ಎಟಿಎಂನಲ್ಲಿ ರೈತನಿಗೆ ಸಹಾಯ ಮಾಡುವ ನೆಪದಲ್ಲಿ ಅಪರಿಚಿತ ವ್ಯಕ್ತಿಯಿಂದ ವಂಚನೆ

ಎಟಿಎಂನಲ್ಲಿ ರೈತನಿಗೆ ಸಹಾಯ ಮಾಡುವ ನೆಪದಲ್ಲಿ ಅಪರಿಚಿತ ವ್ಯಕ್ತಿಯಿಂದ ವಂಚನೆ ಆಯನೂರು : ಎಟಿಎಂ ಕೇಂದ್ರದಲ್ಲಿ ಹಣ ಬಿಡಿಸಲು ನೆರವು ನೀಡುವಂತೆ ನಟಿಸಿ, ATM ಕಾರ್ಡ್‌ ಬದಲಿಸಿ ರೈತರೊಬ್ಬರಿಗೆ ವಂಚಿಸಲಾಗಿದೆ. ಎಟಿಎಂ ಕಾರ್ಡ್‌ ಅದಲು ಬದಲಾಗಿ 20 ನಿಮಿಷದ ಒಳಗೆ 40 ಸಾವಿರ ರೂ. ಹಣ ಡ್ರಾ ಮಾಡಿ ವಂಚಿಸಿರುವ ಘಟನೆ ನಡೆದಿದೆ. ಹಾರ್ನಳ್ಳಿ ಗ್ರಾಮದ ದೇವಪ್ಪ, ಆಯನೂರಿನ ಬ್ಯಾಂಕ್‌ ಒಂದರ ಎಟಿಎಂ ಸೆಂಟರ್‌ನಲ್ಲಿ ಹಣ ಬಿಡಿಸಲು ತೆರಳಿದ್ದಾಗ ಘಟನೆ ಸಂಭವಿಸಿದೆ. ಅಪರಿಚಿತರು ದೇವಪ್ಪ ಅವರಿಗೆ ಹಣ…

Read More

ಸಾಲ ಕೇಳಲು ಬಂದಿದ್ದ ವ್ಯಕ್ತಿಯಿಂದ ಬ್ಯಾಂಕ್‌ ಮ್ಯಾನೇಜರ್‌ಗೆ ಜೀವ ಬೆದರಿಕೆ: ಆರೋಪ|FIR

ಸಾಲ ಕೇಳಲು ಬಂದಿದ್ದ ವ್ಯಕ್ತಿಯಿಂದ ಬ್ಯಾಂಕ್‌ ಮ್ಯಾನೇಜರ್‌ಗೆ ಜೀವ ಬೆದರಿಕೆ: ಆರೋಪ ಶಿವಮೊಗ್ಗ ತಾಲೂಕಿನ ಹೊಸಳ್ಳಿ ಶಾಖೆಯ ಯುನಿಯನ್ ಬ್ಯಾಂಕ್‌ನಲ್ಲಿ ಮ್ಯಾನೇಜರ್ ಒಬ್ಬರಿಗೆ ವ್ಯಕ್ತಿಯೋರ್ವ ಚಾಕು ತೋರಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ವರದಿಯಾಗಿದೆ. ಅಲ್ಲದೇ ಸಾಲ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾನೆ ಎಂದು ಆರೋಪಿಸಲಾಗಿದೆ. ಆ.7ರಂದು ಮಧ್ಯಾಹ್ನವ್ಯಕ್ತಿಯೊಬ್ಬಬ್ಯಾಂಕಿಗೆ ಬಂದಿದ್ದು, ಹಸು ಸಾಲಕ್ಕೆ ಆಗ್ರಹಿಸಿದ್ದಾರೆ. ಅಲ್ಲದೆ ಬ್ಯಾಂಕ್ ಮ್ಯಾನೇಜರ್ ನಿರಂಜನ್‌ಗೆ ಚಾಕು ತೋರಿಸಿ, ಜೀವ ಬೆದರಿಕೆ ಒಡ್ಡಿದ್ದಾನೆ ಎಂದು ತಿಳಿದುಬಂದಿದೆ.  ಚಾಕು ತೋರಿಸಿದ ವ್ಯಕ್ತಿಯನ್ನು ಅದೇ ಮೊದಲು…

Read More

ಕರಾವಳಿಯನ್ನೇ ಬೆಚ್ಚಿ ಬೀಳಿಸಿದ ವಿಶಾಲ ಗಾಣಿಗ ಕೊಲೆಯ ಪಿನ್​ ಟು ಪಿನ್​ ಡೀಟೈಲ್ಸ್​:

ಉಡುಪಿ: ಉಡುಪಿ ಜಿಲ್ಲೆಯ ಗಂಗೊಳ್ಳಿ ಮೂಲದ ವಿಶಾಲ ಗಾಣಿಗ ಅವರ ಹತ್ಯೆ ಇಡೀ ಕರಾವಳಿಯನ್ನೇ ಬೆಚ್ಚಿ ಬೀಳಿಸಿದೆ ಪತಿಯೇ ಪತ್ನಿಯ ಕೊಲೆ ಸಂಚು ರೂಪಿಸಿದ ವಿಚಾರ ಬೆಳಕಿಗೆ ಬಂದಿದ್ದು, ಕೊಲೆಯ ಹಿಂದಿನ ಪಿನ್​ ಟು ಪಿನ್​ ಡೀಟೈಲ್ಸ್​ ಇಲ್ಲಿದೆ. ವಿಶಾಲ ಗಾಣಿಗ ತನ್ನ ಆರು ವರ್ಷದ ಮಗಳ ಜೊತೆಗೆ ಜೂನ್ ತಿಂಗಳಾಂತ್ಯದಲ್ಲಿ ದುಬೈನಿಂದ ತವರಿಗೆ ಬಂದಿದ್ದರು. ಪತಿ ರಾಮಕೃಷ್ಣ ದುಬೈನಲ್ಲಿ ಕಂಪೆನಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದು, ವಿಶಾಲ ಗಾಣಿಗ ಅವರ ಹೆಸರಲ್ಲಿ ಕೋಟ್ಯಾಂತರ ರೂಪಾಯಿ ಆಸ್ತಿಯನ್ನು…

Read More

ಸ್ವಂತ ತಂದೆಗೆ ಆಶ್ರಯ ಕೊಡಲಾಗದ ಕುಮಾರ ಬಂಗಾರಪ್ಪರಿಂದ ನೀತಿ ಪಾಠ ಸಲ್ಲದು – ಶಾಸಕ ಗೋಪಾಲ ಕೃಷ್ಣ ಬೇಳೂರು ವಾಗ್ದಾಳಿ |Election

ಸ್ವಂತ ತಂದೆಗೆ ಆಶ್ರಯ ಕೊಡಲಾಗದ ಕುಮಾರ ಬಂಗಾರಪ್ಪರಿಂದ ನೀತಿ ಪಾಠ ಸಲ್ಲದು – ಶಾಸಕ ಗೋಪಾಲ ಕೃಷ್ಣ ಬೇಳೂರು ವಾಗ್ದಾಳಿ ಶಿವಮೊಗ್ಗ: ‘ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರಿಗೆ ಆಶ್ರಯ ಕೊಡಲಾಗದ ಕುಮಾರ ಬಂಗಾರಪ್ಪ ಅವರು, ಸ್ವಂತ ತಂದೆಯನ್ನು ಮನೆಯಿಂದ ಹೊರ ದೂಡಿದರು. ಇಂತವರಿಂದ ನೀತಿ ಪಾಠದ ಅವಶ್ಯಕತೆ ನನಗಿಲ್ಲ’ ಎಂದು ಸಾಗರ ಕ್ಷೇತ್ರದ ಶಾಸಕ ಗೋಪಾಲ ಕೃಷ್ಣ ಬೇಳೂರು ವಾಗ್ದಾಳಿ ನಡೆಸಿದರು‌. ಸಾಗರ ತಾಲ್ಲೂಕಿನ ಆವಿನಳ್ಳಿಯಲ್ಲಿ ಬುಧವಾರ ಆಯೋಜಿಸಿದ್ದ ಗೀತಾ ಶಿವರಾಜಕುಮಾರ ಪರ ಮತಯಾಚನೆ ಸಭೆಯಲ್ಲಿ ಪಾಲ್ಗೊಂಡು…

Read More

ರಿಪ್ಪನ್‌ಪೇಟೆ : ಬೀದಿ ನಾಯಿಗಳ ಹಾವಳಿಗೆ ಬೆಚ್ಚಿಬೀಳುತ್ತಿರುವ ನಾಗರೀಕರು|stray dogs

ರಿಪ್ಪನ್‌ಪೇಟೆ : ಪಟ್ಟಣದ ನಾನಾ ಕಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು,ಜನಸಾಮಾನ್ಯರು ಒಬ್ಬಂಟಿಯಾಗಿ ಓಡಾಡುವುದು ಕಷ್ಟಕರವಾಗಿದೆ. ಗಲ್ಲಿ ಗಲ್ಲಿಗಳಲ್ಲಿ ತಿರುಗಾಡುತ್ತಿರುವ ಬೀದಿ ನಾಯಿಗಳ ಹಿಂಡು ವಾಹನ ಸವಾರರ ಮೇಲೆ ದಾಳಿ ಮಾಡುತ್ತವೆ. ಕೆಲ ನಾಯಿಗಳು ಬೈಕ್‌, ಕಾರುಗಳ ಹಿಂದೆ ಓಡಿ ಬರುತ್ತಿರುವ ಪರಿಣಾಮ ವಾಹನ ಸವಾರರು ಆತಂಕ ಪಡಬೇಕಾಗಿದೆ. ರಸ್ತೆಯಲ್ಲಿ ಚಿಕ್ಕ ಮಕ್ಕಳು, ವಯೋವೃದ್ಧರು ಸಂಚಾರ ಮಾಡಲು ಹಿಂದೇಟು ಹಾಕುವಂತಾಗಿದೆ. ರಾತ್ರಿ ವೇಳೆ ವಾರ್ಡ್‌, ಕಾಲೊನಿ ನಿವಾಸಿಗಳ ನಿದ್ದೆಗೆಡಿಸುತ್ತಿರುವ ಬಿಡಾಡಿ ನಾಯಿಗಳು ಉಪಟಳ ಹೆಚ್ಚಾಗಿದೆ. ಪಟ್ಟಣದ  ,…

Read More

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆ – ಪತಿ‌, ಅತ್ತೆ ಮತ್ತು ನಾದಿನಿಗೆ ಕಠಿಣ ಜೈಲು ಶಿಕ್ಷೆ ವಿಧಿಸಿದ ಕೋರ್ಟ್|Crime News

ಶಿವಮೊಗ್ಗ : ಗೃಹಿಣಿ ಆತ್ಮಹತ್ಯೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಗಂಡ, ಅತ್ತೆ, ನಾದಿನಿಗೆ ಕಠಿಣ ಜೈಲು ಶಿಕ್ಷೆ, ದಂಡ ವಿಧಿಸಿದೆ. ದಂಡ ಕಟ್ಟಲು ವಿಫಲವಾದರೆ ಇನ್ನು ಆರು ತಿಂಗಳು ಜೈಲು ಶಿಕ್ಷೆ ಮುಂದುರಿಯಲಿದೆ ಆದೇಶಿಸಿದೆ. ಶಿವಮೊಗ್ಗ ನಗರದ ಗೃಹಿಣಿಯೊಬ್ಬರು 2020ರ ಮೇ 18ರಂದು ಗಂಡನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಘಟನೆ ಸಂಬಂಧ ಗೃಹಿಣಿಯ ತಾಯಿ ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಗಂಡನ ಮನೆಯಲ್ಲಿ ವರದಕ್ಷಿಣೆ ತರುವಂತೆ, ಬೈಕ್ ಕೊಡಿಸುವಂತೆ ಕಿರುಕುಳ…

Read More

ರಿಪ್ಪನ್‌ಪೇಟೆಯಲ್ಲಿ ಅಕ್ರಮ ಮರಳು ಸಾಗಣೆ: ಟಿಪ್ಪರ್ ಲಾರಿ ವಶಕ್ಕೆ

Ripponpete police seized a tipper lorry involved in illegal sand transportation during a late-night raid near Gavaturu on the Hosanagara–Shivamogga road ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಪಟ್ಟಣದ ಪಿಎಸ್‌ಐ ರಾಜುರೆಡ್ಡಿ ಅವರ ನೇತೃತ್ವದಲ್ಲಿ ಭಾನುವಾರ ರಾತ್ರಿ ಖಚಿತ ಮಾಹಿತಿಯ ಆಧಾರದಲ್ಲಿ ಹೊಸನಗರ ರಸ್ತೆಯ ಗವಟೂರು ಸಮೀಪ ದಾಳಿ ನಡೆಸಲಾಗಿದ್ದು, ಹೊಸನಗರದಿಂದ ಶಿವಮೊಗ್ಗಕ್ಕೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ…

Read More

ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿ – ಬೈಕ್ ಸವಾರನಿಗೆ ಗಂಭೀರ ಪೆಟ್ಟು

ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿ – ಬೈಕ್ ಸವಾರನಿಗೆ ಗಂಭೀರ ಪೆಟ್ಟು ರಿಪ್ಪನ್‌ಪೇಟೆ : ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ಸಾಗರ ರಸ್ತೆ ಪುನೀತ್ ರಾಜ್‍ಕುಮಾರ್ ಸರ್ಕಲ್ ಬಳಿಯಲ್ಲಿ ಇಂದು ಸಂಜೆ ನಡೆದಿದೆ. ಚಂದಳ್ಳಿ ಗ್ರಾಮದ ಶಶಿಕಾಂತ್ ಎಂಬ ಯುವಕನಿಗೆ ಗಂಭೀರ ಗಾಯಗಳಾಗಿದ್ದು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನಿಸಲಾಗಿದೆ. ಆನಂದಪುರ ಕಡೆಯಿಂದ ಬರುತಿದ್ದ ಮಾರುತಿ ವ್ಯಾಗನರ್ ಕಾರು…

Read More

Ripponpete | ಕ್ರೀಡಾಕೂಟಗಳು ಮಾನಸಿಕ ಹಾಗೂ ದೈಹಿಕ ಶಕ್ತಿಯನ್ನು ಹೆಚ್ಚಿಸುತ್ತದೆ: ಶಾಸಕ ಬೇಳೂರು ಗೋಪಾಲಕೃಷ್ಣ

Ripponpete | ಕ್ರೀಡಾಕೂಟಗಳು ಮಾನಸಿಕ ಹಾಗೂ ದೈಹಿಕ ಶಕ್ತಿಯನ್ನು ಹೆಚ್ಚಿಸುತ್ತದೆ: ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ ಪೇಟೆ :ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಸುತ್ತದೆ. ಯುವಜನರು ಆಟೋಟಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ದುಶ್ಚಟಗಳಿಂದ ದೂರ ಇರಬೇಕೆಂದು ಸಾಗರ ಕ್ಷೇತ್ರದ ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದಲ್ಲಿ ಎಲೆವನ್ ಸ್ಟಾರ್ಸ್ ಕ್ರಿಕೆಟ್ ಕ್ಲಬ್ ಶನಿವಾರ ಆಯೋಜಿಸಿದ್ದ ರಿಪಬ್ಲಿಕ್ ಕಪ್ – 2024 ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿ ಆಧುನಿಕ…

Read More

ಅಕ್ರಮ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಿದ ಕಂದಾಯ ಇಲಾಖೆ

ಅಕ್ರಮ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಿದ ಕಂದಾಯ ಇಲಾಖೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಬಿದರಹಳ್ಳಿ ಗ್ರಾಮದ ಸರ್ವೆ ನಂಬರ್ 47 ರಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿದ್ದ 1 ಎಕರೆ ಸರ್ಕಾರಿ ಜಮೀನನ್ನು ಕಂದಾಯ ಅಧಿಕಾರಿಗಳು ತೆರವುಗೊಳಿಸಲಾಯಿತು. ಬಿದರಹಳ್ಳಿ ಗ್ರಾಮದ ಪ್ರದೀಪ್ ಎಂಬುವವರು ಸರ್ವೆ ನಂ 47 ರಲ್ಲಿ ಸುಮಾರು ಒಂದು ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿ ಅಡಿಕೆ ಸಸಿಗಳನ್ನು ನೆಡಲು ತಯಾರಿ ನಡೆಸಿದ್ದರು. ಇಂದು ಹುಂಚ ಹೋಬಳಿಯ ರಾಜಸ್ವ…

Read More