Headlines

ಸಮ್ಯಕ್ತ್ವ ಪಥವು ಸಾತ್ವಿಕವಾದುದು : ಹೊಂಬುಜ ಶ್ರೀಗಳು

ಸಮ್ಯಕ್ತ್ವ ಪಥವು ಸಾತ್ವಿಕವಾದುದು : ಹೊಂಬುಜ ಶ್ರೀಗಳು ಶ್ರೀಕ್ಷೇತ್ರ ಹೊಂಬುಜದಲ್ಲಿ ಯಜ್ಞೋಪವೀತ ಧಾರಣೆ ಹೊಂಬುಜ : ಜೈನ ಧರ್ಮದ ಸಿದ್ಧಾಂತಗಳನ್ನು ಜೀವನದಲ್ಲಿ ರೂಢಿಸಿಕೊಂಡು ಸಮ್ಯಕ್ ಜ್ಞಾನ, ದರ್ಶನ, ಚಾರಿತ್ರ್ಯದ ನೈಜ ಪಥವು ಸಾತ್ವಿಕವೂ, ಆಪ್ತವೂ ಆಗಿ ಉತ್ತಮ ಪರಿಣಾಮವುಂಟಾಗುವುದು ಎಂದು ಹೊಂಬುಜ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರು ಶ್ರಾವಣ ಮಾಸದ ಹುಣ್ಣಿಮೆಯಂದು ಆಚರಿಸುವ ಉಪಕರ್ಮದ ಕುರಿತು ತಿಳಿಸಿದರು. ಪ್ರಾತಃ ಕಾಲದಲ್ಲಿ ಶ್ರೀ ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ…

Read More

ತೀರ್ಥಹಳ್ಳಿಯಲ್ಲಿ ಜೋಡಿ ಕೊಲೆ – ಓರ್ವನ ಬಂಧನ|murder

ತೀರ್ಥಹಳ್ಳಿ ತಾಲ್ಲೂಕಿನ, ಕುರುವಳ್ಳಿ ಪುತ್ತಿಗೆ ಮಠದ ಬಳಿಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಿಶ್ವಕರ್ಮ ಸಮುದಾಯ ಭವನದಲ್ಲಿ ಇಬ್ಬರನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ.  ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸ್ ಸ್ಟೇಷನ್ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸ್ತಿದ್ಧಾರೆ.  ಮೂಲಗಳ ಪ್ರಕಾರ, ಕೊಲೆಯಾದವರು ದಾವಣಗೆರೆ ಜಿಲ್ಲೆ ಕಾರ್ಮಿಕರು ಎನ್ನಲಾಗಿದೆ.   ನಿನ್ನೆ ರಾತ್ರಿ ನಡೆದ ಗಲಾಟೆ, ಕೊಲೆಯಲ್ಲಿ ಅಂತ್ಯವಾಗಿರುವ ಬಗ್ಗೆ ಅನುಮಾನ ವ್ಯಕ್ತವಾಗಿದ್ದು,   ಕೆಲವೇ ದಿನದಲ್ಲಿ ಸಮುದಾಯ ಭವನ ಉದ್ಘಾಟನೆಯಾಗಬೇಕಿದ್ದು, ಅದರ ನಡುವೆ ಸಮುದಾಯದ ಭವನದಲ್ಲಿ ಈ ಘಟನೆ ನಡೆದಿದೆ. ನಿನ್ನೆ ರಾತ್ರಿ  ಕುಡಿದ ಮತ್ತಿನಲ್ಲಿ ಮೂವರು ಕಾರ್ಮಿಕರ…

Read More

ವಾಟ್ಸಾಪ್ ಗೆ ಬಂದ ಮೆಸೇಜ್ ನಂಬಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ವಾಟ್ಸಾಪ್ ಗೆ ಬಂದ ಮೆಸೇಜ್ ನಂಬಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ ಶಿವಮೊಗ್ಗ :  ಜು. 9: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಬರಲಿದೆ ಎಂಬ ವಾಟ್ಸಾಪ್ ಗೆ ಬಂದ ವಂಚಕರ ಸಂದೇಶ ನಂಬಿದ ವ್ಯಕ್ತಿಯೋರ್ವರು ಲಕ್ಷಾಂತರ ರೂ. ಕಳೆದುಕೊಂಡ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಬಿ ಬಿ ರಸ್ತೆಯ ನಿವಾಸಿ, 30 ವರ್ಷ ವಯೋಮಾನದ ವ್ಯಕ್ತಿಯೇ ವಂಚನೆಗೊಳಗಾದವರೆಂದು ಗುರುತಿಸಲಾಗಿದೆ. ಒಟ್ಟಾರೆ 34,16,000 ರೂ.ಗಳನ್ನು ಸೈಬರ್ ವಂಚಕರು ವಂಚಿಸಿದ್ದಾರೆ. ಈ ಸಂಬಂಧ ಶಿವಮೊಗ್ಗ…

Read More

ANANDAPURA | ಬೈಕ್‌ ಸವಾರನ ಮೇಲೆ ಖಾರದ ಪುಡಿ ಎರಚಿ, ಮಹಿಳೆಗೆ ಸ್ಟೀಲ್‌ ರಾಡ್‌ನಿಂದ ಹಲ್ಲೆ

A shocking attack was reported in Maskalabailu village where an unidentified man threw chilli powder into a bike rider’s eyes and assaulted a woman with a steel rod. Police have registered a case and investigation is underway. ANANDAPURA | ಬೈಕ್‌ ಸವಾರನ ಮೇಲೆ ಖಾರದ ಪುಡಿ ಎರಚಿ, ಮಹಿಳೆಗೆ ಸ್ಟೀಲ್‌ ರಾಡ್‌ನಿಂದ ಹಲ್ಲೆ ಸಾಗರ : ಪೊಲೀಸ್ ಠಾಣಾ ವ್ಯಾಪ್ತಿಯ ಮಸ್ಕಲಬೈಲು…

Read More

ಆನ್‌ಲೈನ್‌ನಲ್ಲಿ 1000 ಬ್ಯಾಗ್ ಸಿಮೆಂಟ್‌ಗೆ ಆರ್ಡರ್ –  4.15 ಲಕ್ಷ ಕಳೆದುಕೊಂಡ  ಸಾಗರದ ವ್ಯಕ್ತಿ

ಆನ್‌ಲೈನ್‌ನಲ್ಲಿ 1000 ಬ್ಯಾಗ್ ಸಿಮೆಂಟ್‌ಗೆ ಆರ್ಡರ್ –  4.15 ಲಕ್ಷ ಕಳೆದುಕೊಂಡ  ಸಾಗರದ ವ್ಯಕ್ತಿ ಶಿವಮೊಗ್ಹ:  ಆನ್‌ಲೈನ್‌ನಲ್ಲಿ ವಸ್ತುಗಳನ್ನು ತಲುಪಿಸುವ ನೆಪದಲ್ಲಿ ಹಣ ಪಡೆದು ಮೋಸ ಮಾಡುವ ಜಾಲಗಳು ಸಕ್ರಿಯವಾಗಿದ್ದು ಇಂತಹ ವಂಚನೆಗೆ ಸಾಗರದ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಸಿಮೆಂಟ್ ಖರೀದಿಯ ನೆಪದಲ್ಲಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.ಕಾಮಗಾರಿ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ 1000 ಬ್ಯಾಗ್ ಸಿಮೆಂಟ್‌ ಅಗತ್ಯವಿತ್ತು. ಆದರೆ, ಅವರು ಯಾವಾಗಲೂ ಖರೀದಿ ಮಾಡುತ್ತಿದ್ದ ಸಿಮೆಂಟ್ ಅಂಗಡಿಯಲ್ಲಿ ಸ್ಟಾಕ್ ಲಭ್ಯವಿರದ ಕಾರಣ, ಆನ್‌ಲೈನ್‌ನಲ್ಲಿ ಖರೀದಿಸಲು ಮುಂದಾಗಿದ್ದಾರೆ….

Read More

ಸೈಫ್ ಅಲಿಖಾನ್ ಮನೆಯಲ್ಲಿ ಕರ್ನಾಟಕದ ದಯಾನಾಯಕ್ – ಈ ಎನ್ ಕೌಂಟರ್ ಸ್ಪೆಷಲಿಸ್ಟ್ ಬಗ್ಗೆ ನಿಮಗೆ ಗೊತ್ತಾ..!!?

ಸೈಫ್ ಅಲಿಖಾನ್ ಮನೆಯಲ್ಲಿ ಕರ್ನಾಟಕದ ದಯಾನಾಯಕ್ – ಈ ಎನ್ ಕೌಂಟರ್ ಸ್ಪೆಷಲಿಸ್ಟ್ ಬಗ್ಗೆ ನಿಮಗೆ ಗೊತ್ತಾ..!!? ಕಳ್ಳರು ಸೈಫ್ ಅಲಿ ಖಾನ್ ಮನೆಗೆ ನುಗ್ಗಿ ಚಾಕುವಿನಿಂದ ಇರಿದ ಘಟನೆ ಇಂದು (ಜನವರಿ 16) ಬೆಳಗ್ಗೆ 2.30 ರಿಂದ 3 ಗಂಟೆ ಸುಮಾರಿಗೆ ನಡೆದಿದೆ. ಮುಂಬೈನ ಬಾಂದ್ರಾದಲ್ಲಿರುವ ನಿವಾಸದಲ್ಲಿ ಬೆಳ್ಳಂ ಬೆಳಗ್ಗೆ ನಡೆದ ಈ ಘಟನೆ ಬಾಲಿವುಡ್ ಮಂದಿಯನ್ನು ಬೆಚ್ಚಿಬೀಳಿಸಿದೆ. ಸಿನಿಮಾ ಹಾಗೂ ರಾಜಕೀಯ ಕ್ಷೇತ್ರದ ಗಣ್ಯರು ಸೋಶಿಯಲ್ ಮೀಡಿಯಾಗಳಲ್ಲಿ ಆತಂಕವನ್ನು ವ್ಯಕ್ತ ಪಡಿಸುತ್ತಿದ್ದಾರೆ. ಸೈಫ್ ಅಲಿ…

Read More

ಬಿಎ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್: ಆರೋಗ್ಯ ಸಂರಕ್ಷಣಾಧಿಕಾರಿ ವಿನಂತಿ ರವರಿಗೆ ರಾಜ್ಯಮಟ್ಟದ ಶೈಕ್ಷಣಿಕ ಗೌರವ

Vinanti AY, a Health Protection Officer from Ripponpete, secured first rank in the BA degree examination conducted by Karnataka State Open University and received her degree at the Mysuru convocation ceremony. ಬಿಎ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್: ಆರೋಗ್ಯ ಸಂರಕ್ಷಣಾಧಿಕಾರಿ ವಿನಂತಿ ರವರಿಗೆ ರಾಜ್ಯಮಟ್ಟದ ಶೈಕ್ಷಣಿಕ ಗೌರವ ರಿಪ್ಪನ್‌ಪೇಟೆ : ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದ (ಕೆಎಂಒಯು) ಬಿಎ ಪದವಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್…

Read More

ವೀಕೆಂಡ್ ಕರ್ಫ಼್ಯೂ ಇರಲ್ಲ:ಸಭೆ ಸಮಾರಂಭಗಳಿಗೆ ಅವಕಾಶ ಇಲ್ಲ: ಅನ್ ಲಾಕ್ 3.0 ಘೋಷಣೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೊರೊನಾ ಎರಡನೇ ಅಲೆಯ ಬಳಿಕ ಮೂರನೇ ಹಂತದ ಅನ್​ಲಾಕ್​​ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅನ್‌ಲಾಕ್‌ 3.O ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಜುಲೈ 5ರ ಮುಂಜಾನೆ 5 ಗಂಟೆಯಿಂದ ಅನ್​ಲಾಕ್ 3.O ಅನ್ವಯವಾಗಲಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಈ ಅನ್​ಲಾಕ್ ಅನ್ವಯವಾಗಲಿದೆ ಎಂದಿದ್ದಾರೆ. ಮಂಗಳೂರು, ಮೈಸೂರು ಸಹಿತ ಅನ್​ಲಾಕ್ 3.0 ಅನ್ವಯವಾಗಲಿದೆ. ಕೊವಿಡ್ ಉಸ್ತುವಾರಿ ಸಚಿವರ ಜೊತೆ ಮುಖ್ಯಮಂತ್ರಿ ಸಭೆ ನಡೆಸಿದ್ದಾರೆ. ಕೊವಿಡ್ ಉಸ್ತುವಾರಿ ಸಚಿವರು, ಅಧಿಕಾರಿಗಳ ಜತೆ…

Read More

ಹೊಸನಗರ ಕೊಡಚಾದ್ರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅಂಜನ್ ಕುಮಾರ್ ಅಮಾನತು

ಹೊಸನಗರ ಕೊಡಚಾದ್ರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅಂಜನ್ ಕುಮಾರ್ ಅಮಾನತು Assistant Professor of Political Science at Kodachadri Government First Grade College in Hosanagar, Shivamogga has been suspended by the Karnataka government over serious misconduct allegations; departmental inquiry continues. ಶಿವಮೊಗ್ಗ: ಹೊಸನಗರ ತಾಲ್ಲೂಕಿನ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಅಂಜನ್ ಕುಮಾರ್ ಎಂ. ಅವರನ್ನು ರಾಜ್ಯ ಸರ್ಕಾರ ಅಮಾನತ್ತುಗೊಳಿಸಿದೆ….

Read More

ಮುಂದುವರೆದ ಭಾರಿ ಮಳೆ : ಹೊಸನಗರ,ಸಾಗರ ಮತ್ತು ತೀರ್ಥಹಳ್ಳಿ‌‌ ತಾಲೂಕಿನ ಶಾಲೆಗಳಿಗೆ ನಾಳೆಯೂ ರಜೆ ಘೋಷಣೆ :

ಮಲೆನಾಡಿನಾದ್ಯಂತ ಮಳೆ ಅಬ್ಬರ ಮುಂದುವರೆದಿದ್ದು ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗುರುವಾರ(07-07-2022) ಸಹ ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.    ಜಿಲ್ಲೆಯ ಹೊಸನಗರ ತೀರ್ಥಹಳ್ಳಿ ಸಾಗರ ತಾಲ್ಲೂಕುಗಳಲ್ಲಿ ಅತಿ ಹೆಚ್ಚು ಮಳೆ ಬೀಳುತ್ತಿರುವ ಕಾರಣ ಮೂರು ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ ಎಂದು ಮಾನ್ಯ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

Read More