ರಂಗಭೂಮಿ ಚಟುವಟಿಕೆಗಳಿಂದ ಪ್ರತಿಭೆಗಳು ಇನ್ನೂ ಜೀವಂತವಾಗಿದೆ : ಮೂಲೆಗದ್ದೇ ಶ್ರೀಗಳು
ಮಕ್ಕಳಲ್ಲಿ ಹುದುಗಿರುವ 64 ವಿದ್ಯೆಗಳನ್ನು ಹೊರತೆಗೆಯುವ ಕೆಲಸ ಹಳ್ಳಿ ಮಕ್ಕಳ ರಂಗ ಹಬ್ಬದಂತಹ ಶಿಬಿರಗಳಿಂದ ಮಾತ್ರ ಸಾಧ್ಯ ಎಂದು ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಮಹಾಸ್ವಾಮೀಜಿ ಹೇಳಿದರು. ಗುರುವಾರ ರಿಪ್ಪನ್ ಪೇಟೆಯ ಮಸರೂರು ದಿ. ಎಂ.ಕೆ .ರೇಣುಕಪ್ಪ ಗೌಡ ಪ್ರತಿಷ್ಠಾನ ಹಾಗೂ ಮಲೆನಾಡ ಕಲಾತಂಡದವರು ಏರ್ಪಡಿಸಿದ್ದ ಹಳ್ಳಿ ಮಕ್ಕಳ ರಂಗ ಹಬ್ಬದ ಶಿಬಿರದ ನೈತಿಕ ಶಿಕ್ಷಣ ಹಿನ್ನೆಲೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಚನ ನೀಡಿ ಮಾತನಾಡಿದರು. ಶ್ರದ್ಧೆ , ನಂಬಿಕೆ, ಪ್ರೀತಿ, ನಾನು, ನನ್ನದು, ಇವು 5…