ್ಟ ದುರ್ದೈವಿಯಾಗಿದ್ದಾರೆ.ಕಾರು ಚಾಲಕ ನಾಗರಾಜ್ ಎಂಬುವವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಂ…

Read More

Ripponpete | ಅನಧಿಕೃತ ಕಟ್ಟಡಗಳ ತೆರವು ವಿಳಂಬ | ಝಣ ಝಣ ಕಾಂಚಾನಕ್ಕೆ ಮರುಳಾದ್ರಾ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು..!!??

Ripponpete | ಅನಧಿಕೃತ ಕಟ್ಟಡಗಳ ತೆರವು ವಿಳಂಬ | ಝಣ ಝಣ ಕಾಂಚಾನಕ್ಕೆ ಮರುಳಾದ್ರಾ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು..!!?? ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ಸಾಗರ ರಸ್ತೆಯಲ್ಲಿ ರಸ್ತೆ ಕಾಮಗಾರಿಗೆ ಅಡ್ಡಲಾಗಿರುವ ಕಟ್ಟಡವನ್ನು ತೆರವುಗೊಳಿಸುವಲ್ಲಿ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಮಲ್ಲಿಕಾರ್ಜುನ್ ನಿರ್ಲಕ್ಷ್ಯ ತೋರುತ್ತಿರುವು ಹಲವಾರು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ.. ಪಟ್ಟಣದ ಪಿಡಿಓ ಮದುಸೂಧನ್ ಅನಧಿಕೃತ ಕಟ್ಟಡವನ್ನು ತೆರವುಗೊಳಿಸಲು ಲೋಕೋಪಯೋಗಿ ಇಲಾಖೆಯ ಸಹಕಾರಕ್ಕಾಗಿ ಕಾಯುತಿದ್ದು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ತೆರವು ಕಾರ್ಯಾಚರಣೆ ವಿಳಂಬವಾಗುತ್ತಿದೆ.ಇದೇ ತಿಂಗಳ 20 ರವರೆಗೆ…

Read More

ಸೆ.27ಕ್ಕೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಶ್ವೇತಾ ಬಂಡಿ ಅಧಿಕಾರ ಸ್ವೀಕಾರ

ಸೆ.27ಕ್ಕೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಶ್ವೇತಾ ಬಂಡಿ ಅಧಿಕಾರ ಸ್ವೀಕಾರ ಶಿವಮೊಗ್ಗ: ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಶ್ವೇತಾ ಬಂಡಿ ರವರ ಅಧಿಕಾರ ಸ್ವೀಕಾರ ಸಮಾರಂಭ ಸೆಪ್ಟೆಂಬರ್ 27 ರಂದು ಬೆಳಿಗ್ಗೆ 11 ಗಂಟೆಗೆ ಶಿವಮೊಗ್ಗದ ಬಂಜಾರ ಭವನದಲ್ಲಿ ಜರುಗಲಿದೆ. ​’ಸಮರ್ಥ ನಾಯಕತ್ವದ ಕಡೆಗೆ ನೂತನ ಪದಾಧಿಕಾರಿಗಳ ಹೆಜ್ಜೆ’ ಎಂಬ ಧ್ಯೇಯದಡಿ ಈ ಸಮಾರಂಭವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಜಿಲ್ಲೆಯ ಕಾಂಗ್ರೆಸ್‌ನ ಹಿರಿಯ ನಾಯಕರು, ಜನಪ್ರತಿನಿಧಿಗಳು ಮತ್ತು ಸಾವಿರಾರು ಕಾರ್ಯಕರ್ತೆಯರು ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಮಹಿಳಾ…

Read More

Ripponpet | ಕೃಷಿ ಉತ್ಪನ್ನಗಳ ಮಾರಾಟಕ್ಕೆ ಸರ್ಕಾರ ಒತ್ತು ನೀಡುತ್ತಿದೆ : ಶಾಸಕ ಗೋಪಾಲಕೃಷ್ಣ ಬೇಳೂರು

ಕೃಷಿ ಉತ್ಪನ್ನಗಳ ಮಾರಾಟಕ್ಕೆ ಸರ್ಕಾರ ಒತ್ತು ನೀಡುತ್ತಿದೆ : ಶಾಸಕ ಗೋಪಾಲ ಕೃಷ್ಣ ಬೇಳೂರು  ರಿಪ್ಪನ್‌ಪೇಟೆ;-ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ  ಎಪಿಎಂಸಿ ಕಾಯ್ದಿಯನ್ನು ತಿದ್ದುಪಡಿಗೊಳಿಸುವ ಮೂಲಕ ರೈತರಿಗೆ ಹೆಚ್ಚು ಉಪಯುಕ್ತವಾದ ಕೃಷಿ ಉತ್ಪನ್ನಗಳ ಮಾರಾಟಕ್ಕೆ ಒತ್ತು ನೀಡಲಾಗಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಸಾಗರ ರಸ್ತೆಯಲ್ಲಿರುವ ಎಪಿಎಂಸಿ ಮಾರುಕಟ್ಟೆಯಲ್ಲಿ  ಸುಸಜ್ಜಿತ ರಸ್ತೆ ಇನ್ನಿತರ ಮೂಲಭೂತ ಸೌಲಭ್ಯಗಳಿಗೆ ೨.೫೦ ಕೋಟಿ ವೆಚ್ಚದ ಅಭಿವೃಧ್ಧಿ ಕಾಮಗಾರಿಗೆ …

Read More

ಸುಂಟರಗಾಳಿ ಆರ್ಭಟಕ್ಕೆ ಮನೆಗಳಿಗೆ ಅಪಾರ ಹಾನಿ – ಐದು ಲಕ್ಷ ಪರಿಹಾರಕ್ಕೆ ಮಾಜಿ ಸಚಿವ ಹರತಾಳು ಹಾಲಪ್ಪ ಒತ್ತಾಯ

ಸುಂಟರಗಾಳಿ ಆರ್ಭಟಕ್ಕೆ ಮನೆಗಳಿಗೆ ಅಪಾರ ಹಾನಿ – ಐದು ಲಕ್ಷ ಪರಿಹಾರಕ್ಕೆ ಮಾಜಿ ಸಚಿವ ಹರತಾಳು ಹಾಲಪ್ಪ ಒತ್ತಾಯ ರಿಪ್ಪನ್ ಪೇಟೆ : ಸುಂಟರಗಾಳಿ ಆರ್ಭಟಕ್ಕೆ ಅಪಾರ ಪ್ರಮಾಣದ ಹಾನಿಯುಂಟಾದ ಪ್ರದೇಶಗಳಿಗೆ ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಹರತಾಳು ಹಾಲಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಏಕಾಏಕಿ ಆರ್ಭಟಿಸಿದ ಸುಂಟರಗಾಳಿಗೆ ವಿದ್ಯುತ್ ಕಂಬ, ಮರಗಳು ಧರೆಗುರುಳಿದ್ದು ಹಲವು ಮನೆಗಳ ಮೇಲ್ಛಾವಣಿ ಹಾರಿಹೋಗಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಹಿನ್ನೆಲೆಯಲ್ಲಿ ಹರತಾಳು ಹಾಲಪ್ಪ ಸ್ಥಳಕ್ಕೆ ಭೇಟಿ…

Read More

ಅರಸಾಳು ಹುಸೇನ್ ಸಾಬ್ ನಿಧನ

ಅರಸಾಳು ಹುಸೇನ್ ಸಾಬ್ ನಿಧನ ರಿಪ್ಪನ್ ಪೇಟೆ : ಇಲ್ಲಿನ ಅರಸಾಳು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷರು ಹಾಗೂ ಬಿಜೆಪಿ ಪಕ್ಷದ ಹಿರಿಯ ಮುಖಂಡರಾಗಿದ್ದ ಹುಸೇನ್ ಸಾಬ್(69) ನಿಧನರಾಗಿದ್ದಾರೆ. ಇತ್ತೀಚಿನ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತಿದ್ದ ಹುಸೇನ್ ಸಾಬ್ ಇಂದು ಬೆಳಿಗ್ಗೆ ಅರಸಾಳಿನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಮೂವರು ಹೆಣ್ಣು ಮಕ್ಕಳು , ಓರ್ವ ಮಗ ಹಾಗೂ ಅಪಾರ ಬಂಧ ಬಳಗವನ್ನು ಅಗಲಿದ್ದಾರೆ.

Read More